Monday, September 14, 2026

ರಾಷ್ಟ್ರೀಯ

ದೆಹಲಿಸುದ್ದಿ

ನಾಳೆ NEET-UG ಮರುಪರೀಕ್ಷೆ, ಇಂದು ಮೆಗಾ ಮಾಕ್‌ಡ್ರಿಲ್‌ : 15,000 ಅರೆಸೈನಿಕ ಸಿಬ್ಬಂದಿ ಪತ್ರಿಕೆ ರವಾನೆ -ಕಹಳೆ ನ್ಯೂಸ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶಾದ್ಯಂತ ಸಂಚಲನ ಮೂಡಿಸಿದ್ದ ನೀಟ್‌-ಯುಜಿ ಮರುಪರೀಕ್ಷೆ ನಾಳೆ (ಜೂ.21) ದೇಶದ 551 ನಗರಗಳಲ್ಲಿ ನಡೆಯಲಿದೆ. ಈ ಹಿನ್ನೆಲೆ ಇಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರಾಷ್ಟ್ರವ್ಯಾಪಿ ಮಾಕ್‌ ಡ್ರಿಲ್‌ ನಡೆಸಲಿದೆ. ನೀಟ್‌ ಪರೀಕ್ಷೆಗೆ ಇದುವರೆಗೂ ನೋಡಿರದ ರೀತಿಯ ಭದ್ರತಾ ವ್ಯವಸ್ಥೆಯನ್ನು ಎನ್‌ಟಿಎ ನಿಯೋಜಿಸಿದ್ದು, ಈ ಸಂಬಂಧ ಇಂದು ಅಣುಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ಪೂರ್ಣ ಪ್ರಮಾಣದ ಅಭ್ಯಾಸ ನಡೆಯಲಿದೆ. ಪ್ರಶ್ನೆಪತ್ರಿಕೆ...
ಜಿಲ್ಲೆಮುಂಬೈಸುದ್ದಿ

ನೀಟ್‌ ಪರೀಕ್ಷೆಗಾಗಿ ಪೋಕ್ಸೋ ಆರೋಪಿಗೆ ನಾಲ್ಕು ದಿನ ಬೇಲ್‌ -ಕಹಳೆ ನ್ಯೂಸ್

ಮುಂಬೈ: ಪೋಕ್ಸೋ ಪ್ರಕರಣದಲ್ಲಿ  ಜೈಲು ಸೇರಿದ್ದ 18ರ ಯುವಕನಿಗೆ ಜೂ.21 ರಂದು ನಿಗದಿಯಾಗಿರುವ ನೀಟ್ ಮರು ಪರೀಕ್ಷೆಗೆ  ಹಾಜರಾಗಲು ಮುಂಬೈನ ವಿಶೇಷ ಪೋಕ್ಸೋ ನ್ಯಾಯಾಲಯ ನಾಲ್ಕು ದಿನಗಳ ತಾತ್ಕಾಲಿಕ ಜಾಮೀನು ನೀಡಿದೆ. ಆರೋಪಿಯ ಜಾಮೀನು ಅರ್ಜಿಗೆ ಸಂತ್ರಸ್ತೆ ಯಾವುದೇ ಆಕ್ಷೇಪಣೆ ವ್ಯಕ್ತಪಡಿಸಿಲ್ಲ. ಇದರಿಂದ ಜಾಮೀನಿನಲ್ಲಿದ್ದಾಗ ಸಂತ್ರಸ್ತೆಯ ಕುಟುಂಬಕ್ಕೆ ಮಾನಹಾನಿ, ಬೆದರಿಕೆ ಹಾಕುವುದಿಲ್ಲ ಎಂಬ ಭರವಸೆ ಮೇಲೆ ವಿಶೇಷ ನ್ಯಾ.ಎಸ್ ಆರ್ ಶರ್ಮಾ ಅವರಿದ್ದ ಪೀಠ ಜಾಮೀನು ನೀಡಿ ಆದೇಶ ಹೊರಡಿಸಿದೆ....
ಬೆಂಗಳೂರುರಾಜ್ಯಸುದ್ದಿ

