Tuesday, March 17, 2026

ರಾಷ್ಟ್ರೀಯ

ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಮಂಗಳೂರು: ಮನೆಗೆ ಫೋನ್​ ಕರೆ ಮಾಡಲು ಬಿಟ್ಟಿಲ್ಲ ಅಂತ ಹಾಸ್ಟೆಲ್‍ನಲ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ – ಕಹಳೆ ನ್ಯೂಸ್

ಮಂಗಳೂರು: ಇಲ್ಲೊಬ್ಬ 14 ವರ್ಷದ ವಿದ್ಯಾರ್ಥಿ ಹಾಸ್ಟೆಲ್‍ನವರು ಮನೆಗೆ ಫೋನ್​ ಕರೆ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ತಲಪಾಡಿಯ ಕೆ.ಸಿ.ರೋಡ್ ಬಳಿ ಇರುವ ಶಾರದಾ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್‍ನಲ್ಲಿ ನಡೆದಿದೆ. ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಪೂರ್ವಜ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಈತ ಬೆಂಗಳೂರಿನ ಹೊಸಕೋಟೆ ಮೂಲದ ವಿದ್ಯಾರ್ಥಿಯಾಗಿದ್ದು, ಪಾಲಕರು ಇಲ್ಲಿ ಹಾಸ್ಟೆಲ್‍ನಲ್ಲಿ ಇರಿಸಿ ವಿದ್ಯಾಭ್ಯಾಸ ಕೊಡಿಸುತ್ತಿದ್ದರು. ಆದರೆ ಹಾಸ್ಟೆಲ್‍ನವರು ಮನೆಗೆ  ಫೋನ್​ ...
ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ ; ಬೆಂಗಳೂರು ನಗರದಲ್ಲಿ 429, ದಕ್ಷಿಣ ಕನ್ನಡದಲ್ಲಿ 14 ಸೋಂಕು – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆಯಾಗಿದೆ. ನಿನ್ನೆ ಶೇ.2.07 ರಷ್ಟಿದ್ದ ಪಾಸಿಟಿವಿಟಿ ದರ ಇಂದು ಶೇ.2.15ಕ್ಕೆ ಏರಿಕೆಯಾಗಿದೆ. 463 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ನಗರದಲ್ಲೇ 429 ಪ್ರಕರಣಗಳು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 429 ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,651ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.15ಕ್ಕೆ ಏರಿಕೆ ಕಂಡಿದೆ. ಆದರೆ ಇಂದು...
ಬೆಂಗಳೂರುಸುದ್ದಿ

ಯುವತಿ ಮೇಲಿನ ಆ್ಯಸಿಡ್ ದಾಳಿ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೆ ಮಹಿಳೆ ಮೇಲೆ ಆ್ಯಸಿಡ್ ದಾಳಿ..!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಕೆಲದಿನಗಳ ಹಿಂದೆ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಮಾಸುವ ಮುನ್ನವೇ ಮತ್ತೊಮ್ಮೆ ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿ ಪರಿಚಯಸ್ಥನಿಂದಲೇ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಮಾಡಲಾಗಿದ್ದು. ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿವಾಹಿತ ಮಹಿಳೆಯನ್ನು ಪ್ರೀತಿಸುತ್ತಿದ್ದ ಆರೋಪಿ ಅಹ್ಮದ್,...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯಸುದ್ದಿ

ಯುವ ಉದ್ಯಮಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು…!! ಬೆಂಗಳೂರು, ಮಂಗಳೂರು ಪೊಲೀಸರಿಂದ ತನಿಖೆ – ಬಂಟ್ವಾಳ ಬಡಾ ಬಾಯ್ ಗೆ ಪೋಲೀಸ್ ಕ್ಲಾಸ್..! ಪುತ್ತೂರಿನ ‘ ಚೋಟಾ ಸೆಟಲ್ವೆಂಟ್ ‘ ಮ್ಯಾನ್ ಇನ್ ಟ್ರಬಲ್..! – ಕಹಳೆ ನ್ಯೂಸ್

ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯ ಪಾಲುದಾರ, ಪರಿಸರವಾದಿ, ಬೆಳ್ಳಿಪಾಡಿ ಮನೆತನದ ಯುವ-ಉದ್ಯಮಿ, ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರೂ ಆಗಿರುವ ಗುಣರಂಜನ್ ಶೆಟ್ಟಿ ಹತ್ಯೆಗೆ ಗ್ಯಾಂಗ್‌ಸ್ಟರ್‌ಗಳ ಗುಂಪೊಂದು ಸಂಚು ರೂಪಿಸಿರುವ ಬಗ್ಗೆ ಬೆಂಗಳೂರು ಮತ್ತು ಮಂಗಳೂರು ಪೊಲೀಸರು ಜಂಟಿ ತನಿಖೆ ಆರಂಭಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ಗುಣರಂಜನ್ ಶೆಟ್ಟಿಯವರಿಗೂ ಮಾಹಿತಿ ನೀಡಿ ಎಚ್ಚರಿಕೆಯಿಂದಿರುವಂತೆ ಸೂಚಿಸಿದೆ. ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಒದಗಿಸುವ ಭರವಸೆಯೂ ದೊರೆತಿದೆ. ಗುಣರಂಜನ್ ಈಗಾಗಲೇ ನಾಲ್ವರು ಶಸ್ತ್ರ ಸಹಿತ ಖಾಸಗಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಜೂನ್ 3 ನೇ ವಾರ ರಾಜ್ಯ ಸಚಿವ ಸಂಪುಟ ಪುನಾರಚನೆ! – ಜೂನ್.16 ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ; ಆರಗ ಜ್ಞಾನೇಂದ್ರ-ಸುನೀಲ್ ಕುಮಾರ್ ಖಾತೆ ಅದಲು-ಬದಲು?- ಕಹಳೆ ನ್ಯೂಸ್

ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯಸಭೆ, ವಿಧಾನಪರಿಷತ್ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದು, ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ....
ರಾಷ್ಟ್ರೀಯಸುದ್ದಿ

ತನ್ನನ್ನೇ ತಾನು ವಿವಾಹವಾಗಲಿರುವ ಗುಜರಾತ್ ಯುವತಿ ; ಗೋವಾದಲ್ಲಿ ಹನಿಮೂನ್.! – ಕಹಳೆ ನ್ಯೂಸ್

ವಡೋರ, ಜೂ 02 : ಗುಜರಾತ್‌ನ ವಡೋರದ 24ವರ್ಷದ ಕ್ಷಮಾ ಎಂಬ ಯುವತಿಯೊಬ್ಬಳು ತನ್ನನ್ನೇ ತಾನು ವಿವಾಹವಾಗಲು ಮುಂದಾಗಿದ್ದು, ಗೋವಾದಲ್ಲಿ ಹನಿಮೂನ್ ಎಂದು ತಿಳಿಸಿದ್ದಾರೆ. "ನಾನು ಎಂದಿಗೂ ಮದುವೆಯಾಗಲು ಬಯಸಲಿಲ್ಲ. ಬದಲಾಗಿ ವಧು ಆಗಲು ಬಯಸಿದ್ದೆ. ಹಾಗಾಗಿ ನಾನೇ ಮದುವೆಯಾಗಲು ನಿರ್ಧರಿಸಿದ್ದೇನೆ. ನನ್ನ ಪೋಷಕರು ನನಗೆ ಬೆಂಬಲ ನೀಡಿದ್ದಾರೆ" ಎಂದು ಕ್ಷಮಾ ಹೇಳಿದ್ದಾಳೆ. ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಕ್ಷಮಾ, ತನ್ನಂತೆಯೇ ಏಕಾಂಗಿಯಾಗಿ ಮದುವೆಯಾಗಲಿಚ್ಚಿಸುವ ಮಹಿಳೆಯನ್ನು ಹುಡುಕಲು ಪ್ರಯತ್ನಿಸಿದೆ. ಆದರೆ ಯಾರೂ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಪಂಕ್ಚರ್ ಅಂಗಡಿ ಅನಕ್ಷರಸ್ಥನಿಂದ ವರ್ಷಕ್ಕೆ 7 ಕೋಟಿ ಸಂಪಾದನೆ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಸ್ಲಾಂ ಖಾನ್ – ಕಹಳೆ ನ್ಯೂಸ್

