Thursday, March 12, 2026

ರಾಷ್ಟ್ರೀಯ

ಮುಂಬೈರಾಜ್ಯರಾಷ್ಟ್ರೀಯಸುದ್ದಿ

ಮದುವೆ ಮುರಿಯಿತು – ಮೌನ ಮುರಿದು ವದಂತಿಗಳಿಗೆ ತೆರೆ ಎಳೆದ ಸ್ಮೃತಿ ಮಂಧಾನ – ಕಹಳೆ ನ್ಯೂಸ್

ಮುಂಬೈ: ಸಂಗೀತ ಸಂಯೋಜಕ ಪಲಾಶ್ ‌ಮುಚ್ಚಲ್‌ ಜೊತೆಗಿನ ಮದುವೆ ಮುಂದೂಡಿಕೆ ಕುರಿತು ಕೆಲ ದಿನಗಳಿಂದ ಹರಿದಾಡುತ್ತಿದ್ದ ನಾನಾ ವದಂತಿಗಳಿಗೆ ಟೀಂ ಇಂಡಿಯಾ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನ ತೆರೆ ಎಳೆದಿದ್ದಾರೆ. ಮದುವೆಯನ್ನ ರದ್ದುಗೊಳಿಸಿರುವುದಾಗಿ ಖುದ್ದು ಸ್ಮೃತಿ ಅವ್ರೇ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಎಲ್ಲಾ ವದಂತಿಗಳಿಗೆ ಫುಲ್‌ಸ್ಟಾಪ್‌ ಇಟ್ಟಿದ್ದಾರೆ. ಅಲ್ಲದೇ ಈ ಹೇಳಿಕೆಯೊಂದಿಗೆ ಈ ವಿಷಯ ಕೊನೆಗೊಳಿಸಲು ಬಯಸುತ್ತೇನೆ ಅಂತಲೂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಸ್ಮೃತಿ ಇನ್‌ಸ್ಟಾ ಪೋಸ್ಟ್‌ನಲ್ಲಿ...
ದೆಹಲಿರಾಜ್ಯಸುದ್ದಿ

10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ ಹೆಸರು ‘ವಿಶ್ವ ದಾಖಲೆಯಲ್ಲಿ’ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಶ್ವ ದಾಖಲೆಗಳ ಪುಸ್ತಕ (ಡಬ್ಲ್ಯುಬಿಆರ್) ಆಗಿ ಜಾಗತಿಕ ಮನ್ನಣೆ ಪಡೆಯಲಿದ್ದಾರೆ, ಲಂಡನ್ 10 ನೇ ಬಾರಿಗೆ ಸ್ವತಂತ್ರ ಭಾರತದಲ್ಲಿ ಯಾವುದೇ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದಾಖಲೆಯ ೧೦ ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಅವರನ್ನು ಡಬ್ಲ್ಯುಬಿಆರ್ ಅಭಿನಂದಿಸಿದೆ. 1947 ರಿಂದ 2025 ರವರೆಗೆ ಹತ್ತು ಬಾರಿ ಪ್ರಮಾಣವಚನ ಸ್ವೀಕರಿಸಿದ...
ಬೆಂಗಳೂರುರಾಜ್ಯಸುದ್ದಿ

ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ – ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಅರೆಸ್ಟ್ – ಕಹಳೆ ನ್ಯೂಸ್

ಆನೇಕಲ್‌: ಸಿಗರೇಟ್‌ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನ ಬಂಧಿಸಿರುವ ಘಟನೆ ನಡೆದಿದೆ. ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್‌ ಅವರ ದೂರನ್ನ ಆಧರಿಸಿ ರಾಹುಲ್‌ನನ್ನ ಬಂಧಿಸಲಾಗಿದೆ. 2018 ರಲ್ಲಿ ವಾರ್ಡರ್ ಆಗಿ ಕಾರಾಗೃಹ ಇಲಾಖೆಗೆ ಸೇರ್ಪಡೆಯಾಗಿದ್ದ ರಾಹುಲ್‌ ಈ ಹಿಂದೆ ಬೆಳಗಾವಿ ಕಾರಾಗೃಹದಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸಕ್ತ ವರ್ಷದ ಜೂನ್‌ 29 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡನ್‌...
ದೆಹಲಿಸುದ್ದಿ

