‘ ರಾಮ ಮಂದಿರ ಭೂಮಿ ಪೂಜೆಯನ್ನು ಹಬ್ಬವಾಗಿ ಆಚರಿಸೋಣ’ ; ಸುದ್ದಿಗೋಷ್ಠಿಯಲ್ಲಿ ಪೇಜಾವರ ಸ್ವಾಮೀಜಿ – ಕಹಳೆ ನ್ಯೂಸ್
ಉಡುಪಿ, ಆ. 02 : ''ಅಯೋಧ್ಯೆಯಲ್ಲಿರುವ ರಾಮ ಮಂದಿರವು ಇಡೀ ಹಿಂದೂ ಸಮಾಜದ ಕನಸಾಗಿದ್ದು ಆಗಸ್ಟ್ 5 ರಂದು ನಡೆಯುವ ಭವ್ಯ ದೇವಾಲಯದ ಭೂಮಿ ಪೂಜೆಯ ಸಮಾರಂಭವನ್ನು ಪ್ರತಿಯೊಬ್ಬರು ಹಬ್ಬವಾಗಿ ಆಚರಿಸಬೇಕು'' ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕರೆ ನೀಡಿದ್ದಾರೆ. "ಭಗವಂತ ರಾಮನ ಆರಾಧನೆಯನ್ನು ನಾವು ಮುಂದುವರೆಸಬೇಕು. ಕೊರೊನಾ ಪರಿಸ್ಥಿತಿಯ ಸಂದರ್ಭದಲ್ಲಿಯೂ...