Tuesday, March 10, 2026

ರಾಷ್ಟ್ರೀಯ

ರಾಷ್ಟ್ರೀಯ

ನ.15 ರಂದು ಅಮಿತ್ ಶಾ ಹಾಗೂ ಅರವಿಂದ್ ಕೇಜ್ರಿವಾಲ್ ಮಹತ್ವದ ಭೇಟಿ – ಕಹಳೆ ನ್ಯೂಸ್

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶನಿವಾರ 7,340 ಹೊಸ ಕೊರೊನಾವೈರಸ್ ಪ್ರಕರಣಗಳನ್ನು ದಾಖಲಿಸಿದ್ದರಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವದೆಹಲಿಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ಕರೆದಿದ್ದಾರೆ. ದೆಹಲಿಯಲ್ಲಿ ಅತಿ ಹೆಚ್ಚು ಒಂದೇ ದಿನದಲ್ಲಿ 8,593 ಪ್ರಕರಣಗಳು ಬುಧವಾರ ದಾಖಲಾಗಿದ್ದು, ಆ ದಿನ 85 ಸಾವುಗಳು ದಾಖಲಾಗಿವೆ. ನ.12 ರಂದು ಸಾವುಗಳ ಸಂಖ್ಯೆ 104 ಆಗಿದ್ದು, ಇದು ಕಳೆದ ಐದು ತಿಂಗಳಲ್ಲಿ ಒಂದೇ ದಿನದ ಸಾವುಗಳ...
ರಾಷ್ಟ್ರೀಯ

ಅಯೋಧ್ಯೆಯಲ್ಲಿ ದೀಪೋತ್ಸವ : 6 ಲಕ್ಷ ಹಣತೆಗಳೊಂದಿಗೆ ಹೊಸ ವಿಶ್ವ ದಾಖಲೆ -ಕಹಳೆ ನ್ಯೂಸ್

ಅಯೋಧ್ಯೆ-ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಆಚರಿಸಲಾದ ದೀಪೋತ್ಸವ ಹೊಸ ವಿಶ್ವ ದಾಖಲೆಗೆ ಪಾತ್ರವಾಗಿದೆ. ಶತಶತಮಾನಗಳಷ್ಟು ಹಳೆಯದಾದ ರಾಮ್ಮ ಜನ್ಮಭೂಮಿ ವಿವಾದ ಇತ್ಯರ್ಥವಾದ ನಂತರ ಅಯೋಧ್ಯೆಯಲ್ಲಿ ನಡದ ಮೊದಲ ಲಕ್ಷಗಟ್ಟಲೆ ದೀಪೋತ್ಸವಕ್ಕೆ ವಿಶೇಷ ಪ್ರಾಮುಖ್ಯತೆ ಲಭಿಸಿದೆ. ಅಲ್ಲದೆ 6 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳು ಸರಯು ನದಿ ದಂಡೆಯಲ್ಲಿ ಉಜ್ವಲವಾಗಿ ಬೆಳಗಿ ನೂತನ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಿದೆ. ನದಿ ದಂಡೆಯಲ್ಲಿ ಒಟ್ಟು, 6,06,569 ದೀಪಗಳು ಸುಮಾರು...
ರಾಷ್ಟ್ರೀಯ

ಮೋದಿಯಿಂದ ಜವಾಹರಲಾಲ್ ವಿವಿ ಆವರಣದಲ್ಲಿ ಸ್ವಾಮಿ ವಿವೇಕಾನಂದ ಪ್ರತಿಮೆ ಅನಾವರಣ – ಕಹಳೆ ನ್ಯೂಸ್

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಗುರುವಾರ(ನವೆಂಬರ್ 12, 2020) ಜವಾಹರಲಾಲ್ ನೆಹರು ಯೂನಿರ್ವಸಿಟಿಯಲ್ಲಿ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ವರದಿ ತಿಳಿಸಿದೆ. ಪ್ರಧಾನಿ ಮೋದಿ ಅವರು ಜವಾಹರಲಾಲ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಇಂದು ಸಂಜೆ 6.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ವಾಮಿ ವಿವೇಕಾನಂದರ ಲೈಫ್ ಸೈಜ್ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರತಿಮೆ ಅನಾವರಣದ ನಂತರ ಸ್ವಾಮಿ ವಿವೇಕಾನಂದರಿಗೆ ಸಂಬಂಧಿಸಿದ ಕಾರ್ಯಕ್ರಮಗಳು ನೆರವೇರಲಿದೆ ಎಂದು ಜೆಎನ್ ಯುನ ಉಪಕುಲಪತಿ ಜಗದೀಶ್ ಕುಮಾರ್...
ರಾಷ್ಟ್ರೀಯ

ಹೊಸ ವರ್ಷದಿಂದ ಫಾಸ್ಟ್ ಟ್ಯಾಗ್ ಕಡ್ಡಾಯ – ಕಹಳೆ ನ್ಯೂಸ್

ನವದೆಹಲಿ : ಹೊಸ ವರ್ಷದ ದಿನದಿಂದ ಫಾಸ್ಟ್ ಟ್ಯಾಗ್ ಅನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕಡ್ಡಾಯವಾಗಿ ಜಾರಿಗೊಳಿಸಲು ಆದೇಶಿಸಿದೆ. ಕೇಂದ್ರೀಯ ಮೋಟಾರು ವಾಹನ ನಿಯಮ 1989ರ ಅನ್ವಯ 2017ರ ಡಿಸೆಂಬರ್ 1 ರ ನಂತರ ನೋಂದಾಯಿಸಲ್ಪಟ್ಟಿರುವ ಎಲ್ಲಾ ಹೊಸ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಗೊಳಿಸಲಾಗಿದ್ದು, ಅವುಗಳನ್ನು ವಾಹನ ಉತ್ಪಾದಕರು ಅಥವಾ ಡೀಲರ್ ಗಳು ಪೂರೈಸಬೇಕಾಗಿದೆ. 2021ರ ಜನವರಿ 1ರಿಂದ ಎಲ್ಲ ನಾಲ್ಕು...
ರಾಷ್ಟ್ರೀಯ