‘Indigo ವಿಮಾನ’ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ಭಾರತೀಯ ರೈಲ್ವೇ ಇಲಾಖೆ, ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!- ಕಹಳೆ ನ್ಯೂಸ್

ನವದೆಹಲಿ: ದೇಶಾದ್ಯಂತ ಇಂಡಿಗೋ ಸೇರಿದಂತೆ ಹಲವಾರು ಇತರ ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ರದ್ದುಗೊಳಿಸಿದ ನಂತರ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದು, ಇದರ ಬೆನ್ನಲ್ಲೇ ಭಾರತೀಯ ರೈಲ್ವೇ ಇಲಾಖೆ ನೆರವಿಗೆ ಬಂದಿದೆ. ವಿಮಾನಗಳು ರದ್ದುಗೊಂಡ ಹಿನ್ನೆಲೆಯಲ್ಲಿ ಲಕ್ಷಾಂತರ ಪ್ರಯಾಣಿಕರು ರೈಲ್ವೆಯತ್ತ ಮುಖ ಮಾಡಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ದಟ್ಟಣೆ ಮತ್ತು ಟಿಕೆಟ್'ಗಳಿಗೆ ಬೇಡಿಕೆಗೆ ಭಾರತೀಯ ರೈಲ್ವೆ ತಕ್ಷಣ ಕ್ರಮ ಕೈಗೊಂಡಿದೆ. ಡಿಸೆಂಬರ್ 6, 2025 ರಿಂದ ಜಾರಿಗೆ ಬರುವಂತೆ, ರೈಲ್ವೆ ಹೆಚ್ಚುವರಿ ಬೋಗಿಗಳನ್ನು...
ದೆಹಲಿಸುದ್ದಿ

ಇಂಡಿಗೋ ಅವ್ಯವಸ್ಥೆ: ಮೋದಿ ಸರಕಾರವನ್ನು ಟೀಕಿಸಿದ ಅರ್ನಬ್ ಗೋಸ್ವಾಮಿ…!- ಕಹಳೆ ನ್ಯೂಸ್

ಹೊಸದಿಲ್ಲಿ: ಇಂಡಿಗೋ ವಿಮಾನದ ಅವ್ಯವಸ್ಥೆ ಬಳಿಕ ಪ್ರಯಾಣಿಕರ ಪರದಾಟದ ಬಗ್ಗೆ ರಿಪಬ್ಲಿಕ್ ಚಾನೆಲ್ ನ ಅರ್ನಬ್ ಗೋಸ್ವಾಮಿ ಕೇಂದ್ರ ಸರಕಾರದ ವಿರುದ್ಧ ನೇರ ಟೀಕೆ ನಡೆಸಿದ್ದಾರೆ. ʼಗೋದಿ ಮೀಡಿಯಾʼ ಮುಖ್ಯಸ್ಥ ಎಂದು ತನ್ನ ವಿಮರ್ಶಕರಿಂದ ಕರೆಯಲ್ಪಡುವ ಅರ್ನಬ್ ಗೋಸ್ವಾಮಿ ಇದೇ ಮೊದಲ ಬಾರಿಗೆ ಮೋದಿ ಸರಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದು ಅಭಿಮಾನಿಗಳಿಗೇ ಅಚ್ಚರಿಯಾಗುವಂತೆ ಮಾಡಿದ್ದಾರೆ. ಡಿ.4ರ ಸಂಜೆ ರಿಪಬ್ಲಿಕ್ ಚಾನೆಲ್ ನಲ್ಲಿ ನಡೆದ ಚರ್ಚೆಯಲ್ಲಿ ಕೇಂದ್ರ ಸರಕಾರ ವಿಮಾನದ ಪ್ರಯಾಣಿಕರನ್ನು ಸಂಪೂರ್ಣವಾಗಿ...
ದೆಹಲಿಸುದ್ದಿ

