Saturday, March 21, 2026

ರಾಷ್ಟ್ರೀಯ

ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ನಿನ್ನ ಗರ್ಭಿಣಿ ಮಾಡ್ತೀನಿ, ಈಗಲೇ ನಾನು ಬರ್ತೀನಿ: ವರುಣ್ ಆರಾಧ್ಯ, ಮಾಜಿ ಪ್ರೇಯಸಿಯ ಚಾಟಿಂಗ್ ರಹಸ್ಯ ಬಯಲು – ಕಹಳೆ ನ್ಯೂಸ್

ಕಳೆದ ಕೆಲ ದಿನಗಳಿಂದ ನಟ ವರುಣ್ ಆರಾಧ್ಯ ಹಾಗೂ ಆತನ ಮಾಜಿ ಪ್ರೇಯಸಿ ಸಖತ್ ಸುದ್ದಿಯಾಗ್ತಿದ್ದಾರೆ. ವರುಣ್ ತನ್ನ ಖಾಸಗಿ ವಿಡಿಯೋಗಳನ್ನ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಪ್ರೇಯಸಿ ದೂರು ನೀಡಿದ್ದರು. ಬಳಿಕ ಇಬ್ಬರೂ ರಾಜಿ ಆಗಿ ಹೊರ ಬಂದ್ಮೇಲೆ, ಈಗ ಮತ್ತೆ ಆರೋಪಗಳ ವರಸೆ ಶುರು ಮಾಡಿದ್ದಾರೆ. ಮತ್ತೊಂದೆಡೆ ವರುಣ್ ಆರಾಧ್ಯನ ಚಾಟಿಂಗ್ ರಹಸ್ಯ ಲೀಕ್ ಆಗಿದೆ. ಸೆಪ್ಟೆಂಬರ್​​ 07.. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಯೂಟ್ಯುಬರ್...
ಬೆಂಗಳೂರುಸಂತಾಪಸುದ್ದಿ

ಬಿಜೆಪಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ‘ಕೆಂಪಣ್ಣ’ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಂಗಳೂರು : ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ(84) ನಿಧನರಾಗಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿ ಬಹಳ ಸುದ್ದಿಯಾಗಿದ್ದರು. ಕೆಂಪಣ್ಣ ಅವರು ಬೊಮ್ಮಾಯಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿದ ಬಳಿಕ 40 % ಕಮಿಷನ್ ಆರೋಪ ರಾಜ್ಯದಲ್ಲಿ...
ಬೆಂಗಳೂರುಸುದ್ದಿ

ಗುತ್ತಿಗೆದಾರ ಚಲುವರಾಜು ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – ಕಹಳೆನ್ಯೂಸ್

ಬೆಂಗಳೂರು : ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಂದ ಜಾತಿ ನಿಂದನೆ, ಜೀವ ಬೆದರಿಕೆ ಹಾಗೂ ಕುಟುಂಬ ಸದಸ್ಯರ ಬಗ್ಗೆ ಹೀನ ಮಾತುಗಳಿಂದ ನೊಂದಿರುವ ಬಿಬಿಎಂಪಿ ಗುತ್ತಿಗೆದಾರರಾದ ಚಲುವರಾಜು ಅವರ ಮನೆಗೆ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. * ಚಲುವರಾಜು ಕುಟುಂಬದೊಂದಿಗೆ ಸರ್ಕಾರವಿದೆ ಬಳಿಕ ಮಾತನಾಡಿದ ಸಚಿವರು, ಬಿಜೆಪಿ ಶಾಸಕರ ನಿಂದನೆ ಮಾತುಗಳಿಂದ ನೊಂದಿರುವ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾದ ವಿಜಯೇಂದ್ರ..? ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು..? – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸ್ಥಾನಕ್ಕೆ ಇದೀಗ ಕುತ್ತು ಎದುರಾಗಿದೆ. ವಿಜಯೇಂದ್ರ ಅವರ ಪದಚ್ಯುತಿ ಬಹುತೇಕ ಖಚಿತ ಎನ್ನಲಾಗುತ್ತಿದೆ. ಇತ್ತೀಚಿಗೆ ನಡೆದ ಆರ್‌ಎಸ್‌ಎಸ್‌ ಸಭೆಯಲ್ಲಿ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿತ್ತು. ಸಂಘದ ಹಿರಿಯರ ಮುಂದೆ ವಿಜಯೇಂದ್ರ ವಿರೋಧಿ ಬಣ ಹಲವು ದೂರನ್ನು ನೀಡಿತ್ತು. ವಿಜಯೇಂದ್ರ ಅವರ ವರ್ತನೆ ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ವಿಜಯೇಂದ್ರ ಪದಚ್ಯುತಿ ಆಗದಿದ್ದರೂ ಅಧಿಕಾರವನ್ನು ಮೊಟಕುಗೊಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಸಂಘಟನಾ ಕಾರ್ಯದರ್ಶಿ ನೇಮಕ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನಾಗಮಂಗಲದ ಕೋಮು ಗಲಭೆ, ಕೇರಳ ಮುಸ್ಲಿಮರ ಕೈವಾಡ – ಆರೋಪಿಗಳಿಬ್ಬರೂ ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರು ; ವಿಶ್ವ ಹಿಂದೂ ಪರಿಷತ್‌ ಆರೋಪ ಏನು? – ಕಹಳೆ ನ್ಯೂಸ್

