Monday, September 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಹುಡುಗಿಯರನ್ನ ಇಟ್ಕೊಂಡು ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಹುಡುಗಿಯರನ್ನ ಇಟ್ಟುಕೊಂಡು ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್‌ ಒಬ್ಬನನ್ನ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು  ಬಂಧಿಸಿದ್ದಾರೆ. ಚೇತನ್ ಕುಮಾರ್ @ ಮಂಗಳಮುಖಿ ಚೇತನ್ (40) ಬಂಧಿತ ಆರೋಪಿ. ನಟೋರಿಯಸ್‌ ಪಿಂಪ್‌ ಚೇತನ್‌ ವಿರುದ್ಧ ಪೀಣ್ಯಾ, ಬಾಗಲಗುಂಟೆ, ಸಿಸಿಬಿ ಸೇರಿದಂತೆ ಹಲವು ಠಾಣೆಗಳಲ್ಲಿ 10 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಮಂಗಳಮುಖಿ ವೇಷ ಧರಿಸುತ್ತಿದ್ದ ಚೇತನ್‌ ಪೊಲೀಸರಿಂದಲೂ ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದ. ಹೊರ ರಾಜ್ಯಗಳಿಂದ ಹುಡುಗಿಯರನ್ನ ಕರೆತಂದು ದಂಧೆ ನಡೆಸುತ್ತಿದ್ದ. 10 ಕ್ಕೂ...
ಬೆಂಗಳೂರುರಾಜ್ಯಸುದ್ದಿ

ʻಜೀವನ ಸಾಕಾಗಿದೆʼ : ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: 20 ವರ್ಷದ ವಿದ್ಯಾರ್ಥಿನಿಯೊಬ್ಬಳು  ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನ ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಸದಾಶಿವನಗರ ಪೊಲೀಸರು (Sadashivanagara Police) ಮೃತದೇಹವನ್ನ ಹೊರಗೆ ತೆಗೆದಿದ್ದಾರೆ. ಪ್ರೀತಿ ವಿಚಾರಕ್ಕೆ ಆತ್ಮಹತ್ಯೆ ಶಂಕೆ ಮೇಲ್ನೋಟಕ್ಕೆ, ಪ್ರೀತಿ ವಿಚಾರಕ್ಕೆ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ಆಕೆ ʻನನಗೆ ಜೀವನ...
ಬೆಂಗಳೂರುರಾಜ್ಯಸುದ್ದಿ

ಆರ್ಥಿಕ ಸಂಕಷ್ಟದಲ್ಲಿದ್ದ ವೈಶಾಕ್ : ಸ್ನೇಹಿತನಿಗೆ ಆಗಾಗ ಹಣ ನೀಡ್ತಿದ್ದ ನಟಿ ಕೃಷಿ ತಾಪಂಡ -ಕಹಳೆ ನ್ಯೂಸ್

ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಉದ್ಯಮಿ, ಸ್ನೇಹಿತ ವೈಶಾಕ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಉದ್ಯಮಿ ವೈಶಾಕ್ ಆರ್ಥಿಕ ಸಂಕಷ್ಟದಲ್ಲಿದ್ದು, ಆಗಾಗ ತಾನೇ ಹಣ ನೀಡುತ್ತಿದ್ದೆ ಎಂದು ನಟಿ ಪೊಲೀಸರ ಎದುರು ಹೇಳಿಕೆ ದಾಖಲಿಸಿದ್ದಾರೆ. ತನಿಖೆ ವೇಳೆ ವೈಶಾಕ್ ಕಳೆದ ಕೆಲವು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದರು. ಇದೇ ಕಾರಣದಿಂದ ಅವರು ಖಿನ್ನತೆಗೆ ಒಳಗಾಗಿದ್ದರು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಪೊಲೀಸ್ ವಿಚಾರಣೆ...
ಮುಂಬೈರಾಜ್ಯಸುದ್ದಿ

ಮುಂಬೈನಲ್ಲಿ `ಮರಣ ಮಳೆ’ಗೆ 8 ಬಲಿ – ಕುಸಿದ ರಸ್ತೆ, ಅಪ್ಪಳಿಸಿದ ಪ್ರವಾಹ, ಮುಂಬೈ-ಪುಣೆ ಸಂಪರ್ಕ ಕಟ್‌ – ಕಹಳೆ ನ್ಯೂಸ್

ಮುಂಬೈ: ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂದೆ. ಮುಂಬೈನಲ್ಲಂತೂ ಮಳೆ  ರೌದ್ರನರ್ತನ ತಾಳಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಭಾರೀ ಮಳೆಯಿಂದಾಗಿ ಮುಂಬೈನಲ್ಲಿ ಭಾನುವಾರ ಒಂದೇ ದಿನ ವಿವಿಧೆಡೆ 8 ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಮುಂಖುರ್ಡ್‌ ಪ್ರದೇಶದಲ್ಲಿ ಚಾಲ್‌ ಕಟ್ಟದ ಒಂದು ಭಾಗ ಕುಸಿದು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮರ ಬಿದ್ದು ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ರೆ, ಕಟ್ಟಡದ ಗ್ರಿಲ್ ಪಾದಚಾರಿ ಮಾರ್ಗದ ಮೇಲೆ ಬಿದ್ದು...
ದೆಹಲಿರಾಜ್ಯಸುದ್ದಿ