ನಾಟ್ಯ ಮಯೂರಿಯಾದ ನಿವೇದಿತಾ :ಮುದ್ದಾದ ನವಿಲಿಗೆ ಫ್ಯಾನ್ಸ್‌ ಫಿದಾ! – ಕಹಳೆ ನ್ಯೂಸ್

ಬೆಂಗಳೂರು : ರೀಲ್ಸ್‌ನಲ್ಲಿ ಸದಾ ಮಿಂಚುವ ನಿವೇದಿತಾ ಗೌಡ ಡ್ಯಾನ್ಸರ್ ಕಿಶನ್ ಜೊತೆ ರೀಲ್ಸ್ ಮಾಡಿದ್ದಾರೆ. ಹೇ…ನವಿಲೇ ಹಾಡಿಗೆ ಇಬ್ಬರೂ ಮಾದಕ ಹೆಜ್ಜೆ ಹಾಕಿದ್ದಾರೆ. ನವಿಲು ಗರಿ ಧರಿಸಿ ಸಖತ್ತಾಗಿ ಈ ಜೋಡಿ ಮಿಂಚಿದೆ. ಸರಳ, ಆಕರ್ಷಕ ಹೆಜ್ಜೆಯೊಂದಿಗೆ ರೀಲ್ಸ್ ಮಾಡಿರುವ ನಿವೇದಿತಾ ಗೌಡ ಹಾಗೂ ಕಿಶನ್ ಹಾಡಿನ ಥೀಮ್‌ನ್ನು ಉತ್ತಮವಾಗಿ ಬಳಸಿಕೊಂಡಿದ್ದಾರೆ. ನವಿಲುಗರಿ ಬಳಸಿಯೇ ನಿವೇದಿತಾ ಡ್ರೆಸ್‌ ಮಾಡಲಾಗಿದೆ. ಕಿಶನ್ ಅವರು ನವಿಲುಗರಿ ತೊಟ್ಟು ಸಕತ್‌ ಆಗಿ ಕಾಣಿಸಿಕೊಂಡಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ -ಕಹಳೆ ನ್ಯೂಸ್

ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌ ಅವರು ರಾಜ್ಯದ ಒಂದಿಲ್ಲೊಂದು ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವರಲ್ಲಿ ಪ್ರಾರ್ಥಿಸುತ್ತಾರೆ. ಅದೇ ರೀತಿ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಸಿಎಂ ಡಿ.ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರ ಜೊತೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ತೆರಳಿದ್ದಾರೆ. ಶುಕ್ರವಾರ (ಇಂದು) ಮುಂಜಾನೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘ಮೊಬೈಲ್’ ಕಸಿದು ಪರಾರಿಯಾಗುತ್ತಿದ್ದ ಕಳ್ಳನಿಗೆ ಹೃದಯಾಘಾತ ; ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಬೆಂಗಳೂರು: ನಗರದ ಕಬ್ಬನ್‌ಪೇಟೆ ಪ್ರದೇಶದಲ್ಲಿ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಕಳ್ಳನೊಬ್ಬ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನನ್ನು ಜುನೈದ್ ಎಂದು ಗುರುತಿಸಲಾಗಿದೆ. ಜುನೈದ್ ಸಾರ್ವಜನಿಕರೊಬ್ಬರ ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಸ್ಥಳೀಯರು ಕಳ್ಳನನ್ನು ಹಿಡಿಯಲು ಬೆನ್ನಟ್ಟಿದ್ದಾರೆ. ಜನರಿಂದ ತಪ್ಪಿಸಿಕೊಳ್ಳಲು ವೇಗವಾಗಿ ಓಡುತ್ತಿದ್ದ ಜುನೈದ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ಥಳದಲ್ಲಿದ್ದವರು ಹಾಗೂ ಪೊಲೀಸರು ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ....
ಬೆಂಗಳೂರುರಾಜ್ಯಸುದ್ದಿ

