Thursday, March 19, 2026

ಬೆಂಗಳೂರು

ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕ..!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, 9 ವರ್ಷದ ತಂಗಿಯೇ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಧ್ರುವ (13) ಎಂಬ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕ ಉಡುದಾರದಿಂದ ನೇಣು ಹಾಕಿಕೊಂಡಿದ್ದು, ಈ ವೇಳೆ...
ಬೆಂಗಳೂರುಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ಪ್ರಕರಣ :  ಮುಂದಿನ ಸಚಿವ ಸಂಪುಟ ಸಭೆಯಲ್ಲಿ `ಸುಗ್ರೀವಾಜ್ಞೆ’ ಜಾರಿ : CM ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಮತ್ತೊಮ್ಮೆ ಪುನರುಚ್ಚಿಸಿದ್ದು ಮುಂದಿನ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಈ ವಿಚಾರವಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ...
ಬೆಂಗಳೂರುಸುದ್ದಿ

ಬೆಂಗಳೂರಿನ ‘ಎಲೆಕ್ಟ್ರಿಕ್ ಬೈಕ್’ ಶೋರೂಂ ನಲ್ಲಿ ಅಗ್ನಿ ಅವಘಡ : 30 ಕ್ಕೂ ಹೆಚ್ಚು ಸ್ಕೂಟರ್’ಗಳು ಸುಟ್ಟು ಕರಕಲು.! -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಬೈಕ್ ಶೋಂ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 30 ಕ್ಕೂ ಬೈಕ್ ಗಳು ಬೈಕ್ ಗಳು ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ. ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶೋ ರೂಂ ಹೊತ್ತಿ ಉರಿಯುತ್ತಿದೆ. ಒಕಿನೋವ ಎಂಬ ಬ್ರ್ಯಾಂಡ್ ನ ಎಲೆಕ್ಟ್ರಿಕ್ ಬೈಕ್ ಶೋ ರಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ...
ಬೆಂಗಳೂರುಸುದ್ದಿ

ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿದ ಆರೋಪ : ನಟಿ ಶಶಿಕಲಾ ವಿರುದ್ಧ ಎಫ್‌ಐಆರ್‌ ದಾಖಲು-ಕಹಳೆ ನ್ಯೂಸ್

ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕನ್ನಡ ಚಿತ್ರರಂಗದ ಪೋಷಕ ನಟಿ ಶಶಿಕಲಾ ಸೇರಿ ಇಬ್ಬರ ವಿರುದ್ಧ ವಿದ್ಯಾರಣಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ನಿರ್ದೇಶಕ ಟಿ.ಜಿ. ಹರ್ಷವರ್ಧನ್‌ ನೀಡಿರುವ ದೂರಿನ ಮೇರೆಗೆ ಪತ್ನಿ ಶಶಿಕಲಾ ಹಾಗೂ ಸಿನಿ ಬಜ್‌ ಕನ್ನಡ ಯೂಟ್ಯೂಬ್‌ ಚಾನೆಲ್‌ ಮಾಲಿಕ ಅರುಣ್‌ ಕುಮಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ. 2022ರ ಮಾರ್ಚ್‌ನಲ್ಲಿ ಶಶಿಕಲಾ ಅವರನ್ನು ಮದುವೆಯಾದೆ. ಮದುವೆಯಾದ ಕೆಲ ದಿನಗಳ ನಂತರ ನಿರ್ಮಾಪಕರು,...
ಬೆಂಗಳೂರುರಾಜ್ಯಸುದ್ದಿ

ಗೀಸರ್ ರಿಪೇರಿ ಮಾಡಿ ಕ್ಯಾಮರಾ ಅಳವಡಿಸಿದ ಕಾಮುಕ : ಮಹಿಳೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೆಲ್!-ಕಹಳೆ ನ್ಯೂಸ್

ಬೆಂಗಳೂರು : ಮನೆಯಲ್ಲಿ ಯಾವುದೇ ವಸ್ತು ಹಾಳಾದಾಗ ರಿಪೇರಿ ಮಾಡುವವರನ್ನು ಕರೆಸಿ ರಿಪೇರಿ ಮಾಡಿಸುತ್ತೇವೆ. ಆದರೆ ರಿಪೇರಿ ಮಾಡುವವರು ನಂಬಿಕಸ್ತರು ಇದ್ದರೆ ಒಳ್ಳೇದು. ಏಕೆಂದರೆ ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಗೀಸರ್ ರಿಪೇರಿ ಮಾಡುವವ ಒಬ್ಬ ಗೀಸರ್ ನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೆಲ್ ಮಾಡಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನ ಬನ್ನೇರುಘಟ್ಟದ ಸಿ.ಕೆ.ಪಾಳ್ಯದ ಮನೆಯೊಂದರಲ್ಲಿ ಗೀಸರ್ ಫಿಟ್​ ಮಾಡುವ ನೆಪದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಸರ್ವರಿಗೂ ಮುಕ್ತಚಿಂತನೆಗೆ ಅವಕಾಶ ನೀಡುವ ಏಕೈಕ ಧರ್ಮ ಸನಾತನ ಹಿಂದೂ ಧರ್ಮ – ಹರಿಹರಪುರದ ಶ್ರೀಗಳು-ಕಹಳೆ ನ್ಯೂಸ್

ಬೆಂಗಳೂರು: ಹರಿಹರಪುರದ ಶ್ರೀಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾ ಮಠಕ್ಕೆ ಚಿತ್ತೈಸಿ ಆಶೀರ್ವಚನವನ್ನ ಅನುಗ್ರಹಿಸಿದರು. ಕಳೆದ ವರ್ಷ ಅಯ್ಯೋಧ್ಯೆಯ ರಾಮಮಂದಿರದಲ್ಲಿ ಉಭಯ ಮಠಗಳ ಶ್ರೀಗಳ ಸಮಾಗಮವಾಗಿತ್ತು. ಈ ವರ್ಷ ಬೆಂಗಳೂರಿನ ಶ್ರೀರಾಮಚಂದ್ರಾಪುರ ಮಠದಲ್ಲಿ ಉಭಯ ಶ್ರೀಗಳ ಸಾನ್ನಿಧ್ಯ, ಅಮೃತವಚನದ ಭಾಗ್ಯ ಭಕ್ತರಿಗೊದಗಿಬಂದಿತ್ತು. ವೈವಿಧ್ಯತೆ ಅಡಕವಾಗಿರುವ ಸಂಸ್ಕೃತಿಯ ಪ್ರಾಣವಿರುವುದೇ ಏಕತೆಯಲ್ಲಿ. ಒಗ್ಗಟ್ಟಾಗಿರುವ ಮೂಲಕ ಸಂಸ್ಕೃತಿಯ ಉಳಿವಿಗಾಗಿ,...
ಬೆಂಗಳೂರುರಾಜ್ಯಸುದ್ದಿ

ಜ.26 ರಂದು ‘ಗಣರಾಜ್ಯೋತ್ಸವಕ್ಕೆ’ ಸಕಲ ಸಿದ್ಧತೆ : ಬೆಂಗಳೂರು ಕಮಿಷನರ್ ಬಿ.ದಯಾನಂದ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26ರಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹಾಗಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳ ಜೊತೆಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರಿನ ಕಮಿಷನರ್ ಬಿ ದಯಾನಂದ್ ಮಾಹಿತಿ ನೀಡಿದರು. ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು, 26 ಜನವರಿ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಡಿಕೇರಿರಾಜ್ಯಸಿನಿಮಾಸುದ್ದಿಸುಳ್ಯ

ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ : +91 7483953979  ...
1 84 85 86 87 88 213
Page 86 of 213