Friday, April 24, 2026

ಮುಂಬೈ

ಮುಂಬೈಸುದ್ದಿ

ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ-ಕಹಳೆ ನ್ಯೂಸ್

ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿAದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ.ಇದಕ್ಕೆ ಕಾರಣವೂ ಇದೆ. ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮುಂಬೈನಲ್ಲಿರುವ ಪ್ರಸಿದ್ಧ ಲಾಲ್ಬಾಗ್ಚಾ ರಾಜ ವಿನಾಯಕನಿಗೆ 15 ಕೋಟಿ ಮೌಲ್ಯದ...
ಬೆಂಗಳೂರುಮುಂಬೈರಾಜ್ಯವಾಣಿಜ್ಯಸುದ್ದಿ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ ; ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆಯಾಗಿದೆ. ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ಇಳಿಕೆಯಾಗಿತ್ತು. ಭಾನುವಾರ ಮತ್ತು ಸೋಮವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 80 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 87 ಕಡಿಮೆಯಾಗಿದೆ.   ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು...
ಮುಂಬೈಸಿನಿಮಾಸುದ್ದಿ

ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ; ಅರೆಬೆತ್ತಲೆ ಪ್ರತಿಭಟನೆ ಮೂಲಕ ಸದ್ದು ಮಾಡಿದ ನಟಿ ಶ್ರೀರೆಡ್ಡಿ ಪೋಸ್ಟ್‌ ವೈರಲ್‌! – ಕಹಳೆ ನ್ಯೂಸ್

ಬೆಂಗಳೂರು: ಕೆಲವು ವರ್ಷಗಳ ಹಿಂದೆ ಟಾಲಿವುಡ್‌ನಲ್ಲಿ ʻಮಿಟೂʼ ಹಾಗೂ ಕ್ಯಾಸ್ಟಿಂಗ್ ಕೌಚ್ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಿದ ನಟಿಯರಲ್ಲಿ ಶ್ರೀ ರೆಡ್ಡಿ (Sri Reddy) ಕೂಡ ಒಬ್ಬರು. ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯ ಮುಂದೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದರು. ತೆಲುಗು ಫಿಲಂ ಚೇಂಬರ್ ಮುಂದೆ ನಟಿ ಶ್ರೀರೆಡ್ಡಿ ಟಾಪ್ ಲೆಸ್ ಪ್ರತಿಭಟನೆ ನಡೆಸಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ...
ದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ಕುತ್ತಾರು ಕೊರಗಜ್ಜನ ಕಟ್ಟೆಯ ಕೋಲದಲ್ಲಿ ಭಾಗಿಯಾಗಿ ಹರಕೆಯ ಸೇವೆ ಸಲ್ಲಿಸಿದ ಸ್ಟಾರ್ ಕುಟುಂಬ – ಕಹಳೆ ನ್ಯೂಸ್

ಉಳ್ಳಾಲ : ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು. ನಟಿ ಕತ್ರಿನಾ ಕೈಫ್, ನಟ ಸುನಿಲ್‌ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ...
ಕ್ರೈಮ್ಮುಂಬೈಸುದ್ದಿ

ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌, ವೈರಲ್‌ ಆಯ್ತು ಸರಸ ಸಲ್ಲಾಪದ ದೃಶ್ಯ – ಕಹಳೆ ನ್ಯೂಸ್

ಪ್ರತಿಷ್ಠಿತ ಶಾಲೆಯೊಂದರಲ್ಲಿ ನಾಚಿಕೆಗೇಡಿನ ಸಂಗತಿಯೊಂದು ನಡೆದಿದ್ದು, ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಇವರ ರೊಮ್ಯಾನ್ಸ್‌ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ವಿದ್ಯಾ ದೇಗುಲದಲ್ಲಿ ಇಂತಹ ಹೇಯ ಕೃತ್ಯ ನಡೆಸಿರುವುದಕ್ಕೆ ನೆಟ್ಟಿಗರು ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಮಾದರಿಯಾಗಬೇಕು, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ದಾರಿದೀಪವಾಗಬೇಕು. ಆದರೆ ಇಲ್ಲೊಂದು ಶಾಲೆಯಲ್ಲಿ ಮಕ್ಕಳಿಗೆ ಮಾದರಿಯಾಗಬೇಕಿದ್ದ ಶಿಕ್ಷಕರೇ ದಾರಿ ತಪ್ಪಿದ್ದಾರೆ. ಹೌದು...
ಮುಂಬೈಸುದ್ದಿ

