Friday, March 20, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ “ಬೆಂಗಳೂರು ಏರ್ ಶೋ” ಗೆ ಅದ್ದೂರಿ ಚಾಲನೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ –ಕಹಳೆ ನ್ಯೂಸ್

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಬೆಂಗಳೂರು ಏರ್ ಶೋಗೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ , ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದೆ. "ರನ್ವೇ ಟು ಬಿಲಿಯನ್ ಅಪಾರ್ಚುನಿಟಿಸಿ" ಘೋಷ ವಾಕ್ಯದೊಂದಿಗೆ ಏರ್ಶೋ-2025 ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಏರ್ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು. ನೀಲಾಕಾಶದಲ್ಲಿ ಯುದ್ಧ ವಿಮಾನಗಳು ಘರ್ಜಿಸಲಿವೆ. ಉಕ್ಕಿನ ಹಕ್ಕಿಗಳ ಮ್ಯಾಜಿಕ್ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ.ಏರ್ಶೋದಲ್ಲಿ...
ದೆಹಲಿಸುದ್ದಿ

ಪ್ರಯಾಗ್ ರಾಜ್ ನ ಮಹಾ ಕುಂಭಮೇಳದಲ್ಲಿ  ಪುಣ್ಯ ಸ್ನಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು-ಕಹಳೆ ನ್ಯೂಸ್

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳ ನಡೆಯುತ್ತಿರುವ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಹೋಳಿ ದೀಪದ ಮೇಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯ ಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸಿದರು....
ಬೆಂಗಳೂರುರಾಜ್ಯಸುದ್ದಿ

ಹೊಸಪೇಟೆಯ ಯಾಜಿ ಪ್ರಕಾಶನ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಆಯೋಜಿಸುವ ಪುಸ್ತಕ ಬಿಡುಗಡೆ ಸಮಾರಂಭ-ಕಹಳೆ ನ್ಯೂಸ್

ಹೊಸಪೇಟೆಯ ಯಾಜಿ ಪ್ರಕಾಶನ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಆಯೋಜಿಸುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಸಂಶೋಧಕ ಡಾ. ಮೋಹನ ಕುಂಟಾರರ ವ್ಯಕ್ತಿತ್ವ ಮತ್ತು ಸಾಹಿತ್ಯದ ಬಗ್ಗೆ ಡಾ. ಸುಭಾಷ್ ಪಟ್ಟಾಜೆಯವರು ಬರೆದ 'ಬಹುಮುಖಿ' ಎಂಬ ಕೃತಿಯು 17. 2. 2025ರಂದು ಮಧ್ಯಾಹ್ನ ೨ ಗಂಟೆಗೆ ಸರಿಯಾಗಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕಾಲೇಜಿನ ಪ್ರಿನ್ಸಿಪಾಲರಾದ ಡಾ. ಮಹಮ್ಮದಾಲಿ ಅವರ...
ದೆಹಲಿಸುದ್ದಿ

ಕುಂಭಮೇಳದಲ್ಲಿ ಇಂದು ದ್ರೌಪದಿ ಮುರ್ಮು ಪವಿತ್ರಸ್ನಾನ, ಐತಿಹಾಸಿಕವಾಗಿರಲಿದೆ ರಾ‍ಷ್ಟ್ರಪತಿ ಭೇಟಿ–ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.ದ್ರೌಪದಿ ಮುರ್ಮು ಅವರು ಇಂದು ಮಹಾಕುಂಭ ಮೇಳದ ಪ್ರದೇಶಕ್ಕೆ ಭೇಟಿ ತಲುಪಲಿದ್ದು, ಅಲ್ಲಿ ಅವರು ಎಂಟು ಗಂಟೆಗಳಿಗೂ ಹೆಚ್ಚು ಕಾಲ ಸಮಯ ಕಳೆಯಲಿದ್ದಾರೆ. ಈ ಸಮಯದಲ್ಲಿ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದು, ಆ ಮೂಲಕ ತ್ರಿವೇಣಿ ಸಂಗಮದಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ....
ಜಿಲ್ಲೆದೆಹಲಿಸುದ್ದಿ

