Friday, March 6, 2026

ಮುಂಬೈ

ಕ್ರೀಡೆಮುಂಬೈಸುದ್ದಿ

ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ 51 ಕೋಟಿ ರೂ. ನಗದು ಬಹುಮಾನ ಘೋಷಿಸಿದ ಬಿಸಿಸಿಐ-ಕಹಳೆ ನ್ಯೂಸ್

ನವಿ ಮುಂಬೈ: 2025 ರ ಮಹಿಳಾ ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಸೋಲಿಸುವ ಮೂಲಕ ಭಾರತೀಯ ಮಹಿಳಾ ತಂಡ ಇತಿಹಾಸ ಬರೆದಿದೆ. ಮಹಿಳಾ ತಂಡವು 52 ರನ್‌ಗಳ ಪ್ರಬಲ ಗೆಲುವು ದಾಖಲಿಸಿ, ಇತಿಹಾಸ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದಲ್ಲಿ, ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸುವಲ್ಲಿ ಯಶಸ್ವಿಯಾಯಿತು, ತಮ್ಮ ಚೊಚ್ಚಲ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಗೆಲುವಿನ ನಂತರ, ಬಿಸಿಸಿಐ (ಭಾರತದಲ್ಲಿ ಕ್ರಿಕೆಟ್ ನಿಯಂತ್ರಣ...
ಕ್ರೀಡೆಮುಂಬೈಸುದ್ದಿ

ಏಷ್ಯಾಕಪ್‌ ವಿವಾದದ ; ಬೆನ್ನಲ್ಲೇ ನವೆಂಬರ್‌ನಲ್ಲಿ ಪಾಕ್‌ ವಿರುದ್ಧ ಆಡಲಿದೆ ಭಾರತ-ಕಹಳೆ ನ್ಯೂಸ್

ಮುಂಬೈ: ಹ್ಯಾಂಡ್‌ಶೇಕ್‌, ಏಷ್ಯಾ ಕಪ್‌  ವಿವಾದದ ಬೆನ್ನಲ್ಲೇ ಮತ್ತೆ ಭಾರತ ಮತ್ತು ಪಾಕಿಸ್ತಾನದ  ಮಧ್ಯೆ ಕ್ರಿಕೆಟ್‌ ಪಂದ್ಯ ನಡೆಯಲಿದೆ. ಇದೇ ನ. 7 ರಿಂದ 9 ರವರೆಗೆ ಈ ಟೂರ್ನಿ ಹಾಂಕಾಂಗ್‌ನಲ್ಲಿ ನಡೆಯಲಿದೆ. ಹಾಂಕಾಂಗ್‌ ಕ್ರಿಕೆಟ್‌ ಸಿಕ್ಸಸ್‌  ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಕುವೈತ್‌ ಒಂದೇ ಗುಂಪಿನಲ್ಲಿದೆ. ಹಾಂಕಾಂಗ್‌ ಸಿಕ್ಸಸ್ ಆರು ಓವರ್‌ ಪಂದ್ಯಾವಳಿಯಾಗಿದ್ದು, ಒಟ್ಟು 12 ತಂಡಗಳು ಭಾಗವಹಿಸುತ್ತಿವೆ. ಭಾರತವನ್ನು ಮಾಜಿ ವಿಕೆಟ್ ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ಮುನ್ನಡೆಸಲಿದ್ದಾರೆ. ಕಾರ್ತಿಕ್‌...
ಮುಂಬೈಸಿನಿಮಾಸುದ್ದಿ

ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಅದ್ಧೂರಿ ಸ್ವಾಗತ – ಹೂಮಳೆ ಸುರಿಸಿದ ಅಭಿಮಾನಿಗಳು-ಕಹಳೆ ನ್ಯೂಸ್

ಕಾಂತಾರ  ಸಿನಿಮಾ ಬಾಕ್ಸಾಪೀಸ್‍ನಲ್ಲಿ ಅದ್ಧೂರಿಯಾಗಿ ಗಳಿಕೆ ಮಾಡುತ್ತಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಿತ್ರ ತೆರೆಕಂಡ ಕಡೆಗೆಲ್ಲ ಭಾಷೆ ಮೀರಿ ಯಶಸ್ಸಿನ ನಾಗಾಲೋಟ ಮುಂದುವರೆಸಿದೆ. ಇದರ ಬೆನ್ನಲ್ಲೇ ರಿಷಬ್ ಮುಂಬೈನ ಥಿಯೇಟರ್‌ಗೆ ಗೈಟಿ ಗ್ಯಾಲಕ್ಸಿ ಥಿಯೇಟರ್‌ಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಭಿಮಾನಿಗಳು ಅವರ ಮೇಲೆ ಹೂಚೆಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ರಿಷಬ್ ಶೆಟ್ಟಿ ಕಾರ್‌ನ ಸನ್‍ ರೂಪ್‍ನಲ್ಲಿ ನಿಂತು ಅಭಿಮಾನಿಗಳತ್ತ ಕೈಬೀಸಿದ್ದಾರೆ. ಥಿಯೇಟರ್ ಮುಂದೆ ಜಮಾಯಿಸಿದ್ದ ಅಭಿಮಾನಿಗಳು...
ಮುಂಬೈರಾಜ್ಯಸುದ್ದಿಹೆಚ್ಚಿನ ಸುದ್ದಿ

