Friday, March 13, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಜಾಲಿವುಡ್ ಸ್ಟುಡಿಯೋಸ್’ಗೆ 10 ದಿನ ಕಾಲಾವಕಾಶ ನೀಡಿದ ಡಿಸಿ : ಮತ್ತೆ ಬಿಗ್ ಬಾಸ್-12 ಆರಂಭ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಜಿಲ್ಲಾಧಿಕಾರಿಗಳು ಜಾಲಿವುಡ್ ಸ್ಟುಡಿಯೋಸ್'ಗೆ 10 ದಿನ ಕಾಲಾವಕಾಶ ನೀಡಿದ್ದಾರೆ ಎಂದು ಹೇಳಲಾಗಿದ್ದು, ಮತ್ತೆ ಬಿಗ್ ಬಾಸ್-12 ಶುರುವಾಗಲಿದೆ. ಜಾಲಿವುಡ್ ಸ್ಟುಡಿಯೋ 15 ದಿನ ಅವಕಾಶ ಕೇಳಿದೆ, ಆದರೆ ನಾವು 10 ದಿನ ಕಾಲಾವಕಾಶ ನೀಡಿದ್ದೇವೆ. ತಪ್ಪುಗಳನ್ನ ಸರಿಪಡಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆದ್ದರಿಂದ 10 ದಿನ ಕಾಲಾವಕಾಶ ನೀಡಿದ್ದೇವೆ ಎಂದು ಡಿಸಿ ಯಶವಂತ ವಿ ಗುರುಕರ್ ಕೇಳಿದ್ದಾರೆ. 10 ದಿನಗಳ ಕಾಲಾವಕಾಶ ಸಿಕ್ಕಿರುವ ಬೆನ್ನಲ್ಲೇ ಮತ್ತೆ ಬಿಗ್...
ಅಂಕಣಬೆಂಗಳೂರುಸುದ್ದಿ

ಆರ್‌ಎಸ್‌ಎಸ್‌ ಮುಖಂಡ,ಮಾಜಿ ಪರಿಷತ್‌ ಸದಸ್ಯ ; ಪ್ರೊ.ನರಹರಿ ನಿಧನ-ಕಹಳೆ ನ್ಯೂಸ್

ಬೆಂಗಳೂರು: ಆರ್‌ಎಸ್‌ಎಸ್ (RSS) ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ. ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ ವಿಧಿವಶರಾದರು. ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ತುರ್ತು ಪರಿಸ್ಥಿತಿಯ ವಿರುದ್ಧವೂ ಹೋರಾಟ ಮಾಡಿ ಜೈಲುವಾಸ ಅನುಭವಿಸಿದ್ದರು. ನರಹರಿ ಅವರ ನಿಧನಕ್ಕೆ ಸಂಘದ...
ಅಂಕಣಬೆಂಗಳೂರುಸುದ್ದಿ

ಜಾಲಿವುಡ್‌ ಸ್ಟುಡಿಯೋಸ್‌ಗೆ ಬಿತ್ತು ಬೀಗ ; ಬಿಗ್‌ ಬಾಸ್‌ ಸ್ಥಗಿತಕ್ಕೆ ಸೂಚನೆ-ಕಹಳೆ ನ್ಯೂಸ್

ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ  ಬೀಗ ಬಿದ್ದಿದೆ. ಬಿಗ್‌ ಬಾಸ್‌ ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ನಿಯಮ ಮೀರಿ ಜಾಲಿವುಡ್‌ ಸ್ಟುಡಿಯೋಸ್‌ ನಡೆಸುತ್ತಿರುವ ಬಗ್ಗೆ ನೋಟಿಸ್‌ ನೀಡಲಾಗಿತ್ತು. ಆದರೆ, ಯಾವುದೇ ಪಾಲನೆ ಆಗದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಇಂದು ಸಂಜೆ ಸ್ಟುಡಿಯೋಸ್‌ಗೆ ಭೇಟಿ ನೀಡಿದರು. ರಾಮನಗರ ತಹಶೀಲ್ದಾರ್‌ ತೇಜಸ್ವಿನಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ...
ಅಂಕಣಬೆಂಗಳೂರುಸುದ್ದಿ

