Saturday, March 14, 2026

ರಾಷ್ಟ್ರೀಯ

ರಾಷ್ಟ್ರೀಯಸುದ್ದಿ

ವಯೋಮಿತಿ ಏರಿಕೆ ಭೀತಿ ; ತರಾತುರಿಯಾಗಿ ಹೆಣ್ಣು ಮಕ್ಕಳ ವಿವಾಹಕ್ಕೆ ಮುಂದಾದ ಮುಸ್ಲಿಮರು – ಕಹಳೆ ನ್ಯೂಸ್

ಹೈದರಾಬಾದ್: ಹೆಣ್ಣುಮಕ್ಕಳ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ ಹಿನ್ನೆಲೆಯಲ್ಲಿ ಮುಸ್ಲಿಮರು ತರಾತುರಿಯಾಗಿ ಹೆಣ್ಣು ಮಕ್ಕಳ ಲಗ್ನವನ್ನು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಹಿಳೆಯರ ವಿವಾಹದ ಕಾನೂನುಬದ್ಧ ವಯೋಮಿತಿ 18 ರಿಂದ 21 ವರ್ಷಕ್ಕೆ ಏರಿಕೆ ಮಾಡಲು ಪ್ರಸ್ತಾಪ ಮಾಡಿದೆ . ಈ ಬೆನ್ನಲ್ಲೆ ತೆಲಂಗಾಣದಾದ್ಯಂತ ಮುಸ್ಲಿಂ ಸಮುದಾಯ ತಮ್ಮ ಹೆಣ್ಣು ಮಕ್ಕಳ ವಿವಾಹಕ್ಕಾಗಿ ಮುಗಿಬಿದ್ದಿವೆ. ಕಳೆದ ತಿಂಗಳು ಸಂಸತ್ತಿನಲ್ಲಿ ಬಾಲ್ಯ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇನ್ನು ಮುಂದೆ ಸಂಪೂರ್ಣ ಲಾಕ್ ಡೌನ್ ಇಲ್ಲ, ಕಠಿಣ ನಿರ್ಬಂಧ ಹಾಗೂ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾತ್ರ ; ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಇನ್ನು ಮುಂದೆ ಕಠಿಣ ನಿರ್ಬಂಧ ಹಾಗೂ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾತ್ರ . ಯಾವುದೇ ಕಾರಣಕ್ಕೂ ಸಂಪೂರ್ಣ ಲಾಕ್ ಡೌನ್ ಇನ್ನು ಮುಂದೆ ಇರುವುದಿಲ್ಲ ಎಂದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಕುರಿತು ರಾಜ್ಯದ ಜನತೆಯಲ್ಲಿ ಮನೆಮಾಡಿದ್ದ ಸಂಶಯ ನಿವಾರಿಸಿದ್ದಾರೆ. ಸೋಂಕಿನ ಪ್ರಕರಣಗಳ ಎಷ್ಟೇ ಆದರೂ ರಾಜ್ಯದಲ್ಲಿ ಲಾಕ್ ಡೌನ್...
ಬೆಂಗಳೂರುರಾಜ್ಯ

ರಾಜ್ಯದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಜಾರಿ ; ಮುಂದಿನ ಎರಡು ವಾರ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ, ಕಠಿಣ ನಿಯಮಾವಳಿ ಜಾರಿ – ಕಾರ್ಯಕ್ರಮಗಳಿಗೂ ಬ್ರೇಕ್…! – ಕಹಳೆ ನ್ಯೂಸ್

ಬೆಂಗಳೂರು, ಜ. 4 : ರಾಜ್ಯದಲ್ಲಿ ಓಮೈಕ್ರಾನ್ ಹಿನ್ನೆಲೆಯಲ್ಲಿ ಸರಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.   ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಾಂತ್ರಿಕ ತಜ್ಞರ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಸಚಿವ ಆರ್ ಅಶೋಕ್ ಹಾಗೂ ಸಚಿವ ಡಾ. ಸುಧಾಕರ್ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ? ರಾಜ್ಯದೆಲ್ಲೆಡೆ ವಾರಾಂತ್ಯ ಕರ್ಫ್ಯೂ ಜಾರಿ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ಸೋಮವಾರ ಮುಂಜಾನೆಯ ತನಕ ವೀಕೆಂಡ್ ಕರ್ಫ್ಯೂ...
ಕ್ರೈಮ್ರಾಜ್ಯರಾಷ್ಟ್ರೀಯಸುದ್ದಿ

ಮಹಾತ್ಮ ಗಾಂಧೀಜಿಯ ಅವಹೇಳನ ; ಕಾಳಿಚರಣ್ ಮಹಾರಾಜ್ ಅರೆಸ್ಟ್….! ” ನನಗೆ ನನ್ನ ಹೇಳಿಕೆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ ” ಬಂಧನ ಬಳಿಕ ಮಹರಾಜ್ ಖಡಕ್ ಹೇಳಿಕೆ – ಕಹಳೆ ನ್ಯೂಸ್

