Friday, March 20, 2026

ಬೆಂಗಳೂರು

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಎಂಬವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ..!- ಕಹಳೆ ನ್ಯೂಸ್

ಬೆಂಗಳೂರು: ನೈಸ್ ರಸ್ತೆಯಲ್ಲಿ ವಕೀಲನ‌ ಮೃತದೇಹ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ. ನೈಸ್ ರಸ್ತೆಯಲ್ಲಿ ಜಗದೀಶ್ ಎಂಬ ವಕೀಲ ಶವವಾಗಿ ಪತ್ತೆಯಾಗಿದ್ದಾರೆ. ಬನ್ನೇರುಘಟ್ಟ ಕನಕಪುರ ನೈಸ್ ರಸ್ತೆಯಲ್ಲಿ ಜಗದೀಶ್ ಬರುತ್ತಿದ್ದರು. ಕಿಯಾ ಸೆಲ್ಟೋಸ್ ಕಾರಿನಲ್ಲಿ ವಕೀಲ ಜಗದೀಶ್ ಬರುತ್ತಿದ್ದರು. ಇದೇ ರಸ್ತೆಯಲ್ಲಿ ವಕೀಲ ಜಗದೀಶ್ ಮೃತ ದೇಹ ಸಿಕ್ಕಿದೆ. ಆದರೆ ಜಗದೀಶ್‌ ಅವರ ಕಾರು ನಿಂತಿದ್ದ 200 ಮೀಟರ್ ದೂರದಲ್ಲಿ ಅವರ ಮೃತದೇಹ ಇತ್ತು. ಇದು ಹಲವು...
ಬೆಂಗಳೂರುಸುದ್ದಿ

‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು’; ವಿವಾದಾತ್ಮಕ ಹೇಳಿಕೆ ನೀಡಿದ ಗಾಯಕ ಸೋನು ನಿಗಮ್ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು ಎಂಬ ಗಾಯಕ ಸೋನು ನಿಗಮ್ ಅವರು ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿಸಿದ್ದು. ಇದರ ಬೆನ್ನಲ್ಲೇ ಗಾಯಕ ಸೋನು ನಿಗಮ್ ಅವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ದೂರು ದಾಖಲಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ ಅವರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಸೋನು ನಿಗಮ್ ಅವರು ಈಸ್ಟ್...
ಜಿಲ್ಲೆಬೆಂಗಳೂರುಶಿಕ್ಷಣ

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ -ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ-ಕಹಳೆ ನ್ಯೂಸ್

ಬೆಂಗಳೂರು:(ಮೇ.2) 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಗಳಿಸಿದೆ. ಕಲಬುರಗಿ ಕೊನೆ ಸ್ಥಾನ ಪಡೆದಿದೆ. 91.12 ಶೇಕಡಾ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ಜಿಲ್ಲೆಗೆ 89.96 ಶೇಕಡಾ ಫಲಿತಾಂಶ ಪಡೆದಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಗ್ಯಾಸ್ ಲೀಕ್ ಆಗಿ ಹೊತ್ತಿ ಉರಿದ ಮನೆ : ಇಬ್ಬರು ಸಾವು, ಮೂವರಿಗೆ ಗಾಯ-ಕಹಳೆ ನ್ಯೂಸ್

ಬೆಂಗಳೂರು : ಮನೆಯಲ್ಲಿ ಅಡುಗೆ ಅನೀಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದರೆ, ಮೂವರಿಗೆ ಗಂಭೀರವಾದ ಗಾಯಗಳಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಓವರ್ ಟ್ಯಾಂಕ್ ಬಳಿ ಈ ಘಟನೆ ಸಂಭವಿಸಿದೆ. ನಾಗರಾಜ್ (50), ಶ್ರೀನಿವಾಸ್ (50) ಮೃತ ದುರ್ದೈವಿಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಗಯ್ಯ ಎಂಬವರಿಗೆ ಸೇರಿದ ಎರಡು ಬಾಡಿಗೆ ಮನೆಗಳಲ್ಲಿ ನಾಗರಾಜ್‌ ಅವರು ಒಂದು...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌: ಚಿನ್ನದ ಬೆಲೆ ಭರ್ಜರಿ ಇಳಿಕೆ…!-ಕಹಳೆ ನ್ಯೂಸ್

ಅಕ್ಷಯ ತೃತೀಯ ಮುಗಿಯುತ್ತಿದ್ದಂತೆಯೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಹೌದು ಮೇ 1ರ ಬೆಲೆ ಏರಿಕೆಯ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಈ ಮೂಲಕ ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಂತೆ ಆಗಿದೆ. ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಕಳೆದ ಒಂದು ವಾರದಿಂದಲೂ ಭಾರೀ ಏರಿಕೆ ಹಾಗೂ ಇಳಿಕೆ ಕಂಡಿತ್ತು. ಇದೀಗ ಮೇ 1ರಂದೇ ಚಿನ್ನದ ಬೆಲೆ ಇಳಿಕೆಯಾಗಿದ್ದು. ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಂತಾಗಿದೆ. ಮೇ...
ಬೆಂಗಳೂರುವಾಣಿಜ್ಯಸುದ್ದಿ