ಮಂಡ್ಯ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ (Nagamangala Violence) ನಿಗಿನಿಗಿ ಕೆಂಡವಾಗಿದ್ದ ನಾಗಮಂಗಲ ಈಗ ಸಹಜ ಸ್ಥಿತಿಗೆ ಮರಳಿದೆ. ಸಚಿವ ಚಲುವನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಶಾಂತಿಸಭೆ ಯಶಸ್ವಿಯಾಗಿದೆ. ಅಲ್ಲದೇ ಭಾನುವಾರ (ಇಂದು) ನಿಷೇಧಾಜ್ಞೆ ತೆರವಾಗಿದೆ. ಈ ನಡುವೆ ಕೋಮು ಗಲಭೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬೆಳಿಗೆ ಬಂದಿದೆ. ಈ ಅನುಮಾನಕ್ಕೆ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ ಆ ಎರಡು ಹೆಸರುಗಳು ಕಾರಣವಾಗಿದೆ. ಹೌದು. ಎಫ್‌ಐಆರ್‌ನಲ್ಲಿರುವ 74 ಆರೋಪಿಗಳ ಪೈಕಿ...
ಬೆಂಗಳೂರುಸಿನಿಮಾಸುದ್ದಿ

ಗರ್ಭಿಣಿ ಎಂಬ ಸುದ್ದಿ ಬೆನ್ನಲ್ಲೇ ಹೊಸ ಫೋಟೋ ಹಂಚಿಕೊಂಡ ಅವಿವಾ! ಟ್ರೆಡಿಷನ್ ಲುಕ್​ನಲ್ಲಿ ಅಭಿಷೇಕ್ ಪತ್ನಿ ಮಿಂಚಿಂಗ್! – ಕಹಳೆ ನ್ಯೂಸ್

ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬೆಲ್ಲಾ ಸುದ್ದಿ ಹರಿದಾಡುತ್ತಿತ್ತು. ಆದ್ರೆ ಈ ಬಗ್ಗೆ ಕುಟುಂಬಸ್ಥರು ಯಾವುದೇ ಮಾಹಿತಿ ನೀಡಿಲ್ಲ. ಈ ಸುದ್ದಿ ಹರಿದಾಡುತ್ತಿರುವಾಗ್ಲೇ ಅವಿವಾ ಚೆಂದದ ಫೋಟೋ ಶೇರ್ ಮಾಡಿದ್ದಾರೆ.  ಪಿಂಕ್ ಕಲರ್​ ರೇಷ್ಮೆ ಸೀರೆಯುಟ್ಟು ಅಭಿ ಪತ್ನಿ ಅವಿವಾ ತಮ್ಮ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ. ಫೋಟೋಗಳನ್ನ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಕೆಲ ದಿನಗಳಿಂದ ಹೊಟ್ಟೆ ಕಾಣದಂತೆ ಅವಿವಾ ಫೋಟೋಗಳನ್ನು ಶೇರ್ ಮಾಡ್ತಿದ್ದು,...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳಿದ್ರಾ ವಿನೇಶ್ ಫೋಗಟ್? ಸಂಚಲನ ಸೃಷ್ಟಿಸಿದ ವಕೀಲ ಹರೀಶ್ ಸಾಳ್ವೆ ಹೇಳಿಕೆ – ಕಹಳೆ ನ್ಯೂಸ್

Vinesh Phogat: ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಿನೇಶ್ ಅವರ ವಿರುದ್ಧ ತೀರ್ಪು ನೀಡಿದಾಗ ಈ ನಿರ್ಧಾರವನ್ನು ಸ್ವಿಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಂದಾಗಿತ್ತು. ಆದರೆ ಈ ಬಗ್ಗೆ ವಿನೇಶ್ ಯಾವುದೇ ರೀತಿಯಾಗಿ ಆಸಕ್ತಿ ತೋರಲಿಲ್ಲ ಎಂದು ಹರೀಶ್ ಸಾಳ್ವೆ ಹೇಳಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಧಿಕ ತೂಕ ಹೊಂದಿದ್ದ ಕಾರಣಕ್ಕೆ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾಗಿದ್ದ ವಿನೇಶ್ ಫೋಗಟ್, ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಈ ಬಗ್ಗೆ ಮನವಿ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಕುಟುಂಬಕ್ಕೆ ಹೊಸ ಸದಸ್ಯೆ ; ದೀಪಜ್ಯೋತಿಗೆ ಮುತ್ತಿಡುವ ವಿಡಿಯೊ ಶೇರ್ ಮಾಡಿದ ಪ್ರಧಾನಿ – ಕಹಳೆ ನ್ಯೂಸ್

ದಿಸಿ ಹೂಮಾಲೆ ಹಾಕುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದು, ನಮ್ಮ ಗ್ರಂಥಗಳಲ್ಲಿ ಗಾವಃ ಸರ್ವಸುಖ ಪ್ರದಾಃ ಎಂದು ಹೇಳಲಾಗಿದೆ. ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿ ಕುಟುಂಬಕ್ಕೆ ಹೊಸ ಸದಸ್ಯರೊಬ್ಬರು ಮಂಗಳಕರ ಆಗಮನವಾಗಿದೆ. ಪ್ರಧಾನಿ ನಿವಾಸದಲ್ಲಿ ಪ್ರೀತಿಯ ತಾಯಿ ಹಸು ಹೊಸ ಕರುವಿಗೆ ಜನ್ಮ ನೀಡಿದ್ದು, ಹಣೆಯ ಮೇಲೆ ಬೆಳಕಿನ ಗುರುತು ಇದೆ. ಹಾಗಾಗಿ ಇದಕ್ಕೆ 'ದೀಪಜ್ಯೋತಿ' ಎಂದು ಹೆಸರಿಟ್ಟಿದ್ದೇನೆ ಎಂದಿದ್ದಾರೆ ಮೋದಿ.ದೆಹಲಿ ಸೆಪ್ಟೆಂಬರ್ 14: ಪ್ರಧಾನಿ ನರೇಂದ್ರ ಮೋದಿ  ಅವರು ಶನಿವಾರ...
1 166 167 168 169 170 321
Page 168 of 321