ಡಿಕೆ ಸರ್ಕಾರದಲ್ಲಿ ಸಂಪುಟ ಕಸರತ್ತು : ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ ಸಿಎಂ – ಕಹಳೆ ನ್ಯೂಸ್
ಬೆಂಗಳೂರು: ಕಾಂಗ್ರೆಸ್ ಸಚಿವರ ಖಾತೆ ಖ್ಯಾತೆ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೈಕಮಾಂಡ್ ಭೇಟಿಗಾಗಿ ಎರಡು ದಿನಗಳ ದೆಹಲಿಗೆ (Delhi) ತೆರಳಿದ್ದಾರೆ. ಖಾತೆ ಕುರಿತಂತೆ ಕೆಲವು ಸಚಿವರ ಅಸಮಾಧಾನದ ನಡುವೆಯೂ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ವಿಷಯಗಳ ಕುರಿತು ಹೈಕಮಾಂಡ್ ಜೊತೆ ಚರ್ಚಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ನೀತಿ ಆಯೋಗದ...







