Saturday, June 20, 2026

ರಾಷ್ಟ್ರೀಯ

ಕ್ರೈಮ್ದೆಹಲಿಬೆಂಗಳೂರುಸುದ್ದಿ

ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣ : ಯಾಸಿನ್ ಭಟ್ಕಳ್ ಸೇರಿ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್ – ಕಹಳೆ ನ್ಯೂಸ್

ತೆಲಂಗಾಣ : ಹೈದರಾಬಾದ್‌ನಲ್ಲಿ 2013ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ಈ ಐವರು ಭಯೋತ್ಪಾದಕರು 2013 ರ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು....
ಅಂತಾರಾಷ್ಟ್ರೀಯದೆಹಲಿಸುದ್ದಿ

SHRUTI CHATURVEDI | ಭಾರತದ ಉದ್ಯಮಿಗೆ ಅಮೆರಿಕದಲ್ಲಿ ಕಹಿ ಅನುಭವ ; ಏರ್‌ಪೋರ್ಟ್‌ನಲ್ಲಿ 8 ಗಂಟೆ ಕೂರಿಸಿ, ಮೈ ಕೈ ಮುಟ್ಟಿ ಪುರುಷ ಅಧಿಕಾರಿಗಳಿಂದ ತಪಾಸಣೆ, ಘಟನೆ ಕುರಿತು ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್

ವಾಷಿಂಗ್ಟನ್: ಭಾರತದ ಯುವ ಉದ್ಯಮಿ ಶೃತಿ ಚತುರ್ವೇದಿಗೆ ಅಮೆರಿಕಾದಲ್ಲಿ ಕಹಿ ಅನುಭವ ಆಗಿದೆ. ಅಲಸ್ಕಾ ಏರ್‌ಪೋರ್ಟ್ನಲ್ಲಿ ತಮ್ಮನ್ನು ಎಂಟು ಗಂಟೆ ಅನ್ಯಾಯವಾಗಿ ಎಫ್‌ಬಿಐ ನಿರ್ಬಂಧಿಸಿತ್ತು ಎಂದು ಶೃತಿ ಚತುರ್ವೇದಿ ಆರೋಪಿಸಿದ್ದಾರೆ. ಹ್ಯಾಂಡ್‌ಬಾಗ್‌ನಲ್ಲಿದ್ದ ಪವರ್‌ಬ್ಯಾಂಕ್ ಅನುಮಾನಾಸ್ಪದವಾಗಿ ಕಾಣಿಸಿದ್ದರಿಂದ ಏರ್‌ಪೋರ್ಟ್ ಸಿಬ್ಬಂದಿ ತಮ್ಮನ್ನು ತಡೆದ್ರು. ಮೈ ಕೈ ಮುಟ್ಟಿ ಪುರುಷ ಅಧಿಕಾರಿಗಳಿಂದ ತಪಾಸಣೆ ಮಾಡಿಸಿದ್ರು. ಕೊಠಡಿಯಲ್ಲಿ ಎಂಟು ಗಂಟೆ ಇರಿಸಿದ್ರು ಕನಿಷ್ಠ ವಾಶ್ ರೂಂಗೆ ಹೋಗಲು ಅವಕಾಶ ನೀಡಲಿಲ್ಲ. ಇದೆಲ್ಲದ್ರಿಂದ ನಾನು ವಿಮಾನ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಉಡುಪಿ ಫಸ್ಟ್‌, ದಕ್ಷಿಣ ಕನ್ನಡ ಸೆಕೆಂಡ್‌ – ಕಹಳೆ ನ್ಯೂಸ್

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Second PUC) ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45%  ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ  ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.  ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%),  ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%)  ಪಡೆದುಕೊಂಡಿದೆ....
ದಕ್ಷಿಣ ಕನ್ನಡಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇಂದು ರಾಜ್ಯಾದ್ಯಂತ 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮಾ.1ರಿಂದ 20ರವರೆಗೆ ನಡೆದ 2025 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಏ.8ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿ https://karresults.nic.in/ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ...
ಬೆಂಗಳೂರುರಾಜ್ಯಸುದ್ದಿ

ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್‌ : ಮೇ 1ರಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ನಟಿ ಸಂಜನಾ ಗಲ್ರಾನಿಗೆ ವಂಚನೆ : ಸಂಜನಾ ಸ್ನೇಹಿತ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತು, 61 ಲಕ್ಷ ರೂ. ದಂಡ, 6 ತಿಂಗಳು ಜೈಲು ಶಿಕ್ಷೆ – ಕಹಳೆ ನ್ಯೂಸ್

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಹಣ ವಂಚಿಸಿದ ಪ್ರಕರಣಕ್ಕ ಸಂಬಂಧಿಸಿದಂತೆ ಅಪರಾಧಿ ರಾಹುಲ್ ತೋನ್ಸೆಗೆ 61.50 ಲಕ್ಷ ರೂ. ದಂಡ ಮತ್ತು...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುರಾಜ್ಯಸುದ್ದಿ

ಸೌಜನ್ಯ ಪ್ರಕರಣ : ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಏ.6ರ ಹಕ್ಕೊತ್ತಾಯ ಸಭೆಗೆ ಆರಂಭದಲ್ಲಿ ಹೈಕೋರ್ಟ್ ಅನುಮತಿ : ವಾಟ್ಸಪ್ ಸಂದೇಶಗಳ ಗಂಭೀರತೆಯರಿತು ತಾತ್ಕಾಲಿಕ ತಡೆ – ಕಹಳೆ ನ್ಯೂಸ್

ಪುತ್ತೂರು:ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏ.೬ರಂದು ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಬೃಹತ್ ಹಕ್ಕೊತ್ತಾಯ ಸಭೆ, ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಆರಂಭದಲ್ಲಿ ಅನುಮತಿ ನೀಡಿದ್ದರೂ, ಈ ಸಂಬಂಧ ವಾಟ್ಸಪ್ ಮೂಲಕ ರವಾನೆಯಾಗುತ್ತಿದ್ದ ಸಂದೇಶಗಳ ಗಂಭೀರತೆಯರಿತ ನ್ಯಾಯಪೀಠ ಪ್ರತಿಭಟನೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೊದಲು , ನ್ಯಾಯಾಲಯ ಶಾಂತಿಯುತ ಪ್ರತಿಭಟನೆಗೆ ಅನುಮತಿ ನೀಡಿತ್ತು. ಆದರೆ ಹೊಸ ವಾಟ್ಸಾಪ್ ಸಂದೇಶಗಳು ಬಹುಸಂಖ್ಯೆಯಲ್ಲಿ ಜನರನ್ನು ಕರೆಸಿಕೊಂಡು ದೇವಸ್ಥಾನದಲ್ಲಿ ಪ್ರವೇಶಿಸುವ ಯತ್ನಗಳ ಬಗ್ಗೆ ಸೂಚನೆ ನೀಡಿವೆ. ಹೀಗಾಗಿ,...
1 152 153 154 155 156 347
Page 154 of 347