Friday, June 19, 2026

ರಾಷ್ಟ್ರೀಯ

ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಆಲಿಕಲ್ಲು ಮಳೆಯಿಂದ ಇಂಡಿಗೋ ವಿಮಾನದ ಮುಂಭಾಗಕ್ಕೆ ಹಾನಿ -ಕಹಳೆ ನ್ಯೂಸ್

ನವದೆಹಲಿ : ದೆಹಲಿಯಿಂದ ಶ್ರೀನಗರಕ್ಕೆ 227 ಜನರನ್ನು ಹೊತ್ತು ಹೋಗುತ್ತಿದ್ದ ಇಂಡಿಗೋ ವಿಮಾನವು ಆಕಾಶದಲ್ಲಿ ಆಲಿಕಲ್ಲು ಮಳೆಗೆ ಸಿಲುಕಿದ ನಂತರ ತುರ್ತು ಭೂಸ್ಪರ್ಶ ಮಾಡಿತು. ಹವಾಮಾನ ವೈಪರೀತ್ಯದಿಂದ ಲ್ಯಾಂಡ್ ಆಗಲು ಪರದಾಡಿದ ವಿಮಾನ ಕೊನೆಗೆ ಸಂಜೆ 6.30ಕ್ಕೆ ಸುರಕ್ಷಿತವಾಗಿ ಕೆಳಗೆ ಇಳಿಯಿತು. ಹವಾಮಾನದ ತೊಂದರೆಯಿಂದಾಗಿ ಪೈಲಟ್ ಶ್ರೀನಗರದ ವಾಯು ಸಂಚಾರ ನಿಯಂತ್ರಣ (ಎಟಿಸಿ)ಗೆ ತುರ್ತು ಪರಿಸ್ಥಿತಿ ಘೋಷಿಸಿದರು. ಈ ಭಯಾನಕ ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವಿಮಾನವು...
ಗೋವಾಜಿಲ್ಲೆರಾಜ್ಯರಾಷ್ಟ್ರೀಯ

ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಾಧಕರಿಂದ ಭಕ್ತಿಪೂರ್ವಕ ಗಾಯನ ಮತ್ತು ನೃತ್ಯವಂದನೆ -ಕಹಳೆ ನ್ಯೂಸ್

ಗೋವಾ : ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಲಾಜಿ ಆಠವಲೆ ಅವರ 83 ನೇ ಜನ್ಮೋತ್ಸವದ ನಿಮಿತ್ತ ಆಯೋಜಿಸಲಾಗಿದ್ದ 'ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ'ದಲ್ಲಿ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಾಧಕರು ಪ್ರದರ್ಶಿಸಿದ ನೃತ್ಯ ಮತ್ತು ಗಾಯನವು ಭಕ್ತಿಪೂರ್ವಕ ಮತ್ತು ಈಶ್ವರಪ್ರಾಪ್ತಿಯ ಧ್ಯಾಸದೊಂದಿಗೆ ತುಂಬಿತ್ತು. ಕಲೆಯನ್ನು ಕೇವಲ ಮನರಂಜನೆಗಾಗಿ ಮಾತ್ರವಲ್ಲದೆ ಸಾಧನೆಗಾಗಿಯೂ ಬಳಸಬಹುದು ಎಂಬ ಸಂದೇಶವನ್ನು ಈ ಪ್ರಸ್ತುತಿಯು ನೀಡಿತು. ಫೋಂಡಾದ ಫಾರ್ಮಾಗುಡಿಯಲ್ಲಿರುವ ಗೋವಾ ಎಂಜಿನಿಯರಿಂಗ್ ಕಾಲೇಜಿನ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ ಸೂಟ್ ಕೇಸ್’ನಲ್ಲಿ 10 ವರ್ಷದ ಬಾಲಕಿ ಶವ ಪತ್ತೆ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ 10 ವರ್ಷದ ಬಾಲಕಿಯ ಶವ ಸೂಟ್ ಕೇಸ್ ನಲ್ಲಿ ಪತ್ತೆಯಾಗಿದೆ. ಬೆಂಗಳೂರು ನಗರದ ಅನೇಕಲ್ ಜಿಲ್ಲೆಯ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ ಸೂಟ್ ಕೇಸ್ ಪತ್ತೆಯಾಗಿದ್ದು, ಅದರಲ್ಲಿ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
ಜಿಲ್ಲೆಬೆಂಗಳೂರುಸುದ್ದಿ

