Friday, April 24, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ಗಳ ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕೇಂದ್ರದ ಪ್ರಧಾನ ಮಂತ್ರಿ ಜನೌಷಧಿ ಯೋಜನೆಯನ್ನ ರಾಜ್ಯ ಸರ್ಕಾರ ಟಾರ್ಗೆಟ್ ಮಾಡಿದೆಯೇ ಎಂಬ ಪ್ರಶ್ನೆ ಮೂಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಇದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನ ತೆರವು ಮಾಡುವ ನಿರ್ಧಾರಕ್ಕೆ ಸಾಕಷ್ಟು ವಿವಾದ, ವಿರೋಧ ವ್ಯಕ್ತವಾಯಿತು. ಕೋರ್ಟ್ ಕೂಡ ತೆರವು ಮಾಡದಂತೆ ಸೂಚಿಸಿತು. ಇದಾದ ಬಳಿಕವೂ ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ...
ದೆಹಲಿರಾಜ್ಯಸುದ್ದಿ

ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ -ಕಹಳೆ ನ್ಯೂಸ್

ನವದೆಹಲಿ: ಇಸ್ರೇಲ್‌, ಅಮೆರಿಕ ಮತ್ತು ಇರಾನ್‌ ನಡುವಿನ ಸಂಘರ್ಷದಿಂದ ದೇಶದಲ್ಲಿ ಇಂಧನ ಅಭಾವ ಉಂಟಾಗಿದೆ ಎಂಬ ವದಂತಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ. ಪೆಟ್ರೋಲ್ ಡಿಸೇಲ್ ಅಭಾವ, ದರ ಏರಿಕೆ ಬಗ್ಗೆ ವದಂತಿ ಬೇಡ. ಇಂಧನ ಅಭದ್ರತೆ ವದಂತಿಗಳನ್ನು ನಂಬಬೇಡಿ. ಭಾರತದಲ್ಲಿ 250+ ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಸಂಗ್ರಹವಿದೆ. ಸುಮಾರು 50 ದಿನಗಳ ಪೂರೈಕೆಗೆ ಸನ್ನದ್ಧವಾಗಿದೆ. ಇಂಧನ ಅಭಾವ, ಬಿಕ್ಕಟ್ಟು ಎದುರಾಗುವುದಿಲ್ಲ ಈ ಬಗ್ಗೆ ಆತಂಕ ಬೇಡ ಎಂದು...
ಜಿಲ್ಲೆಬೆಂಗಳೂರುಸುದ್ದಿ

ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ : ರಜತ್‌ ಮೇಲೆ ಬಿತ್ತು ಮತ್ತೊಂದು ಕೇಸ್‌ – ಕಹಳೆ ನ್ಯೂಸ್

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 , 352 ರ ಆಡಿ ರಜತ್‌ ಮತ್ತು ಧನರಾಜ್‌ ಮೇಲೆ ಕೇಸ್ ದಾಖಲು ಮಾಡಿದ್ದಾರೆ. ದೂರಿನಲ್ಲಿ ಏನಿದೆ? ಕಳೆದ ವರ್ಷದ ಡಿ.12 ರಂದು ರಜತ್‌ ಕರೆ ಮಾಡಿ...
ದೆಹಲಿರಾಜ್ಯಸುದ್ದಿ

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಏರಿಕೆ – ಕಹಳೆ ನ್ಯೂಸ್

ನವದೆಹಲಿ: ನಿರೀಕ್ಷೆಯಂತೆ ಕೊಲ್ಲಿ ಯುದ್ಧದ ಬಿಸಿ ನಮ್ಮ ಮನೆ ಬಾಗಿಲಿಗೆ ತಟ್ಟಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ದರ 60 ರೂ. ಏರಿಕೆಯಾದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ದರ 115 ರೂ. ಏರಿಕೆಯಾಗಿದೆ. ಪರಿಷ್ಕೃತ ದರ ಶನಿವಾರದಿಂದಲೇ ಜಾರಿಗೆ ಬಂದಿದೆ. ದರ ಏರಿಕೆಯಿಂದ ಹೋಟೆಲ್‌, ರೆಸ್ಟೋರೆಂಟ್‌, ಸಣ್ಣ ವಾಣಿಜ್ಯ ಸಂಸ್ಥೆಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ. ಯಾವ ನಗರದಲ್ಲಿ ಎಷ್ಟು? ದರ ಏರಿಕೆಗೂ ಮೊದಲು...
ದೆಹಲಿರಾಜ್ಯಸುದ್ದಿ

ದೇನಾ ಮುಳುಗುವ ಮೊದಲೇ ಇರಾನಿನ ಮತ್ತೊಂದು ನೌಕಾ ಹಡಗಿಗೆ ಆಶ್ರಯ ನೀಡಿತ್ತು ಭಾರತ -ಕಹಳೆ ನ್ಯೂಸ್

ನವದೆಹಲಿ: ಇರಾನಿನ (Iran) ಯುದ್ಧ ನೌಕೆಯನ್ನು ಅಮೆರಿಕ ಮುಳುಗಿಸಿದ ಬೆನ್ನಲ್ಲೇ ಭಾರತ ಇರಾನಿನ ಹಡಗನ್ನು ಕೊಚ್ಚಿಯಲ್ಲಿ ತುರ್ತಾಗಿ ನಿಲ್ಲಿಸಲು ಅನುಮತಿ ನೀಡಿದ ವಿಚಾರ ಬೆಳಕಿಗೆ ಬಂದಿದೆ. ಇರಾನ್ ಯುದ್ಧನೌಕೆ IRIS ದೇನಾವನ್ನು ಅಮೆರಿಕದ ಜಲಾಂತರ್ಗಾಮಿ ನೌಕೆ ಮುಳುಗಿಸುವ ಕೆಲವು ದಿನಗಳ ಮೊದಲು IRIS Lavan ಭಾರತದಲ್ಲಿ ನಿಲ್ಲಿಸಲು ಅನುಮತಿ ಕೇಳಿತು. ಇರಾನಿನ ವಿನಂತಿಯನ್ನು ಸ್ವೀಕರಿಸಿದ ಭಾರತ ಕೊಚ್ಚಿಯಲ್ಲಿ ನಿಲ್ಲಿಸಲು ಅನುಮತಿ ನೀಡಿದೆ. ಹಡಗಿನಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಿದ್ದರಿಂದ ಐಆರ್‌ಐಎಸ್‌...
ಕ್ರೀಡೆಮುಂಬೈರಾಜ್ಯಸುದ್ದಿ

