Tuesday, March 17, 2026

ರಾಷ್ಟ್ರೀಯ

ರಾಜಕೀಯರಾಷ್ಟ್ರೀಯಸುದ್ದಿ

ದೀಪಾವಳಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಸಿಕ್ತು ಬಂಪರ್ ಆಫರ್ – 75,000 ಯುವಕರಿಗೆ ಉದ್ಯೋಗ – ಕಹಳೆ ನ್ಯೂಸ್

ನವದೆಹಲಿ: ಈ ವರ್ಷದ ದೀಪಾವಳಿಗೆ (Diwali) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಂಪರ್ ಆಫರ್ ನೀಡಿದ್ದು, ದೇಶಾದ್ಯಂತ 75,000 ಯುವಕರಿಗೆ ಉದ್ಯೋಗವನ್ನು (Job) ಉಡುಗೊರೆಯಾಗಿ (Gift) ನೀಡಲಿದ್ದಾರೆ ಎಂದು ವರದಿ ತಿಳಿಸಿದೆ. ದೀಪಾವಳಿಗೆ ಎರಡು ದಿನ ಮೊದಲು ಅಂದರೆ ಶನಿವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಯುವಕರೊಂದಿಗೆ ಮೋದಿ ಸಂವಾದ ನಡೆಸಲಿದ್ದಾರೆ. ಈ ವೇಳೆ ಉದ್ಯೋಗದ ಪತ್ರವನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ನಗರಗಳಿಂದ ಕೇಂದ್ರ ಸಚಿವರು...
ಕ್ರೈಮ್ರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ನಿಷೇಧಿತ ಪಿಎಫ್‍ಐ (PFI) ಸಂಘಟನೆಯಿಂದ ಅಯೋಧ್ಯೆ ರಾಮಮಂದಿರ ಧ್ವಂಸಕ್ಕೆ PFI ಸ್ಕೆಚ್ – 2047ರ ವೇಳೆಗೆ ವೇಳೆಗೆ ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡಲು ಹುನ್ನಾರ ; ಭಯೋತ್ಪಾದಕ ನಿಗ್ರಹ ದಳದಿಂದ ಸ್ಫೋಟಕ ವಿಚಾರಗಳು ಬಯಲು – ಕಹಳೆ ನ್ಯೂಸ್

ಮುಂಬೈ: ನಿಷೇಧಿತ ಪಿಎಫ್‍ಐ (PFI) ಸಂಘಟನೆ ಕುರಿತಂತೆ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗುತ್ತಿವೆ. ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿರುವ ರಾಮಮಂದಿರವನ್ನು (Ram Mandir) ಧ್ವಂಸ ಮಾಡಲು ಪಿಎಫ್‍ಐ ಷಡ್ಯಂತ್ರ ರೂಪಿಸಿತ್ತು ಎಂಬುದನ್ನು ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಬಹಿರಂಗಪಡಿಸಿದೆ. ರಾಮಮಂದಿರ ಧ್ವಂಸ ಮಾಡಿ ಅದರ ಜಾಗದಲ್ಲಿ ಬಾಬ್ರಿ ಮಸೀದಿ (Babri Masjid) ನಿರ್ಮಿಸಲು ಪಿಎಫ್‍ಐ ಪ್ಲಾನ್ ಮಾಡಿತ್ತು. ಅಷ್ಟೇ ಅಲ್ಲದೇ 2047ರ ವೇಳೆಗೆ ವೇಳೆಗೆ ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡಲು ಅವರು...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಕಾಂತಾರಾ ಸಿನಿಮಾಕ್ಕೆ ಕರಾವಳಿಯ ಬೆಡಗಿ ಟಾಲಿವುಡ್​ ನಟಿ ಅನುಷ್ಕಾ ಶೆಟ್ಟಿ ಮೆಚ್ಚುಗೆ – ಕಹಳೆ ನ್ಯೂಸ್