ಅಡ್ಡ ಮತದಾನ ಮಾಡಿದ ‘ಮೀರ್ ಸಾದಿಕ್’ಗಳಿಗೆ ಕ್ಷಮೆ ಇಲ್ಲ: ವಿಜಯೇಂದ್ರ ಆಕ್ರೋಶ -ಕಹಳೆ ನ್ಯೂಸ್

ಬೆಂಗಳೂರು: ಪರಿಷತ್‌ ಚುನಾವಣೆಯಲ್ಲಿ  ಅಡ್ಡ ಮತದಾನದ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಬಿಜೆಪಿ (BJP) ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಗುಡುಗಿದ್ದಾರೆ. ನಿನ್ನೆಯ ಫಲಿತಾಂಶ ಆಘಾತಕಾರಿಯಾಗಿದೆ ಎಂದ ವಿಜಯೇಂದ್ರ, ನಿನ್ನೆ ನಡೆದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಆರೇಳು ಜನ ಹಾಗೂ ಬಿಜೆಪಿಯಿಂದ ನಾಲ್ಕೈದು ಜನ ಅಡ್ಡ ಮತದಾನ ಮಾಡಿದ್ದಾರೆ. ಈ ಘಟನೆ ನಿಜಕ್ಕೂ...
ಬೆಂಗಳೂರುರಾಜ್ಯಸುದ್ದಿ

ಮೇಕೆದಾಟು ಯೋಜನೆಗೆ ವಿಜಯ್ ಎಂಟ್ರಿ: ತಮಿಳುನಾಡಿನ ಹೊಸ ಹೆಜ್ಜೆಗೆ ಸಿಎಂ ಡಿಕೆಶಿ ಖಡಕ್ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕನ್ನಡಿಗರ ಕನಸಿನ ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಗೆ  ಮರುಜೀವ ನೀಡಲು ಸಿಎಂ ಡಿ.ಕೆ. ಶಿವಕುಮಾರ್‌ ಭರ್ಜರಿ ಹೆಜ್ಜೆಯಿಟ್ಟಿದ್ದಾರೆ ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್  ಅವರೊಂದಿಗೆ ಈ ಕುರಿತು ಯಾವುದೇ ಕಟ್ಟುಪಾಡುಗಳಿಲ್ಲದೆ, ಯಾವುದೇ ಸಮಯದಲ್ಲಾದರೂ ನೇರ ಮಾತುಕತೆ ನಡೆಸಲು ತಾನು ಸಿದ್ಧ ಎಂದು ಡಿ.ಕೆ. ಶಿವಕುಮಾರ್ ಗುರುವಾರ ಬೆಂಗಳೂರಿನಲ್ಲಿ ಬಿಗ್ ಸ್ಟೇಟ್‌ಮೆಂಟ್ ಕೊಟ್ಟಿದ್ದಾರೆ. ಇಬ್ಬರು ಸಿಎಂಗಳ ನಡುವಿನ ಈ...
ಬೆಂಗಳೂರುರಾಜ್ಯಸುದ್ದಿ

ಮೇಕೆದಾಟು ಯೋಜನೆಗೆ ವಿಜಯ್ ಎಂಟ್ರಿ: ತಮಿಳುನಾಡಿನ ಹೊಸ ಹೆಜ್ಜೆಗೆ ಸಿಎಂ ಡಿಕೆಶಿ ಖಡಕ್ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕನ್ನಡಿಗರ ಕನಸಿನ ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಗೆ  ಮರುಜೀವ ನೀಡಲು ಸಿಎಂ ಡಿ.ಕೆ. ಶಿವಕುಮಾರ್‌ ಭರ್ಜರಿ ಹೆಜ್ಜೆಯಿಟ್ಟಿದ್ದಾರೆ ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್  ಅವರೊಂದಿಗೆ ಈ ಕುರಿತು ಯಾವುದೇ ಕಟ್ಟುಪಾಡುಗಳಿಲ್ಲದೆ, ಯಾವುದೇ ಸಮಯದಲ್ಲಾದರೂ ನೇರ ಮಾತುಕತೆ ನಡೆಸಲು ತಾನು ಸಿದ್ಧ ಎಂದು ಡಿ.ಕೆ. ಶಿವಕುಮಾರ್ ಗುರುವಾರ ಬೆಂಗಳೂರಿನಲ್ಲಿ ಬಿಗ್ ಸ್ಟೇಟ್‌ಮೆಂಟ್ ಕೊಟ್ಟಿದ್ದಾರೆ. ಇಬ್ಬರು ಸಿಎಂಗಳ ನಡುವಿನ ಈ...
1 16 17 18 19 20 364
Page 18 of 364