ಅಧಿಕ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಸಾಕಾರಗೊಳಿಸಿ : ಗಣ್ಯರ ಮನವಿ -ಕಹಳೆ ನ್ಯೂಸ್

ನವದೆಹಲಿ-ಬಿಹಾರದ 94 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಹಾಗೂ 10 ರಾಜ್ಯಗಳ 54 ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮತದಾರರಿಗೆ ಕರೆ ನೀಡಿ ಅಧಿಕ ಸಂಖ್ಯೆಯಲ್ಲಿ ತಮ್ಮ ಹಕ್ಕುಗಳನ್ನು ಚಲಾಯಿಸುವಂತೆ ಕೋರಿದ್ದಾರೆ. ಕೊರೊನಾ ನಿಯಮಗಳನ್ನು ಪಾಲಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಮತದಾರರು ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯನಾಯ್ಡು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕಾಂಗ್ರೆಸ್...
ರಾಷ್ಟ್ರೀಯ

ಕೊರೊನಾವನ್ನು ನಾವು ಮಣಿಸೇ ತೀರುತ್ತೇವೆ : ಪ್ರಧಾನಿ ಮೋದಿ-ಕಹಳೆ ನ್ಯೂಸ್

ಕೆವಾಡಿಯಾ:ಡೆಡ್ಲಿ ಕೊರೊನಾ ಪಿಡುಗಿನ ವಿರುದ್ಧ ಭಾರತವು ಧೃತಿಗೆಡದೇ ದಿಟ್ಟ ಹೋರಾಟ ನಡೆಸುತ್ತಿದ್ದು , ಈ ಹೆಮ್ಮಾರಿಯನ್ನು ನಾವು ಮಣಿಸುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್‍ನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿನ ಜೀವ ನದಿ ನರ್ಮದಾ ತಟದಲ್ಲಿ ವಿಶ್ವದ ಅತ್ಯಂತ ಎತ್ತರದ ಸರ್ದಾರ್ ವಲ್ಲಭ್‍ಬಾಯಿ ಪಟೇಲ್ ಅವರ ಪುತ್ಥಳಿ (ಏಕತಾ ಪ್ರತಿಮೆ)ಗೆ ಇಂದು ರಾಷ್ಟ್ರೀಯ ಏಕತಾ ದಿನಾಚರಣೆ (ಪಟೇಲರ 145ನೇ ಜನ್ಮದಿನ) ಪ್ರಯುಕ್ತ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು....
ರಾಷ್ಟ್ರೀಯ

ಇಂಧಿರಾಗಾಂಧಿ 36ನೇ ಪುಣ್ಯತಿಥಿ: ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿಯಿಂದ ಗೌರವ ನಮನ-ಕಹಳೆ ನ್ಯೂಸ್

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ಗೌರವ ನಮನ ಸಲ್ಲಿಸಿದ್ದಾರೆ. ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯನ್ನು 1984ರಲ್ಲಿ ಆಕೆಯ ಅಂಗರಕ್ಷಕರೇ ಹತ್ಯೆ ಮಾಡಿದ್ದರು. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ನಮ್ಮ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜಿ ಅವರ ಪುಣ್ಯ ತಿಥಿಯಂದು...
ರಾಷ್ಟ್ರೀಯ

ಭಾರತ ಪ್ರಗತಿಗೆ ಷಾ ಕೊಡುಗೆ ಅನನ್ಯ : ಮೋದಿ -ಕಹಳೆ ನ್ಯೂಸ್

ನವದೆಹಲಿ- ಸಂಘಟನಾ ಚತುರ, ರಾಜಕೀಯ ಚಾಣುಕ್ಯ ಎಂದೇ ಹೆಸರು ಪಡೆದಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ 56ನೇ ಹುಟ್ಟಹಬ್ದದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಶುಭಾಷಯ ಕೋರಿದ್ದು, ಭಾರತದ ಪ್ರಗತಿಗೆ ಅವರ ಕೊಡುಗೆ ಮತ್ತು ಸಮರ್ಪಣೆ ಅನನ್ಯವಾದುದು ಎಂದು ಶ್ಲಾಘಿಸಿದ್ದಾರೆ. ಅಮಿತ್‍ಶಾ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಬಿಜೆಪಿಯನ್ನು ಬಲಪಡಿಸುವ ಷಾ ಅವರ ಪ್ರಯತ್ನಗಳೂ ಗಮನಾರ್ಹ. ಭಾರತದ ಸೇವೆಗಾಗಿ ದೇವರು ಅವರಿಗೆ ಸುದೀರ್ಘ ಮತ್ತು ಆರೋಗ್ಯಕರ ಜೀವನವನ್ನು...
1 304 305 306 307 308 318
Page 306 of 318