Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯ

Karnataka Budget : ರೈತರ ಡೀಸೆಲ್‌ ಬಳಕೆಗೆ ಸಬ್ಸಿಡಿ – ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ – ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಸ್ತರಣೆ ; ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್‌ ಮಂಡನೆ – ಕಹಳೆ ನ್ಯೂಸ್

ಬೆಂಗಳೂರು: ರೈತರ ಡಿಸೇಲ್ ಬಳಕೆಗೆ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್‌ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬಜೆಟ್‌ ಮುಖ್ಯಾಂಶಗಳು – ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ. – 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ – ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ...
ಅಂತಾರಾಷ್ಟ್ರೀಯಆರೋಗ್ಯರಾಜಕೀಯರಾಷ್ಟ್ರೀಯಸುದ್ದಿ

ಹಿಂದಿನ ಸರ್ಕಾರಗಳ ವೈದ್ಯಕೀಯ ಶಿಕ್ಷಣ ನೀತಿ ಸರಿಯಿದ್ದಿದ್ದರೆ ನೀವು ವಿದೇಶಗಳಿಗೆ ಹೋಗುತ್ತಿರಲಿಲ್ಲ : ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದಾರೆ. ಇದೇ ವೇಳೆ ವೈದ್ಯಕೀಯ ಶಿಕ್ಷಣ ನೀತಿ ವಿಚಾರವಾಗಿ ಹಿಂದಿನ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ. ಹಿಂದಿನ ಸರ್ಕಾರಗಳ ನೀತಿಗಳ ವೈಫಲ್ಯದಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಭಾರತೀಯ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ವಿದೇಶಗಳಿಗೆ ಹೋಗುವಂತಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ನೀತಿಗಳಲ್ಲಿ ಸುಧಾರಣೆ ತರುವುದಾಗಿ ವಿದ್ಯಾರ್ಥಿಗಳಿಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹರ್ಷ ಕೊಲೆ ಪ್ರಕರಣದ ಹಿಂದೆ ಅನೇಕ ಜಿಹಾದಿ ಇಸ್ಲಾಮಿಕ್ ಸಂಘಟನೆಗಳ ಕೈವಾಡ ಸಾಧ್ಯತೆ ; ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆಯ ಹಿಂದೆ ಅನೇಕ ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ. ಅಪರಾಧಿಗಳಿಗೆ ಯಾರ ಲಿಂಕ್ ಇದೆ. ಘಟನೆಯ ಹಿಂದೆ ಯಾರು ಇದ್ದಾರೆ ಎನ್ನುವುದರ ಕುರಿತು ತನಿಖೆ ಆಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಈಗ ಸಂಪೂರ್ಣವಾಗಿ ಶಾಂತವಾಗಿದೆ. ಇನ್ನಷ್ಟು ದಿನ ಪೊಲೀಸ್ ಭದ್ರತೆ ಇರುತ್ತದೆ. ಈಗಾಗಲೇ ಘಟನೆಗೆ ಸಂಬಂಧಿಸಿ 8 ಜನ ಬಂಧನ ಆಗಿದೆ. ಅವರ ಮೇಲೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ; ಸಂಚು ಹೂಡಿ, ಭೀಕರವಾಗಿ ಹತ್ಯೆ ನಡೆಸಿದ 7 ಮುಸ್ಲಿಮ್ ಯುವಕರು ಅಂದರ್..! ಯಾರ ಪಾತ್ರ ಏನು? ಬಂಧಿತರೆಲ್ಲರೂ ಭಯ ಉತ್ಪಾದಕರೇ…!? ಕಂಪ್ಲೀಟ್ Exclusive ರಿಪೋರ್ಟ್ – ಕಹಳೆ ನ್ಯೂಸ್

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಎಫ್‍ಐಆರ್ ದಾಖಲಾಗಿದ್ದು, 7 ಮಂದಿ ಅರೆಸ್ಟ್ ಆಗಿದ್ದಾರೆ. ಬಂಧಿತ ಆರೋಪಿಗಳ ಸಂಪೂರ್ಣ ಬಯೋಡೇಟಾವನ್ನು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮೀಪ್ರಸಾದ್ ಅವರು, ಹರ್ಷ ಹತ್ಯೆ ಪ್ರಕರಣದಲ್ಲಿ ಮೊದಲು ಕಾಸೀಮ್, ನದೀಮ್ ಬಂಧಿಸಲಾಗಿತ್ತು. ಉಳಿದ ನಾಲ್ವರು ಆರೋಪಿಗಳು ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದರು. ಬಂಧಿತ ಆರೋಪಿಗಳನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಎಲ್ಲಾ ಕಡೆ ಹಿಜಾಬ್ ಬ್ಯಾನ್ ಮಾಡಿ ; ವಿಶ್ವಸಂತೋಷ ಭಾರತೀ ಶ್ರೀ – ಕಹಳೆ ನ್ಯೂಸ್

