Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸಚಿವ ಸ್ಥಾನ ತೊರೆದ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ? ಮತ್ತೆ ಮುಖ್ಯಮಂತ್ರಿಯಾಗ್ತಾರಾ ಡಿ.ವಿ. ಸದಾನಂದ ಗೌಡ..? – ಕಹಳೆ ನ್ಯೂಸ್

ನವದೆಹಲಿ : ಕೇಂದ್ರದಲ್ಲಿ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾಗಿದ್ದ ಸದಾನಂದಗೌಡ ಬುಧವಾರದಂದು ಪಕ್ಷದ ನಿರ್ಧಾರದ ಮೇರೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿವಿಎಸ್ ರಾಜೀನಾಮೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರದ ಹುದ್ದೆ ತೊರೆದ ಗೌಡರಿಗೆ ರಾಜ್ಯದಲ್ಲಿ ಉನ್ನತ ಸ್ಥಾನಮಾನ ಸಿಗಲಿದೆಯಾ ಎನ್ನುವ ಕುತೂಹಲ ಮೂಡಿದೆ.   ಮೋದಿ ಸರಕಾರದಲ್ಲಿ ಒಟ್ಟು ಎರಡು ಬಾರಿ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದ ಗೌಡ ರೈಲ್ವೇ ಖಾತೆ, ಕಾನೂನು ಮತ್ತು...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

2012ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಟೀಲಿಗೆ ಬಂದಿದ್ದ ಡಿ.ವಿ ಸದಾನಂದ ಗೌಡ ; 9 ವರ್ಷಗಳ ಬಳಿಕ ಅದೇ ದಿನ ರಾಜೀನಾಮೆ – ಕಹಳೆ ನ್ಯೂಸ್

ಬೆಂಗಳೂರು: 2012ರಲ್ಲಿ ಡಿ.ವಿ ಸದಾನಂದ ಗೌಡ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಜುಲೈ 7 ರಂದು ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅದಾದ 9 ವರ್ಷಗಳ ಬಳಿಕ ಕಾಕತಾಳೀಯವೆಂಬಂತೆ ಇದೇ ದಿನ ಕೇಂದ್ರ ಸಚಿವ ಸಂಪುಟಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿಎಸ್ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಿದೆ. ಕರ್ನಾಟಕದ ನಾಲ್ವರು ಮೋದಿ ಸಂಪುಟಕ್ಕೆ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಡಿವಿಎಸ್...
ರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸಚಿವೆ ಶೋಭಾ ಕರಂದ್ಲಾಜೆಗೆ ಕೃಷಿ, ರೈತರ ಕಲ್ಯಾಣ ರಾಜ್ಯ ಖಾತೆ – ಕಹಳೆ ನ್ಯೂಸ್

ನವದೆಹಲಿ, ಜು.08 : ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆಯಾಗಿ ಶೋಭಾ ಕರಂದ್ಲಾಜೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.   ಬುಧವಾರ ಸಂಜೆಯಷ್ಟೇ ಮಂತ್ರಿಯಾಗಿ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದರು. ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾಗೆ ಇದೀಗ ರಾಜ್ಯ ಖಾತೆ ಸಚಿವೆ ಹುದ್ದೆ ನೀಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನೂತನ ಸಂಪುಟದ ಮಂತ್ರಿ, ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ....
ರಾಜಕೀಯರಾಷ್ಟ್ರೀಯಸಿನಿಮಾಸುದ್ದಿ

ಮುಸ್ಲಿಮರನ್ನು ಮದುವೆಯಾದ ಮಹಿಳೆ, ಮಕ್ಕಳು ಧರ್ಮ ಯಾಕೆ ಬದಲಿಸಿಕೊಳ್ಳಬೇಕು: ಅಮೀರ್​​ಗೆ ಕಂಗನಾ ಪ್ರಶ್ನೆ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ವಿಚ್ಛೇದನಾ ವಿಚಾರವಾಗಿ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾ ಒಂದಲ್ಲ ಒಂದು ವಿವಾದ ಸೃಷ್ಟಿಸಿಕೊಳ್ಳುವ ಕಂಗನಾರವರು ಇದೀಗ ಅಮೀರ್ ಖಾನ್ ಮುಸ್ಲಿಂ, ಕಿರಣ್ ರಾವ್ ಹಿಂದೂ, ಇವರಿಬ್ಬರಿಗೆ ಹುಟ್ಟಿದ ಮಗ ಆಜಾದ್ ರಾವ್ ಖಾನ್ ಮಾತ್ರ ಏಕೆ ಮುಸ್ಲಿಂ ಆಗಿಯೇ ಮುಂದುವರೆಯುತ್ತಿದ್ದಾನೆ. ಮುಸ್ಲಿಮರನ್ನು ಮದುವೆಯಾದವರು ಧರ್ಮವನ್ನು ಯಾಕೆ ಬದಲಾಯಿಸಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ. ಈ ಕುರಿತಂತೆ ಕಂಗನಾ ರಣಾವತ್‍ರವರು ತಮ್ಮ...
ರಾಷ್ಟ್ರೀಯಸಿನಿಮಾಸುದ್ದಿ

