ಜನಿವಾರ ತೆಗೆಸಿದ ವಿದ್ಯಾರ್ಥಿಯ ಸಿಇಟಿ ಪರೀಕ್ಷೆ ಫಲಿತಾಂಶ -ಕಹಳೆ ನ್ಯೂಸ್
ಬೆಂಗಳೂರು: ಕರ್ನಾಟಕದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು . ಈ ಬಾರಿ ಭಾರೀ ಸದ್ದು ಮಾಡಿದ್ದ ಜನಿವಾರ ತೆಗೆಸಿದ ಬ್ರಾಹ್ಮಣ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಗೊತ್ತಾ? ಇಲ್ಲಿದೆ ವಿವರ. ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಇಂದು ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ವೇಳೆ ಜನಿವಾರ ತೆಗೆಸಿದ ವಿದ್ಯಾರ್ಥಿ ಸುಚಿವೃತ ಕುಲಕರ್ಣಿ ಫಲಿತಾಂಶವನ್ನೂ ವಿಶೇಷವಾಗಿ ಉಲ್ಲೇಖಿಸಿದ್ದಾರೆ. ಈ ವಿದ್ಯಾರ್ಥಿಗೆ 2 ಲಕ್ಷದ 6 ಸಾವಿರ ರಾಂಕ್ ಬಂದಿದೆ. ಆತನ...







