Friday, June 19, 2026

ರಾಷ್ಟ್ರೀಯ

ಆರೋಗ್ಯದೆಹಲಿಸುದ್ದಿ

NB .1.8.1 ಮತ್ತು LF .7 ಹೊಸ ರೂಪಾಂತರ ಪತ್ತೆ : ಭಾರತದಾದ್ಯಂತ ಕೋವಿಡ್ ಪ್ರಕರಣ ಹೆಚ್ಚಳ – ಕಹಳೆ ನ್ಯೂಸ್

ನವದೆಹಲಿ:ಕಳೆದ ಕೆಲವು ವಾರಗಳಿಂದ ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿವೆ. ಎರಡು ಹೊಸ ರೂಪಾಂತರಗಳು ಪತ್ತೆಯಾದ ನಂತರ ಕಳವಳಗಳು ಹೆಚ್ಚಿವೆ ಎಂದು ಕೇಂದ್ರ ಸರ್ಕಾರಿ ಸಂಸ್ಥೆಯಾದ ಇಂಡಿಯನ್ ಸಾರ್ಸ್-ಕೋವ್-2 ಜೆನೋಮಿಕ್ಸ್ ಕನ್ಸೋರ್ಟಿಯಂ (ಇನ್ಸಾಕೊಗ್) ಅಂಕಿಅಂಶಗಳು ತಿಳಿಸಿವೆ. ಎನ್ಬಿ.1.8.1 ಮತ್ತು ಎಲ್‌ಎಫ್.7 ರೂಪಾಂತರಗಳು ಇತ್ತೀಚೆಗೆ ಭಾರತದಲ್ಲಿ ಕಂಡುಬಂದಿವೆ. ಏಪ್ರಿಲ್ನಲ್ಲಿ ತಮಿಳುನಾಡಿನಲ್ಲಿ ಎನ್ಬಿ .1.8.1 ರ ಒಂದು ಪ್ರಕರಣ ವರದಿಯಾಗಿದ್ದರೆ, ಮೇ ತಿಂಗಳಲ್ಲಿ ನಾಲ್ಕು ಎಲ್‌ಎಫ್ .7 ಪ್ರಕರಣಗಳು ಪತ್ತೆಯಾಗಿವೆ. ವಿಶ್ವ ಆರೋಗ್ಯ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಲ್ಲಿ ಕೋವಿಡ್‌ ನಿರ್ಬಂಧ ಇಲ್ಲ: ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟನೆ – ಕಹಳೆ ನ್ಯೂಸ್

ಕರ್ನಾಟಕದಲ್ಲಿ ಸದ್ಯ ಕೋವಿಡ್‌-19ಗೆ ಸಂಬಂಧಿಸಿದ ಯಾವುದೇ ನಿರ್ಬಂಧಗಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಕೋವಿಡ್‌ ಜೆ-1 ಉಪತಳಿಯು ಗಂಭೀರ ದುಷ್ಪರಿಣಾಮಗಳನ್ನು ಉಂಟುಮಾಡಿಲ್ಲ ಎಂದು ತಿಳಿಸಿರುವ ಅವರು, ರಾಜ್ಯದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದಿದ್ದಾರೆ. ಪ್ರತಿ ವಾರ ಕೊರೋನಾ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಶಾಲಾ-ಕಾಲೇಜುಗಳ ಆರಂಭದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿ ತೀರ್ಮಾನ...
ಬೆಂಗಳೂರುರಾಜ್ಯಸುದ್ದಿ

