Wednesday, March 18, 2026

ರಾಷ್ಟ್ರೀಯ

ಅಂತಾರಾಷ್ಟ್ರೀಯಆರೋಗ್ಯರಾಷ್ಟ್ರೀಯಸುದ್ದಿ

ಚೀನಾ, ಜಪಾನ್, ಥೈಲ್ಯಾಂಡ್, ಸಿಂಗಾಪುರ್ ಸೇರಿ 6 ರಾಷ್ಟ್ರಗಳಿಂದ ಬರುವ ಪ್ರಯಾಣಿಕರಿಗೆ ‘RT-PCR’ ಕಡ್ಡಾಯ : ಅರೋಗ್ಯ ಸಚಿವಾಲಯದಿಂದ ಹೊಸ ನಿಯಮ ಪ್ರಕಟ! – ಕಹಳೆ ನ್ಯೂಸ್

ದೇಶದಲ್ಲಿ ಕೊರೋನಾ ಆತಂಕ ಮನೆ ಮಾಡಿದ್ದೂ, ಈ ಹಿನ್ನೆಲೆ ಕೇಂದ್ರ ಸರಕಾರ ಹೊಸ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಿದ್ದು, ಇದರ ಪ್ರಕಾರ ಕೋವಿಡ್​​ನಿಂದ ಹೆಚ್ಚು ಪೀಡಿತವಾಗಿರುವ 6 ದೇಶಗಳಿಂದ ಭಾರತಕ್ಕೆ ಬರುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಆರ್‌ಟಿ-ಪಿಸಿಆರ್ (RT-PCR negative) ಋಣಾತ್ಮಕ ವರದಿಯನ್ನು ವಿಮಾನಗಳನ್ನು ಬೋರ್ಡಿಂಗ್ ಮಾಡುವ 72 ಗಂಟೆಗಳ ಮೊದಲು ಅಪ್‌ಲೋಡ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಚೀನಾ, ದಕ್ಷಿಣ ಕೊರಿಯಾ, ಜಪಾನ್, ಥೈಲ್ಯಾಂಡ್, ಹಾಂಗ್​​ಕಾಂಗ್ ಮತ್ತು ಸಿಂಗಾಪುರ್ ಮೊದಲಾದ ದೇಶದಿಂದ ಭಾರತಕ್ಕೆ...
ಬೆಂಗಳೂರುರಾಜ್ಯಸುದ್ದಿ

ಅಡಕೆ ಬೆಳೆಗೆ ಇನ್ನು ಮುಂದೆ ಭವಿಷ್ಯವಿಲ್ಲ.! ಸರ್ಕಾರ ಜಾಗೃತಿ ಮೂಡಿಸುವುದು ಒಳ್ಳೆಯದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್ 

ಬೆಳಗಾವಿ: ಅಡಕೆ ಬೆಳೆಗೆ ಇನ್ನು ಮುಂದೆ ಭವಿಷ್ಯವಿಲ್ಲ. ಆದ್ದರಿಂದ ಈ ಬಗ್ಗೆ ಸರ್ಕಾರ ಜಾಗೃತಿ ಮೂಡಿಸುವುದು ಒಳ್ಳೆಯದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅಡಕೆ ಬೆಳೆ ಬಗ್ಗೆ ಚರ್ಚೆ ನಡೆಯುವ ಹೊತ್ತಿನಲ್ಲಿ ಮಧ್ಯಪ್ರವೇಶಿಸಿದ ಸಚಿವರು, ಆಂಧ್ರಪ್ರದೇಶದಲ್ಲಿ 2 ಲಕ್ಷ ಹೆಕ್ಟೇರ್​ನಲ್ಲಿ ಅಡಕೆ ಹಾಕಲಾಗಿದೆ. ಬಯಲು ಸೀಮೆಯಲ್ಲಿ ಅಡಕೆ ಕೃಷಿ ವ್ಯಾಪಿಸಿಕೊಳ್ಳುತ್ತಿದೆ. ವರ್ಷದಲ್ಲಿ 1 ಕೋಟಿ ಅಡಕೆ ಸಸಿ ನರ್ಸರಿಗಳಲ್ಲಿ ಖಾಲಿಯಾಗಿವೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಇನ್ನು 5-10 ವರ್ಷದಲ್ಲಿ...
ಕ್ರೈಮ್ರಾಷ್ಟ್ರೀಯಸುದ್ದಿ