ಬೆಂಗಳೂರು, ಅ 16: ಕನ್ನಡದ ಕಾಂತಾರ ಸಿನಿಮಾ ದೇಶದಾದ್ಯಂತ ಅದ್ದೂರಿಯಾಗಿ ಯಶಸ್ಸು ಕಂಡಿದ್ದು, ಈ ಚಿತ್ರ ನೋಡಿದವರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಾವಳಿಯ ಬೆಡಗಿ ಟಾಲಿವುಡ್​ ನಟಿ ಅನುಷ್ಕಾ ಶೆಟ್ಟಿ ಅವರಿಗೂ ಈ ಸಿನಿಮಾ ಇಷ್ಟ ಆಗಿದ್ದು, ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಮೊದಲು ಕನ್ನಡದಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ಬಳಿಕ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿಯೂ ತೆರೆಕಂಡಿದ್ದು, ಪರಭಾಷೆಯ ನಟರು ಕೂಡ ಕಾಂತಾರ’ ನೋಡಿ ಮೆಚ್ಚಿಕೊಂಡಿದ್ದಾರೆ. https://www.facebook.com/plugins/post.php?href=https%3A%2F%2Fwww.facebook.com%2FAnushkaShetty%2Fposts%2Fpfbid034C9C6uTxhYfCBWoDZKVrDxsaWeeZ2CUyS6r2Jv9PkzutU7vzrF5Him5rJguLuNz9l&show_text=true&width=500...
ರಾಷ್ಟ್ರೀಯಸುದ್ದಿ

ನಾಲ್ಕು ದಿನಗಳ Rss ಅಖಿಲಭಾರತೀಯ ಬೈಠಕ್ ಗೆ ಚಾಲನೆ ; ಮೋಹನ್ ಭಗವತ್, ದತ್ತಾತ್ರೇಯ ಹೊಸಬಾಳೆ ಸೇರಿದಂತೆ ದೇಶದ ಪ್ರಮುಖರು ಭಾಗಿ – ಕಹಳೆ ನ್ಯೂಸ್

ದೆಹಲಿ : ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಲ್ಕು ದಿನಗಳ ಅಖಿಲ ಭಾರತೀಯ ಬೈಠಕ್ ಗೆ ಚಾಲನೆ ದೊರಕಿದ್ದು, ನಾಲ್ಕು ದಿನಗಳ ಕಾಲ ಮಹತ್ವದ ಚರ್ಚೆಗಳು ನಡೆಯಲಿದೆ. ಮಾನನೀಯ ಸರಸಂಘಚಾಲಕರಾದ ಮೋಹನ್ ಭಗವತ್ ಚಾಲನೆ ನೀಡಿದ್ದಾರೆ. ಬೈಠಕ್ ನಲ್ಲಿ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ದೇಶದ ಆರ್.ಎಸ್.ಎಸ್. ಪ್ರಮುಖರು ಭಾಗಿಯಾಗಿದ್ದು, ಚಿಂತನ ಮಂಥನ ನಡೆಯಲಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಸತಿ ಶಾಲೆಗಳಲ್ಲಿ RSS ಮಕ್ಕಳ ಶಿಬಿರ ಏರ್ಪಡಿಸಿದ್ರೆ ತಪ್ಪೇನು? : ಸಚಿವ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಬೆಂಗಳೂರು: ವಸತಿ ಶಾಲೆಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ, ರಾಷ್ಟ್ರದ ಪರವಾಗಿ ಕಲಿಕಾ ಶಿಬಿರ ಆಯೋಜನೆ ಬಯಸಿ ಆರ್​ಎಸ್‌ಎಸ್ ಅರ್ಜಿ ಸಲ್ಲಿಸಿದರೂ ಪರಿಶೀಲಿಸುತ್ತೇವೆ. ಅದರಲ್ಲಿ ತಪ್ಪೇನಿದೆ? ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಸರಾ- ಬೇಸಿಗೆ ರಜೆ ದಿನಗಳಲ್ಲಿ ಮಕ್ಕಳ ವ್ಯಕ್ತಿತ್ವ ಶಿಬಿರ ಏರ್ಪಡಿಸಲು ವಸತಿ ಶಾಲೆಗಳಲ್ಲಿ ಅವಕಾಶ ಕೋರಿ ಸಂಘ-ಸಂಸ್ಥೆಗಳು ಅರ್ಜಿ ಸಲ್ಲಿಸುವುದು ಹೊಸದೇನಲ್ಲ. ಹಾಗೆಯೇ ಮೊರಾರ್ಜಿ ದೇಸಾಯಿ ವಸತಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಧರ್ಮ ಮತಗಳನ್ನು ಒಡೆದವರು ಕಾಂಗ್ರೆಸ್ ; ವಾಜಪೇಯಿ ನಿರ್ಮಾಣ ಮಾಡಿದ ರಸ್ತೆಯಲ್ಲಿ ಭಾರತ ಜೋಡೋ ಮಾಡ್ತಿದ್ದಾರೆ ” ನಳೀನ್ ಕುಮಾರ್ ಕಟೀಲ್ ಕಿಡಿ – ಕಹಳೆ ನ್ಯೂಸ್

