Monday, March 16, 2026

ರಾಷ್ಟ್ರೀಯ

ರಾಜಕೀಯರಾಷ್ಟ್ರೀಯಸುದ್ದಿ

ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ – ಕಹಳೆ ನ್ಯೂಸ್

ನವದೆಹಲಿ: ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ ಅಥವಾ ಹಿಜಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ. https://twitter.com/priyankagandhi/status/1491266789179011075?ref_src=twsrc%5Etfw%7Ctwcamp%5Etweetembed%7Ctwterm%5E1491266789179011075%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fpriyanka-gandhi-vadra-said-bikini-ghoonghat-or-hijab-its-womans-right-to-decide-what-to-wear%2F    ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ; ಸಚಿವ ಸುನಿಲ್ ಕುಮಾರ್ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ಎಂದು ಸಚಿವ ಸುನಿಲ್ ಕುಮಾರ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಹಾಗೂ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ. ತಿಲಕ ಇಟ್ಟುಕೊಂಡು ಬಂದವರನ್ನು ಕಾಂಗ್ರೆಸ್ ನಾಯಕರು ವಿರೋಧ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ. ರಾಷ್ಟ್ರ ಧ್ವಜ ಇಳಿಸಿದರು ಎಂಬ ಸುಳ್ಳನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಹೇಳಿ ಜನರನ್ನು...
ರಾಜಕೀಯರಾಷ್ಟ್ರೀಯಸುದ್ದಿ

ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್‍ಗೆ 10 ವರ್ಷ ಜೈಲು, 1 ಲಕ್ಷ ದಂಡ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ ಘೋಷಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಲೋಕ ಕಲ್ಯಾಣ ಸಂಕಲ್ಪ ಪತ್ರ-2022 ಹೆಸರಿನ ಈ ಪ್ರಣಾಳಿಕೆಯಲ್ಲಿ ಕಳೆದರ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ 212 ಸಂಕಲ್ಪಗಳಲ್ಲಿ ಶೇ.92 ರಷ್ಟು ಈಡೇರಿಸುವುದಾಗಿ ಹೇಳಲಾಗಿದೆ. ಅಧಿಕಾರಕ್ಕೆ ಮರಳಿದರೆ...
ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಸೆಕ್ಸ್ ದಂದೆ ನಡೆಸುತ್ತಿದ್ದ ಸ್ಪಾ ಮೇಲೆ ಪೋಲಿಸ್ ದಾಳಿ ; ವಿದೇಶಿ ಮಹಿಳೆ ಸೇರಿ ಅನೇಕ ಮಹಿಳೆಯರ ರಕ್ಷಣೆ – ಕಹಳೆ ನ್ಯೂಸ್

ಬೆಂಗಳೂರು(ಫೆ.06): ಅನೈತಿಕ ಚಟುವಟಿಕೆಗಳ ಶಂಕೆ ಹಿನ್ನೆಲೆಯಲ್ಲಿ ನಗರದ ಮೂರು ‘ಸ್ಪಾ’(Spa) ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು(CCB Police), ವಿದೇಶಿಯರು ಸೇರಿ 13 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಉತ್ತರ ಭಾರತ(North India) ಮೂಲದ ದೇವೆಂದರ್‌, ಅಭಿಜಿತ್‌ ಬಂಧಿತರು. ನಗರದ ರಾಯಲ್‌ ಸ್ಪಾ ಆ್ಯಂಡ್‌ ಸಲೂನ್‌, ಅಸ್ತೇಟಿಕ್‌ ಯೂನಿಸೆಕ್ಸ್‌ ಸೆಲೂನ್‌ ಆ್ಯಂಡ್‌ ಸ್ಪಾ, ನಿಸರ್ಗ ಆಯುರ್ವೇದಿಕ್‌ ಕ್ಲಿನಿಕ್‌ಗಳ ಮೇಲೆ ಸಿಸಿಬಿ ದಾಳಿ(CCB Raid) ನಡೆಸಿದೆ. ಕೆಲಸದ ನೆಪದಲ್ಲಿ ಯುವತಿಯರನ್ನು(Girls) ಕರೆತಂದು ಅಕ್ರಮ...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಎಲ್ಲಿದ್ದೀರಾ ಕಾಮನ್‌ಮ್ಯಾನ್‌ ಸಿಎಂ ಸಾರ್‌.. ನಿಮ್ಮ ಪಕ್ಷದ ಶಾಸಕನಿಂದ ನನಗೆ ಮಗುವಾಗಿದೆ, ನ್ಯಾಯ ಕೊಡ್ಸಿ..” ; ಮಹಿಳೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ – ಕಹಳೆ ನ್ಯೂಸ್