ಮೊಮ್ಮಗನ ನೆನಪಲ್ಲಿ ತಾತ ನಿಧನ; ಕೇತನ್ ಅಗರ್ವಾಲ್ ಕುಟುಂಬಕ್ಕೆ ಮತ್ತೊಂದು ಆಘಾತ -ಕಹಳೆ ನ್ಯೂಸ್

ಪುಣೆ: ಭಾವಿ ಪತ್ನಿ ಸಿಯಾ ಗೋಯಲ್ ಕೈಯಲ್ಲಿ ಹತ್ಯೆಯಾದ ಉದ್ಯಮಿ ಕೇತನ್ ಅಗರ್ವಾಲ್ ಅವರ ಸಾವಿನ ಬೆನ್ನಲ್ಲೇ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮೊಮ್ಮಗನ ಸಾವಿನಿಂದ ತೀವ್ರ ಆಘಾತಕ್ಕೊಳಗಾಗಿ ಹಾಸಿಗೆ ಹಿಡಿದಿದ್ದ ಅವರ ತಾತ ದೇವಿದಯಾಳ್ ಅಗರ್ವಾಲ್ ಶನಿವಾರ ಸಂಜೆ ನಿಧನರಾಗಿದ್ದಾರೆ. ಮೊಮ್ಮಗನ ಸಾವಿನಿಂದ ತೀವ್ರವಾಗಿ ನೊಂದಿದ್ದ 71 ವರ್ಷದ ದೇವಿದಯಾಳ್ ಅಗರ್ವಾಲ್ ಅವರು ಪುಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಾಗಿದ್ದರು. ಕೇತನ್ ಸಾವಿನ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ...
ದೆಹಲಿರಾಜ್ಯಸುದ್ದಿ

ಸೋಷಿಯಲ್‌ ಮೀಡಿಯಾ ಪ್ರೀತಿಗಾಗಿ ಗಡಿ ದಾಟಿ ಬಂದವ ಅರೆಸ್ಟ್‌; ಪಾಕಿಸ್ತಾನಕ್ಕೆ ವಾಪಸ್‌ ಕಳಿಸಿದ ಭಾರತ – ಕಹಳೆ ನ್ಯೂಸ್

ನವದೆಹಲಿ: ಸೋಷಿಯಲ್‌ ಮೀಡಿಯಾದಲ್ಲಿ ಆದ ಪ್ರೀತಿಗಾಗಿ ಪ್ರೇಯಸಿಯನ್ನು ಹುಡುಕಿಕೊಂಡು ಗಡಿ ದಾಟಿ ಭಾರತಕ್ಕೆ ಎಂಟ್ರಿ ಕೊಟ್ಟಿದ್ದ ಪಾಕಿಸ್ತಾನ  ಪ್ರಜೆಯನ್ನು ತಡೆದು ವಾಪಸ್‌ ಕಳುಹಿಸಲಾಗಿದೆ. ಪ್ರಿಯತಮೆಗಾಗಿ ಮೇ ತಿಂಗಳಲ್ಲಿ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆಯನ್ನು (LOC) ದಾಟಿದ್ದ ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ (POJK) 22 ವರ್ಷದ ಯುವಕನನ್ನು ಶನಿವಾರ ಪಾಕಿಸ್ತಾನ ಸೇನಾ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಮೇ 31 ರಂದು ಉರಿ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯನ್ನು ದಾಟುತ್ತಿದ್ದಾಗ ಪಿಒಜೆಕೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್‌ಗೆ ಯತ್ನ : ಐವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿನಗರದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ  ಯತ್ನಿಸಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಸೋಮಶೇಖರ್, ಅಂಬರೀಶ್ ಸೇರಿದಂತೆ ಐವರು ಇದ್ದಾರೆ. ಸಂತ್ರಸ್ತೆಗೆ ಆರೋಪಿಗಳ ಪೈಕಿ ಇಬ್ಬರ ಪರಿಚಯವಿತ್ತು ಎನ್ನಲಾಗಿದೆ. ಸೆಕ್ಯೂರಿಟಿ ಪ್ರೊವೈಡಿಂಗ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಸೋಮಶೇಖರ್, ಕಲಬುರಗಿ ಭಾಗದಿಂದ ಸ್ನೇಹಿತರು ಬಂದಿದ್ದಾರೆ, ಭೇಟಿ ಮಾಡೋಣ ಎಂದು ಹೇಳಿ ದೇವನಹಳ್ಳಿ ಭಾಗದಲ್ಲಿ ವಾಸವಿದ್ದ ಯುವತಿಯನ್ನು ಕರೆಸಿಕೊಂಡಿದ್ದ. ಸಂಜೆ...
ಬೆಂಗಳೂರುರಾಜ್ಯಸುದ್ದಿ

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಕೈದಿಗಳು ರಿಲೀಸ್ -ಕಹಳೆ ನ್ಯೂಸ್

ಬೆಂಗಳೂರು: ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರ  ಸೇರಿದಂತೆ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ  24 ಕೈದಿಗಳನ್ನು  ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭಾಗಿಯಾಗಿದ್ದಾರೆ. ಕಾರಾಗೃಹ ಎಡಿಜಿಪಿ ಅಲೋಕ್ ಕುಮಾರ್, ಜೈಲ್ ಚೀಫ್ ಸೂಪರ್‌ಡೆಂಟ್ ಅಂಶು ಕುಮಾರ್ ಸೇರಿದಂತೆ ಕಾರಾಗೃಹ ಇಲಾಖಾ ಅಧಿಕಾರಿ ವರ್ಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೆ ರಾಜ್ಯಪಾಲರು ಆದೇಶಿಸಿದ್ದಾರೆ. ಇದರಿಂದ ಜೀವಾವಧಿ ಸಜಾ ಬಂಧಿಗಳಿಗೆ...
1 12 13 14 15 16 364
Page 14 of 364