​ಜಮ್ಮು ಮತ್ತು ಕಾಶ್ಮೀರದ ಸಿದ್ರಾದಲ್ಲಿ ಟ್ರಕ್​ನಲ್ಲಿ ಅಡಗಿದ್ದ ಮೂವರು ಜಿಹಾದಿ ಭಯೋತ್ಪಾದಕರ ಎನ್​ಕೌಂಟರ್ – ಕಹಳೆ ನ್ಯೂಸ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಿದ್ರಾದಲ್ಲಿ ಅಡಗಿಕೊಂಡಿದ್ದ ಮೂವರು ಭಯೋತ್ಪಾದಕರನ್ನು ಭಾರತೀಯ ಭದ್ರತಾಪಡೆ ಎನ್​ಕೌಂಟರ್​ ಮಾಡಿದೆ. ಸಿದ್ರಾದಲ್ಲಿ ಬುಧವಾರ ಬೆಳಗ್ಗೆ ಅನುಮಾನಾಸ್ಪದವಾಗಿ ಚಲನೆ ಮಾಡುತ್ತಿದ್ದ ಟ್ರಕ್​ ಅನ್ನು ಚೆಕ್​ಪೋಸ್ಟ್​ ಬಳಿ ಭದ್ರತಾ ಪಡೆ ತಡೆದಿದ್ದು, ವಾಹನ ತಪಾಸಣೆ ವೇಳೆ ಚಾಲಕ ಪರಾರಿಯಾಗಿದ್ದಾನೆ. ಟ್ರಕ್​ನಲ್ಲಿದ್ದ ಮೂವರು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾಪಡೆಯೂ ಪ್ರತಿ ದಾಳಿ ಮಾಡಿದೆ. ಮಿಂಚಿನ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನಾಪಡೆ, ಮೂವರು ಉಗ್ರರನ್ನು ಹೊಡೆದುರುಳಿಸಿದೆ ಜಮ್ಮು-ಕಾಶ್ಮೀರದ ಎಡಿಜಿಪಿ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕೋವಿಡ್ ಆತಂಕ – ಶಾಲೆ, ಕಾಲೇಜು, ಸಿನಿಮಾ ಮಂದಿರ, ಬಸ್, ರೈಲ್ವೇ, ವಿಮಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ ; ಎರಡು ಡೋಸ್ ಲಸಿಕೆ ಕಡ್ಡಾಯ – ಕಹಳೆ ನ್ಯೂಸ್

ಬೆಂಗಳೂರು/ ಬೆಳಗಾವಿ, ಡಿ 26  ಚೀನಾ, ಅಮೆರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಗೈಡ್‌ಲೈನ್ಸ್ ಪ್ರಕಟಿಸಿದೆ. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್‍. ಅಶೋಕ್, ಶಾಲೆ, ಕಾಲೇಜು, ಸಿನಿಮಾ ಮಂದಿರ, ಬಸ್, ರೈಲ್ವೇ, ವಿಮಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಲೆ, ಕಾಲೇಜು ತರಗತಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶಿಸುವ...
ಕ್ರೈಮ್ರಾಷ್ಟ್ರೀಯಸುದ್ದಿ

ಮತ್ತೊಂದು ಲವ್‌ಜಿಹಾದ್ | ಮುಸ್ಲಿಂ ಯುವಕನೊಂದಿಗೆ ಓಡಿ ಹೋಗಿ ಮದುವೆಯಾಗಿ, ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ಹಿಂದೂ ಹುಡುಗಿ ಉಮಾ ಶರ್ಮಾಳನ್ನು ಕ್ರೂರವಾಗಿ ಥಳಿಸಿ, ವಿದ್ಯುತ್ ಶಾಕ್ ಕೊಟ್ಟು ಬೆಡ್‌ರೂಮಲ್ಲೇ ಹೂತು ಹಾಕಿದ ವಾಸಿ ಅಹ್ಮದ್.! – ಕಹಳೆ ನ್ಯೂಸ್

ಉತ್ತರಪ್ರದೇಶ: ಹಿಂದೂ ಹುಡುಗಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಓಡಿ ಹೋಗಿ ಮದುವೆಯಾಗಿದ್ದಳು. ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಳು. ಹಿಂದೂ ಧರ್ಮದಿಂದ ಮತಾಂತರವಾಗಿದ್ದ ಉಮಾ ಶರ್ಮಾಳನ್ನು ಆಕೆಯ ಪತಿ ವಾಸಿ ಅಹ್ಮದ್ ಕೊಲೆ ಮಾಡಿ, ಮೃತದೇಹವನ್ನು ಮಣ್ಣಿನಡಿಯಲ್ಲಿ ಹೂತು ಹಾಕಿದ್ದಾನೆ. ಉಮಾ ಶರ್ಮಾ ಹಾಗೂ ವಾಸಿಮ್ ಅಹ್ಮದ್ ಮದುವೆಯಾಗಿ ಏಳು ವರ್ಷಗಳೇ ಕಳೆದಿತ್ತು. ದಂಪತಿಗೆ ಈಗಾಗಲೇ ಇಬ್ಬರು ಗಂಡು ಮಕ್ಕಳಿದ್ದಾರೆ. ಈ ನಡುವೆ ಮನಸ್ಥಾಪ ಉಂಟಾಗಿ ಮನೆಯಲ್ಲಿ ದಂಪತಿಗಳು ದಿನವೂ ಜಗಳ ಮಾಡುತ್ತಿದ್ದರು. ಇದೇ...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕ್ರಿಸ್ಟ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಚಾನ್ ಎಂಟರ್ ಪ್ರೈಸಸ್‍ನಲ್ಲಿ ಭರ್ಜರಿ ಆಫರ್..! – ಕಹಳೆ ನ್ಯೂಸ್