ವಾಣಿಜ್ಯ ನಗರಿ ಮುಂಬೈಯಲ್ಲಿ ಬ್ರಿಟನ್ ಪ್ರಧಾನಿ ಜೊತೆ ಮೋದಿ ಮಾತುಕತೆ – ಕಹಳೆ ನ್ಯೂಸ್

ಮುಂಬೈ: ಭಾರತಕ್ಕೆ ಭೇಟಿ ನೀಡಿರುವ ಬ್ರಿಟನ್ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರನ್ನು ಭೇಟಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ವಾಣಿಜ್ಯ ನಗರಿ ಮುಂಬೈಯಲ್ಲಿ ನಡೆದ ಮಾತುಕತೆ ಸಂದರ್ಭದಲ್ಲಿ ವ್ಯಾಪಾರ, ವಾಣಿಜ್ಯ, ರಕ್ಷಣೆ, ಭದ್ರತೆ ಹಾಗೂ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ ಹಾಗೂ ಬ್ರಿಟನ್ ನಡುವಣ ಸಹಕಾರ ಮತ್ತಷ್ಟು ಗಟ್ಟಿಗೊಳಿಸುವತ್ತ ಚರ್ಚಿಸಲಾಯಿತು. ಉದ್ಯಮಿ, ತಜ್ಞರು ಸೇರಿದಂತೆ 125 ಮಂದಿಯನ್ನು ಒಳಗೊಂಡ ಬೃಹತ್ ನಿಯೋಗದೊಂದಿಗೆ ಬ್ರಿಟನ್ ಪ್ರಧಾನಿ ಭಾರತಕ್ಕೆ...
ಮುಂಬೈರಾಜ್ಯಸುದ್ದಿಹೆಚ್ಚಿನ ಸುದ್ದಿ

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಮುಂಬೈಗೆ ಆಗಮನ – ಕಹಳೆ ನ್ಯೂಸ್

ಮುಂಬೈ: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಬುಧವಾರ ಮುಂಬೈಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಲಂಡನ್‌ನಿಂದ ವ್ಯಾಪಾರ ನಿಯೋಗದೊಂದಿಗೆ ಆಗಮಿಸಿದ ಸ್ಟಾರ್ಮರ್ ಅವರನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ಹಾಗೂ ರಾಜ್ಯಪಾಲ ಆಚಾರ್ಯ ದೇವವ್ರತ್ ಸ್ವಾಗತಿಸಿದರು. ಭಾರತ-ಬ್ರಿಟನ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಪ್ರಕ್ರಿಯೆಯ ಭಾಗವಾಗಿ...
ಮುಂಬೈರಾಜ್ಯರಾಷ್ಟ್ರೀಯಸುದ್ದಿ

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ತಪ್ಪಿದ ಅನಾಹುತ – ಕಹಳೆ ನ್ಯೂಸ್

ಮುಂಬೈ: ಅಮೃತಸರದಿಂದ ಬರ್ಮಿಂಗ್‌ಹ್ಯಾಮ್‌ಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದ 'ರ‍್ಯಾಮ್ ಏರ್‌ ಟರ್ಬೈನ್‌' (ಆರ್‌ಎಟಿ) ಸಾಧನ ನಿಷ್ಕ್ರಿಯಗೊಂಡಿರುವುದನ್ನು ವಿಮಾನದ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಆದರೆ, ವಿಮಾನವು ಸುರಕ್ಷಿತವಾಗಿ ಇಳಿದಿದೆ ಎಂದು ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಆದಾಗ್ಯೂ, ವಿಮಾನದಲ್ಲಿದ್ದ ಜನರ ಸಂಖ್ಯೆ ಸೇರಿದಂತೆ ನಿರ್ದಿಷ್ಟ ವಿವರಗಳನ್ನು ವಿಮಾನಯಾನ ಸಂಸ್ಥೆ ಹಂಚಿಕೊಂಡಿಲ್ಲ. ಪ್ರಯಾಣಿಕರ ಅನುಕೂಲಕ್ಕಾಗಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಏರ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ. ರ‍್ಯಾಮ್...
ಅಂಕಣಮುಂಬೈಸುದ್ದಿ

ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಅಬ್ಬರ ; ಮಹಾರಾಷ್ಟ್ರದಲ್ಲಿ ಅ.7ರವರೆಗೆ ಭಾರೀ ಮಳೆ ಸಾಧ್ಯತೆ-ಕಹಳೆ ನ್ಯೂಸ್

ಮುಂಬೈ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ  ಅಬ್ಬರ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ, ಚಂಡಮಾರುತದ ಎಚ್ಚರಿಕೆ ನೀಡಿದ್ದು, ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ, ಸಿಂಧುದುರ್ಗ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದೆ. ಇಂದು ಈ ಚಂಡಮಾರುತ...
ಅಂಕಣಮುಂಬೈಸುದ್ದಿ

ಮುಂಬೈ ಸೇರಿ ಹಲವೆಡೆ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ-ಕಹಳೆ ನ್ಯೂಸ್

ಮುಂಬೈ: ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಾಲ್ಘರ್, ಪುಣೆ, ಥಾಣೆ ಮತ್ತು ರಾಯಗಡ್ ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಜಲ್ನಾ, ಬೀಡ್ ಮತ್ತು ಸೋಲಾಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ...
1 2 3 4 5 8
Page 3 of 8