Wednesday, March 18, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಹೋಟೆಲ್ ರೂಂ ನಲ್ಲಿಯೇ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ ಪ್ರಕರಣ ನಡೆದಿದೆ. ಪ್ರಿಯತಮನೇ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬೆಂಗಳೂರಿನ ಪೂರ್ಣಪ್ರಜ್ಞಾ ನಗರದ ಹೋಟೆಲ್ ಓಯೋ ರೂಂ ನಲ್ಲಿ ಈ ಘಟನೆ ನಡೆದಿದೆ. ಹರಿಣಿ (36) ಹತ್ಯೆಯಾದ ಮಹಿಳೆ. ಪ್ರಿಯತಮ್ ಯಶಸ್ ಹರುಣಿಯನ್ನು ಹತ್ಯೆಗೈದಿರುವ ಆರೋಪಿ. ಹರಿಣಿಯನ್ನು ಹೋಟೆಲ್ ರೂಂ ಗೆ ಕರೆಸಿ ಟೆಕ್ಕಿ ಯಶಸ್, ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಜೂನ್ 6ರಂದು ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಗೋಹತ್ಯೆ ತಡೆಯುವ ನೆಪದಲ್ಲಿ ಮುಸ್ಲಿಮರ ಮನೆಗಳಿಗೆ ಕಾನೂನುಬಾಹಿರ ಪ್ರವೇಶ : ಪುನೀತ್ ಕೆರೆಹಳ್ಳಿ ವಿರುದ್ಧ ಗೃಹ ಸಚಿವರು, ಐಜಿಪಿಗೆ ದೂರು -ಕಹಳೆ ನ್ಯೂಸ್

ಬೆಂಗಳೂರು : ಗೋಹತ್ಯೆಯನ್ನು ತಡೆಯುವ ನೆಪದಲ್ಲಿ ನಗರದ ಮುಸ್ಲಿಮರ ಮನೆಗಳಿಗೆ ಕಾನೂನುಬಾಹಿರವಾಗಿ ಪ್ರವೇಶಿಸಿರುವ ಪುನೀತ್ ಕೆರೆಹಳ್ಳಿ ಮತ್ತು ಸಹಚರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಕೀಲರು, ಸಾಮಾಜಿಕ ಕಾರ್ಯಕರ್ತರ ನಿಯೋಗ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರಿಗೆ ದೂರು ಸಲ್ಲಿಸಿದೆ. ಜೂ.7ರಂದು ಬಕ್ರೀದ್ ಹಬ್ಬಕ್ಕೂ ಮುಂಚಿತವಾಗಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರು ನಗರದ ಟ್ಯಾನರಿ ರಸ್ತೆ, ಅಹ್ಮದ್‍ನಗರ ಮತ್ತು ಶಿವಾಜಿನಗರದಲ್ಲಿರುವ ಮುಸ್ಲಿಮರ...
ಬೆಂಗಳೂರುರಾಜ್ಯಸುದ್ದಿಹಾಸನ

‘ಇಲ್ಲೇ ಓಡಾಡ್ತಿದ್ದ, ಈಗ ಮಲಗಿದ್ದಾನೆ..’ ಮಗನ ಸಮಾಧಿ ಮೇಲೆ ಬಿದ್ದು ಒದ್ದಾಡಿದ ಭೂಮಿಕ್‌ ತಂದೆ ಲಕ್ಷ್ಮಣ್‌!

ಹಾಸನ (ಜೂ.7): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವು ಕಂಡಿದ್ದರು. ಈ ವೇಳೆ ಹಾಸನದ ಬೇಲೂರಿನ ಭೂಮಿಕ್ ಕೂಡ ಸಾವು ಕಂಡಿದ್ದ. ಮೃತದೇಹವನ್ನು ಅವರ ಮನೆಯ ಸಮೀಪದ ಜಾಗದಲ್ಲಿ ಮಣ್ಣು ಮಾಡಲಾಗಿತ್ತು. ಶನಿವಾರ ಭೂಮಿಕ್‌ನ ತಂದೆ ಲಕ್ಷ್ಮಣ್‌ ಮಗನ ಸಮಾಧಿ ಮೇಲೆ ಬಿದ್ದು ಒದ್ದಾಡಿ, ಗೋಳಾಡಿದ್ದಾರೆ. ಮಗನ ಸಮಾಧಿ ತಬ್ಬಿ ಕಣ್ಣೀರು ಹಾಕಿದ್ದು, ನನಗೆ ನನ್ನ ಮಗ ಬೇಕು ಅಯ್ಯೋ..ನನ್ನ ಮಗ ಎಲ್ಲೋದ? ಎಂದು...
ಬೆಂಗಳೂರುಸುದ್ದಿ

ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ : ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು – ಕಹಳೆ ನ್ಯೂಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ  ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಬೆಂಗಳೂರು  ಕೊಟ್ಟಿಗೆಪಾಳ್ಯದ ನಿವಾಸಿ ಗಿರೀಶ್‌ ಕುಮಾರ್‌ ಎಂಬುವವರು ಸುದೀರ್ಘ ಪತ್ರದೊಂದಿಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ? ಐಪಿಎಲ್‌-ಆರ್‌ಸಿಬಿ ವಿಜಯೋತ್ಸವಕ್ಕೆ ಸಾರ್ವಜನಿಕರನ್ನು ಸ್ವತಃ ಮುಖ್ಯಮಂತ್ರಿಗಳೇ ಆಹ್ವಾನಿಸಿದ್ದಾರೆ. ಸರಿಯಾದ ವ್ಯವಸ್ಥೆ ಮಾಡದೇ, ನಿರ್ಲಕ್ಷ್ಯ ವಹಿಸಿದ ಕಾರಣ ಅಮಾಯಕರ ಸಾವು-ನೋವಾಗಿದೆ. ಈ ಹಿನ್ನೆಲೆ ಸೂಕ್ತ ಕ್ರಮ ಜರುಗಿಸುವಂತೆ ಕೋರಿದ್ದಾರೆ...
ಬೆಂಗಳೂರುಸುದ್ದಿ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ – ಕಹಳೆ ನ್ಯೂಸ್

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ  ಸಂಬಂಧಿಸಿದಂತೆ ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಎಸ್‌ಸಿಎ ಕಾರ್ಯದರ್ಶಿ ಎ. ಶಂಕರ್‌, ಖಜಾಂಚಿ ಜೈರಾಮ್‌ ಶುಕ್ರವಾರ (ಜೂ.6) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್‌ ಅವರೇ ಪ್ರಕಟಣೆ ಹೊರಡಿಸಿದ್ದಾರೆ. ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಮಂಗಳೂರು ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಶಾಸಕ ಭಂಡಾರಿ ಒತ್ತಾಯ -ಕಹಳೆ ನ್ಯೂಸ್

ಮಂಗಳೂರು: ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಪ್ರಾರಂಭಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ  ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ. ಮಂಗಳೂರು ನಗರವು ದೇಶದ ಪ್ರಮುಖ ವಾಣಿಜ್ಯ ನಗರಗಳಲ್ಲಿ ಒಂದಾಗಿದ್ದು, ಅಭಿವೃದ್ಧಿಗೆ ಪೂರಕವಾದ ವಾಣಿಜ್ಯ ಚಟುವಟಿಗಳಿಂದಾಗಿ ಕರ್ನಾಟಕದ ಬಂದರು ನಗರಿಯಾಗಿ ಹಾಗೂ ಪ್ರಮುಖ ರೇವು ಪಟ್ಟಣವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರವಾಸೋದ್ಯಮ ಹಾಗೂ ಶೈಕ್ಷಣಿಕ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

‘ಬೆಂಗಳೂರು ಕಾಲ್ತುಳಿತ ದುರಂತ’ ಪ್ರಕರಣದ ತನಿಖೆ ‘CID’ಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಡಿಜಿ & ಐಜಿಪಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ KSCA ಪದಾಧಿಕಾರಿಗಳು ಹೈಕೋರ್ಟ್ ಮೊರೆಹೋಗಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೆ ಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್ , ಕಾರ್ಯದರ್ಶಿ ಎಂ...
ದೆಹಲಿಸುದ್ದಿ

ರೆಪೊ ದರ 5.5ಕ್ಕೆ ಇಳಿಕೆ ಮಾಡಿದ ‘RBI’ -ಕಹಳೆ ನ್ಯೂಸ್

ಭಾರತೀಯ ರಿಸರ್ವ್ ಬ್ಯಾಂಕ್ (RBI)ನ 'ವಿತ್ತ ನೀತಿ ಸಮಿತಿ' (MPC) ಸಭೆಯಲ್ಲಿ ಬಡ್ಡಿದರಗಳ ಕುರಿತು ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಹೌದು, ಭಾರತೀಯ ರಿಸರ್ವ್ ಬ್ಯಾಂಕ್ ವಿತ್ತ ನೀತಿ ಸಮಿತಿ (MPC) ಸಭೆ ಎರಡು ತಿಂಗಳಿಗೊಮ್ಮೆ ನಡೆಯುವ ಹಣಕಾಸು ಪರಿಶೀಲನಾ ಸಮಿತಿಯ (MPC) ಮೂರು ದಿನಗಳ ಸಭೆ ಕೊನೆಗೊಂಡಿದೆ. ಇದರ ಅಡಿಯಲ್ಲಿ, 6 ಸದಸ್ಯರ ಸಮಿತಿಯು ಬಡ್ಡಿದರಗಳನ್ನು ಕಡಿಮೆ ಮಾಡಲು ಒಪ್ಪಿಕೊಂಡಿದೆ. ಸಮಿತಿಯ ಅಧ್ಯಕ್ಷ ಮತ್ತು ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್...
1 99 100 101 102 103 320
Page 101 of 320