ಚಾನ್ ಎಂಟರ್ ಪ್ರೈಸಸ್ ನಿಂತಿಕಲ್ಲಿನ ಅರೆಂಬಿ ಕಾಂಪ್ಲೆಕ್ಸ್ ನಲ್ಲಿರೋ ಈ ಸಾಪ್ ಇದೀಗ ಕ್ರಿಸ್ಟ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗಾಗಿ ಭರ್ಜರಿ ಆಫರ್ ಗಳನ್ನು ನೀಡ್ತಾ ಇದೆ. ಪ್ರತಿ ಖರೀದಿಯ ಮೇಲೆ ಭರ್ಜರಿ ಉಡುಗೊರೆಗಳನ್ನು ಗೆಲ್ಲುವ ಸದಾವಕಾಶ. ಮೊದಲ 25 ಅದೃಷ್ಟವಂತರಿಗೆ ಸ್ಮಾರ್ಟನ್ ಬ್ರಾಂಡೆಡ್ ಟಿ ಶರ್ಟ್ ಪಡೆದುಕೊಳ್ಳುವ ಅವಕಾಶವನ್ನು ಸಂಸ್ಥೆ ನೀಡ್ತಾ ಇದೆ. ಇನ್ನು 32ಸಾವಿರ ರೂ ವೆಚ್ಚದ 200ಎಲ್‍ಪಿಡಿ ಸೋಲಾರ್ ಕೇವಲ 25,999ಕ್ಕೆ ಪಡೆಯಬಹುದು. ಜೊತೆಗೆ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಸ್ಟಾರ್ ನಟಿ ತುನಿಷಾ ಶರ್ಮಾ ಸಾವು ಲವ್ ಜಿಹಾದ್ ; ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಅರೆಸ್ಟ್‌!- ಕಹಳೆ ನ್ಯೂಸ್

ಮುಂಬೈ, ಡಿ. 26 : ಮಹಾರಾಷ್ಟ್ರದ ನಟಿ ತುನಿಷಾ ಆತ್ಮಹತ್ಯೆ ಹೈ ಪ್ರೊಫೈಲ್ ಪ್ರಕರಣಕ್ಕೆ ಭಾರತೀಯ ಜನತಾ ಪಕ್ಷದ ಶಾಸಕ ರಾಮ್ ಕದಮ್ ಭಾನುವಾರ ಲವ್ ಜಿಹಾದ್ ಎಂಬ ತಿರುವು ನೀಡಿದ್ದಾರೆ. ಹಿಂದಿ ಕಿರುತೆರೆ ಮತ್ತು ಸಿನಿಮಾ ನಟಿ ತುನಿಷಾ ಶರ್ಮಾ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಎಂಬಲ್ಲಿ ಟಿವಿ ಕಾರ್ಯಕ್ರಮವೊಂದರ ಸೆಟ್‌ನಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಅವರನ್ನು...
ಕ್ರೈಮ್ಬೆಂಗಳೂರುಸುದ್ದಿಹಾಸನ

ವಿದ್ಯಾರ್ಥಿನಿಗೆ ಕಿಸ್ ಕೊಟ್ಟು ಯಾರಿಗೂ ಹೇಳ್ಬೇಡ ಎಂದ ಶಿಕ್ಷಕ ; ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕನ ವಿರುದ್ಧ ಕೇಸ್ – ಕಹಳೆ ನ್ಯೂಸ್

ಚಿಕ್ಕೋಡಿ: ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯ (Private Educational Institution) ಪ್ರೌಢ ಶಾಲೆಯ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕನೊಬ್ಬ (Teacher) ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಖಾಸಗಿ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ಶಿಕ್ಷಕ ಬಿ.ಆರ್. ಬಾಡಕರ 10ನೇ ತರಗತಿಯ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ವಿದ್ಯಾರ್ಥಿನಿ...
1 234 235 236 237 238 320
Page 236 of 320