Thursday, April 23, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ : ದರ್ಶನ್ ಸೆಲ್‌ನ ಕೂಗಳತೆ ದೂರದಲ್ಲೇ ಇರೋ ಕೈದಿಗಳು -ಕಹಳೆ ನ್ಯೂಸ್

ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್‌ ಕುಲಕರ್ಣಿ ಮತ್ತು ಗ್ಯಾಂಗ್‌ ಪರಪ್ಪನ ಅಗ್ರಹಾರದ ಕ್ವಾರಂಟೈನ್‌ ಸೆಲ್‌ ಸೇರಿದ್ದಾರೆ. ನಟ ದರ್ಶನ್‌ ಸೆಲ್‌ನ ಕೂಗಳತೆ ದೂರದಲ್ಲೇ ಈ ಕೈದಿಗಳು ಇದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಹದಿನೇಳು ಜನರನ್ನು ಅಪರಾಧಿಗಳು ಅಂತಾ ತೀರ್ಪು ಪ್ರಕಟಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ನಿನ್ನೆ ಪರಪ್ಪನ ಅಗ್ರಹಾರ ಜೈಲು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಡೆಲ್ಲಿ ವಿರುದ್ಧ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ RCB : ಚಿನ್ನಸ್ವಾಮಿಯಲ್ಲಿಂದು ಆರ್‌ಸಿಬಿಯ 100ನೇ ಪಂದ್ಯ -ಕಹಳೆ ನ್ಯೂಸ್

ಬೆಂಗಳೂರು: ಪ್ರತಿ ಐಪಿಎಲ್ ಸೀಸನ್‌ನ ಒಂದು ಪಂದ್ಯದಲ್ಲಿ ಆರ್‌ಸಿಬಿ ಹಸಿರು ಜೆರ್ಸಿಯಲ್ಲಿ ಆಡುವ ರೂಢಿಯಿದೆ. ಅಂದರಂತೆ ಇಂದು (ಏ.18) ಡೆಲ್ಲಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರತಿ ಆವೃತ್ತಿಯಲ್ಲಿಯೂ ಗ್ರೀನ್ ಜೆರ್ಸಿ ಧರಿಸುವ ಮೂಲಕ ಆರ್‌ಸಿಬಿ ತಂಡ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತದೆ. ಇದರ ಇನ್ನೊಂದು ವಿಶೇಷತೆಯೆಂದರೆ ಆಟಗಾರರು ಧರಿಸಿರುವ ಎಲ್ಲಾ ಜೆರ್ಸಿಗಳು ಮರುಬಳಕೆಯಾಗಬಲ್ಲ ವಸ್ತುಗಳಿಂದ ತಯಾರಿಸಲಾಗಿರುತ್ತದೆ. ಪರಿಸರದ ಬಗ್ಗೆ ಕಾಳಜಿ ಮೂಡಿಸಬೇಕೆನ್ನುವ ದೃಷ್ಟಿಯಿಂದ...
ಮುಂಬೈರಾಜ್ಯಸುದ್ದಿ

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್, ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ, ಮುಂಬೈ ಮತ್ತು ಪುಣೆಗೆ ಕರೆದೊಯ್ದು ಅವರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಲಾಗಿದೆ....
ಬೆಂಗಳೂರುವಾಣಿಜ್ಯಸುದ್ದಿ

LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ : 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ..!- ಕಹಳೆ ನ್ಯೂಸ್

ಸಂಕಷ್ಟದಲ್ಲಿರುವವರನ್ನು ಕಂಡರೆ ಮನ ಮಿಡಿಯುವ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ  ಅವರು ಇತ್ತೀಚೆಗೆ ಆಟೋ ಚಾಲಕರು ಎದುರಿಸುತ್ತಿರುವ ಎಲ್‌ಪಿಜಿ ಗ್ಯಾಸ್‌ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ. ಕೇವಲ ಮಾತಿಗೆ ಸೀಮಿತವಾಗದೇ, 25 ಲಕ್ಷ ರೂಪಾಯಿ ಆರ್ಥಿಕ ನೆರವು ಕೂಡ ನೀಡುವ ಮೂಲಕ ನಟ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ. ಹೌದು. ನಮ್ಮ ಸಮಾಜದ ಸಾರಿಗೆ ವ್ಯವಸ್ಥೆಯಲ್ಲಿ ಆಟೋ ಚಾಲಕರ ಪಾತ್ರ ಬಹಳ ದೊಡ್ಡದು. ಇವರನ್ನ ದೇಶದ ಬೆನ್ನೆಲುಬು ಎಂದು ಕರೆದ ನಟ...
ಬೆಂಗಳೂರುಸುದ್ದಿ

ಯುವವಾಹಿನಿ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ -ಕಹಳೆ ನ್ಯೂಸ್

ಬೆಂಗಳೂರು: ಸಮಾಜದ ಏಳಿಗೆಗಾಗಿ ಯುವವಾಹಿನಿ ಸಂಸ್ಥೆಯು ಕೈಗೊಳ್ಳುತ್ತಿರುವ ವಿವಿಧ ಸೇವಾ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಂಘಟನೆಯ ಕಾರ್ಯವೈಖರಿ ಮೆಚ್ಚುವಂತದ್ದು ಎಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ. ಏಪ್ರಿಲ್ 11, 2026ರಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ“ಕೃಷ್ಣಾ" ದಲ್ಲಿ ಯುವವಾಹಿನಿಯ ಪ್ರಮುಖರ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿತು. ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಂಸ್ಥೆ ಮಾಡುತ್ತಿರುವ ಕಾರ್ಯಗಳ ಕುರಿತು ವಿವರಿಸಿ, ಸಂಸ್ಥೆಯ ಸಾಧನೆಗಳನ್ನು ಒಳಗೊಂಡ...
ಬೆಂಗಳೂರುರಾಜ್ಯಸುದ್ದಿ

