Monday, June 22, 2026

ರಾಷ್ಟ್ರೀಯ

ದೆಹಲಿಸುದ್ದಿ

ಪಾಕ್‌ಗೆ ಮತ್ತೊಂದು ಹೊಡೆತ..! ಪಾಕಿಸ್ತಾನಿ ವಿಮಾನಗಳ ಹಾರಾಟಕ್ಕೆ ಬ್ರೇಕ್‌ ಹಾಕಿ ತನ್ನ ವಾಯುಪ್ರದೇಶವನ್ನು ಮುಚ್ಚಿದ ಭಾರತ – ಕಹಳೆ ನ್ಯೂಸ್

ಪಾಕಿಸ್ಥಾನಿ ಪ್ರೇರಿತ ಉಗ್ರರು ಭಾರತೀಯ ಅಮಾಯಕರ ಮೇಲೆ ನಡೆಸಿದ ಕ್ರೌರ್ಯದ ಹಿನ್ನೆಲೆ ಭಾರತ ದಿನನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಪಾಕ್‌ಗೆ ಮುಟ್ಟಿನೋಡಿಕೊಳ್ಳುವ ಏಟು ಕೊಡುತ್ತಲೇ ಇದೆ. ಈಗಾಗಲೇ ವಿವಿಧ ವಿಚಾರಗಳಲ್ಲಿ ನಿರ್ಬಂಧ ಹೇರಿದ್ದು, ಇದೀಗ ಭಾರತದ ವಾಯು ಪ್ರದೇಶವನ್ನು ಪಾಕ್‌ಗೆ ಕ್ಲೋಸ್‌ ಮಾಡಿದೆ. ಹೌದು, ಪಾಕ್ ವಿರುದ್ಧ ತೆಗೆದುಕೊಂಡ ಮತ್ತೊಂದು ಕ್ರಮ ಇದಾಗಿದೆ. ಪಾಕಿಸ್ತಾನಿ ವಿಮಾನಯಾನ ಸಂಸ್ಥೆಗಳಿಗೆ ಭಾರತ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ...
ದೆಹಲಿಸುದ್ದಿ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ : LOCಯಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ- ಕಹಳೆ ನ್ಯೂಸ್

ನವದೆಹಲಿ: ಗಡಿಯಲ್ಲಿ ಪಾಕಿಸ್ತಾನ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘಿಸುವ ಮೂಲಕ ಭಾರತವನ್ನು ಕೆಣಕುತ್ತಿದೆ. ಎಲ್‌ಒಸಿಯಲ್ಲಿ ಅಪ್ರಚೋದಿತ ಸತತ 7ನೇ ರಾತ್ರಿಯೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಉರಿ ಮತ್ತು ಅಖ್ನೂರ್ ವಲಯಗಳ ಕಡೆಗೆ ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದೆ. ಈ ಗುಂಡಿನ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ. ಏಪ್ರಿಲ್ 22 ರ ಪಹಲ್ಗಾಮ್...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪಾಕ್‌ ಪರ ಘೋಷಣೆ ಕೂಗಿದ್ದಕ್ಕೆ ಮಂಗಳೂರಲ್ಲಿ ಕೊಲೆ ; ಗರಂ ಆದ ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕ್‌ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಪಾಕ್‌ ವಿರುದ್ಧ ಆಕ್ರೋಶ ಜೋರಾಗಿದೆ. ಇನ್ನು ದೇಶದಲ್ಲಿ ಹಲವೆಡೆ ರಸ್ತೆಗಳಿಗೆ ಪಾಕ್‌ ಧ್ವಜ ಅಂಟಿಸಿ ಆಕ್ರೋಶ ಹೊರಹಾಕಲಾಗುತ್ತಿದೆ. ಇನ್ನು ರಾಜ್ಯದ ಮಂಗಳೂರಿನಲ್ಲಿಯೂ ಈ ಕುರಿತಾದ ಘಟನೆ ನಡೆದಿದ್ದು, ಕುಡುಪುನಲ್ಲಿ ಕ್ರಿಕೆಟ್‌ ಆಡುತ್ತಿದ್ದ ವೇಳೆ ಕಾಸರಗೋಡು ಮೂಲದ ವ್ಯಕ್ತಿಯೊಬ್ಬನ ಕೊಲೆ ನಡೆದಿದ್ದು, ಪಾಕ್‌ ಪರ ಘೋಷಣೆ ಕೂಗಿದ್ದೇ ಇದಕ್ಕೆ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ ; ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರಿಗೆ KSDMF ನಿಂದ ಅಭಿನಂದನೆ. , ಶೀಘ್ರದಲ್ಲೇ ರಾಜ್ಯಮಟ್ಟದ ಡಿಜಿಟಲ್ ಮಾಧ್ಯಮ ಸಮ್ಮೇಳನ -ಕಹಳೆ ನ್ಯೂಸ್

ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (KSDMF)ರಾಜ್ಯಾಧ್ಯಕ್ಷರಾದ ಬಿ. ಸಮೀವುಲ್ಲಾ ಹೇಳಿದ್ದಾರೆ. ಕೆಎಸ್ ಡಿಎಂಎಫ್ ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ...
ಬೆಂಗಳೂರುಸುದ್ದಿ