ಹಾವೇರಿ: ಕರ್ನಾಟಕದಲ್ಲಿ (Karnataka) ಸಿದ್ದರಾಮಯ್ಯ (Siddaramaiah) ಟಿಪ್ಪು ಜಯಂತಿ ಮಾಡಿ ಹಿಂದೂ ಮುಸ್ಲಿಮರನ್ನು ಒಡೆದರು. ವೀರಶೈವ ಲಿಂಗಾಯತ ಸಮಾಜವನ್ನು ಒಡೆದರು. ಧರ್ಮ ಮತಗಳನ್ನು ಒಡೆದವರು ಕಾಂಗ್ರೆಸ್ (Congress). ಈಗ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ನಿರ್ಮಾಣ ಮಾಡಿರುವ ರಸ್ತೆಯಲ್ಲಿ ಭಾರತ್ ಜೋಡೋ (Bharat Jodo Yatra) ಮಾಡ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಹಾವೇರಿ (Haveri) ನಗರದ ಮುನ್ಸಿಪಲ್...
ಬೆಂಗಳೂರುರಾಜ್ಯಸುದ್ದಿ

ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಯುವಪೀಳಿಗೆಯ ಆದರ್ಶ : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ – ಕಹಳೆ ನ್ಯೂಸ್

ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಅವರ ಆದರ್ಶದೊಂದಿಗೆ ಪಯಣ ಮುಂದುವರಿಸಬೇಕು, ಮುಂದಿನ ಪೀಳಿಗೆಗೆ ಅವರನ್ನು ಪರಿಚಯಿಸುವ ಕೆಲಸ ನಡೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಹೇಳಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿಪ್ರಜ್ಞಾ ಪ್ರವಾಹ ಕರ್ನಾಟಕ, ಬಯಲು ಸಂಘಟನೆ ವತಿಯಿಂದ ಆಯೋಜಿಸಿದ್ದ ಜಯೋಸ್ತುತೇ ಸಾವಿರದ ಸಾವರ್ಕರ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೀರ ಸಾವರ್ಕರ್ ಅವರ ಬಳಿ ಸಂಧಾನದ ಮಾತಿಲ್ಲ, ಮಾತು ನಿಷ್ಠುರ, ಅನ್ಯಾಯದ ವಿರುದ್ದ ಹೋರಾಡಿದ ಧೀರ....
ರಾಜಕೀಯರಾಷ್ಟ್ರೀಯಸಂತಾಪಸುದ್ದಿ

ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ನಿಧನ – ಕಹಳೆ ನ್ಯೂಸ್

ಗುರುಗ್ರಾಮ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ (Mulayam Singh Yadav) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ 82 ವರ್ಷದ ಮುಲಾಯಂ ಸಿಂಗ್‌ ಅವರನ್ನು ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. “ಜೀವ ರಕ್ಷಕ ಔಷಧಗಳ ಹೊರತಾಗಿಯೂ ಮುಲಾಯಂ ಸಿಂಗ್‌ ಅವರ ಆರೋಗ್ಯ ಇಂದು ಕ್ಷೀಣಿಸಿದೆ. ಆಸ್ಪತ್ರೆಯ ಐಸಿಯುನಲ್ಲಿ...
1 243 244 245 246 247 320
Page 245 of 320