Saturday, March 21, 2026

ರಾಷ್ಟ್ರೀಯ

ಕ್ರೀಡೆಬೆಂಗಳೂರುಸುದ್ದಿ

ಬೆಂಗಳೂರು: ಸಿ.ಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಕಂಬಳಕ್ಕೆ ಆಹ್ವಾನ ನೀಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು: ನ.25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12 ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳಕ್ಕೆ ಮುಖ್ಯಮಂತ್ರಿಯವರಿಗೆ ಆಹ್ವಾನವನ್ನು ನೀಡಿದರು. ಮುಖ್ಯಮಂತ್ರಿಯನ್ನು...
ಅಂತಾರಾಷ್ಟ್ರೀಯಕ್ರೈಮ್ರಾಷ್ಟ್ರೀಯಸುದ್ದಿ

ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಶಾಹಿದ್‌ ಲತೀಫ್‌ಗೆ ಗುಂಡಿಕ್ಕಿ ಹತ್ಯೆ – ಕಹಳೆ ನ್ಯೂಸ್

ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಹಾಗೂ ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ ಪಾಕಿಸ್ತಾನದಲ್ಲಿ ಹತನಾಗಿದ್ದಾನೆ. ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಇಂದು ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಲತೀಫ್‌ ಸಾವನ್ನಪ್ಪಿದ್ದಾನೆ. 41 ವರ್ಷದ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಸದಸ್ಯ. 2016ರ ಜನವರಿ 2ರಂದು ನಡೆದ ಪಠಾಣ್‌ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದವನು. ಲತೀಫ್ ಸಿಯಾಲ್‌ಕೋಟ್‌ನಿಂದ ದಾಳಿಯನ್ನು ಸಂಘಟಿಸಿದ್ದು ಮಾತ್ರವಲ್ಲದೆ ಅದನ್ನು ಕಾರ್ಯಗತಗೊಳಿಸಲು ನಾಲ್ಕು ಜೆಇಎಂ ಭಯೋತ್ಪಾದಕರನ್ನು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಆಂಡ್ ಗ್ಯಾಂಗ್ ಗೆ ಮುಳುವಾಗುತ್ತಾ ನಿರಂತರ ನ್ಯಾಯಾಂಗ ನಿಂದನೆ, ಕಾನೂನು ಉಲ್ಲಂಘನೆಯ ಭಾಷಣ..!? ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿನಲ್ಲಿ ಮತ್ತೊಂದು ಆರ್ಜಿ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಲಯದ ಆದೇಶದ ಉಲ್ಲಂಘಿಸಿ, ನಿರಂತರ ನ್ಯಾಯಲಯದ ತೀರ್ಪಿನ ವಿರುದ್ಧ ಭಾಷಣ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಆಂಡ್ ಗ್ಯಾಂಗ್ ಗೆ ಹೈಕೋರ್ಟ್ ಹಾಗೂ ಸಿಟಿ ಸಿವಿಲ್ ಕೋರ್ಟ್‌ ಈ ಮೊದಲೇ ಎಚ್ಚರಿಕೆ ನೀಡಿತ್ತು, ಆದರೆ, ಅದನ್ನೂ ಮೀರಿ ಭಾಷಣ ಮಾಡುತ್ತಿರುವ ತಿಮರೋಡಿ ಆಂಡ್ ಗ್ಯಾಂಗ್ ಗೆ ಇದೀಗ ಬಹುದೊಡ್ಡ ಸಂಕಷ್ಟ ಎದುರಾಗುವ ಸಾದ್ಯತೆ ದಟ್ಟವಾಗಿದೆ. ಇಂದು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನ್ಯಾಯಾಂಗ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಗೂಂಡಾ ಕಾಯ್ದೆಯಡಿ ಸರ್ಕಾರ ಅಂದರ್ ಮಾಡಿದ್ದ ಪುನೀತ್ ಕೆರೆಹಳ್ಳಿ‌ ಬಾಹರ್..!! ಕೈ ಸರಕಾರದ ನಡೆಯನ್ನು ‌ನ್ಯಾಯಾಲಯದಲ್ಲಿ ಪ್ರಶ್ನಿಸಿ, ನ್ಯಾಯ ಎತ್ತಿಹಿಡಿದ ಹೈಕೋರ್ಟ್ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್..!! – ಕಹಳೆ ನ್ಯೂಸ್