ಕಾರ್ಮಿಕರ ಸಮಸ್ಯೆ ಮತ್ತು ಮಂಗಳೂರಿನ ಇಎಸ್ಐ ಆಸ್ಪತ್ರೆಯ ಸಮಸ್ಯೆಯ ಪರಿಹಾರಕ್ಕಾಗಿ ದೆಹಲಿಯಲ್ಲಿ ಇಎಸ್ಐಸಿ ಡಿಜಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ- ಕಹಳೆನ್ಯೂಸ್

ನವದೆಹಲಿ: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನವದೆಹಲಿಯಲ್ಲಿ ಇಂದು ಇಎಸ್ಐಸಿ ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಂಗಳೂರಿನ ಇಎಸ್ಐ ಆಸ್ಪತ್ರೆ ಎದುರಿಸುತ್ತಿರುವ ಮೂಲಸೌಕರ್ಯ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಕ್ಯಾ. ಚೌಟ ಅವರು ಇತ್ತೀಚೆಗೆ ಮಂಗಳೂರಿನ ಇಎಸ್ಐ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾಗ ಅಲ್ಲಿ ದೂರದ ಊರುಗಳಿಂದ ಚಿಕಿತ್ಸೆಗೆ ಬಂದ ರೋಗಿಗಳು ಸರ್ವರ್ ಸಮಸ್ಯೆ...
ಬೆಂಗಳೂರುರಾಜ್ಯಸುದ್ದಿ

‘ಬಿಟ್ ಕಾಯಿನ್ ಕೇಸ್’ ನಲ್ಲಿ ನಲಪಾಡ್ ಗೆ ಸಂಕಷ್ಟ : ನಾಳೆ ವಿಚಾರಣೆಗೆ ಹಾಜರಾಗುವಂತೆ ‘SIT’ ನೋಟಿಸ್.!- ಕಹಳೆನ್ಯೂಸ್

ಬೆಂಗಳೂರು : ಬಿಟ್ ಕಾಯಿನ್ ಕೇಸ್ ನಲ್ಲಿ ಮೊಹಮ್ಮದ್ ನಲಪಾಡ್ ಗೆ ಬಂಧನ ಭೀತಿ ಎದುರಾಗಿದ್ದು, ಮತ್ತೆ ಎಸ್ ಐ ಟಿ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಎಸ್ ಐ ಟಿ ನಲಪಾಡ್ ಗೆ ನೋಟಿಸ್ ನೀಡಿದೆ. ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ ನೋಟಿಸ್ ನೀಡಿದೆ. ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ‘SSLC’ ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಆನ್’ಲೈನ್ ನಲ್ಲಿ ನಮೂದು ಮಾಡುವಂತೆ ಆದೇಶ ಹೊರಡಿಸಿದ ಪರೀಕ್ಷಾ ಮಂಡಳಿ – ಕಹಳೆನ್ಯೂಸ್

ಬೆಂಗಳೂರು : ರಾಜ್ಯದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಆನ್ಲೈನ್ ನಲ್ಲಿ ನಮೂದು ಮಾಡುವಂತೆ ಪರೀಕ್ಷಾ ಮಂಡಳಿ ಆದೇಶ ಹೊರಡಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಮುಖ್ಯಸ್ಥರಿಗೆ ತಮ್ಮ ಶಾಲೆಯ 2025 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಣಿಯಾಗಿರುವ ಎಲ್ಲಾ ಶಾಲಾ ವಿದ್ಯಾರ್ಥಿಗಳ (CCERF) ಆಂತರಿಕ ಅಂಕಗಳನ್ನು ಆನ್ಲೈನ್ ನಲ್ಲಿ ನಮೂದು...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು: ವಿಶ್ರಾಂತಿಗೆ ಸೂಚಿಸಿದ ವೈದ್ಯರು; ಎಲ್ಲಾ ಕಾರ್ಯಕ್ರಮಗಳು ರದ್ದು -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿನೋವಿಂದ ಬಳಲುತಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದಾರೆ. ಮಂಡಿ ನೋವು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ವೈದ್ಯರ ಸಲಹೆ ಮೇರೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಂಡಿಯ ಮೇಲೆ ಯಾವುದೇ ಭಾರ ಹಾಕದಂತೆ ನೋಡಿಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮ್ಯಯ ಇಂದು ವಿಶ್ರಾಂತಿ ಪಡೆಯುತ್ತಿದ್ದು, ಇಂದಿನ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ...
1 137 138 139 140 141 321
Page 139 of 321