Monday, March 16, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಹಿಟ್ ಅಂಡ್ ರನ್ ಅಪಘಾತ ಪ್ರಕರಣಗಳ ಪರಿಹಾರ ಮೊತ್ತ ಏ.1 ರಿಂದ ಹೆಚ್ಚಳ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ‘ಹಿಟ್ & ರನ್’ ಅಪಘಾತ ಪ್ರಕರಣಗಳ (ಸಿ-ರಿಪೋರ್ಟ್) ಗಾಯಗೊಂಡವರು ಅಥವಾ ಮೃತರ ಕುಟುಂಬ ಸಂತ್ರಸ್ತರಿಗೆ ದೊಡ್ಡ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಹೊಸ ಪರಿಹಾರ ದರಗಳು ಏಪ್ರಿಲ್ 1 ರಿಂದ ಜಾರಿಗೆ ಬರಲಿದ್ದು, ಫೆಬ್ರವರಿ 2022 ರಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ(MoRTH) ಹೊರಡಿಸಿದ ಮಾರ್ಗಸೂಚಿಗಳ ಆಧಾರದ ಮೇಲೆ, ರಾಜ್ಯ ಸರ್ಕಾರವು ಸಂತ್ರಸ್ತರಿಗೆ ನೀಡುವ ಪರಿಹಾರವನ್ನು ಹೆಚ್ಚಿಸಿದೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್...
ಕೊಡಗುದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಯತ್ನದ ಫಲ | ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರ – ಹೆದ್ದಾರಿ ಸಚಿವರ ಸಭೆಯಲ್ಲಿ ನಿರ್ಧಾರ ; ಮಾಣಿಯಿಂದ ಸಂಪಾಜೆವರೆಗೆ ಚತುಷ್ಪಥ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆದೇಶ – ಕಹಳೆ ನ್ಯೂಸ್

ನವದೆಹಲಿ, ಮಾ. 16 : ಸಾಕಷ್ಟು ಹೋರಾಟಗಳು ಪ್ರತಿಭಟನೆಯ ಬಳಿಕ ಇದೀಗ ಸುರತ್ಕಲ್ ಟೋಲ್ ಗೇಟನ್ನು ಸ್ಥಳಾಂತರಗೊಳಿಸಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.   ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ನೇತೃತ್ವದಲ್ಲಿ ಸುರತ್ಕಲ್ ಟೋಲ್ ವಿಚಾರದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯವಾಗಿ ಸುರತ್ಕಲ್ ಟೋಲ್...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಶೀಘ್ರದಲ್ಲೇ ನಂದಿನಿ ಹಾಲಿನ ದರ ಲೀಟರ್ ಗೆ 3 ರೂ. ಹೆಚ್ಚಳ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು, ಮಾ 15 : ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) 'ನಂದಿನಿ' ಹಾಲಿನ ದರ ಹೆಚ್ಚಳ ಮಾಡುವ ಸಿದ್ಧತೆ ನಡೆಸಿದ್ದು, ಈ ತಿಂಗಳ ಅಂತ್ಯದೊಳಗೆ ಪ್ರತಿ ಲೀಟರ್ ಗೆ 3 ರೂ ದರ ಏರಿಸಿ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಮಹಾಮಂಡಳಿ ನಡೆಸಿದ ಈ ಹಿಂದಿನ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಹೆಚ್ಚಿಸಿ ಸರ್ಕಾರಕ್ಕೆ ಮನವಿ ಮಾಡುವಂತೆ ಹಾಲು ಒಕ್ಕೂಟಗಳು ಒತ್ತಡ ಹೇರಿತ್ತು. ರಾಜ್ಯದ 14 ಹಾಲು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂದಿರುಗಿ – ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ; ಮಾಳವಿಕಾ ಅವಿನಾಶ್ ಟ್ವೀಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ಕುರಿತಾಗಿ ನಟಿ ಮಾಳವಿಕಾ ಅವಿನಾಶ್ ಟ್ವೀಟ್‌ ಮಾಡುವ ಮೂಲಕವಾಗಿ ಸೋಶಿಯಲ್ ಮೀಡಿಯಾದಲ್ಲಿ ವಾಗ್ದಾಳಿ ಮಾಡಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಖೇಲ್ ಖತಂ, ನಾಟಕ್ ಬಂದ್! ಶಾಲೆಗೆ ಹಿಂದಿರುಗಿ, ಇಸ್ಲಾಮಿನ ಅತ್ಯಗತ್ಯ ಭಾಗವಲ್ಲ ಎಂದು  ಹೈಕೋರ್ಟ್‌ ಹೇಳಿದೆ. ನಿರ್ಬಂಧವನ್ನು ಸಂವಿಧಾನದಿಂದ ಅನುಮತಿಸಲಾದ ಸಮಂಜಸವಾದ ನಿರ್ಬಂಧಗಳಿಂದ ಆವರಿಸಲ್ಪಟ್ಟಿದೆ. ದೋಷಾರೋಪಣೆಯ ಆದೇಶವನ್ನು ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ. ಎಲ್ಲಾ ರಿಟ್‍ಗಳನ್ನು ವಜಾಗೊಳಿಸಲಾಗಿದೆ. Khel...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋರ್ಟ್‌ನಿಂದ ರಾಜಕೀಯ ಪ್ರೇರಿತ ಅಸಂವಿಧಾನಿಕ ತೀರ್ಪು ; SDPI ಅಸಮಾಧಾನ – ಕಹಳೆ ನ್ಯೂಸ್