ಅಕ್ಷಯ ತೃತೀಯ: ಚಿನ್ನ ಖರೀದಿಗೆ ಇಂದು ಶುಭ ದಿನ ಎಷ್ಟಿದೆ ಇಂದಿನ ಚಿನ್ನದ ಬೆಲೆ-ಕಹಳೆ ನ್ಯೂಸ್

ಬೆಂಗಳೂರು : ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನಾಭರಣ ಕೊಳ್ಳಲು ಗ್ರಾಹಕರು ಉತ್ಸುಕರಾಗಿದ್ದರೆ, ಹಲವು ಬಗೆಯ ರಿಯಾಯಿತಿ ಘೋಷಣೆ ಮೂಲಕ ಗ್ರಾಹಕರನ್ನು ಸೆಳೆಯಲು ವರ್ತಕರು ಮುಂದಾಗಿದ್ದಾರೆ. 10 ಗ್ರಾಂ. ಚಿನ್ನ 1 ಲಕ್ಷ ತಲುಪಿದ್ದು, ಮುಂದಿನ ದಿನಗಳಲ್ಲಿ ಇನ್ನೂ ದರ ಹೆಚ್ಚಾಗಬಹುದು ಎಂಬ ಕಾರಣ ಹಾಗೂ ಹೂಡಿಕೆ ದೃಷ್ಟಿಯಿಂದ ಚಿನ್ನಾಭರಣ ವಹಿವಾಟು ದಾಖಲೆ ಪ್ರಮಾಣದಲ್ಲಿ ಆಗಬಹುದು ಎಂದು ವರ್ತಕರು ನಿರೀಕ್ಷಿಸಿದ್ದಾರೆ. ಕಳೆದ ವರ್ಷಕ್ಕಿಂತ ಶೇ.10 ರಷ್ಟು ಕೇಜಿ ಚಿನ್ನ ಮಾರಾಟ ಆಗಬಹುದು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದಿನಿಂದ 1 ವಾರ ಗುಡುಗು ಸಹಿತ ಭಾರೀ ಮಳೆ : 15 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ.!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದು ವಾರ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೇ. 6 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ಮೇ. 6 ರವರೆಗೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ,...
ಬೆಂಗಳೂರುಸುದ್ದಿ

ಗೃಹ ಲಕ್ಷ್ಮೀ ಯೋಜನೆ.. ಮೂರು ಕಂತಿನ ಹಣ ಒಟ್ಟಿಗೆ ಜಮೆ- ಲಕ್ಷ್ಮೀ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಕಾಂಗ್ರೆಸ್​ ಸರ್ಕಾರದ ಗೃಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ಎರಡು ಸಾವಿರ ರೂಪಾಯಿ ವರ್ಗಾವಣೆ ಮಾಡಲಾಗುತ್ತದೆ. ಆದರೆ ಕೆಲ ತಿಂಗಳಿನಿಂದ ಈ ಹಣವು ಜಮೆಯಾಗದ ಕಾರಣ ಸರ್ಕಾರ ಫಲಾನುಭವಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಬಾಕಿ ಇರುವ ಮೂರು ಕಂತಿನಿ ಹಣವನ್ನು ಒಟ್ಟಿಗೆ ಹಾಕಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರು ತಿಳಿಸಿದ್ದಾರೆ. ಮೇ ತಿಂಗಳಲ್ಲಿ...
ದೆಹಲಿಸುದ್ದಿ

BREAKING : ನೀವು ಹಿಂದೂಗಳನ್ನು ಉಳಿಸಿದರೆ ನಾವು ನಿಮ್ಮ ಕುಟುಂಬವನ್ನು ಮುಗಿಸುತ್ತೇವೆ : ಯೋಧನ ಮನೆಯ ಹೊರಗೆ ಬೆದರಿಕೆ ಪತ್ರ ಪತ್ತೆ-ಕಹಳೆ ನ್ಯೂಸ್

ನವದೆಹಲಿ: ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜಿಸಲಾಗಿರುವ ಭಾರತೀಯ ಸೇನೆಯ ಪ್ಯಾರಾ ಕಮಾಂಡೋ ಅವರ ಪಶ್ಚಿಮ ಬಂಗಾಳ ನಿವಾಸದ ಹೊರಗೆ "ಗೌರವ್ ಅವರ ತಲೆ ಬೇಕು ಮತ್ತು "ಪಾಕಿಸ್ತಾನ್ ಜಿಂದಾಬಾದ್" ನಂತಹ ಸಂದೇಶಗಳನ್ನು ಹೊಂದಿರುವ ಕೈಬರಹದ ಟಿಪ್ಪಣಿಯೊಂದಿಗೆ ಬೆದರಿಕೆ ಪೋಸ್ಟರ್ ಕಂಡುಬಂದಿದೆ. ಹೂಗ್ಲಿ ಜಿಲ್ಲೆಯ ಧನಿಯಾಖಾಲಿ ಗ್ರಾಮದಲ್ಲಿರುವ ಸೇನಾ ಯೋಧ ಗೌರವ್ ಮುಖರ್ಜಿ ಅವರ ಮನೆಯ ಬಳಿ ಪತ್ತೆಯಾದ ಈ ಟಿಪ್ಪಣಿಯಲ್ಲಿ ಹಲವಾರು ಕಾಗುಣಿತ ದೋಷಗಳೊಂದಿಗೆ ಬಂಗಾಳಿ ಭಾಷೆಯಲ್ಲಿ ಬರೆಯಲಾಗಿದೆ...
1 146 147 148 149 150 347
Page 148 of 347