Monday, September 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಸಿಎಂ ಆದ ಮೊದಲ ದಿನವೇ ಸಚಿವರಿಗೆ ಡಿಕೆ ಎಚ್ಚರಿಕೆ -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಯಾದ ಬೆನ್ನಲ್ಲೇ ಸಚಿವರ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, “ನಾನು ಯಾವ ಮಂತ್ರಿಗಳನ್ನೂ ಸುಮ್ಮನೆ ಬಿಡುವುದಿಲ್ಲ. ಎಲ್ಲರೂ 24/7 ರೀತಿ ಸಕ್ರಿಯವಾಗಿ ಕೆಲಸ ಮಾಡಬೇಕು” ಎಂದು ಖಡಕ್ ಆಗಿ...
ಬೆಂಗಳೂರುರಾಜ್ಯಸುದ್ದಿ

ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ : ವಿಚ್ಛೇದನಕ್ಕೆ ಮೊರೆ ಹೋದ ದಂಪತಿ -ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್  ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ. ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ  ಮೂಲದ ಸುಮಂತ್ ಬಿಲ್ಲವ...
ಬೆಂಗಳೂರುರಾಜ್ಯ

ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ (DCM) ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಬಿದ್ದಿದೆ....
ಬೆಂಗಳೂರುರಾಜ್ಯಸುದ್ದಿ

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ -ಕಹಳೆ ನ್ಯೂಸ್

ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್  ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.  ಸಂವಿಧಾನ ಪುಸ್ತಕ ಹಿಡಿದ  ಡಿಕೆ ಶಿವಕುಮಾರ್‌ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ...
ದೆಹಲಿರಾಜ್ಯಸುದ್ದಿ

ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ : ವಿದೇಶಿಯರು ಸೇರಿ 21 ಮಂದಿ ಸಾವು -ಕಹಳೆ ನ್ಯೂಸ್

ನವದೆಹಲಿ: ದಕ್ಷಿಣ ದೆಹಲಿಯ ಮಾಳ್ವಿಯಾ ನಗರದಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ಭಾರೀ ಬೆಂಕಿ ಅವಘಡ  ಸಂಭವಿಸಿದೆ. ಪರಿಣಾಮ ವಿದೇಶಿಯರು ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂದು (ಜೂ.3) ಬೆಳಿಗ್ಗೆ8:50ರ ಸುಮಾರಿಗೆ ರೆಸ್ಟೋರೆಂಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಲ್ಲಿದ್ದವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಕೆಲವರು ವಿದೇಶಿಯರಾಗಿದ್ದು, ಮಧ್ಯ...
ಬೆಂಗಳೂರುರಾಜ್ಯಸುದ್ದಿ

ಬಿಎಸ್‌ವೈ ನಿವಾಸಕ್ಕೆ ಡಿಕೆಶಿ ಭೇಟಿ : ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ – ಕಹಳೆ ನ್ಯೂಸ್

ಬೆಂಗಳೂರು: ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ಯಶಸ್ವಿಯಾಗಿ ನಡೆಸಲು ಮತ್ತು...
ಬೆಂಗಳೂರುರಾಜ್ಯಸುದ್ದಿ

ಬಿಎಸ್‌ವೈ ನಿವಾಸಕ್ಕೆ ಭೇಟಿ : ಕಾರ್ಯಕ್ರಮಕ್ಕೆ ಬರುವಂತೆ ಡಿಕೆಶಿ ಆಹ್ವಾನ – ಕಹಳೆ ನ್ಯೂಸ್

ಬೆಂಗಳೂರು: ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು...
ಬೆಂಗಳೂರುರಾಜ್ಯಸುದ್ದಿ

ಡಿಕೆಶಿ ಕ್ಯಾಬಿನೆಟ್‌ನಲ್ಲಿ ಪರಮೇಶ್ವರ್ ಏಕೈಕ ಡಿಸಿಎಂ : ಸಿದ್ದರಾಮಯ್ಯ ಪಟ್ಟಿಗೆ ಮಣಿದ ಹೈಕಮಾಂಡ್ -ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಜೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ನೀಡುವುದು ಈಗ ಬಹುತೇಕ ಖಚಿತವಾಗಿದೆ. ಆರಂಭದಲ್ಲಿ ಕೇವಲ ಮುಖ್ಯಮಂತ್ರಿ ಹುದ್ದೆಯನ್ನಷ್ಟೇ ಸೃಷ್ಟಿಸಲು ಯೋಚಿಸಿದ್ದ ಕಾಂಗ್ರೆಸ್ (Congress) ಹೈಕಮಾಂಡ್ ಸುದೀರ್ಘ ಚರ್ಚೆಗಳ ನಂತರ ಪಕ್ಷದ ಒಗ್ಗಟ್ಟು ಮತ್ತು ಪ್ರಮುಖ ಸಮುದಾಯಗಳ ಪ್ರಾತಿನಿಧ್ಯವನ್ನು ಬ್ಯಾಲೆನ್ಸ್ ಮಾಡಲು ಕೊನೆಗೂ ‘ಡಿಸಿಎಂ’ ಸೂತ್ರಕ್ಕೆ...
1 21 22 23 24 25 364
Page 23 of 364