Friday, March 20, 2026

ಬೆಂಗಳೂರು

ಕ್ರೀಡೆಬೆಂಗಳೂರುಸುದ್ದಿ

IPL 2025: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಆರ್ ಸಿಬಿ vs ಗುಜರಾತ್ ಟೈಟನ್ಸ್ ಸೆಣಸಾಟ..! – ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಜೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2025 ಟೂರ್ನಿಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್ ಸಿಬಿ, ಐಪಿಎಲ್ ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಹೆಚ್ಚು ಬಾರಿ ಗೆದ್ದ ದಾಖಲೆಯನ್ನು ಹೊಂದಿದೆ. ಇಲ್ಲಿಯವರೆಗೂ ಉಭಯ ತಂಡಗಳು ಐದು ಬಾರಿ ಸ್ಪರ್ಧಿಸಿದ್ದು, ಈ ಪೈಕಿ ಮೂರು ಪಂದ್ಯಗಳಲ್ಲಿ ಆರ್ ಸಿಬಿ...
ಅಂಕಣಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪ್ರಕಾಶ್ ತೂಮಿನಾಡು ಈಗ ಕರುನಾಡೇ ಕೊಂಡಾಡುವ ಅದ್ಭುತ ಕಲಾವಿದ – ಕಹಳೆ ನ್ಯೂಸ್

ಅವರು ರಿಕ್ಷಾ ಡ್ರೈವರ್ ಆಗಿ ತಮ್ಮ ಜೀವನದ ರಥ ಸಾರಥಿಯನ್ನು ಸಾಗಿಸುತ್ತಿದ್ದವರು. ಜೊತೆಗೆ ಫ್ಲೈವುಡ್ ಫ್ಯಾಕ್ಟರಿಯಲ್ಲಿ, ಫರ್ನೀಚರ್ ಅಂಗಡಿಯಲ್ಲಿ ಹಾಗೂ ಗಾರೆ ಕೆಲಸ ಜೊತೆಗೆ ಸಾಕಷ್ಟು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದವರು. ಆದ್ರೆ ಈಗ ಕರ್ನಾಟಕವೇ ಹೆಮ್ಮೆ ಪಡುವಂತಹ ಕೊಂಡಾಡುವಂತಹ ಖ್ಯಾತ ಕಲಾವಿದ. ಅವರೇ ಪ್ರಕಾಶ್ ತೂಮಿನಾಡು ಎಂಬ ಅದ್ಭುತ ಕಲಾವಿದ. ಹೌದು. ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪ್ರಮುಖ ಪೋಷಕ ಹಾಗೂ...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಅಂದು ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಯುವತಿ, ಇಂದು ಕರ್ನಾಟಕವೇ ಹೆಮ್ಮೆ ಪಡುವ ಅದ್ಭುತ ನಟಿ ದಿವ್ಯಾ ಅಂಚನ್..!! – ಕಹಳೆ ನ್ಯೂಸ್

ಆಕೆ ಬೀಡಿ ಕಟ್ಟುತ್ತಾ, ಮನೆ ಕೆಲಸ, ತೋಟದ ಕೆಲಸ ಜೊತೆಗೆ ಮನೆಯಲ್ಲೇ ಕ್ರಾಫ್ಟ್ ವರ್ಕ್ ಹಾಗೂ ಹೂ ಕಟ್ಟಿ ಬಡತನದಲ್ಲೇ ಜೀವನ ಸಾಗಿಸ್ತಾ ಇದ್ದ ಕರಾವಳಿಯ ಯುವತಿ. ಆದ್ರೆ ಇಂದು ಇಡೀ ಕರ್ನಾಟಕವೇ ಕೊಂಡಾಡುವ ಮನೆಮಗಳು. ಅವರೇ ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾ ಅಂಚನ್.   ಹೌದು. ಬಡತನದಲ್ಲೇ ಜೀವನ ಸಾಗಿಸುತ್ತಿದ್ದ ದಿವ್ಯಾ ಈಗ ಇಡೀ ಕರ್ನಾಟಕವೇ ಹೆಮ್ಮೆ ಪಡುವಂತಹ ನಟಿಯಾಗಿ ಬೆಳೆದಿದ್ದಾರೆ. ಅಂದಹಾಗೆ ದಿವ್ಯಾ ಅಂಚನ್ ಅವರು ವೇಣೂರಿನ...
ಬೆಂಗಳೂರುರಾಜ್ಯ

ಬೆಲೆಯೇರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ: ಏ.2ರಿಂದ ಅಹೋರಾತ್ರಿ ಧರಣಿ ಆರಂಭ- ಬಿ.ವೈ.ವಿಜಯೇಂದ್ರ -ಕಹಳೆ ನ್ಯೂಸ್

ಬೆಂಗಳೂರು: ಏಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲು ಸಜ್ಜಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆ ಪ್ರಾರಂಭಿಸಲು ಯೋಜನೆ ರೂಪಿಸಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದ್ದು, ಏಪ್ರಿಲ್ 2ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಅಹೋರಾತರಿ ಧರಣಿ ಆರಂಭಿಸಲಿದೆ ಎಂದು ಹೇಳಿದರು. ಏ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಲಿದೆ. ಬಿಜೆಪಿ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಘಟಕದ...
ಜಿಲ್ಲೆಬೆಂಗಳೂರುಸುದ್ದಿ

ತಾಯಿ ಸಾವಿನಿಂದ ಆಘಾತ: ಮನನೊಂದ ಮಗ ಆತ್ಮಹತ್ಯ -ಕಹಳೆ ನ್ಯೂಸ್

ಬೆಂಗಳೂರು: ತಾಯಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. 24 ವರ್ಷದ ರಕ್ಷಕ್ ಬಾಬು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಸಾಲಬಾಧೆಗೆ ನೊಂದು ರಕ್ಷಕ್ ತಾಯಿ ಚಂದ್ರಿಕಾ ಒಂದುವರೆ ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದರು. ತಾಯಿ ಸಾವಿನ ಕೊರಗಲ್ಲೇ ಮಾನಸಿಕವಾಗಿ ನೊಂದಿದ್ದ ಯುವಕ ಈಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
ಬೆಂಗಳೂರುವಾಣಿಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನ ಜನತೆಗೆ’ತ್ರಿಬಲ್ ಶಾಕ್’ : ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳ : ಜೊತೆಗೆ ಇನ್ಮುಂದೆ ಕಸಕ್ಕೂ ಬೀಳುತ್ತೆ ಟ್ಯಾಕ್ಸ್.!- ಕಹಳೆನ್ಯೂಸ್

ಬೆಂಗಳೂರು : ಬೆಂಗಳೂರಿನ ಜನತೆಗೆ ತ್ರಿಬಲ್ ಶಾಕ್ ಎದುರಾಗಿದ್ದು, ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳದ ಜೊತೆ ಕಸಕ್ಕೂ ಟ್ಯಾಕ್ಸ್ ಬೀಳಲಿದೆ. ನಾಳೆಯಿಂದ ನಂದಿನಿ ಹಾಲಿನ ದರ ಲೀ.ಗೆ 4 ರೂ  ಹೌದು. ದುಬಾರಿ ದುನಿಯಾದಲ್ಲಿ ಹೆಚ್ಚುತ್ತಿರುವ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ವಿದ್ಯುತ್ ದರ , ಹಾಲು, ದುಬಾರಿಯಾಗಲಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀ.ಗೆ 4ರೂ ಏರಿಕೆಯಾಗಿದ್ದು, ಏ.1 ರಿಂದಲೇ ಜಾರಿಗೆ ಬರಲಿದೆ.ರಾಜ್ಯದಲ್ಲಿ ನಂದಿನಿ ಹಾಲಿನ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ; ನಂದಿನಿ ಹಾಲಿನ ದರ  4 ರೂ. ಏರಿಕೆ -ಕಹಳೆ ನ್ಯೂಸ್

ಬೆಂಗಳೂರು: ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್‌. ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಷ್ಟು...
ಬೆಂಗಳೂರುರಾಜ್ಯಸುದ್ದಿ

ಡಾ| ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡದಂತೆ ಸಿವಿಲ್‌ ನ್ಯಾಯಾಲಯವು ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಯಾವುದೇ ಸುಳ್ಳು ಸುದ್ದಿ, ಆಧಾರರಹಿತ, ಅವಹೇಳನಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿ ಪ್ರಕಟಿಸಲು ಅಥವಾ ಹರಡದಂತೆ ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯವು ಆದೇಶಿಸಿದೆ. ನ್ಯಾಯಾಲಯವು ವಿಚಾರಣೆ ನಡೆಸಿ, ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಸದಸ್ಯರು ಮತ್ತು...
1 77 78 79 80 81 213
Page 79 of 213