ಭಾರತೀಯ ಸೇನೆಯಿಂದ ಖ್ಯಾತ ನಟಿ ವಿದ್ಯಾ ಬಾಲನ್‍ಗೆ ಅತ್ಯುನ್ನತ ಗೌರವ ; ಯಾಕೆ ಗೊತ್ತಾ…!? ಈ ವರದಿ ನೋಡಿ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ನಟಿ ವಿದ್ಯಾ ಬಾಲನ್‍ಗೆ ಭಾರತೀಯ ಸೇನೆ ಅತ್ಯುನ್ನತ ಗೌರವವನ್ನು ಸಲ್ಲಿಸಿದೆ. ವಿದ್ಯಾ ಬಾಲನ್ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಗೌರವಿಸಿ ಭಾರತೀಯ ಸೇನೆಯು ನಟಿಗೆ ವಿಭಿನ್ನವಾಗಿ ಗೌರವ ಸಮರ್ಪಿಸಿದೆ. ಸೈನಿಕರು ಫೈರಿಂಗ್ ತರಬೇತಿ ಪಡೆಯುವ ಸ್ಥಳ ಕಾಶ್ಮೀರದ ಗುಲ್ಬಾರ್ಗ್‍ನಲ್ಲಿರುವ ಮಿಲಿಟರಿ ಫೈರಿಂಗ್ ರೇಂಜ್‍ಗೆ ವಿದ್ಯಾ ಬಾಲನ್ ಹೆಸರನ್ನು ನಾಮಕರಣ ಮಾಡಲಾಗಿದೆ. ಮಿಲಿಟರಿ ಫೈರಿಂಗ್ ರೇಂಜ್‍ಗೆ ವಿದ್ಯಾ ಬಾಲನ್ ಹೆಸರು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ – ಕಹಳೆ ನ್ಯೂಸ್

ಬೆಂಗಳೂರು, ಜು 06 :ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.   ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನ ನೇಮಕ ಮಾಡಲಾಗಿದ್ದು, ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಕ್ಕೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ತಾವರ್ ಚಂದ್ ಗೆಹ್ಲೋಟ್ ಹಾಲಿ ಕೇಂದ್ರ ಸಮಾಜಕಲ್ಯಾಣ ಸಚಿವರಾಗಿದ್ದರು. 84 ವರ್ಷದ ವಜೂಬಾಯಿ ವಾಲಾ ಅವರು 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಲಾಕ್ಡೌನ್ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ, ಜೂಜು, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ; ಸಿಸಿಬಿ ಪೊಲೀಸರು ಕಾರ್ಯಾಚರಣೆ, 218 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ, ಜೂಜು, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಜಾಲದ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 218 ಜನರನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯ ವೇಳೆ 50 ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಿಸಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಸೇರಿ ವಿವಿಧ ಜೂಜು ಕೇಂದ್ರಗಳ ಮೇಲೆ ಸಿಸಿಬಿ ವಿಶೇಷ ವಿಚಕ್ಷಣ ದಳ ದಾಳಿ ನಡೆಸಿ 24.34 ಲಕ್ಷ ರೂಪಾಯಿ ಪಡಿಸಿಕೊಂಡಿದ್ದು, 167 ಮಂದಿಯನ್ನು ಬಂಧಿಸಲಾಗಿದೆ ಎಂದು ಜಂಟಿ...
ರಾಜ್ಯರಾಷ್ಟ್ರೀಯಸುದ್ದಿ

ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ವಿಜಯಪುರದ ಯೋಧ ಹುತಾತ್ಮ – ಕಹಳೆ ನ್ಯೂಸ್

ವಿಜಯಪುರ : ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧರೊಬ್ಬರು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಜರುಗಿದ ರಕ್ಷಕ ಕಾರ್ಯಾಚರಣೆ ಯಲ್ಲಿ ವೀರಮರಣ ಅಪ್ಪಿದ್ದಾರೆ. ಹುತಾತ್ಮ ವೀರ ಯೋಧರನ್ನು ಕಾಶಿರಾಯ ಬೊಮ್ಮನಹಳ್ಳಿ (44) ಆರ್.ಆರ್.(ರಜಪೂತ) (ಪೇರೆಂಟ್ ಯುನಿಟ್-38 ಅಸಲ್ಟ್ ಎಂಜಿನಿಯರ್ ರೆಜಿಮೆಂಟ್) ಎಂದು ಗುರುತಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ್‌ ರಾಜ್ಯದ ರಕ್ಷಕ ಕಾರ್ಯಾಚರಣೆಯಲ್ಲಿ ವೀರಮರಣ ಹೊಂದಿದ್ದಾಗಿ ಬೆಳಗಾವಿ ಕೇಂದ್ರದ ಸ್ಟೇಷನ್ ಸ್ಟಾಫ್ ಆಫೀಸರ್ ಮಾಹಿತಿ ನೀಡಿದ್ದಾಗಿ ಜಿಲ್ಲಾಧಿಕಾರಿ ಸುನಿಲಕುಮಾರ ತಿಳಿದ್ದಾರೆ. ಹುತಾತ್ಮ...
1 275 276 277 278 279 319
Page 277 of 319