ಮಲ್ಲಿಕಾರ್ಜುನ ಖರ್ಗೆ ಸೈನಿಕರ ಕ್ಷಮೆ ಯಾಚಿಸಲಿ: ಎನ್‌.ರವಿಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: 'ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಸೇನೆ ನಡೆಸಿದ ಯುದ್ಧವನ್ನು 'ಚುಟ್‌-ಪುಟ್‌ ಯುದ್ಧ' ಎಂದು ಹೇಳಿದ್ದು, ಈ ಹೇಳಿಕೆ ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ' ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಟೀಕಿಸಿದ್ದಾರೆ. 'ಸೇನೆ ನಡೆಸಿದ ಆಪರೇಷನ್ ಸಿಂಧೂರ ಬಗ್ಗೆ ಹಗುರವಾಗಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆಯವರು ತಕ್ಷಣವೇ ಸೇನೆ ಮತ್ತು ನಾಗರಿಕರ ಕ್ಷಮೆಯಾಚಿಸಬೇಕು' ಎಂದು ಅವರು ಒತ್ತಾಯಿಸಿದ್ದಾರೆ. 'ನಿಮ್ಮ ರೀತಿಯಲ್ಲೇ ನಿಮ್ಮ ಪಕ್ಷದ ಸಚಿವರು,...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ! -ಕಹಳೆ ನ್ಯೂಸ್

ಬೆಂಗಳೂರು : ಈಗಾಗಲೇ ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ...
ದೆಹಲಿಬೆಂಗಳೂರುರಾಜ್ಯಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ.! -ಕಹಳೆ ನ್ಯೂಸ್

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ‍್ಯವಾಗಿದೆ. ಬೇಸಿಗೆ ರಜೆ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಜುಲೈ 14 ಕ್ಕೆ ಸುಪ್ರೀಂಕೋರ್ಟ್ ಬೇಸಿಗೆ ರಜೆ ಅಂತ್ಯವಾಗಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ವಾದ ವಿವಾದ...
ಬೆಂಗಳೂರುರಾಜ್ಯಸುದ್ದಿ

ನಾಳೆ ಅಮೃತ್ ಭಾರತ್ ಯೋಜನೆಗೆ ಮೋದಿ ಚಾಲನೆ: ಬಾಗಲಕೋಟೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭಾಗಿ -ಕಹಳೆ ನ್ಯೂಸ್

ಬೆಂಗಳೂರು: ಮೇ.22ರ ನಾಳೆ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಅಮೃತ್ ಭಾರತ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯಡಿ ಬಾಗಲಕೋಟೆಯ ಮುನಿರಾಬಾದ್ ಗೋಕಾಕ್, ಗದಗ್, ಧಾರವಾಡ ರೈಲ್ವೆ ನಿಲ್ದಾಣಗಳನ್ನು ಕೂಡ ಅಭಿವೃದ್ಧಿ ಗೊಳಿಸಲಾಗುತ್ತಿದೆ. ಇಂತಹ ಕಾರ್ಯಕ್ರಮದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋವಣ್ಣ ನಾಳೆ ಬಾಗಲಕೋಟೆಯಲ್ಲಿ ಭಾಗಿಯಾಗಲಿದ್ದಾರೆ. ಹೌದು..ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ಸೋಮಣ್ಣ ರವರು ಮೇ.22 ರಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಪ್ರಧಾನ ಮಂತ್ರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಜೀವನದಲ್ಲಿ ಕನ್ನಡ ಮಾತನಾಡಲ್ಲ, ಹಿಂದಿ ಮಾತಾಡು : ಸೊಕ್ಕಿನಿಂದ ಹೇಳಿದ ಎಸ್‌ಬಿಐ ಮ್ಯಾನೇಜರ್- ಕಹಳೆ ನ್ಯೂಸ್

ಆನೇಕಲ್‌: ತಾಲೂಕಿನ ಸೂರ್ಯನಗರದ ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್‌ ಕನ್ನಡ ಗ್ರಾಹಕರ ಜೊತೆ ಕನ್ನಡ ಮಾತನಾಡದೇ ಹಿಂದಿಯಲ್ಲಿ ಮಾತನಾಡಿ ಕನ್ನಡ ಮಾತನಾಡುವುದಿಲ್ಲ ಎಂದು ವಾಗ್ವಾದಕ್ಕಿಳಿದಿರುವ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಮ್ಯಾನೇಜರ್‌ ಸೊಕ್ಕಿನ ಮಾತುಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ ವ್ಯಕ್ತಿ ಮೇಡಂ ಇದು ಕರ್ನಾ ಟಕ, ಬೆಂಗಳೂರು ಇಲ್ಲಿ ನೀವು ಕನ್ನಡದಲ್ಲಿ ಮಾತನಾಡಬೇಕು ಎಂದು ಮನವಿ ಮಾಡಿಕೊಂಡರೂ ಅಹಂನಿಂದಲೇ ಉತ್ತರಿಸಿದ ಮ್ಯಾನೇಜರ್‌ ಹಿಂದಿ...
1 133 134 135 136 137 347
Page 135 of 347