ಬೆಂಗಳೂರು: ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ರಾಜಕೀಯ ಪ್ರೇರಿತವಾದ ಅಸಾಂವಿಧಾನಿಕ ತೀರ್ಪನ್ನು ನೀಡಿದೆ ಎಂದು ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಅಸಮಾಧಾನ ವ್ಯಕ್ತಪಡಿಸಿದೆ. ದೇಶದ ಪ್ರಜೆಗಳಿಗಿರುವ ಆಯ್ಕೆಯ ಹಕ್ಕು, ಸಾಂವಿಧಾನಿಕವಾಗಿರುವ ವೈಯಕ್ತಿಕ ಹಕ್ಕು ಮತ್ತು ಮೂಲಭೂತ ಹಕ್ಕನ್ನು ಕಡೆಗಣಿಸಿ ವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಲ್ಲಿ ನ್ಯಾಯಾಲಯವು ವಿಫಲವಾಗಿದೆ ಎಂಬುದು ಕರ್ನಾಟಕ ಹೈಕೋರ್ಟ್ ಹಿಜಬ್ ಕುರಿತು ನೀಡಿದ ತೀರ್ಪಿನಲ್ಲಿ ರುಜುವಾತಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಬಿಜೆಪಿ ಸರ್ಕಾರ ಮುಸ್ಲಿಂ ಅಸ್ತಿತ್ವವನ್ನು ಅಪರಾಧಿಯಂತೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಜಬ್‌ ಕುರಿತ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ; ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನ ಶಫಿ ಸಅದಿ – ಕಹಳೆ ನ್ಯೂಸ್

ಬೆಂಗಳೂರು: ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನ ಶಫಿ ಸಅದಿ ತಿಳಿಸಿದ್ದಾರೆ. ಸಂವಿಧಾನಬದ್ಧವಾಗಿ ಕಾನೂನು ಹೋರಾಟ ಮಾಡಲಾಗುವುದು. ಹೆಣ್ಣು ಹಿಜಬ್‌ ಧರಿಸುವ ಬಗ್ಗೆ ಕುರಾನ್‌ನಲ್ಲಿ ಸ್ಪಷ್ಟ ಉಲ್ಲೇಖವಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಉಲೆಮಾ ಒಕ್ಕೂಟದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ....
ರಾಜಕೀಯರಾಷ್ಟ್ರೀಯಸುದ್ದಿ

