Saturday, March 7, 2026

ಮುಂಬೈ

ಮುಂಬೈ

ಆರ್‌ಬಿಐ ನೂತನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ-ಕಹಳೆ ನ್ಯೂಸ್

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ. ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ...
ಮುಂಬೈರಾಜಕೀಯಸುದ್ದಿ

ದೇವೇಂದ್ರ ಫಡ್ನವೀಸ್ ಗೆ ಮಹಾರಾಷ್ಟ್ರ ಸಿಎಂ ಹುದ್ದೆ ಬಹುತೇಕ ಖಚಿತ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ನಾಯಕತ್ವದ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಏಕನಾಥ್ ಶಿಂಧೆ ಅವರು ಸ್ಪಷ್ಟವಾಗಿ ಹೇಳಿರುವ ಮೂಲಕ, ದೇವೇಂದ್ರ ಫಡ್ನವೀಸ್ ಅವರಿಗೆ ಮುಖ್ಯಮಂತ್ರಿ ಪಟ್ಟ ನೀಡಲು ಇದ್ದ ಗೊಂದಲ ನಿವಾರಣೆಯಾಗಿದೆ. ಆದರೂ ಬಿಜೆಪಿ ಇತರ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ 288ರಲ್ಲಿ 132 ಸ್ಥಾನಗಳನ್ನು ಪಡೆದು ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮಹಾಯುತಿ ಮೈತ್ರಿಕೂಟ 230 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೂ ಏಕನಾಥ್ ಶಿಂಧೆ ಅವರನ್ನು...
ಮುಂಬೈರಾಜಕೀಯರಾಷ್ಟ್ರೀಯಸುದ್ದಿ

ಮಹಾರಾಷ್ಟ್ರದ ಮುಂದಿನ ಸಿಎಂ ಯಾರು..? ಅಮಿತ್ ಶಾ ನಿವಾಸದಲ್ಲಿ ಮಹಾಯುತಿ ನಾಯಕರ ಮಹತ್ವದ ಸಭೆ – ಕಹಳೆ ನ್ಯೂಸ್

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಿರುವ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಭಾರೀ ಕುತೂಹಲ ಮೂಡಿದೆ. ಶಿವಸೇನೆ ನಾಯಕ ಏಕನಾಥ್ ಶಿಂಧೆ, ಮಹಾರಾಷ್ಟ್ರದ ಮುಂದಿನ ಸಿಎಂ ಎಂದು ಬಿಂಬಿತವಾಗಿರುವ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ತೆರಳಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದರು. ಬಿಜೆಪಿ...
ಕ್ರೈಮ್ಮುಂಬೈಸುದ್ದಿ

ನಾನ್‌ವೆಜ್ ಸೇವನೆ ಬಿಡುವಂತೆ ಒತ್ತಡ – ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ ; ಪ್ರಿಯಕರ ಅರೆಸ್ಟ್ –

ಮುಂಬೈ: ಆಹಾರ ಪದ್ಧತಿಯನ್ನು ಬದಲಾಯಿಸುವಂತೆ ಮತ್ತು ಮಾಂಸಾಹಾರಿ ಆಹಾರವನ್ನು (Nonveg Food) ಸೇವಿಸುವುದನ್ನು ನಿಲ್ಲಿಸುವಂತೆ ಪ್ರಿಯಕರ ಒತ್ತಡ ಹೇರಿದ ಪರಿಣಾಮ ಏರ್ ಇಂಡಿಯಾ ಪೈಲಟ್ (Air India Pilot) ನೇಣಿಗೆ ಶರಣಾದ ಘಟನೆ ಮುಂಬೈನ (Mumbai) ಅಂಧೇರಿಯ ಮರೋಲ್ ಪ್ರದೇಶದಲ್ಲಿ ನಡೆದಿದೆ. ಸೃಷ್ಟಿ ತುಲಿ (25) ಆತ್ಮಹತ್ಯೆಗೆ ಶರಣದ ಪೈಲಟ್. ಈಕೆ ಫ್ಲ್ಯಾಟ್‌ವೊಂದರಲ್ಲಿ ಡೇಟಾ ಕೇಬಲ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಕುಟುಂಬಸ್ಥರು...
ಮುಂಬೈಸಿನಿಮಾಸುದ್ದಿ

