Tuesday, March 17, 2026

ರಾಷ್ಟ್ರೀಯ

ದಕ್ಷಿಣ ಕನ್ನಡಬೆಂಗಳೂರುಮೈಸೂರುರಾಜ್ಯಸುದ್ದಿ

ವಾರದಲ್ಲಿ ಆರು ದಿನ ಮೈಸೂರು ಮಾರ್ಗವಾಗಿ ಬೆಂಗಳೂರು – ಮಂಗಳೂರು ರೈಲು ಸಂಚಾರಕ್ಕೆ ರೈಲ್ವೆ ಸಚಿವಾಲಯ ಅನುಮತಿ ; ಸಂಸದ ನಳಿನ್ ಕುಮಾರ್ ಕಟೀಲ್ ಪ್ರಯತ್ನದ ಪ್ರತಿಫಲ..! – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್ 24: ಬೆಂಗಳೂರು-ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯ ಸಂತೋ‍ದ ಸುದ್ದಿ ನೀಡಿದೆ. ವಾರದಲ್ಲಿ ಮೂರು ದಿನ ಸಂಚರಿಸುತ್ತಿದ್ದ ಮೈಸೂರು ಮಾರ್ಗವಾಗಿ ಬೆಂಗಳೂರು-ಮಂಗಳೂರು ರೈಲು ಸೇವೆಯನ್ನು, ಆರು ದಿನಗಳಿಗೆ ಹೆಚ್ಚಿಸುವಂತೆ ನೈಋತ್ಯ ರೈಲ್ವೆಯ ಪ್ರಸ್ತಾವನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ ವಾರದಲ್ಲಿ ಆರು ದಿನ ಬೆಂಗಳೂರು-ಮಂಗಳೂರು ರೈಲು ಮೈಸೂರು ಮಾರ್ಗವಾಗಿ ಸಂಚರಿಸಲಿದೆ. ರೈಲು ಸಂಖ್ಯೆ 16585/586 ರ ಸಂಚಾರವನ್ನು ಹೆಚ್ಚಿಸಲು ನೈಋತ್ಯ...
ಕೊಡಗುಬೆಂಗಳೂರುಮಡಿಕೇರಿರಾಜಕೀಯರಾಜ್ಯಸುದ್ದಿ

” ನಾನು ಕೊಡಗಿಗೆ ಹೋದಾಗ ಐದು ಬಾರಿ ಪ್ರತಿಭಟನೆ ನಡೆದಿದೆ. ಒಂದು ಕಡೆ ಬಟ್ಟೆಯಲ್ಲಿ ಕಲ್ಲು ಕಟ್ಟಿಕೊಂಡು ದಾಳಿಯಾಗಿದೆ – ನಾಲ್ಕು ದಿನ ನಿಷೇಧಾಜ್ಞೆ ಹಿನ್ನೆಲೆ, ಮಡಿಕೇರಿ ಚಲೋ ಪ್ರತಿಭಟನಾ ರ್‍ಯಾಲಿಯನ್ನು ಮುಂದೂಡುತ್ತೇವೆ ” ವಿಪಕ್ಷ ನಾಯಕ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಬೆಂಗಳೂರು : ನಾವು ಪಾದಯಾತ್ರೆ ನಡೆಸುತ್ತಿರುವುದು ಕೊಡವರ ವಿರುದ್ಧ ಅಲ್ಲ ಎಂಬ ಸ್ಪಷ್ಟೀಕರಣದೊಂದಿಗೆ ಮಡಿಕೇರಿ ಚಲೋ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ವಿಷಯ ತಿಳಿಸಿದ ಅವರು ಮಡಿಕೇರಿ ಚಲೋ ಮುಂದೂಡಿರುವುದಾಗಿ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇನ್ನು...
ರಾಷ್ಟ್ರೀಯವಾಣಿಜ್ಯಸುದ್ದಿ

ಗೌರಿ ಗಣೇಶ ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಅಡುಗೆ ಎಣ್ಣೆ, ಆಹಾರ ಪದಾರ್ಥ, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆ – ಕಹಳೆ ನ್ಯೂಸ್

