ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ-ಕಹಳೆ ನ್ಯೂಸ್
ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ತಕ್ಕ ಪ್ರತೀಕಾರ ತೀರಿಸಿಕೊಂಡಿದೆ. 9 ಕಡೆ ತಡರಾತ್ರಿ ಏರ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. ಈ ಮೂಲಕ ಪಹಲ್ಗಾಮ್ ದಾಳಿ ಸಂದರ್ಭ ಮೋದಿಗೆ ಹೋಗಿ ಹೇಳು ಎಂದಿದ್ದಕ್ಕೆ ಮೋದಿ ಸರಿಯಾಗಿಯೇ ಪ್ರತ್ಯುತ್ತರ ನೀಡಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಕಡೆ ಭಾರತ ನಿನ್ನೆ ತಡರಾತ್ರಿ ಏರ್ ಸ್ಟ್ರೈಕ್ ಮಾಡಿ ಉಗ್ರರ ಮಾರಣಹೋಮ ನಡೆಸಿದೆ. ಇದರಲ್ಲಿ...