ಪುಟಿನ್ ಭಾರತ ಭೇಟಿ ಬೆನ್ನಲ್ಲೇ; ಭಾರತದೊಂದಿಗೆ ವ್ಯಾಪಾರ ಮಾತುಕತೆಗೆ ತುದಿಗಾಲಲ್ಲಿ ನಿಂತ ಅಮೆರಿಕ- ಕಹಳೆ ನ್ಯೂಸ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತ ಭೇಟಿಯನ್ನು ಇಡೀ ವಿಶ್ವವೇ ಕುತೂಹಲದಿಂದ ನೋಡುತ್ತಿದ್ದು, ಈ ಮಧ್ಯೆ ಅಮೆರಿಕ ಭಾರತದೊಂದಿಗೆ ವ್ಯಾಪಾರ ಮಾತುಕತೆ ನಡೆಸಲು ತುದಿಗಾಲಲ್ಲಿ ನಿಂತಿದೆ. ಅಮೆರಿಕದ ವ್ಯಾಪಾರ ಪ್ರತಿನಿಧಿ ರಿಕ್ ಸ್ವಿಟ್ಜರ್ ನೇತೃತ್ವದ ಟ್ರಂಪ್ ಆಡಳಿತದ ಸಂಧಾನಕಾರರ ತಂಡ ಮುಂದಿನ ವಾರ ಭಾರತಕ್ಕೆ ಪ್ರಯಾಣ ಬೆಳೆಸಲಿದ್ದು, ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ಮುಂದುವರಿಸಲಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿ, ನಿಯೋಗದ ಭೇಟಿಯ ಕುರಿತು...
ಬೆಂಗಳೂರುಸುದ್ದಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್, ನಿಷೇಧಿತ ವಸ್ತು ಪತ್ತೆ : ವಾರ್ಡನ್ ಅರೆಸ್ಟ್.!- ಕಹಳೆ ನ್ಯೂಸ್

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್, ನಿಷೇಧಿತ ವಸ್ತು ಪತ್ತೆಯಾದ ವಾರ್ಡನ್ ನನ್ನ ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ರಾಹುಲ್ ನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು ಪ್ರತಿಭಟನೆ ನಡೆಸಿದ್ದರು. ಇತ್ತೀಚಿನ ವಿಶೇಷ ಶೋಧ ಕಾರ್ಯಾಚರಣೆಯಲ್ಲಿ ಸಿಗರೇಟ್, ನಿಷೇಧಿತ ವಸ್ತು. ಮೊಬೈಲ್ ಪತ್ತೆಯಾಗಿತ್ತು. ಜೈಲಿನಲ್ಲಿನ ಅಕ್ರಮ ಚಟುವಟಿಕೆಗಳ ವಿಡಿಯೋ ಹೊರಬಂದ ನಂತರ, ಸರ್ಕಾರ...
ಬೆಂಗಳೂರುರಾಜ್ಯಸುದ್ದಿ

SSLC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ – ಕಹಳೆ ನ್ಯೂಸ್

ಬೆಂಗಳೂರು - ಪ್ರಸಕ್ತ ವರ್ಷವೂ SSLC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳಿರುತ್ತವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಇತ್ತೀಚಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಒಂದು ಮತ್ತು ಎರಡನೇ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿತ್ತು. ಇದರಿಂದಾಗಿ ಮೂರನೇ ಪರೀಕ್ಷೆ ಬಗ್ಗೆ ಗೊಂದಲಗಳಿದ್ದವು. ಸ್ಪಷ್ಟನೆ ನೀಡಿರುವ ಪರೀಕ್ಷಾ ಮಂಡಳಿ 2025-26ನೇ ಸಾಲಿಗೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯ ಒಂದು ಮತ್ತು ಎರಡನೇ...
1 25 26 27 28 29 319
Page 27 of 319