Friday, March 13, 2026

ರಾಷ್ಟ್ರೀಯ

ಬೆಂಗಳೂರು

ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡ ರಾಕಿಂಗ್ ಸ್ಟಾರ್ ಯಶ್-ಕಹಳೆ ನ್ಯೂಸ್

ಬೆಂಗಳೂರು : ಕೆಜಿಎಫ್ -2 ಸೂಟಿಂಗ್ ಬಳಿಕ ರಾಕಿಂಗ್ ಸ್ಟಾರ್ ಯಶ್, ಇಡಿಗ ಕೃಷಿ ಚಟುವಟೀಕೆಯಲ್ಲಿ ತೊಡಗಿಕೊಂಡಿದ್ದಾರೆ. ಹಾಸನದ ತಿಮ್ಮಲಾಪುರದಲ್ಲಿ ಜಮೀನನ್ನು ಹದಗೊಳಿಸುವ ಕಾರ್ಯವನ್ನು ಯಶ್ ಅವರೇ ಶುರು ಮಾಡಿ, ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ಸದ್ಯ ಜಮೀನು ಮಟ್ಟ ಮಾಡುವ ಕಾರ್ಯದಲ್ಲಿ ಯಶ್ ತೊಡಗಿಕೊಂಡಿದ್ದು, ಮೈಸೂರಿನಲ್ಲಿ ದರ್ಶನ್ ಮಾಡಿರುವ ಫಾರ್ಮ್ ಹೌಸ್ ಮಾಡುವ ಉದ್ದೇಶ ಹೊಂದಲಾಗಿದೆ ಎಂದಿದ್ದಾರೆ. ಕೆಲವು ದಿನಗಳ ಹಿಂದೆ ಜಮೀನಿಗೆ ರಸ್ತೆ ಬಿಡುವ ವಿಚಾರವಾಗಿ ಗ್ರಾಮಸ್ಥರು ಹಾಗೂ...
ಬೆಂಗಳೂರು

ಬೆಂಗಳೂರಿನ ಜೆ.ಪಿ. ನಗರದ ಒಂದೇ ಹೋಟೆಲ್ ನ 19 ಸಿಬ್ಬಂದಿಗೆ ಕೊರೊನಾ ಸೋಂಕು ದೃಡ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಇದೀಗ ಬೆಂಗಳೂರಿನ ಜೆ.ಪಿ. ನಗರದ ಒಂದೇ ಹೋಟೆಲ್ ನ 19 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಇವರ ಸಂಪರ್ಕದಲ್ಲಿರುವವರಿಗೆ ಕೋವಿಡ್ ಟೆಸ್ಟ್ ಗೆ ಸಿದ್ಧತೆ ಮಾಡಲಾಗಿದೆ. ಹಾಗೂ ಆತಂಕಕ್ಕೆ ಮತ್ತಷ್ಟು ಕಾರಣವಾಗಿದೆ. ಸದ್ಯ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಿನ್ನೆ ಒಂದೇ ದಿನ ರಾಜ್ಯದಲ್ಲಿ 9579 ಹೊಸ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ...
ಬೆಂಗಳೂರು

ಗ್ರಾಮೀಣ ಪ್ರದೇಶದ 20 ಯುವತಿಯರಿಗೆ ಉಚಿತವಾಗಿ ಐಎಎಸ್ ಕೋಚಿಂಗ್ ನೀಡುವ ಯೋಜನೆಗೆ ಚಾಲನೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶದ 20 ಯುವತಿಯರಿಗೆ ಉಚಿತವಾಗಿ ಐಎಎಸ್ ಕೋಚಿಂಗ್ ನೀಡುವ ದ ಐಎಎಸ್ ಹಬ್ ನ ನೂತನ ಯೋಜನೆಗೆ ಇಂದು ಚಾಲನೆ ನೀಡಲಾಯಿತು. ದೇಶದಲ್ಲೇ ಸಿವಿಲ್ ಸರ್ವೀಸ್ ಪರೀಕ್ಷೆಗಳಿಗೆ ಅತ್ಯುತ್ತಮ ಗುಣಮಟ್ಟದ ತರಬೇತಿಯನ್ನು ನೀಡಲಾಗುವ ದ ಐಎಎಸ್ ಹಬ್ ನ ಬೆಂಗಳೂರು ಶಾಖೆಗೆ ಇಂದು ಪಶು ವೈದ್ಯಕೀಯ ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ್, ನಿವೃತ್ತ ಡಿಜಿಪಿ ಶಂಕರ್ ಬಿದರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ...
ಬೆಂಗಳೂರು

