Monday, March 16, 2026

ರಾಷ್ಟ್ರೀಯ

ಬೆಂಗಳೂರುಸಿನಿಮಾಸುದ್ದಿ

ವಿಶ್ವದಾದ್ಯಂತ ಬಹು ನಿರೀಕ್ಷೆಯ ಕೆ ಜಿ ಎಫ್-2 ಚಿತ್ರ ಬಿಡುಗಡೆ :  ಅಭಿಮಾನಿಗಳ ಸಂಭ್ರಮ – ಕಹಳೆ ನ್ಯೂಸ್

ಬೆಂಗಳೂರು: ಯಶ್ ಅಭಿನಯದ ಬಹು ನಿರೀಕ್ಷೆಯ ಕೆ ಜಿ ಎಫ್- 2 ಚಿತ್ರ ವಿಶ್ವದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ರಾಜ್ಯದ 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಹಾಗೂ ವಿಶ್ವದ 70 ದೇಶಗಳಲ್ಲಿ ಕೆ ಜಿ ಎಫ್- 2 ಅಬ್ಬರಿಸುತ್ತಿದೆ. ಕೆಲವು ಕಡೆ ಮಧ್ಯರಾತ್ರಿ ಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ವಿಶ್ವದಾದ್ಯಂತ 10,000ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಚಿತ್ರ ತೆರೆ ಕಂಡಿದ್ದು, ಚಿತ್ರ ವೀಕ್ಷಿಸಿರುವ ಅಭಿಮಾನಿಗಳು ಯಶ್ ಅಭಿನಯಕ್ಕೆ ಬಹು ಪರಾಕ್ ಹೇಳಿದ್ದಾರೆ....
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ಪ್ರಾಣಿಪ್ರಿಯೆ ರಮ್ಯಾ ಮೆಚ್ಚುಗೆ ; ಮೋದಿ ಸರ್ಕಾರಕ್ಕೆ ಶಹಭಾಷ್ ಎಂದ ಸ್ಯಾಂಡಲ್‌ವುಡ್‌ ಕ್ವೀನ್ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ ನಟಿ ರಮ್ಯಾ ಪ್ರಾಣಿ ಪ್ರಿಯೆ ಎನ್ನುವುದು ಗೊತ್ತಿರುವ ವಿಚಾರ. ಪ್ರಾಣಿಗಳ ಮೇಲೆ ದೌರ್ಜನ್ಯವಾದಾಗ ಪ್ರತಿಬಾರಿಯೂ ಅವರು ಧ್ವನಿ ಎತ್ತುತ್ತಾರೆ. ಬೀದಿ ನಾಯಿಗಳ ಬಗ್ಗೆ ಕಾಳಜಿ ತೋರಿದ್ದಾರೆ. ಇದೀಗ ಪ್ರಾಣಿ ಹಿಂಸೆ ತಡೆ ಕಾಯ್ದೆಯನ್ನು ಕೇಂದ್ರ ಸರ್ಕಾರ ತಂದಿರುವ ಕುರಿತಾಗಿ ರಮ್ಯಾ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ಕೆಲ ತಿದ್ದುಪಡಿ ಮಾಡಿದೆ ದಂಡದ ಪ್ರಮಾಣವನ್ನು ಹೆಚ್ಚಿಸಿದೆ.  ಈ ಕುರಿತಾಗಿ...
ರಾಷ್ಟ್ರೀಯಸಿನಿಮಾಸುದ್ದಿ