ವಾಹನ ಚಾಲಕರ ಬಳಿ ಲಂಚ : ಇಬ್ಬರು RTO ಅಧಿಕಾರಿಗಳು ಲೋಕಾ ಬಲೆಗೆ -ಕಹಳೆ ನ್ಯೂಸ್

ಬೆಂಗಳೂರು: ವಾಹನಗಳ ಚಾಲಕರ ಬಳಿ ಲಂಚ  ಪಡೆಯುತ್ತಿದ್ದ ಬೆಂಗಳೂರು ಹೊರವಲಯ ನೆಲಮಂಗಲದ  ಇಬ್ಬರು ಆರ್‌ಟಿಓ  ಅಧಿಕಾರಿಗಳು ಲೋಕಾಯುಕ್ತ  ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಡಾ.ಕೋನ ವಂಶಿ ಕೃಷ್ಣ ನೇತೃತ್ವದಲ್ಲಿ ಟ್ರ‍್ಯಾಪ್ ಮಾಡಲಾಗಿದೆ. ನೆಲಮಂಗಲ ಆರ್‌ಟಿಓ ಇನ್ಸ್ಪೆಕ್ಟರ್ ಅಧಿಕಾರಿಗಳಾದ ದಿನೇಶ್ ಹಾಗೂ ಕಿರಣ್ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪ್ರತಿನಿತ್ಯ ವಾಹನಗಳ ತಪಾಸಣೆ ನಡೆಸುತ್ತಿದ್ದ ಇಬ್ಬರು ಆರ್‌ಟಿಓ ಅಧಿಕಾರಿಗಳು ವಾಹನಗಳ ಚಾಲಕರ ಬಳಿ ಲಂಚ ಪಡೆದು ಕಳುಹಿಸುತ್ತಿದ್ದಾರೆ ಎಂಬ...
ದೆಹಲಿರಾಜ್ಯಸುದ್ದಿ

ಇದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರ: ಮಹಿಳಾ ಮೀಸಲಾತಿಯನ್ನು ಹಾಡಿ ಹೊಗಳಿದ ಮೋದಿ – ಕಹಳೆ ನ್ಯೂಸ್

ನವದೆಹಲಿ: ಮಹಿಳಾ ಮೀಸಲಾತಿಯನ್ನು ಜಾರಿಗೆ ತರುತ್ತಿರುವುದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರಗಳಲ್ಲಿ ಒಂದು ಎಂದು ಪ್ರಧಾನಿ ನರೇಂದ್ರ ಮೋದಿ   ಬಣ್ಣಿಸಿದ್ದಾರೆ. ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ‘ನಾರಿ ಶಕ್ತಿ ವಂದನ್ ಸಮ್ಮೇಳನ’ ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯು ಕೇವಲ ಒಂದು ರಾಜಕೀಯ ಘೋಷಣೆಯಾಗಿ ಉಳಿಯದೆ, ಆಡಳಿತದಲ್ಲಿ ಸಾಮಾಜಿಕ ನ್ಯಾಯವನ್ನು ತರುವ ಪ್ರಮುಖ ಹೆಜ್ಜೆಯಾಗಲಿದೆ ಎಂದು ಅವರು ತಿಳಿಸಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ...
ದೆಹಲಿಸುದ್ದಿ

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ :ತಪ್ಪಿದ ದುರಂತ -ಕಹಳೆ ನ್ಯೂಸ್

ಲಕ್ನೋ: ಏ.14 ರಂದು ಪ್ರಧಾನಿ ನರೇಂದ್ರ ಮೋದಿ  ಅವರಿಂದ ಉದ್ಘಾಟನೆ ಆಗಬೇಕಿರುವ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯ  ಮೋಹಂದ್ ರೇಂಜ್‌ನಲ್ಲೀ ಭೀಕರ ಸರಣಿ ಅಪಘಾತ  ನಡೆದಿದೆ. ಎಲ್‌ಪಿಜಿ ಸಿಲಿಂಡರ್‌ ತುಂಬಿದ ಟ್ರಕ್‌ ಸೇರಿ ಸುಮಾರು 7 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಉತ್ತರ ಪ್ರದೇಶದ ಸಹರಾನ್‌ಪುರದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಠಾತ್ ಬ್ರೇಕ್ ವೈಫಲ್ಯ ಮತ್ತು ಅನಿಯಂತ್ರಿತ ವೇಗದಿಂದಾಗಿ ಭೀಕರ ಅಪಘಾತ ಸಂಭವಿಸಿದೆ. ಎಲ್‌ಪಿಜಿ ಸಿಲಿಂಡರ್‌ಗಳನ್ನು...
1 2 3 4 5 329
Page 3 of 329