ರಾಜ್ಯದ ಎಂಟು ಪ್ರಮುಖ ನಗರದಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ನೈಟ್ ಕಫ್ರ್ಯೂ ; ರಾತ್ರಿ ಪಾಳಿಯ ನೌಕರರಿಗೆ ಕಂಪನಿಯ ಗುರುತಿನ ಚೀಟಿ ಕಡ್ಡಾಯ-ಕಹಳೆ ನ್ಯೂಸ್

ಬೆಂಗಳೂರು : ಶನಿವಾರದಿಂದ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ರಾಜ್ಯದ ಎಂಟು ಪ್ರಮುಖ ನಗರದಲ್ಲಿ ಕಫ್ರ್ಯೂ ವಿಧಿಸಲಾಗಿದೆ. ಆದರೆ, ಇದು ರಾತ್ರಿ ಪಾಳಿಯ ನೌಕರರಿಗೆ ಗೊಂದಲವನ್ನುಂಟು ಮಾಡಿತ್ತು. ಆದರೆ ಈಗ ರಾತ್ರಿಪಾಳಿಯ ನೌಕರರಿಗೆ ಕೆಲವು ಷರತ್ತುಗಳ ಮೇಲೆ ಕೆಲಸಕ್ಕೆ ಹೋಗಿ ಬರಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರು ರಾತ್ರಿಪಾಳಿಯ ಕೆಲಸಗಾರರನ್ನು ಕರೆದೊಯ್ಯುವ ಸಂಸ್ಥೆಯ ವಾಹನಗಳಲ್ಲಿ ಆ ಸಂಬಂಧ ಆಯಾ ಕಂಪನಿಗಳಿಂದ...
ಬೆಂಗಳೂರು

2020 ನೇ ಸಾಲಿನಲ್ಲಿ ಬೆಂ.ವಿ.ವಿ ಯಿಂದ ರ‍್ಯಾಂಕ್‌ ಪಡೆದ ಸುರಾನಾ ಕಾಲೇಜಿನ ವಿದ್ಯಾರ್ಥಿಗಳಿಗೆ ಎಡಿಜಿಪಿ ಭಾಸ್ಕರ್ ರಾವ್ ಅವರಿಂದ ಸನ್ಮಾನ-ಕಹಳೆ ನ್ಯೂಸ್

ಬೆಂಗಳೂರು : ಪ್ರತಿನಿತ್ಯ ರಾಜ್ಯದ ರೈಲ್ವೇ ಹಳಿಗಳ ಮೇಲೆ 5 ರಿಂದ 6 ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅವರಲ್ಲಿ ಬಹುತೇಕರು 14 ರಿಂದ 30 ರ ವಯಸ್ಸಿನವರಾಗಿದ್ದು, ಏನನ್ನಾದರೂ ಸಾಧಿಸುವಂತಹ ವಯಸ್ಸಿನಲ್ಲಿ ಆತ್ಮಹತ್ಯೆಯಂತಹ ಕ್ರಮಕ್ಕೆ ಮುಂದಾಗುವುದು ವಿಷಾದದ ಸಂಗತಿಯಾಗಿದೆ. ಈ ಹಿನ್ನಲೆಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳಲ್ಲಿ ಸವಾಲುಗಳನ್ನು ಸಮರ್ಥವಾಗಿ ಎದುರಿಸುವಂತಹ ಆತ್ಮಸ್ಥೈರ್ಯವನ್ನು ಬೆಳಸಿಕೊಳ್ಳುವುದು ಅತ್ಯವಶ್ಯಕ ಎಂದು ರೈಲ್ವೇ ಎಡಿಜಿಪಿ ಭಾಸ್ಕರ್ ರಾವ್ ಅಭಿಪ್ರಾಯಪಟ್ಟರು. ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ನಡೆದ 2020...
ಬೆಂಗಳೂರು

ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಏಪ್ರಿಲ್ 10ರವರೆಗೆ ಮಳೆ ನಿರೀಕ್ಷೆ ; ಹವಾಮಾನ ಇಲಾಖೆ ಮುನ್ಸೂಚನೆ-ಕಹಳೆ ನ್ಯೂಸ್

ಬೆಂಗಳೂರು : ಏರುತ್ತಿರುವ ಬಿಸಿಲಿನ ಬೇಗೆಯ ನಡುವೆಯೂ ಇಂದಿನಿಂದ 10ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ, ಮತ್ತು ಏಪ್ರಿಲ್ 7ರಂದು ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಹಾಗೂ ಏಪ್ರಿಲ್ 8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ...
ಬೆಂಗಳೂರು

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೋನಾ ಸೋಂಕು ದೃಢ-ಕಹಳೆ ನ್ಯೂಸ್

ಬೆಂಗಳೂರು : ಇಂದು ಎಸ್‍ಐಟಿ ವಿಚಾರಣೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹಾಜರಾಗಬೇಕಿದ್ದು, ಆದರೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಸಚಿವ ಭೈರತಿ ಬಸವರಾಜ್ ಮಾಹಿತಿ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿನಲ್ಲಿಯೇ ಇದ್ದಾರೆ. ನಾನು ನಿನ್ನೆಯಷ್ಟೇ ಅವರ ಜೊತೆ ಮಾತನಾಡಿದೆ ಎಂದು ಹೇಳಿದರು. ಹಾಗೂ ಕೊರೋನಾ ನೆಗೆಟಿವ್ ಬಂದ ನಂತರ ಬೆಳಗಾವಿಗೆ ಪ್ರಚಾರಕ್ಕೆ ಬರುತ್ತಾರೆ ಎಂದಿದ್ದಾರೆ. ಏಪ್ರಿಲ್ 1ರಂದು ಆಸ್ಪತ್ರೆಗೆ ಬಂದಿದ್ದ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್...
ಬೆಂಗಳೂರು

ಸೆಕ್ಸ್ ಸಿಡಿ ಹಗರಣ ಸಂಬಂಧ ವಿಚಾರಣೆಗೆ ಗೈರು ಹಾಜರಾದ ರಮೇಶ್ ಜಾರಕಿಹೊಳಿ-ಕಹಳೆ ನ್ಯೂಸ್

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸೆಕ್ಸ್ ಸಿಡಿ ಹಗರಣ ಸಂಬಂಧ ವಿಚಾರಣೆಗೆ ಇಂದು ಹಾಜರಾಗುವಂತೆ ಸೂಚಿಸಲಾಗಿದ್ದರೂ, ಹಾಜರಾಗಿಲ್ಲ. ಅವರು ತಮ್ಮ ವಕೀಲರ ಮೂಲಕ ತಾವು ವಿಚಾರಣೆಗೆ ಬರುತ್ತಿಲ್ಲ ಎಂಬ ಮಾಹಿತಿಯನ್ನು ವಿಶೇಷ ತನಿಖಾ ತಂಡಕ್ಕೆ ತಿಳಿಸಿದರು. ಮತ್ತು ಸಂತ್ರಸ್ತೆ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ ಎಂದು ಹೇಳಲಾಗಿರುವ ಕಾರಣ ರಮೇಶ್ ಜಾರಕಿಹೊಳಿ ಇಂದು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ ಎಂಬ ಟೀಕೆಗಳು ಕೇಳಿ ಬಂದಿದ್ದು,...
1 284 285 286 287 288 319
Page 286 of 319