ರಾಯ್‌ಪುರ, ಡಿ 30 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಅವಹೇಳನ ಮಾಡಿದ್ದ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಗುರುವಾರ ಮುಂಜಾನೆ ಮಧ್ಯಪ್ರದೇಶದ ಖಜುರಾಹೊದಲ್ಲಿ ಬಂಧಿಸಲಾಗಿದೆ. ಡಿಸೆಂಬರ್ 26 ರಂದು ನೆರೆಯ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಗಾಂಧೀಜಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿ ಕಾಳಿಚರಣ್ ಈ ಹೇಳಿಕೆಯ ನೀಡಿದ್ದರು.   ನೌಪದ್ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿರುವ ಮಹಾರಾಷ್ಟ್ರದ ಸಚಿವ ಜೀತೇಂದ್ರ ಅವದ್, ರಾಷ್ಟ್ರಪತಿ ಮಹಾತ್ಮ...
ಬೆಂಗಳೂರುಸಂತಾಪಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ- ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದು, ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವುಂಟಾಗಿದೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೆ.ವಿ. ರಾಜು, ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇಂದ್ರಜಿತ್, ಯುದ್ಧಕಾಂಡ, ಬೆಳ್ಳಿ ಮೋಡ, ಹುಲಿಯಾ, ಬೆಳ್ಳಿ ಕಾಲುಂಗುರ, ಸಂಗ್ರಾಮ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ರಾಜಾಜಿನಗರ ನಿವಾಸದಲ್ಲಿಯೇ ಕೆ.ವಿ. ರಾಜು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ...
ಬೆಂಗಳೂರುರಾಜ್ಯಹೆಚ್ಚಿನ ಸುದ್ದಿ

ಕೊರೊನಾ ವೈರಸ್‌ನ ಆತಂಕದ ಹಿನ್ನಲೆ: ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ: ಡಿ.30 ರಿಂದ ಜ.2 ವರೆಗೆ ನಿರ್ಬಂಧ: ಸಿ.ಎಂ ಬಸವರಾಜ ಬೊಮ್ಮಾಯಿ- ಕಹಳೆ ನ್ಯೂಸ್

ಬೆಳಗಾವಿ : "ಕೊರೊನಾ ವೈರಸ್‌ನ ಆತಂಕದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಆದರೆ ಹೊಸವರ್ಷದ ಸಂಭ್ರಮಾಚರಣೆಗೆ ಬಹಿರಂಗವಾಗಿ ರಾಜ್ಯಾದ್ಯಂತ ಬಾರ್ ಹಾಗೂ ಪಬ್ ಗಳಲ್ಲಿ ಡಿಜೆಗೆ ಅವಕಾಶವಿಲ್ಲ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುವರ್ಣ ಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, " ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಈ ಹೊಸ ರೂಲ್ಸ್ ಜಾರಿಯಲ್ಲಿ ಇರಲಿದ್ದು, ಹೊಸವರ್ಷದ ಸಂಭ್ರಮಾಚರಣೆಗೆ...
ರಾಷ್ಟ್ರೀಯಸಂತಾಪಸುದ್ದಿ

ಕುನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್ ಅಪಘಾತ ಫಲಿಸಲಿಲ್ಲ ಪ್ರಾರ್ಥನೆ ; ಐಎಎಫ್​ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು, ಡಿ 15 : ಭಾರತೀಯರ ತಮಿಳುನಾಡಿನ ಕುನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕಿ ಉಳಿದಿದ್ದ ಏಕೈಕ ಯೋಧ ಐಎಎಫ್​ ಗ್ರೂಪ್​​ ಕ್ಯಾಪ್ಟನ್​ ವರುಣ್​ ಸಿಂಗ್ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಕಮಾಂಡ್​ ಆಸ್ಪತ್ರೆಯಲ್ಲಿ ಡಿ. 15 ರ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಭಾರತೀಯ ವಾಯುಪಡೆ ಟ್ವೀಟ್ ಮೂಲಕ ಈ ಕುರಿತು ಮಾಹಿತಿ ಹಂಚಿಕೊಂಡಿದೆ. ವರುಣ್​ ಸಿಂಗ್​ರ ಉಳಿವಿಗಾಗಿ ಭಾರತೀಯರು ಸಲ್ಲಿಸಿದ ಪ್ರಾರ್ಥನೆ ಫಲಿಸಲಿಲ್ಲ. ತಮಿಳುನಾಡಿನ ಸೂಲೂರು ಎಂಬಲ್ಲಿ ಸಂಭವಿಸಿದ ವಾಯುಪಡೆಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಪರಿಷತ್ ಚುನಾವಣೆ ; ಬಿಜೆಪಿ 12, ಕಾಂಗ್ರೆಸ್ 11 – ಯಾವ, ಯಾವ ಕ್ಷೇತ್ರಗಳಲ್ಲಿ ಗೆಲುವು..? ಸೋಲು .? ಇಲ್ಲಿದೆ ಸಂಪೂರ್ಣ ಪಟ್ಟಿ – ಕಹಳೆ ನ್ಯೂಸ್

ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಂತ 25 ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆಯ ಬಹುತೇಕ ಫಲಿತಾಂಶ ಹೊರ ಬಿದ್ದಿದೆ. 25 ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ಒಂದೊಂದು ಕ್ಷೇತ್ರದಲ್ಲಿ ಸಾಧಿಸಿದ್ದಾರೆ. ಡಿಸೆಂಬರ್ 10, 2021ರಂದು ನಡೆದಂತ 25 ಕ್ಷೇತ್ರಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಕಾರ್ಯ ಇಂದು ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ...
1 265 266 267 268 269 319
Page 267 of 319