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ‌ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ‌ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು....
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ನ್ಯಾಯಾಂಗ ನಿಂದನೆ‌ ಅರ್ಜಿ ವಿಚಾರಣೆ ; ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ – ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ನೋಟೀಸ್ ಜಾರಿ ಮಾಡಲು ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ವಿರುದ್ಧ ತಿಮರೋಡಿಯವರ ಸಂಬಂಧಿ ಜಯಕರ್ ಶೆಟ್ಟಿ ಎನ್ನುವವರು ಸಲ್ಲಿಸಿದ ನ್ಯಾಯಂಗ ನಿಂದನೆ ಅರ್ಜಿ CCC. No. 304/2020 ಇಂದು ಹೈಕೋರ್ಟಿನ ಮೂರನೇ ಹಾಲ್ ನಲ್ಲಿ ವಿಚಾರಣೆ ನಿಗಧಿಯಾಗಿತ್ತು. ಈ ಕುರಿತ ವಾದ ಆಲಿಸಿದ ನ್ಯಾ. ದಿನೇಶ್ ಕುಮಾರ್ ಹಾಗೂ ನ್ಯಾ. ಟಿಜಿ ಶಿವಶಂಕರೇ ಗೌಡ ಒಳಗೊಂಡ ವಿಭಾಗಿಯ ನ್ಯಾಯಪೀಠ ಮಂಗಳೂರು ಪೋಲೀಸ್ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ 21 09 2023 ರ...
ರಾಷ್ಟ್ರೀಯಸುದ್ದಿ

ನಾಳೆಯಿಂದ ಪುಣೆಯಲ್ಲಿ ಆರ್‌ಎಸ್‌ಎಸ್‌ ಸಮನ್ವಯ ಸಮಿತಿ ಸಭೆ ; ವಕ್ತಾರ ಸುನೀಲ್‌ ಅಂಬೇಕರ್‌ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಪುಣೆ: ಆರ್‌ಎಸ್‌ಎಸ್‌ನ ಸಮನ್ವಯ ಸಮಿತಿ ಸಭೆ ಪುಣೆಯಲ್ಲಿ ಸೆ.15ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಅದರಲ್ಲಿ ಸಂಘಟನೆಯ 36 ವಿಭಾಗಗಳ 266 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ವಕ್ತಾರ ಸುನೀಲ್‌ ಅಂಬೇಕರ್‌ ಬುಧವಾರ ತಿಳಿಸಿದ್ದಾರೆ. ದೇಶದಲ್ಲಿ ಸದ್ಯ ಇರುವ ಪರಿಸ್ಥಿತಿಯ ಬಗ್ಗೆ ನಾಯಕರು ಪರಾಮರ್ಶೆ ನಡೆಸಲಿದ್ದಾರೆ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಕೂಡ ಭಾಗವಹಿಸಲಿದ್ದಾರೆ ಎಂದರು. ವರ್ಷಾಂತ್ಯದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ, ಮುಂದಿನ ವರ್ಷದ ಏಪ್ರಿಲ್‌-ಮೇನಲ್ಲಿ ನಡೆಯಲಿರುವ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಉದ್ಯಮಿ ಗೋವಿಂದ ಬಾಬು ಪೂಜಾರಿಯವಗೆ ಕೋಟ್ಯಂತರ ರೂ. ವಂಚಿಸಿದ ಆರೋಪ ; ‘ಚೈತ್ರಾ ಕುಂದಾಪುರ’ ಸೇರಿ 6 ಆರೋಪಿಗಳು 10 ದಿನ ‘ಸಿಸಿಬಿ’ ಕಸ್ಟಡಿಗೆ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ ನನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು, ಆರೋಪಿಗಳನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು,...
ರಾಷ್ಟ್ರೀಯಸುದ್ದಿ

ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ; ಸಿಬ್ಬಂದಿಗೆ ಹೊಸ ಸಮವಸ್ತ್ರ? – ಕಹಳೆ ನ್ಯೂಸ್

ನವದೆಹಲಿ, ಸೆಪ್ಟೆಂಬರ್ 13; ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವು ಸೆಪ್ಟೆಂಬರ್ 18ರಂದು ಆರಂಭವಾಗಲಿದೆ. ಈ ವಿಶೇಷ ಅಧಿವೇಶನ ಏಕೆ ಕರೆಯಲಾಗಿದೆ? ಎಂಬ ಗುಟ್ಟನ್ನು ಕೇಂದ್ರ ಸರ್ಕಾರ ಇನ್ನೂ ಬಿಟ್ಟುಕೊಟ್ಟಿಲ್ಲ. ವಿಶೇಷ ಅಧಿವೇಶನ ದೇಶದಾದ್ಯಂತ ಕುತೂಹಲ ಹುಟ್ಟು ಹಾಕಿದೆ.   ಪ್ರಶ್ನೋತ್ತರ ಸಮಯ ಅಥವಾ ಖಾಸಗಿ ಮಸೂದೆಯ ಮಂಡನೆ ಇಲ್ಲದೇ ಸಂಸತ್ ವಿಶೇಷ ಅಧಿವೇಶನ ಸೆಪ್ಟೆಂಬರ್ 18ರ ಸೋಮವಾರದಿಂದ 22ರ ಶುಕ್ರವಾರದ ತನಕ ನಡೆಯಲಿದೆ. ಈಗಾಗಲೇ ಈ ಕುರಿತು ಅಧಿಸೂಚನೆ...
1 211 212 213 214 215 321
Page 213 of 321