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ ; 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ – ಕಹಳೆ ನ್ಯೂಸ್

ಮುಂಬೈ: ಸಂಜು ಸ್ಯಾಮ್ಸನ್‌ ಸ್ಫೋಟಕ ಬ್ಯಾಟಿಂಗ್‌, ಅಕ್ಷರ್‌ ಪಟೇಲ್‌ ಸ್ಟನ್ನಿಂಗ್‌ ಕ್ಯಾಚ್‌, ಕೊನೆಯಲ್ಲಿ ಬುಮ್ರಾ ಬೌಲಿಂಗ್‌ ಕಮಾಲ್‌ನಿಂದ ಇಂಗ್ಲೆಂಡ್‌ ವಿರುದ್ಧ ಭಾರತ 7 ರನ್‌ಗಳ ರೋಚಕ ಜಯ ಸಾಧಿಸಿ ನಾಲ್ಕನೇ ಬಾರಿ ಟಿ20 ವಿಶ್ವಕಪ್‌ ಫೈನಲ್‌ ಪ್ರವೇಶಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತ 7 ವಿಕೆಟ್‌ ನಷ್ಟಕ್ಕೆ 253 ರನ್‌ ಗಳಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್‌ ಬೆಥೆಲ್‌ ಸ್ಫೋಟಕ ಶತಕ ಸಿಡಿಸಿಯೂ 7 ವಿಕೆಟ್‌ ನಷ್ಟಕ್ಕೆ...
ದೆಹಲಿರಾಜ್ಯಸುದ್ದಿ

ಶ್ರೀಲಂಕಾ ಬಳಿ ಮುಳುಗಿ ಸಂಕಷ್ಟದಲ್ಲಿದ್ದ ಇರಾನ್‌ ನೌಕೆಗೆ ಭಾರತದ ನೌಕಾಪಡೆ ಸಹಾಯ -ಕಹಳೆ ನ್ಯೂಸ್

ನವದೆಹಲಿ: ಅಮೆರಿಕ (US) ದಾಳಿಯಿಂದ ಹಿಂದೂ ಮಹಾಸಾಗರದಲ್ಲಿ ಮುಳುಗಿದ ಇರಾನಿನ ಯುದ್ಧನೌಕೆಗೆ ಸಹಾಯಕ್ಕೆ ಭಾರತೀಯ ನೌಕಾಪಡೆ ಧಾವಿಸಿದೆ. ಅಮೆರಿಕದ ಜಲಾಂತರ್ಗಾಮಿ ನೌಕೆಯ ಟಾರ್ಪಿಡೊ ದಾಳಿಗೆ ಹಿಂದೂ ಮಹಾಸಾಗರದಲ್ಲಿ ಇರಾನಿನ ಯುದ್ಧನೌಕೆ ಐರಿಸ್ ದೇನಾದಿಂದ ಬಂದ ಸಂಕಷ್ಟದ ಸಂಕೇತವನ್ನು ಅನುಸರಿಸಿ ಭಾರತೀಯ ನೌಕಾಪಡೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಮಾರ್ಚ್ 4 ರ ಮುಂಜಾನೆ ಕೊಲಂಬೊದಲ್ಲಿರುವ ಸಾಗರ ರಕ್ಷಣಾ ಸಮನ್ವಯ ಕೇಂದ್ರ (MRCC)ಕ್ಕೆ IRIS ದೇನಾದಿಂದ ಸಂಕಷ್ಟದ ಕರೆ ಬಂದಿತು...
ದೆಹಲಿರಾಜ್ಯಸುದ್ದಿ

ರಷ್ಯಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ಕೊಟ್ಟ ಅಮೆರಿಕ -ಕಹಳೆ ನ್ಯೂಸ್

ನವದೆಹಲಿ: ಇರಾನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ 30 ದಿನಗಳ ವಿನಾಯಿತಿ ನೀಡಿದೆ. ಇದರಿಂದ ಭಾರತದ ನಿರ್ಣಾಯಕ ಇಂಧನ ಪೂರೈಕೆಗೆ ತಾತ್ಕಾಲಿಕ ಉತ್ತೇಜನ ಸಿಕ್ಕಂತಾಗಿದೆ. 2026ರ ಮಾ.5 ರಂದು ಹಡಗುಗಳಲ್ಲಿ ಲೋಡ್ ಮಾಡಲಾದ ರಷ್ಯಾದ ಒಕ್ಕೂಟ ಮೂಲದ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವಿತರಣೆ ಮತ್ತು ಮಾರಾಟಕ್ಕೆ ಅಧಿಕಾರ ನೀಡುವ ರಷ್ಯಾ ಸಂಬಂಧಿತ ಪರವಾನಗಿಯನ್ನು ಖಜಾನೆ ಇಲಾಖೆಯ ವಿದೇಶಿ ಆಸ್ತಿ ನಿಯಂತ್ರಣ ಕಚೇರಿ ನೀಡಿದೆ....
1 10 11 12 13 14 329
Page 12 of 329