ಹರಿದ ಪ್ಯಾಂಟ್ ಧರಿಸಿ ಸ್ಟೈಲೀಶ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ‌ ಫ್ಯಾಷನ್‌ವೊಂದರಲ್ಲಿ ಭಾಗಿಯಾಗಿದ್ದಾರೆ. ಹರಿದ ಪ್ಯಾಂಟ್ ಧರಿಸಿ ಕ್ಯಾಮೆರಾಗೆ ಸಖತ್ ಆಗಿ ಪೋಸ್ ನೀಡಿದ್ದಾರೆ. ನಟಿಯು ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ದುಬಾರಿ ಮೌಲ್ಯದ ಬ್ಯಾಗ್ ಹಿಡಿದು ಹರಿದ ಪ್ಯಾಂಟ್‌ಗೆ ಕಪ್ಪು ಬಣ್ಣದ ಟಾಪ್ ಧರಿಸಿ ಮಿಂಚಿದ್ದಾರೆ. ನಟಿಯ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ರೆ, ಇನ್ನೂ ಕೆಲ ನೆಟ್ಟಿಗರು ನಿಮಗೆ ಹಾಕಿಕೊಳ್ಳಲು ಬಟ್ಟೆ ಇಲ್ವಾ? ಎಂದು ರಶ್ಮಿಕಾಗೆ ಟಾಂಗ್‌ ಕೊಟ್ಟಿದ್ದಾರೆ. ‘ಪುಷ್ಪ 2’...
ಮುಂಬೈಸುದ್ದಿ

ಮುಂಬೈನ ವಾಲ್ಕೇಶ್ವರ ಶ್ರೀ ಕಾಶಿ ಮಠಕ್ಕೆ ಭೇಟಿ, ಜಿಎಸ್ ಬಿ ಸೇವಾ ಮಂಡಲ ಶ್ರೀ ಗಣೇಶನ ದರ್ಶನ ಪಡೆದ ಸಂಸದ ಕ್ಯಾ. ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಮುಂಬೈ: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಂಗಳವಾರ ಸಂಜೆ ಮುಂಬೈನಲ್ಲಿರುವ ವಾಲ್ಕೇಶ್ವರ ಶ್ರೀ ಕಾಶಿ ಮಠಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ವಾರಣಾಸಿಯ ಶ್ರೀ ಕಾಶಿ ಮಠ ಸಂಸ್ಥಾನದ ಶಾಖಾ ಮಠವಾಗಿರುವ ವಾಲ್ಕೇಶ್ವರ ಶ್ರೀ ಕಾಶಿ ಮಠವು ಅಗಾಧ ಅಧ್ಯಾತ್ಮದ ಶಕ್ತಿ ಕೇಂದ್ರವಾಗಿದೆ. ಜಿಎಸ್ಬಿ ಸಮುದಾಯದವರ ಪ್ರಮುಖ ಧಾರ್ಮಿಕ ಶಕ್ತಿಯ ಪವಿತ್ರ ನೆಲವಿದು. ಸುಮಾರು 5000 ವರ್ಷಗಳ ಹಿಂದಿನ ವೇದವ್ಯಾಸರ ವಂಶಕ್ಕೆ ಸೇರಿದ ಶ್ರೀ...
ಮುಂಬೈಸುದ್ದಿ

ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ-ಕಹಳೆ ನ್ಯೂಸ್

ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿAದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ.ಇದಕ್ಕೆ ಕಾರಣವೂ ಇದೆ. ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮುಂಬೈನಲ್ಲಿರುವ ಪ್ರಸಿದ್ಧ ಲಾಲ್ಬಾಗ್ಚಾ ರಾಜ ವಿನಾಯಕನಿಗೆ 15 ಕೋಟಿ ಮೌಲ್ಯದ...
ಬೆಂಗಳೂರುಮುಂಬೈರಾಜ್ಯವಾಣಿಜ್ಯಸುದ್ದಿ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ ; ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆಯಾಗಿದೆ. ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ಇಳಿಕೆಯಾಗಿತ್ತು. ಭಾನುವಾರ ಮತ್ತು ಸೋಮವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 80 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 87 ಕಡಿಮೆಯಾಗಿದೆ.   ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು...
1 4 5 6 7 8
Page 6 of 8