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ -ಕಹಳೆ ನ್ಯೂಸ್

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ - ಸಮುದ್ರ ಪಾತ್ರಗಳಲ್ಲಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜನಿವಾರ ತೆಗೆಸಿದ ವಿದ್ಯಾರ್ಥಿಯ ಸಿಇಟಿ ಪರೀಕ್ಷೆ ಫಲಿತಾಂಶ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು . ಈ ಬಾರಿ ಭಾರೀ ಸದ್ದು ಮಾಡಿದ್ದ ಜನಿವಾರ ತೆಗೆಸಿದ ಬ್ರಾಹ್ಮಣ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಗೊತ್ತಾ? ಇಲ್ಲಿದೆ ವಿವರ. ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಇಂದು ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ವೇಳೆ ಜನಿವಾರ ತೆಗೆಸಿದ ವಿದ್ಯಾರ್ಥಿ ಸುಚಿವೃತ ಕುಲಕರ್ಣಿ ಫಲಿತಾಂಶವನ್ನೂ ವಿಶೇಷವಾಗಿ ಉಲ್ಲೇಖಿಸಿದ್ದಾರೆ. ಈ ವಿದ್ಯಾರ್ಥಿಗೆ 2 ಲಕ್ಷದ 6 ಸಾವಿರ ರಾಂಕ್ ಬಂದಿದೆ. ಆತನ...
ರಾಜ್ಯರಾಷ್ಟ್ರೀಯಸುದ್ದಿ

ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿʼ; ರಷ್ಯಾದಲ್ಲಿ ಭಾರತದ ನಿಲುವು ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ – ಕಹಳೆ ನ್ಯೂಸ್

ರಷ್ಯಾ: ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್‌ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ. ರಷ್ಯಾಕ್ಕೆ ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು. ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್...
ಬೆಂಗಳೂರುಸುದ್ದಿ

ರಾಜ್ಯದಲ್ಲಿ ಮತ್ತೆ ಹೊಸದಾಗಿ 184 ‘ಇಂದಿರಾ ಕ್ಯಾಂಟೀನ್’ ಆರಂಭ : CM ಸಿದ್ದರಾಮಯ್ಯ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಹಿನಕಲ್ ನಲ್ಲಿಂದು ಜಿಲ್ಲೆಯ ಒಟ್ಟು 9 ಇಂದಿರಾ ಕ್ಯಾಂಟೀನ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ. 2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಅಡ್ರೆಸ್ ತಪ್ಪಾಗಿದೆ ಎಂದು ಗ್ರಾಹಕನ ಮೇಲೆ ಹಲ್ಲೆ ಮಾಡಿದ ಜೆಫ್ಟೊ ಸಿಬ್ಬಂದಿ : ‘FIR’ ದಾಖಲು -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಗ್ರಾಹಕನ ಮೇಲೆ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾನೆ. ಜೆಪ್ಟೊ ಡೆಲಿವರಿ ಬಾಯ್ ನಿಂದ ಗ್ರಾಹಕನ ಮೇಲೆ ಹಲ್ಲೆ ನಡೆದಿದೆ. ಮೇ 21ರಂದು ಬಸವೇಶ್ವರನಗರದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಕುರಿತಂತೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜೆಪ್ಟೊದಲ್ಲಿ ಶಶಾಂಕ್ ಎನ್ನುವವರ ಅವರ ಪತ್ನಿ ಆರ್ಡರ್ ಮಾಡಿದ್ದಾರೆ. ಈ ವೇಳೆ ರಿಸೀವ್ ಮಾಡಿಕೊಳ್ಳುವಾಗ ಡೆಲಿವರಿ ಬಾಯ್ ಕಿರಿಕ್ ಮಾಡಿದ್ದಾನೆ....
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ 9 ತಿಂಗಳ ಮಗು ಸೇರಿ 3 ಮಕ್ಕಳಿಗೆ ಕೊರೊನಾ ಪಾಸಿಟಿವ್‌ : ರಾಜ್ಯದಲ್ಲಿ ನಾಳೆಯಿಂದಲೇ ಕೋವಿಡ್‌ ಟೆಸ್ಟ್‌ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್‌ (Covid-19) ತೀವ್ರತೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ನಾಳೆಯಿಂದಲೇ ಕೋವಿಡ್‌ ಪರೀಕ್ಷೆ ಆರಂಭಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಒಟ್ಟು 35 ಕೊರೊನಾ (Corona Virus) ಪ್ರಕರಣಗಳು. ಆ ಪೈಕಿ ಬೆಂಗಳೂರಿನಲ್ಲೇ 33 ಕೇಸ್‌ಗಳು ವರದಿಯಾಗಿವೆ. ಗರ್ಭಿಣಿಯರು, ಮಕ್ಕಳು, ಹಿರಿಯರು...
1 131 132 133 134 135 347
Page 133 of 347