ದಕ್ಷಿಣ ಕನ್ನಡ, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! : ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್ಡ್ರೈವ್ನಲ್ಲಿ ಸ್ಫೋಟಕ ಮಾಹಿತಿ – ಕಹಳೆ ನ್ಯೂಸ್
ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂಧಿತ, PFI ಕಾರ್ಯಕರ್ತರನ್ನು ವಿಚಾರಣೆ ನಡೆಸಿದ ಪೋಲೀಸರಿಗೂ ಶಾಕ್ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್ಡ್ರೈವ್ನಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ದಕ್ಷಿಣ ಕನ್ನಡ, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ...