ನವದೆಹಲಿ: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಖಾದ್ಯ ತೈಲ, ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆಯಾಗಿದೆ. ಖಾದ್ಯ ತೈಲದ ದರ ಶೇಕಡ 15 ರಿಂದ 20ರಷ್ಟು ಇಳಿಕೆಯಾಗಿದ್ದು, ಬಿಸ್ಕೆಟ್ ತರ ಶೇಕಡ 10 ರಿಂದ 15 ರಷ್ಟು ಇಳಿಕೆಯಾಗಿದೆ. ಉತ್ಪಾದನಾ ವೆಚ್ಚ ತಗ್ಗಿರುವುದು, ಕಚ್ಚಾ ವಸ್ತುಗಳ ಬೆಲೆ ಇಳಿಕೆಯಾಗಿರುವುದರಿಂದ ಎಲೆಕ್ಟ್ರಾನಿಕ್ ವಸ್ತುಗಳ ದರ ಕೂಡ ಕಡಿಮೆಯಾಗಿದೆ. ಪ್ರಮುಖ ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕಾ...
ಕ್ರೈಮ್ಬೆಂಗಳೂರುಸುದ್ದಿ

ಯುವತಿಯರಿಗೆ ಅಶ್ಲೀಲ ಬಟ್ಟೆ ತೊಡಿಸಿ ಡ್ಯಾನ್ಸ್ ; ಬ್ರಿಗೇಡ್ ರಸ್ತೆಯ ಡ್ಯಾನ್ಸ್ ಬಾರ್ ಮೇಲೆ ಸಿಸಿಬಿ ದಾಳಿ – ಕಹಳೆ ನ್ಯೂಸ್

ಬೆಂಗಳೂರು: ಯುವತಿಯರಿಗೆ ಅಶ್ಲೀಲ ಬಟ್ಟೆ ತೊಡಿಸಿ ಅವರಿಂದ ಡ್ಯಾನ್ಸ್ ಮಾಡಿಸಿ ಅಕ್ರಮವಾಗಿ ಸಂಪಾದನೆ ಮಾಡುತ್ತಿದ್ದ ಡ್ಯಾನ್ಸ್ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 19 ಯುವತಿಯರನ್ನು ರಕ್ಷಿಸಲಾಗಿದೆ. ಬ್ರಿಗೇಡ್ ರಸ್ತೆಯ ಡ್ಯಾನ್ಸ್ ಬಾರ್ ನಲ್ಲಿ ನಿಯಮ ಉಲ್ಲಂಘಿಸಿ ಯುವತಿಯರಿಗೆ ಅಶ್ಲೀಲ ಬಟ್ಟೆ ತೊಡಿಸಿ ಡಾನ್ಸ್ ಮಾಡಿಸಲಾಗುತ್ತಿತ್ತು. ಅನಧಿಕೃತವಾಗಿ ಡ್ಯಾನ್ಸ್ ಬಾರ್ ತೆರೆದು ಯುವತಿಯರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಲ್ಲದೇ, ಪ್ರಚೋದನಾಕಾರಿ ಬಟ್ಟೆ ಧರಿಸಿ ಅಶ್ಲೀಲ ನೃತ್ಯ ಮಾಡಿಸಿ ಅಕ್ರಮವಾಗಿ ಹಣ...
ದಕ್ಷಿಣ ಕನ್ನಡರಾಷ್ಟ್ರೀಯಸುದ್ದಿ

ಮಂಗಳೂರಿನಲ್ಲಿ ಸರಕಾರಿ ಕಾರ್ಯಕ್ರಮ ಹಿನ್ನಲೆ ; ಸೆಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಭೇಟಿ – ಕಹಳೆ ನ್ಯೂಸ್

ಮಂಗಳೂರು, ಆ 22 : ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ ತಿಂಗಳಲ್ಲಿ ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಸರಕಾರಿ ಕಾರ್ಯಕ್ರಮವೊಂದರ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆ ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್ 2 ಶುಕ್ರವಾರದಂದು ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ....
ಬೆಂಗಳೂರುಸಿನಿಮಾಸುದ್ದಿ

ಚಿರು ಸಾವಿನ ಎರಡು ವರ್ಷಗಳ ನಂತರ 2ನೇ ಮದುವೆಯ ಬಗ್ಗೆ ನಟಿ ಮೇಘನಾ ರಾಜ್ ನಿರ್ಧಾರ ..!? – ಕಹಳೆ ನ್ಯೂಸ್