ಜಲಪಾತದಲ್ಲಿ ಈಜಾಡುವ ವೇಳೆ ಜಾರಿ ಬಿದ್ದು ಒಂದೇ ಕುಟುಂಬದ ಐವರು ನೀರು ಪಾಲು – ಕಹಳೆ ನ್ಯೂಸ್

ಮುಂಬೈ: ಪಿಕ್ನಿಕ್ ಗೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಈ ಘಟನೆ ನಡೆದಿದೆ. ಪಿಕ್ನಿಕ್‍ಗೆ ಬಂದಿದ್ದ ಒಂದೇ ಕುಟುಂಬದ ಐವರು ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಈಜಾಡುವಾಗ ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ. ಪರಿಣಾಮ ಮೇಲಿನಿಂದ...
ಮುಂಬೈಸುದ್ದಿ

ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ʻಹಿಜಾಬ್‌,ಬುರ್ಖಾʼ ನಿಷೇಧ : ಮಹತ್ವದ ತೀರ್ಪು ನೀಡಿದ ಹೈಕೋರ್ಟ್‌-ಕಹಳೆ ನ್ಯೂಸ್

ಮುಂಬೈ: ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಟೋಪಿ ಧರಿಸುವುದನ್ನು ನಿಷೇಧಿಸುವ ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಜಾರಿಗೊಳಿಸಿದ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ಒಂಬತ್ತು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಲೆ, ವಿದ್ಯಾಲಯದ ಒಂಬತ್ತು ವಿದ್ಯಾರ್ಥಿಗಳು. ಕ್ಯಾಂಪಸ್ನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕಾಲೇಜು...
ಮುಂಬೈಸಿನಿಮಾಸುದ್ದಿ

ಪೈಪೋಟಿ ಗೆಲ್ಲಲು ಹುಡುಗ ಶರ್ಟ್‌ ಬಿಚ್ಚಿದ ಅಂತ ವೇದಿಕೆ ಮೇಲೆಯೇ ತನ್ನ ಜಾಕೆಟ್‌ ಕಳಚಿದ ನಟಿ ಅನಸೂಯಾ ಭಾರದ್ವಾಜ್..! – ಕಹಳೆ ನ್ಯೂಸ್

Anasuya Bharadwaj: ಸಿನಿಮಾಗಳ ಮೂಲಕ ಹೆಚ್ಚು ಹೈಲೈಟ್ ಆಗುತ್ತಿರುವ ಅನಸೂಯಾ ಭಾರದ್ವಾಜ್ ಈಗ ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿಯೂ ನಟಿಸುತ್ತಿದ್ದಾರೆ. ಸದ್ಯ ಈ ಚೆಲುವೆ ‘ಹರಿಹರ ವೀರಮಲ್ಲು’, ‘ಪುಷ್ಪ 2’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೆ, ತಮಿಳಿನಲ್ಲಿ ‘ಫ್ಲ್ಯಾಶ್‌ಬ್ಯಾಕ್’ ಸೇರಿದಂತೆ ಕೆಲವು ಸಿನಿಮಾಗಳನ್ನು ಮಾಡುತ್ತಿದ್ದಾರೆ. ʼಜಬರ್ದಸ್ತ್ʼ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಗಳಿಸಿ ಆ್ಯಂಕರ್ ಆಗಿ ಸ್ಟಾರ್ ಇಮೇಜ್ ಗಿಟ್ಟಿಸಿಕೊಂಡಿದ್ದ ಅನಸೂಯಾ ಭಾರದ್ವಾಜ್ (Anasuya Bharadwaj ) ಮತ್ತೆ ಹಾಟ್‌ ಅವತಾರ ತಾಳಿದ್ದಾರೆ....
1 5 6 7 8 9
Page 7 of 9