ಕಾಂತಾರ ಚಾಪ್ಟರ್ 1 ವೀಕ್ಷಣೆ ವೇಳೆ ಹುಚ್ಚಾಟ, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ ; ಬೆಂಗ್ಳೂರು ತುಳುಕೂಟದಿಂದ ರಿಷಬ್‌ಗೆ ಪತ್ರ-ಕಹಳೆ ನ್ಯೂಸ್

ಬೆಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾ ಇತ್ತೀಚಿಗಷ್ಟೇ ಬಿಡುಗಡೆಯಾಗಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ಆದರೆ ಸಿನಿಮಾ ವೀಕ್ಷಿಸುವಾಗ ವೇಳೆ ಕೆಲ ಅಭಿಮಾನಿಗಳ ಅತಿರೇಕದ ವರ್ತನೆ ತುಳುವರ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಬೆಂಗಳೂರು ತುಳುಕೂಟ  ನಟ ರಿಷಬ್ ಶೆಟ್ಟಿಗೆ  ಪತ್ರವೊಂದು ಕಳುಹಿಸಿದೆ. ಕಾಂತಾರ ಚಾಪ್ಟರ್ 1 ಸಿನಿಮಾ ಇಡೀ ಭಾರತೀಯ ಚಿತ್ರರಂಗ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದ ಕರಾವಳಿಯ ದೈವರಾಧನೆಯ ಚಿತ್ರ. ಮೊದಲ ಭಾಗದ ಯಶಸ್ಸಿನ ಬಳಿಕ ಬಿಡುಗಡೆಯಾಗಿರುವ ಈ ಸಿನಿಮಾ...
ಅಂಕಣಬೆಂಗಳೂರುಸುದ್ದಿ

ಮಂಜುನಾಥ ಸ್ವಾಮಿ, ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮೆ ಕೇಳ್ತೀನಿ ; ನನ್ನಿಂದ ತಪ್ಪಾಗಿದೆ ಎಂದ ಸುಜಾತ ಭಟ್‌-ಕಹಳೆ ನ್ಯೂಸ್

ಬೆಂಗಳೂರು: ನಾನು ತಪ್ಪು ಮಾಡಿದ್ದೇನೆ. ಮಂಜುನಾಥ ಸ್ವಾಮಿ ಬಳಿ ನಾನು ಕ್ಷಮಾಪಣೆ ಕೇಳುತ್ತೇನೆ. ವೀರೇಂದ್ರ ಹೆಗ್ಗಡೆ   ಅವರನ್ನು ಭೇಟಿಯಾಗಿ ಕೈ ಮುಗಿದು ಕ್ಷಮೆ ಕೇಳುತ್ತೇನೆ ಎಂದು ಸುಜಾತ ಭಟ್‌  ಪಬ್ಲಿಕ್‌ ಟಿವಿಯಲ್ಲಿ ಕಣ್ಣೀರಿಟ್ಟಿದ್ದಾರೆ. ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಬುರುಡೆ ಗ್ಯಾಂಗ್ ಜೊತೆ ಹೋಗಿ ನಾನು ತಪ್ಪು ಮಾಡಿದ್ದೇನೆ. ಆ ಪಶ್ಚಾತ್ತಾಪ ನನಗೆ ಈಗಲೂ ಕಾಡುತ್ತಿದೆ. ಹಾಗಾಗಿ ನಾನು ಧರ್ಮಸ್ಥಳಕ್ಕೆ ಹೋಗಿ ನನ್ನಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳುತ್ತೇನೆ...
ಬೆಂಗಳೂರುರಾಜ್ಯಸುದ್ದಿ