ಬೆಂಗಳೂರು: ಅದು 2020ರ ಜೂನ್​ 7. ಚಿತ್ರರಂಗ, ಸಿನಿ ಪ್ರಿಯರು ಸೇರಿದಂತೆ ಹಲವು ಮಂದಿಗೆ ಆಘಾತ ಕೊಟ್ಟ ದಿನವಿದು. ಸೂಪರ್​ ಸ್ಟಾರ್​ ಚಿರಂಜೀವಿ ಸರ್ಜಾ, ಎಲ್ಲರ ಪ್ರೀತಿಯ ಚಿರು ಅವರು 36ರ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿ ಹೋದರು. ಯಾರೂ ಊಹಿಸದ ರೀತಿಯಲ್ಲಿ ಚಿಕ್ಕ ಪ್ರಾಯದಲ್ಲಿಯೇ ಇವರು ಎಲ್ಲರನ್ನೂ ಅಗಲಿ ಹೋದಾಗ ಪತ್ನಿ ಮೇಘನಾ ರಾಜ್​ ಐದು ತಿಂಗಳ ಗರ್ಭಿಣಿ. ಎಂಟು ವರ್ಷಗಳ ಕಾಲದ ಇವರ ಪ್ರೀತಿ, ದಾಂಪತ್ಯಕ್ಕೆ ಕಾಲಿಟ್ಟು ಇನ್ನು...
ಆರೋಗ್ಯರಾಷ್ಟ್ರೀಯಸುದ್ದಿ

ದೇಶದಲ್ಲಿ ಈಗ ಟೊಮೆಟೋ ವೈರಸ್ ಆರ್ಭಟ – 82 ಪ್ರಕರಣಗಳು ; ಒಂದರಿಂದ ಐದು ವರ್ಷ ವಯಸ್ಸಿನ ಮಕ್ಕಳಲ್ಲಿ ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವ ವಯಸ್ಕರಲ್ಲಿ ಟೊಮೆಟೋ ಜ್ವರ – ಟೊಮೆಟೋ ಜ್ವರ ಎಂದರೇನು.? ರೋಗಲಕ್ಷಣ ಹಾಗೂ ಚಿಕಿತ್ಸೆ ಹೇಗೆ.? –  ಕಹಳೆ ನ್ಯೂಸ್

ನವದೆಹಲಿ: ಕೇರಳದಲ್ಲಿ ಮೇ 6 ರಂದು ಟೊಮೆಟೋ ಜ್ವರ ಪತ್ತೆಯಾಗಿದೆ. ಭಾರತದಲ್ಲಿಯೇ ಮೊದಲ ಬಾರಿಗೆ ಈ ಜ್ವರ ಕಂಡು ಬಂದಿದ್ದು, ದೇಶದಲ್ಲಿ ಈಗ ಟೊಮೆಟೋ ವೈರಸ್ ತನ್ನ ಆರ್ಭಟ ಶುರುಮಾಡಿದೆ. ಇಲ್ಲಿಯವರೆಗೂ 82 ಪ್ರಕರಣಗಳು ದಾಖಲಾಗಿವೆ. ಇದೀಗ ದೇಶದಲ್ಲಿ ವೈದ್ಯರು ಟೊಮೆಟೋ ವೈರಸ್ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಅಧ್ಯಯನಗಳ ಪ್ರಕಾರ ಒಂದರಿಂದ ಐದು ವರ್ಷ ವಯಸ್ಸಿನ ಮಕ್ಕಳಲ್ಲಿ ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವ ವಯಸ್ಕರಲ್ಲಿ ಟೊಮೆಟೋ ಜ್ವರ ಹೆಚ್ಚಾಗಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ, ಜನರಿಂದಲೇ ಸಾಧಕರ ಆಯ್ಕೆ’ – ಸಚಿವ ಸುನಿಲ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು, ಆ 19: ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ. ಜನರ ಮೂಲಕವೇ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಈ ವರ್ಷ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ಈಗಿನಿಂದಲೇ ಸಿದ್ಧತೆಗಳು ಆರಂಭವಾಗಿವೆ. ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಡೆಯುತ್ತಿರುವ ನಾಟಕ ಪ್ರದರ್ಶನವನ್ನು ಡಿಸೆಂಬರ್‌ವರೆಗೂ ನಡೆಸುವ ಚಿಂತನೆ ಇದೆ ಎಂದರು.ಇನ್ನು...
1 248 249 250 251 252 320
Page 250 of 320