ಬರೇಲಿ ಮೇ 28: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಿಂದ ಆಶ್ಚರ್ಯಕರ ಸುದ್ದಿಯೊಂದು ಹೊರಬಂದಿದ್ದು ಅದನ್ನು ಕೇಳಿದ್ರೆ ಕೋಪಗೊಳ್ಳುವುದರಲ್ಲಿ ಸಂಶಯವೇ ಇಲ್ಲ. ಹೌದು... ಇಲ್ಲಿ ಅನಕ್ಷರಸ್ಥರೊಬ್ಬರು ಸಣ್ಣ ಪಂಕ್ಚರ್ ಅಂಗಡಿ ನಡೆಸುತ್ತಿದ್ದು, ಕೋಟಿಗಟ್ಟಲೆ ಆಸ್ತಿಯ ಒಡೆಯನಾಗಿದ್ದಾನೆ. ಅನಕ್ಷರಸ್ಥ ಆರೋಪಿಯ ಬುದ್ದಿವಂತಿಕೆಯಿಂದ ಪೊಲೀಸರೂ ಅಚ್ಚರಿಗೊಂಡಿದ್ದಾರೆ. ಪಂಕ್ಚರ್ ಅಂಗಡಿ ನಡೆಸುತ್ತಿದ್ದ ಈ ವ್ಯಕ್ತಿ ಕಳೆದ ಒಂದು ವರ್ಷದಲ್ಲಿ ಸುಮಾರು 7 ಕೋಟಿ ಮೌಲ್ಯದ ಆಸ್ತಿ ಸಂಪಾದಿಸಿದ್ದಾನೆ. ಅಷ್ಟೇ ಅಲ್ಲ ಬೈಕ್ ಶೋರೂಂ ಕೂಡ ತೆರೆದಿದ್ದಾನೆ....
ಅಂತಾರಾಷ್ಟ್ರೀಯಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಭಯೋತ್ಪಾದನೆಗೆ ಆರ್ಥಿಕ ನೆರವು ; ಕಾಶ್ಮೀರದ ಪ್ರತ್ಯೇಕತಾವಾದಿ ಉಗ್ರ ಯಾಸಿನ್ ಮಲಿಕ್ ಅಪರಾಧ ಸಾಬೀತು, ಮೇ 25ರಂದು ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ನವದೆಹಲಿ, ಮೇ 19 : ಭಯೋತ್ಪಾದನೆಗೆ ಹಣಕಾಸಿನ ನೆರವು ಪ್ರಕರಣದಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್‌ ಮಲಿಕ್‌ ಅನ್ನು ದೋಷಿ ಎಂದು ದೆಹಲಿಯ ಎನ್‌ಐಎ ವಿಶೇಷ ನ್ಯಾಯಾಲಯ ಘೋಷಿಸಿದೆ. ನ್ಯಾಯಾಲಯ ಯಾಸಿನ್ ಮಲಿಕ್ನ  ಹಣಕಾಸಿನ ಮೌಲ್ಯಮಾಪನಕ್ಕೆ ಸಂಬಂಧಿಸಿದ ಅಫಿಡವಿಟ್ ಕೇಳಿದೆ. ಅಲ್ಲದೆ ಶಿಕ್ಷೆಯ ಪ್ರಮಾಣದ ಕುರಿತಾದ ವಿಚಾರಣೆಯನ್ನು ಮೇ 25ರಂದು ನ್ಯಾಯಾಲಯ ನಡೆಸಲಿದೆ. ಕಠಿಣವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣಗಳು...
1 255 256 257 258 259 320
Page 257 of 320