ಹಿರಿಯ ಪತ್ರಕರ್ತ ದಿ.ಜಯಣ್ಣ ಕುಟುಂಬಕ್ಕೆ 2ಲಕ್ಷ ರೂ ಬಿಡುಗಡೆ ಮಾಡಿದ‌ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು : ಹಿರಿಯ ಪತ್ರಕರ್ತ ದಿ.ಜಯಣ್ಣ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಣಗಾಲ್ ಮೂಲದವರಾದ ಜಯಣ್ಣ ಅವರು ಕೋವಿಡ್ ನಿಂದ ಮೃತಪಟ್ಟಿದ್ದರು. ಅವರ ಕುಟುಂಬ ಆರ್ಥಿಕವಾಗಿ ಸಂಷ್ಟದಲ್ಲಿದ್ದ ಬಗ್ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪತ್ರ ಬರೆದು ಸರ್ಕಾರದ ಗಮನಕ್ಕೆ ತಂದಿದ್ದರು. ಹಾಗಾಗಿ ಬಾಕಿ ಇದ್ದ ಕಡತ ವಿಲೇವಾರಿಗೆ ಸಿಎಂ...
ಬೆಂಗಳೂರುರಾಜ್ಯಸುದ್ದಿ

ಉಪಜಾತಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜಾತಿ ಅಂತ ಬರೆದುಕೊಳ್ಳಿ ಎಂದ ಕೇಂದ್ರ ಸಚಿವ ವಿ ಸೋಮಣ್ಣ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಜಾತಿ ಗಣತಿ ನಡೆಸಿದ ಸಿಬ್ಬಂದಿಗಳಿಗೆ ಕೇಂದ್ರ ಸಚಿವ ಸೋಮಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟು ಪ್ರಶ್ನೆಗಳು ಬೇಕಾ? ಎಂದು ಆಕ್ರೋಶ ಹೊರ ಹಾಕಿದ್ದಾರೆ. ನಮ್ಮ ಕೇಂದ್ರ ಸರ್ಕಾರ ಮುಂದೆ ಗಣತಿ ಮಾಡಿಸುತ್ತದೆ ಅದನ್ನ ನೀವೇ ಮಾಡುವುದು ಹೇಗೆ ಮಾಡಿಸುತ್ತೆ ಅಂತ ನೀವೇ ನೋಡಿ. ಸರಕಾರಿ ನೌಕರರು ಸರ್ಕಾರದ ಏಜೆಂಟ್ ಆಗಬಾರದು. ಇಷ್ಟು ಜನ ಯಾಕೆ ಬಂದಿದ್ದೀರಿ? ಎಷ್ಟು ಪ್ರಶ್ನೆಗಳು ಬೇಕಾ ಇದೆಲ್ಲ ನೀವು ಸರ್ಕಾರಕ್ಕೆ ತಿಳಿಸಬೇಕಲ್ವಾ? ಅಂತ...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಜೈಲಲ್ಲಿ ; ದರ್ಶನ್‌ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರು- ಕಹಳೆ ನ್ಯೂಸ್

– ಪತ್ನಿ ವಿಜಯಲಕ್ಷ್ಮಿ ಮುಂದೆ ದಾಸನ ಗೋಳಾಟ -ಹಣೆಬರಹದಲ್ಲಿ ಇದ್ದಂಗೆ ಆಗುತ್ತೆ, ಜೈಲಿಗೆ ಬರಬೇಡ ಎಂದು ಪತ್ನಿಗೆ ಹೇಳಿದ ದರ್ಶನ್‌ ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ಲ್ಲಿ  ಎರಡನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿತರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದಲೂ ನಟ ದರ್ಶನ್‌ಗೆ ಒಂದಿಲ್ಲೊಂದು ಸಮಸ್ಯೆ ಕಾಡುತ್ತಲೇ ಇದೆ. ಹಾಸಿಗೆ, ದಿಂಬು ಇಲ್ಲದೇ ಪರದಾಡುವಂತಾಗಿದ್ದು,...
1 39 40 41 42 43 212
Page 41 of 212