ಕಾಶ್ಮೀರ ಹತ್ಯಾಕಾಂಡ ; 31 ವರ್ಷದ ಬಳಿಕ ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಅರ್ಜಿ ಸಲ್ಲಿಕೆ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಟ್ಟಾ ಕರಾಟೆಯ ವಿರುದ್ಧ 31 ವರ್ಷದ ಹಿಂದೆ ನಡೆದ ಪ್ರಕರಣದ ವಿಚಾರಣೆ ನಡೆಸುವಂತೆ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ ವಿರುದ್ಧ ಮೃತ ಕಾಶ್ಮೀರಿ ಪಂಡಿತ ಸತೀಶ್ ಟಿಕ್ಕೂ ಅವರ ಕುಟುಂಬವು 31 ವರ್ಷಗಳ ಬಳಿಕ ಮರು ವಿಚಾರಣೆ ನಡೆಸಲು ನ್ಯಾಯಾಲಯಕ್ಕೆ ಇಂದು ಮನವಿ ಮಾಡಿದೆ. ಬಿಟ್ಟಾ ಕರಾಟೆ ಆಜಾದಿ ಹೆಸರಲ್ಲಿ ಪ್ರಾರಂಭಿಸಿದ್ದ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಪರಿಷ್ಕೃತ ಪಠ್ಯದಲ್ಲಿ ದತ್ತ ಪೀಠದ ಬಗ್ಗೆ ಪಠ್ಯ ; ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ. ಈ ಹಿಂದಿನ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣಗೊಂಡಿದೆ ಎಂಬ ಟೀಕೆ ವ್ಯಕ್ತವಾಗಿತ್ತು. ಈಗ ಸಮಿತಿ ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ ಹಾಕಿದೆ.   1-10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯಗಳ 15 ಪಠ್ಯಗಳು ಹಾಗೂ ಸಮಾಜ ವಿಜ್ಞಾನದ 7 ಮಾಧ್ಯಮಗಳ ಪಠ್ಯಗಳು ಪರಿಷ್ಕರಣೆ ಪರಿಷ್ಕರಣೆ ನಡೆದಿದೆ. 2...
ರಾಷ್ಟ್ರೀಯಸಿನಿಮಾಸುದ್ದಿ

ಬಾಲಿವುಡ್ ನಲ್ಲಿ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ; ಸಾವರ್ಕರ್ ಪಾತ್ರವನ್ನು ಬಾಲಿವುಡ್ ಖ್ಯಾತ ನಟ ರಣದೀಪ್ ಹೂಡ – ಕಹಳೆ ನ್ಯೂಸ್

ವೀರ ಸಾವರ್ಕರ್ ನಿಲುವಿನ ಬಗ್ಗೆ ದೇಶಾದ್ಯಂತ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಈ ಸಂದರ್ಭದಲ್ಲಿ ಅವರ ಬಯೋಪಿಕ್ ಸಿನಿಮಾವಾಗಿ ಮೂಡಿ ಬರುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಗೆಲುವು ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ಸೇರಿದಂತೆ ಹಲವು ಚಿತ್ರಗಳ ನಿರ್ಮಾಣಕ್ಕೆ ಮುನ್ನುಡಿ ಬರೆದಿದೆ. ಭಾರತೀಯ ಸಿನಿಮಾ ರಂಗದಲ್ಲಿ ಸದ್ಯ ಬಯೋಪಿಕ್ ಟ್ರೆಂಡ್ ಭರ್ಜರಿಯಾಗಿದೆ. ಅದರಲ್ಲೂ ವಿವಾದಿತ ವ್ಯಕ್ತಿಗಳ ಮೇಲಿನ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲೂ ಸಖತ್ ಸದ್ದು ಮಾಡುತ್ತಿವೆ. ಹೀಗಾಗಿ...
ಬೆಂಗಳೂರುಸಿನಿಮಾಸುದ್ದಿ

ಜಮೀನು ಮಾರಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಹಿರಿಯ ನಟಿ ಲೀಲಾವತಿ : ಭೂಮಿ ಪೂಜೆ ನೇರವೇರಿಸಿದ ನಟ ವಿನೋದ್ ರಾಜ್ – ಕಹಳೆ ನ್ಯೂಸ್

