ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ 40 ಕೋಟಿ ನೀಡಲಾಗುತ್ತದೆ ; ಡಿ.ವಿ. ಸದಾನಂದ ಗೌಡ-ಕಹಳೆ ನ್ಯೂಸ್
ಬೆಂಗಳೂರು : ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು, ಸ್ವಾವಲಂಬಿ ಭಾರತ ಯೋಜನೆಯಡಿ ದೇಶದಲ್ಲಿ ಪ್ಲಾಸ್ಟಿಕ್ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ದೇಶದಲ್ಲಿ ಎರಡು ಪ್ಲಾಸ್ಟಿಕ್ ಪಾರ್ಕ್ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮತ್ತು ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ 40 ಕೋಟಿ.ರೂ. ನೀಡಲಾಗುತ್ತದೆ ಎಂದು ಹೇಳಿದರು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕದ ಕರಾವಳಿ ನಗರ ಮಂಗಳೂರು ಮತ್ತು ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಒಂದೊಂದು...