ಬುಲ್ಡೋಜರ್ ಎದುರು ನಡೆಯದ ಆಟ ; ಅಬ್ಬರಿಸಲು ಹೋಗಿ ಮಕಾಡೆ ಮಲಗಿದ ಓವೈಸಿ..! – ಕಹಳೆ ನ್ಯೂಸ್

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ 4 ರಾಜ್ಯಗಳಲ್ಲಿ ಜಯಭೇರಿ ಭಾರಿಸಿದೆ. ಅದರಲ್ಲೂ ಉತ್ತರಪ್ರದೇಶದಲ್ಲಿ 403 ಸ್ಥಾನಗಳಲ್ಲಿ 271 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಸತತ ಎರಡನೇ ಬಾರಿಗೆ ಅಧಿಕಾರ ಪಡೆಯುವ ಮೂಲಕ ಇತಿಹಾಸ ರಚಿಸಿದೆ. ಇನ್ನು ಚುನಾವಣೆಯಲ್ಲಿ ಸಂಸದ ಅಸಾದುದ್ದಿನ್​ ಓವೈಸಿ ಅವರ ಎಐಎಂಐಎಂ ಪಕ್ಷ ಒಂದೂ ಸ್ಥಾನ ಪಡೆಯದೇ ಸೊನ್ನೆ ಸುತ್ತಿದೆ.   ಮುಸ್ಲಿಮರು ಹೆಚ್ಚಾಗಿರುವ ಉತ್ತರಪ್ರದೇಶದ ಹಲವು ಕ್ಷೇತ್ರಗಳೂ ಸೇರಿದಂತೆ ಅಸಾದುದ್ದೀನ್​ ಓವೈಸಿ ಪಕ್ಷ 100 ಸ್ಥಾನಗಳಲ್ಲಿ ಸ್ಪರ್ಧೆ...
ರಾಮನಗರರಾಷ್ಟ್ರೀಯಸುದ್ದಿ

ಬುಲ್ಡೋಜರ್ ಎದುರು ನಡೆಯದ ಆಟ; ಅಬ್ಬರಿಸಲು ಹೋಗಿ ಮಕಾಡೆ ಮಲಗಿದ ಓವೈಸಿ..! – ಕಹಳೆ ನ್ಯೂಸ್

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ 4 ರಾಜ್ಯಗಳಲ್ಲಿ ಜಯಭೇರಿ ಭಾರಿಸಿದೆ. ಅದರಲ್ಲೂ ಉತ್ತರಪ್ರದೇಶದಲ್ಲಿ 403 ಸ್ಥಾನಗಳಲ್ಲಿ 271 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಸತತ ಎರಡನೇ ಬಾರಿಗೆ ಅಧಿಕಾರ ಪಡೆಯುವ ಮೂಲಕ ಇತಿಹಾಸ ರಚಿಸಿದೆ. ಇನ್ನು ಚುನಾವಣೆಯಲ್ಲಿ ಸಂಸದ ಅಸಾದುದ್ದಿನ್​ ಓವೈಸಿ ಅವರ ಎಐಎಂಐಎಂ ಪಕ್ಷ ಒಂದೂ ಸ್ಥಾನ ಪಡೆಯದೇ ಸೊನ್ನೆ ಸುತ್ತಿದೆ.   ಮುಸ್ಲಿಮರು ಹೆಚ್ಚಾಗಿರುವ ಉತ್ತರಪ್ರದೇಶದ ಹಲವು ಕ್ಷೇತ್ರಗಳೂ ಸೇರಿದಂತೆ ಅಸಾದುದ್ದೀನ್​ ಓವೈಸಿ ಪಕ್ಷ 100 ಸ್ಥಾನಗಳಲ್ಲಿ ಸ್ಪರ್ಧೆ...
1 258 259 260 261 262 320
Page 260 of 320