ಬೆಂಗಳೂರು:ಶಾಸಕರಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಇದೀಗ ಕಲಬುರಗಿ ಬಿಜೆಪಿ ಶಾಸಕರ ಸರದಿ. ಸಾಮಾಜಿಕ ಜಾಲತಾಣದ ಮೂಲಕ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪದ ಮೇಲೆ ವಿಧಾನಸೌಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.   'ನಿಮ್ಮ ಪಕ್ಷದ ಶಾಸಕರಿಂದ ಮೋಸ ಹೋದ ಮಹಿಳೆ ನಾನು. ನಮಗೆ ಮತ್ತು ನಿಮ್ಮ ಶಾಸಕರಿಗೆ ಹುಟ್ಟಿರುವ ಮಗುವಿಗೆ ನ್ಯಾಯಕ್ಕಾಗಿ ಹೋರಾಡಲು ಮುಂದೆ ಬಂದಿದ್ದೇನೆ. ನಿಮ್ಮ ಭೇಟಿ ಮಾಡಲು ಸಾಕಷ್ಟು ಬಾರಿ ಬಂದಿದ್ದು,...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸೇಡಂ ಬಿಜೆಪಿ ಶಾಸಕರ ಖಾಸಗಿ ವಿಡಿಯೋ ತೆಗೆದು ಹಣ ಕೊಡುವಂತೆ ಒತ್ತಾಯ ; ಬ್ಲ್ಯಾಕ್‌ಮೇಲ್‌ ಪ್ರಕರಣ – ತಮಿಳುನಾಡಿನಲ್ಲಿ ನಾಲ್ವರು ವಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪದೇ ಪದೇ ಸಿಡಿ ಕೇಸ್ ಸೇರಿದಂತೆ ಹಲವು ಬ್ಲಾಕ್‍ಮೇಲ್ ಕೇಸ್ ಸದ್ದು ಮಾಡುತ್ತಿದೆ. ಈ ನಡುವೆ ಇದೀಗ ಮತ್ತೊಂದು ಬ್ಲಾಕ್‍ಮೇಲ್ ಕೇಸ್ ವರದಿಯಾಗಿದ್ದು, ಸೇಡಂ ಬಿಜೆಪಿ ಶಾಸಕ ರಾಜ್ಕುಮಾರ್ ಪಾಟೀಲ್‍ಗೆ ಮಹಿಳೆಯೊಬ್ಬರು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ.   ಶಾಸಕರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಮಹಿಳೆ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈಗಾಗಲೇ ಶಾಸಕರ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ 25A ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ‘ದೈವ ಸಂಕಲ್ಪ’ ಯೋಜನೆ : ಶಶಿಕಲಾ ಜೊಲ್ಲೆ – ಕಹಳೆ ನ್ಯೂಸ್

– ಪ್ರತಿವರ್ಷ 1000ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಕ್ರಮ – 12 ಜ್ಯೋತಿರ್ಲಿಂಗ ದರ್ಶನ, ಅಷ್ಟ ವಿನಾಯಕ ಯಾತ್ರೆ, ಕಾಶೀ ಯಾತ್ರೆಗೆ ಪ್ರೋತ್ಸಾಹ ಧನ – ತಸ್ಥಿಕ್ ಹಣ ಹೆಚ್ಚಳಕ್ಕೂ ಸರ್ಕಾರಕ್ಕೆ ಪ್ರಸ್ಥಾವನೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಯ ಕನಸನ್ನು ರಾಜ್ಯದಲ್ಲೂ ನನಸು ಮಾಡುವ ನಿಟ್ಟಿನಲ್ಲಿ ನೂತನ ಯೋಜನೆ ‘ದೈವ ಸಂಕಲ್ಪ’ ವನ್ನು ಮುಜರಾಯಿ ಇಲಾಖೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸಿಲಿಕಾನ್ ಸಿಟಿಯಲ್ಲಿ ವೈಫ್ ಸ್ವಾಪಿಂಗ್ ದಂಧೆ ; ಪತ್ನಿಯನ್ನು ಫ್ಯಾಂಟಸಿ ಸೆಕ್ಸ್‌ಗೆ ಬಳಸಲು ಪ್ಲಾನ್ – ಗಂಡನ ವಿಲಕ್ಷಣ ಬಯಕೆಗೆ ಹೆಂಡತಿಯ ಸಾಥ್ – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವೈಫ್ ಸ್ವಾಪಿಂಗ್ ದಂಧೆ ಬೆಳಕಿಗೆ ಬಂದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪತಿ ವಿನಯ್ ಕುಮಾರ್ ಪತ್ನಿಯನ್ನು ಫ್ಯಾಂಟಸಿ ಸೆಕ್ಸ್‌ಗೆ ಬಳಸಲು ಪ್ಲಾನ್ ಮಾಡಿದ್ದ. ವಿನಯ್ ತನ್ನ ಪತ್ನಿ ಇನ್ನೊಬ್ಬನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದನ್ನ ನೋಡಲು ಬಯಸುತ್ತಿದ್ದನಂತೆ. ಅವನ ಈ ವಿಲಕ್ಷಣ ಬಯಕೆಗೆ ಪತ್ನಿಯು ಕೂಡಾ ಸಾಥ್ ನೀಡಿದ್ದಳು. ದಂಪತಿಯು ವೈಫ್ ಸ್ವಾಪಿಂಗ್ ದಂಧೆಗೆ ಸಾಮಾಜಿಕ ಜಾಲತಾಣದ ಮೂಲಕ ಸಮಾನ ಮನಸ್ಕರ ಹುಡುಕಾಟ ನಡೆಸಿದ್ದರು. ಸಾಮಾಜಿಕ...
1 262 263 264 265 266 320
Page 264 of 320