ಇಂದಿನಿಂದ ‘ATM’ ವಹಿವಾಟಿನಲ್ಲಿ ಮಹತ್ವದ ಬದಲಾವಣೆ, ಹೊಸ ನಿಯಮ ಜಾರಿಗೊಳಿಸಿದ ಆರ್‌ಬಿಐ- ಕಹಳೆ ನ್ಯೂಸ್

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಹೊರಡಿಸಿರುವ ಹೊಸ ನಿಯಮಾವಳಿಗಳ ಪ್ರಕಾರ, ಮೇ 1, 2025 ರಿಂದ ಎಟಿಎಂ ವಹಿವಾಟಿನಲ್ಲಿ ಮಹತ್ವದ ಬದಲಾವಣೆಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ಎಟಿಎಂ ಬಳಕೆದಾರರ ಮೇಲೆ ನೇರ ಪರಿಣಾಮ ಬೀರಲಿದ್ದು, ಅವರು ತಮ್ಮ ಹಣಕಾಸು ವ್ಯವಹಾರಗಳನ್ನು ನಿರ್ವಹಿಸುವ ವಿಧಾನದಲ್ಲಿ ವ್ಯತ್ಯಾಸವಾಗಲಿದೆ. ಹೊಸ ನಿಯಮಗಳ ಪ್ರಕಾರ, ಬ್ಯಾಂಕುಗಳು ಉಚಿತ ಎಟಿಎಂ ವಹಿವಾಟುಗಳ ಸಂಖ್ಯೆಯನ್ನು ಮಿತಿಗೊಳಿಸಿವೆ ಮತ್ತು ಮಿತಿಯನ್ನು ಮೀರಿದ ಪ್ರತಿ ವಹಿವಾಟಿಗೂ ಹೆಚ್ಚಿನ ಶುಲ್ಕವನ್ನು...
ಬೆಂಗಳೂರುರಾಜ್ಯಸುದ್ದಿ

ಡೀಸೆಲ್, ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಮದ್ಯದ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ- ಕಹಳೆ ನ್ಯೂಸ್

ಬೆಂಗಳೂರು: ಡೀಸೆಲ್, ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಮದ್ಯದ ದರ ಏರಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಬಿಯರ್  ಮೇಲಿನ ಅಬಕಾರಿ ಸುಂಕವನ್ನ 195% ನಿಂದ 205% ಹೆಚ್ಚಿಸುವ ಬಗ್ಗೆ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಇದಕ್ಕೆ ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಬ್ರಾಂಡಿ, ವಿಸ್ಕಿ, ರಮ್, ಜಿನ್‍ಗಳ ದರವನ್ನ ಪ್ರತಿ ಕ್ವಾಟರ್‍ಗೆ 10 ರೂ.ನಿಂದ 15 ರೂ. ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೇ ಬಿಯರ್ ದರವನ್ನ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪಾಕ್‌ ಪರ ಘೋಷಣೆ ಕೂಗಿದ್ದಕ್ಕೆ ಮಂಗಳೂರಲ್ಲಿ ಕೊಲೆ ; ಗರಂ ಆದ ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕ್‌ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಪಾಕ್‌ ವಿರುದ್ಧ ಆಕ್ರೋಶ ಜೋರಾಗಿದೆ. ಇನ್ನು ದೇಶದಲ್ಲಿ ಹಲವೆಡೆ ರಸ್ತೆಗಳಿಗೆ ಪಾಕ್‌ ಧ್ವಜ ಅಂಟಿಸಿ ಆಕ್ರೋಶ ಹೊರಹಾಕಲಾಗುತ್ತಿದೆ. ಇನ್ನು ರಾಜ್ಯದ ಮಂಗಳೂರಿನಲ್ಲಿಯೂ ಈ ಕುರಿತಾದ ಘಟನೆ ನಡೆದಿದ್ದು, ಕುಡುಪುನಲ್ಲಿ ಕ್ರಿಕೆಟ್‌ ಆಡುತ್ತಿದ್ದ ವೇಳೆ ಕಾಸರಗೋಡು ಮೂಲದ ವ್ಯಕ್ತಿಯೊಬ್ಬನ ಕೊಲೆ ನಡೆದಿದ್ದು, ಪಾಕ್‌ ಪರ ಘೋಷಣೆ ಕೂಗಿದ್ದೇ ಇದಕ್ಕೆ...
1 71 72 73 74 75 213
Page 73 of 213