Friday, March 20, 2026

ಬೆಂಗಳೂರು

ಬೆಂಗಳೂರುಸುದ್ದಿ

ಇಂದಿನಿಂದ ನಾಲ್ಕುದಿನ ಭಾರೀ ಮಳೆ ಸಂಭವ – 14 ಜಿಲ್ಲೆಗಳಿಗೆ ಅಲರ್ಟ್!

ಬೆಂಗಳೂರು : ಕಳೆದೊಂದು ವಾರದಿಂದ ಬ್ರೇಕ್ ಕೊಟ್ಟಿದ್ದ ಮಳೆರಾಯ ಇಂದಿನಿಂದ ಮತ್ತೆ ಅಬ್ಬರಿಸಲಿದ್ದಾನೆ. ಮುಂದಿನ 3-4 ದಿನಗಳಲ್ಲಿ ರಾಜ್ಯದ 14ಕ್ಕೂ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ..? ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ,...
ಬೆಂಗಳೂರುಸುದ್ದಿ

ಪ್ರಧಾನಿ ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ : ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ : ಬೆಂಗಳೂರಿನ ನವಾಜ್ ಬಂಧನ- ಕಹಳೆ ನ್ಯೂಸ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದ ಯುವಕನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸದ್ಯ ಆತನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ. ಮೋದಿ ಮನೆಗೆ ಮೊದಲು ಬಾಂಬ್ ಹಾಕಿ ಎಂದಿದ್ದ ನವಾಜ್ “ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಇಂದಿನಿಂದ (ಮೇ 12 ) ರಾಜ್ಯದಲ್ಲಿ ಪೆಟ್ರೋಲ್‌ ದರ ಭಾರೀ ಇಳಿಕೆ-ಕಹಳೆ ನ್ಯೂಸ್

ಪೆಟ್ರೋಲ್, ಡೀಸೆಲ್‌ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 12) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಆಗಾಗ ಪ್ರತಿ ಜಿಲ್ಲೆಯಲ್ಲೂ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಆಗುತ್ತಿರುತ್ತಿದೆ. ದರ ವ್ಯತ್ಯಾಸ ಎಂಬುದು ಹಾವು ಏಣಿ ಆಟ ಇದ್ದಂತೆ. ಶಕ್ತಿಯ ಮೂಲ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌ -ಕಹಳೆ ನ್ಯೂಸ್

ಬೆಂಗಳೂರು: ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕರ್ನಾಟಕದಲ್ಲಿ ಕೂಡ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆಗಳಿಗೆ ಅನುಗುಣವಾಗಿ ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ರಾಜ್ಯ ಗೃಹ ಇಲಾಖೆ ಮಾಡಿಕೊಂಡಿದೆ. ಈ ಸಮಯದಲ್ಲಿ ರಾಜ್ಯದ ಪೊಲೀಸರಿಗೆ ಹೆಚ್ಚಿನ ರಜೆ ಇರುವುದಿಲ್ಲ ಅಂತ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಭಾರತದ ಹೆಮ್ಮೆಯ ಸೈನಿಕರಿಗೊಂದು ದೊಡ್ಡ ಸಲಾಂ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶಗಳಲ್ಲಿರುವ ಭಯೋತ್ಪಾದಕರ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ನಮ್ಮ ಭಾರತೀಯ ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಸಾಧನೆಗೊಂದು ದೊಡ್ಡ ಸಲಾಂ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ, ನಮ್ಮ ಸರಕಾರ ಸಂಪೂರ್ಣ ಬೆಂಬಲಿಸಿದೆ. ದೇಶದ ಭದ್ರತೆಯ ವಿಚಾರದಲ್ಲಿ ಕೇಂದ್ರ ಸರ್ಕಾರ...
ಬೆಂಗಳೂರುರಾಜ್ಯಸುದ್ದಿ

ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮೂವರು ಪೋಲಿಸರ ಬಂಧನ -ಕಹಳೆ ನ್ಯೂಸ್

ಬೆಂಗಳೂರು : ದಂಧೆಕೋರರನ್ನು ಬೆದರಿಸಿ ಆರು ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆಂಬ ಆರೋಪದ ಮೇರೆಗೆ ಚಿಕ್ಕಜಾಲ ಪೊಲೀಸ್‌‍ ಠಾಣೆಯ ಮೂವರು ಪೊಲೀಸರನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜಾಲ ಠಾಣೆಯ ಇಬ್ಬರು ಹೆಡ್‌ಕಾನ್‌ಸ್ಟೇಬಲ್‌ ಹಾಗೂ ಒಬ್ಬರು ಕಾನ್‌ಸ್ಟೇಬಲ್‌ ಅನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಹಣ ದ್ವಿಗುಣಗೊಳಿಸುವ ದಂಧೆ ನಡೆಯುತ್ತಿದೆ. ಆ ದಂಧೆಕೋರರು ಪ್ರತಿಷ್ಠಿತ ಹೋಟೆಲ್‌ವೊಂದರ ಬಳಿ ಇದ್ದಾರೆಂದು ಪೊಲೀಸ್‌‍...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಆಪರೇಷನ್ ಸಿಂಧೂರ್ – ತಿರಂಗಾ ಯಾತ್ರೆ ಮೂಲಕ ಸೇನೆಗೆ ಬೆಂಬಲ ಸೂಚಿಸಿದ ರಾಜ್ಯ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕ್ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸುವ ಹಿನ್ನಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ನಗರದಾದ್ಯಂತ ತಿರಂಗಾ ಯಾತ್ರೆಯನ್ನು ನಡೆಸಿದೆ. ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಬಳಿಯ ಕೆಆರ್ ವೃತ್ತದಿಂದ ಮಿನ್ಸ್ಕ್ ಚೌಕದವರೆಗೆ ತಿರಂಗಾ ಯಾತ್ರೆ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ ಗೃಹ...
ಬೆಂಗಳೂರುಸುದ್ದಿ

ಪಾಕಿಸ್ತಾನಿ ಉಗ್ರರ ಸಂಹಾರ: ಕಿಚ್ಚ ಸುದೀಪ್ ಫಸ್ಟ್‌ ರಿಯಾಕ್ಷನ್‌-ಕಹಳೆ ನ್ಯೂಸ್

ಬೆಂಗಳೂರು : ಪಾಕಿಸ್ತಾನದ ಉಗ್ರ ನೆಲೆಗಳನ್ನು ಭಾರತ ಉಡೀಸ್ ಮಾಡಿದೆ. 26 ಮಂದಿ ಭಾರತೀಯರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಬುಧವಾರ ಮುಂಜಾನೆ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ. ಆಪರೇಷನ್ ಸಿಂಧೂರ್ನಿಂದ ಪಾಕ್ ನಿದ್ರೆಗೆಟ್ಟಿದೆ. ಪಹಲ್ಗಾಮ್ನಲ್ಲಿ ಹುತಾತ್ಮರಾದ ಭಾರತೀಯರ ಸಾವಿಗೆ ನೋವಿಗೆ ನ್ಯಾಯ...
1 69 70 71 72 73 213
Page 71 of 213