ಬೆಂಗಳೂರು : ನಟ – ನಟಿಯರು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳೋದು ಅಪರೂಪ. ಆದರೆ ಸ್ಯಾಂಡಲ್ ವುಡ್ ನಲ್ಲಿ ಈ ಸಂಪ್ರದಾಯ ಹಿಂದಿನಿಂದಲೂ ಇದೆ. ಈ ಹಿಂದೆ ಆಸ್ಪತ್ರೆಯೇ ಇಲ್ಲದ ನೆಲಮಂಗಲದ ಹೊರವಲಯದ ಸೋಲದೇವನಹಳ್ಳಿ ಗ್ರಾಮವೊಂದಕ್ಕೆ ಹಿರಿಯ ನಟಿ ಲೀಲಾವತಿ 10 ವರ್ಷದ ಹಿಂದೆ ಸಣ್ಣದೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಿದ್ದರು. ಈಗ ಅದೇ ಗ್ರಾಮದಲ್ಲಿ ಮತ್ತೊಂದು ಆಸ್ಪತ್ರೆ ನಿರ್ಮಾಣಕ್ಕೆ ಲೀಲಾವತಿಯವರು ನಿರ್ಧರಿಸಿದ್ದು ಭೂಮಿಪೂಜೆ ನೆರವೇರಿಸಲಾಗಿದೆ. ತಮ್ಮ ಕೈಯಲ್ಲಿರೋ ಹಣದಲ್ಲಿ ಆಸ್ಪತ್ರೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಸಿಎಂಗೆ ಒತ್ತಾಯಿಸುವೆ ; ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಕ್ರಮಕೈಗೊಳ್ಳಿ ಎಂದು ಮುಖ್ಯಮಂತ್ರಿ ಅವರಿಗೆ ಒತ್ತಾಯ ಮಾಡುವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ನೆಲಮಂಗಲದಲ್ಲಿ ಅವೇರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲೇ ಭಗವದ್ಗೀತೆಯಲ್ಲಿ ಬರುವ ಎಲ್ಲಾ ವಿಚಾರವನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹೀಗಾಗಿ ಗುಜರಾತ್ ರಾಜ್ಯದಲ್ಲಿ ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಲು ಜಾರಿಗೆ ತಂದಿದ್ದಾರೆ. ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಅವರ ಜೊತೆ ತೀರ್ಮಾನ ಮಾಡಿ ಕರ್ನಾಟಕದಲ್ಲೂ ಭಗವದ್ಗೀತೆಯನ್ನು ಪಠ್ಯ ಪುಸ್ತಕ ಸೇರಿಸಲು...
ಬೆಂಗಳೂರುರಾಜ್ಯಸಿನಿಮಾಸುದ್ದಿ

” ರೇಪ್ ಮಾಡಿ ನನ್ನ ಸ್ನೇಹಿತನ ಪತ್ನಿಯನ್ನೇ ತುಂಡು ತುಂಡು ಕತ್ತರಿಸಿ ರಸ್ತೆಗೆ ಎಸೆದಿದ್ರು – ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕೇವಲ ಡೆಮೋ ತೋರಿಸಿದೆ, ಕಾಶ್ಮೀರಿ ಪಂಡಿತರ ಮೇಲಾಗಿದ್ದ ದೌರ್ಜನ್ಯ ಊಹೆಗೂ ಮೀರಿದಷ್ಟು ಕ್ರೂರ ” ಕಾಶ್ಮೀರದ ಕರಾಳ ಕಥೆಯನ್ನು ಬಿಚ್ಚಿಟ್ಟ ಬೆಲಾ ಝೂಷಿ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾದ ಸಿನಿಮಾ ದಿ ಕಾಶ್ಮೀರ್ ಫೈಲ್ಸ್ ಕಾಶ್ಮೀರದಿಂದ ದಕ್ಷಿಣಕ್ಕೆ ಮಹಾ ವಲಸೆ ಬಂದ ಕಾಶ್ಮೀರಿ ಪಂಡಿತರ ಕಥೆ ಹೇಳುತ್ತದೆ. ಸಿನಿಮಾದಲ್ಲಿರುವ ಕಥೆ ಪ್ರತಿಯೊಬ್ಬರ ರಕ್ತ ಕುದಿಯುವಂತೆ ಮಾಡುತ್ತದೆ. ಇದೀಗ ಕಾಶ್ಮೀರದಿಂದ ವಲಸೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಜೀವನದಲ್ಲಿ ನಡೆದ ಕರಾಳ ಘಟನೆ ಹಾಗೂ ನೆನಪನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕಾಶ್ಮೀರದಿಂದ ವಲಸೆ ಬಂದಿದ್ದ ಮಹಿಳೆ ಬೆಲಾ ಝೂಷಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕೇವಲ ಡೆಮೋ ತೋರಿಸಿದೆ. ಕಾಶ್ಮೀರಿ...
1 257 258 259 260 261 320
Page 259 of 320