Wednesday, May 22, 2024

ರಾಷ್ಟ್ರೀಯ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ  ರೇವಣ್ಣ ರಿಲೀಸ್ ಆಗಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನ ವಿಧಿಸಿ ಬೇಲ್ ಮಂಜೂರು ಮಾಡಿದೆ. ಜಾಮೀನಿಗೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ...
ಬೆಂಗಳೂರುರಾಜಕೀಯಸುದ್ದಿ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣ : ಎಚ್.ಡಿ ರೇವಣ್ಣಗೆ ವಿಶೇಷ ಕೋರ್ಟ್ ಜಾಮೀನು : ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ರೇವಣ್ಣ ರಿಲೀಸ್ ಆಗಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನ ವಿಧಿಸಿ ಬೇಲ್ ಮಂಜೂರು ಮಾಡಿದೆ. ಜಾಮೀನಿಗೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ...
ಆರೋಗ್ಯಬೆಂಗಳೂರುರಾಜಕೀಯಸುದ್ದಿ

ಮಾಜಿ ಸಿಎಂ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರ: ಮುಂದುವರಿದ ಚಿಕಿತ್ಸೆ – ಕಹಳೆ ನ್ಯೂಸ್

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ ನಗರದ ಮಣಿಪಾಲ್ ಆಸ್ಪತ್ರೆಯೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ. ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಯೋಸಹಜ...
ಬೆಂಗಳೂರುಸಿನಿಮಾಸುದ್ದಿ

ಟಿವಿ ಧಾರಾವಾಹಿಯ ದೃಶ್ಯದಲ್ಲಿ ಹೆಲ್ಮೆಟ್ ಧರಿಸದೆ ವಾಹನ ಸಂಚಾರ ; ನಟಿಗೆ ದಂಡ! – ಕಹಳೆ ನ್ಯೂಸ್

ಕಿರುತೆರೆಯ ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ ನಟಿಯೊಬ್ಬರಿಗೆ ವೀಕ್ಷಕರ ದೂರನ್ನು ಅನುಸರಿಸಿ ಪೊಲೀಸರು ದಂಡ ವಿಧಿಸಿದ ಪ್ರಸಂಗ ನಡೆದಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಸೀತಾರಾಮ' ಹೆಸರಿನ ಧಾರಾವಾಹಿಯ 14ನೇ ಸಂಚಿಕೆಯಲ್ಲಿ ಇಬ್ಬರು ದ್ವಿಚಕ್ರ ವಾಹನದಲ್ಲಿ ಸಂಚರಿಸುವ ದೃಶ್ಯವೊಂದಿತ್ತು. ಅದರಲ್ಲಿ ಸಹ ಸವಾರಳಾಗಿದ್ದ ಯುವತಿ ಹೆಲ್ಮೆಟ್ ಧರಿಸಿರಲಿಲ್ಲ. ಟಿವಿಯಲ್ಲಿ ಪ್ರಸಾರವಾದ ಧಾರಾವಾಹಿಯ ಈ ದೃಶ್ಯವನ್ನು ಮಂಗಳೂರಿನಲ್ಲಿ ವೀಕ್ಷಿಸಿದ ಜಯಪ್ರಕಾಶ್ ಎಕ್ಕೂರು ಎಂಬವರು ಈ ಬಗ್ಗೆ ಮಂಗಳೂರು ನಗರ...
ಬೆಂಗಳೂರುಸುದ್ದಿ

ರಾಜ್ಯದಲ್ಲಿ `HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ರವರೆಗೆ ಅವಕಾಶ : ಜೂ.1ರಿಂದ ದಂಡ ವಸೂಲಿಗೆ ನಿರ್ಧಾರ!-ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ 31ಕ್ಕೆ ಗಡುವು ವಿಸ್ತರಿಸಿದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು...
ಕ್ರೈಮ್ಬೆಂಗಳೂರುಸುದ್ದಿ

ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಹೈಕೋರ್ಟ್ ಅಡ್ವೋಕೇಟ್ ಚೈತ್ರಾ – ಕಹಳೆ ನ್ಯೂಸ್

ಬೆಂಗಳೂರು: ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ವಕೀಲೆ. ಸಂಜಯನಗರ ಠಾಣಾ ವ್ಯಾಪ್ತಿಯ ಮನೆ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್​ನಲ್ಲಿ ಅಡ್ವೋಕೇಟ್ ಆಗಿದ್ದ ಚೈತ್ರಾ, ಅಣ್ಣಯ್ಯ ಲೇಔಟ್​ನಲ್ಲಿ ವಾಸವಿದ್ದರು. ಇನ್ನು ಇವರ ಪತಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸ್ಟಿಸೆಂಟ್ ಕಮೀಷನರ್ ಆಗಿದ್ದಾರೆ. ವೃತ್ತಿಯಲ್ಲಿ ವಕೀಲೆಯಾಗಿದ್ದ ಇವರು ಪ್ರವೃತ್ತಿಯಲ್ಲಿ ಮಾಡೆಲ್‌ ಆಗಿ ಗುರುತಿಸಿಕೊಂಡಿದ್ದರು....
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಪರಿಷತ್ ಚುನಾವಣೆಯಲ್ಲಿಯೂ ಬೆಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ; ಜೆಡಿಎಸ್ ಗೆ 2 ಸ್ಥಾನ, ಬಿಜೆಪಿಗೆ 4 ಸ್ಥಾನ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ – ಕಹಳೆ ನ್ಯೂಸ್

ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಭಂಗವಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮುಂದುವರೆಯಲಿದೆ. ಸ್ಥಾನ ಹಂಚಿಕೆ ಬಗ್ಗೆಯೂ ತೀರ್ಮಾನವಾಗಿದೆ. ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು ನಾಲ್ಕು ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದರು. ಎಲ್ಲಿ ಬಿಟ್ಟುಕೊಡಬೇಕು ಎಂಬ ಬಗ್ಗೆ ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಜೆ.ಪಿ.ನಡ್ಡಾ ಪ್ರಕಟಿಸಲಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರ ವಿರುದ್ಧ ಅಪಮಾನಕಾರಿ ಹೇಳಿಕೆ, ನಿಂದನಾತ್ಮಕ ಪೋಸ್ಟ್ ; 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು – ವಿಡಿಯೋ ಹಾಗೂ ಪೋಸ್ಟ್ ಗಳನ್ನು ಡಿಲೀಟ್ ಮಾಡಿ ಸಿಟಿ ಸಿವಿಲ್ ಕೋರ್ಟು ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಯಾವುದೇ ಸಾಕ್ಷಾಧಾರಗಳಿಲ್ಲದೆ, ಡಿ. ಹರ್ಷೇಂದ್ರ ಕುಮಾರ್ ಅವರು ತೇಜೋವಧೆ ಯತ್ನ ನಡೆಸಿದವರಿಗೆ ಸಿಟಿ ಸಿವಿಲ್ ಕೋರ್ಟು ಬಿಸಿ ಮುಟ್ಟಿಸಿದೆ. ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ‌‌ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅಪಮಾನಕಾರಿ ಹಾಗೂ ಅವಹೇಳನೆ ನಡೆಸುತ್ತಿದ್ದ, ಮಹೇಶ್ ಶೆಟ್ಟಿ ತಿಮರೋಡಿ ಬಳಗಗ್ಗೆ ಮತ್ತೊಂದು ಬಿಗ್ ಶಾಕ್ ಇದೀಗ ಸಿಕ್ಕಿದಂತಾಗಿದೆ. ಡಿ. ಹರ್ಷೇಂದ್ರ ಕುಮಾರ್ ಅವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಸೋಮನಾಥ ನಾಯಕ್, ತಮ್ಮಣ್ಣ ಶೆಟ್ಟಿ,...
1 2 3 4 5 134
Page 3 of 134