ಶಿವಮೊಗ್ಗ: ಇಲ್ಲಿನ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆಗೆ ಹಿಜಾಬ್ ವಿವಾದ ಸಹಾ ಒಂದು ಕಾರಣ. ಕೇವಲ ಶಾಲಾ ಕಾಲೇಜಿಗಳಲ್ಲಿ ಮಾತ್ರವಲ್ಲದೆ ಬಹುತೇಕ ಕಡೆ ಹಿಜಾಬ್ ನಿಷೇಧ ಮಾಡಬೇಕು ಎಂದು ತೀರ್ಥಹಳ್ಳಿ ಬೆಜ್ಜವಳ್ಳಿ ಮಠದ ಡಾ. ವಿಶ್ವಸಂತೋಷ ಭಾರತೀ ಶ್ರೀ ಗುರೂಜಿ ಹೇಳಿದರು.   ಶಿವಮೊಗ್ಗದ ಹರ್ಷ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ ನಕಲು ಮಾಡಲು ಹಿಜಾಬ್ ಬಳಕೆಯಾಗುತ್ತದೆ. ಬ್ಯಾಂಕ್ ದರೋಡೆಗೂ ಬಳಕೆಯಾಗುತ್ತದೆ. ಹಿಜಾಬ್ ಧರಿಸಿ ಆಭರಣದಂಗಡಿಗಳಲ್ಲಿ...
ಬೆಂಗಳೂರುಸಿನಿಮಾಸುದ್ದಿ

ನಟನಾ ಕ್ಷೇತ್ರಕ್ಕೆ ನಟಿ ಮೇಘನಾ ರಾಜ್ ರೀ ಎಂಟ್ರಿ..! : – ಕಹಳೆ ನ್ಯೂಸ್

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಮೇಘನಾ ರಾಜ್ ಇದೀಗ ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದ್ದು ಸಿನಿಪ್ರಿಯರು, ಅದರಲ್ಲೂ ಮೇಘನಾ ಅಭಿಮಾನಿಗಳು ಸಖತ್ ಖುಷಿಯಲ್ಲಿದ್ದಾರೆ. ಬಹುಭಾಷಾ ತಾರೆ ಎನಿಸಿಕೊಂಡಿರುವ ಮೇಘನಾ ರಾಜ್ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಹೌದು, ಹಲವಾರು ಕಾರಣಗಳಿಂದ ನಟನಾ ಕ್ಣೇತ್ರದಿಂದ ದೂರವಿದ್ದ ಮೇಘನಾ ರಾಜ್ ಇದೀಗ ತಮ್ಮ ಸ್ನೇಹಿತ ಪನ್ನಗ ನಿರ್ದೇಶನದ ಇನ್ನೂ ಹೆಸರಿಡಬೇಕಾಗಿರುವ ಸಿನಿಮಾದಲ್ಲಿ ನಟಿಸುವ ಮೂಲಕ ನಟನೆಗೆ ಕಂ ಬ್ಯಾಕ್ ಮಾಡಿದ್ದಾರೆ. ಅಲ್ಲದೆ ಮಗದೊಂದು ಸಿನಿಮಾದಲ್ಲಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ದಕ್ಷಿಣ ಭಾರತದ ಕ್ಯೂಟ್ ನಟಿ ಪ್ರಣಿತಾ ಸುಭಾಷ್ ಗೆ UAEನಿಂದ ಗೋಲ್ಡನ್ ವೀಸಾ..! ; ಕನ್ನಡಿಗರಿಗೆ ಹೆಮ್ಮೆಯ ವಿಷಯ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಭಾರತದ ಕ್ಯೂಟ್ ನಟಿ ಪ್ರಣಿತಾ ಸುಭಾಷ್ UAEನಿಂದ ಗೋಲ್ಡನ್ ವೀಸಾ ಸ್ವೀಕರಿಸಿದ್ದಾರೆ. ಬಹುಭಾಷಾ ನಟಿಯಾಗಿರುವ ಪ್ರಣಿತಾ ಟ್ಟಿಟ್ಟರ್ ನಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಿಂದ ಗೋಲ್ಡನ್ ವೀಸಾ ಸ್ವೀಕರಿಸುತ್ತಿರುವುದು ಗೌರವದ ವಿಷಯವಾಗಿದೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ಅಭಿನಂದನೆಗಳನ್ನು ತಿಳಿಸಿದ್ದಾರೆ. https://twitter.com/pranitasubhash/status/1495736094629179401?ref_src=twsrc%5Etfw%7Ctwcamp%5Etweetembed%7Ctwterm%5E1495736094629179401%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fpranitha-subhash-receive-the-golden-visa-from-uae%2F   ಯುಎಇ ಗೋಲ್ಡನ್ ವೀಸಾದಿಂದ ಅರಬ್ ನಲ್ಲಿ ಬೇರೆ ರಾಷ್ಟ್ರದ ಪ್ರಜೆಗಳು ಜೀವನ ನಡೆಸುವ, ಕೆಲಸ ಮಾಡುವ ಮತ್ತು ಓದುವ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಜಿಹಾದಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ತನ್ನ ಒಂದು ತಿಂಗಳ ವೇತನ ನೀಡಿ ಮಾದರಿಯಾದ ಕರಾವಳಿಯ ಶಾಸಕ ಡಾ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು,ಫೆ.22 : ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರೊಬ್ಬರು ತಮ್ಮ ತಿಂಗಳ ವೇತನವನ್ನು ನೀಡಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ತಮ್ಮ ಒಂದು ತಿಂಗಳ ವೇತನದ ಜೊತೆಗೆ ಆಲೋವೆಸ್ಸನ್ನು ನೀಡುತ್ತೇನೆ ಎಂದು ತಮ್ಮ ಫೇಸ್‌ಬುಕ್‌ ಹಾಗೂ...
1 259 260 261 262 263 319
Page 261 of 319