Tuesday, March 10, 2026

ರಾಷ್ಟ್ರೀಯ

ರಾಷ್ಟ್ರೀಯ

BREAKING NEWS : ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ಮಹತ್ವದ ಭಾಷಣ..!-ಕಹಳೆ ನ್ಯೂಸ್

ನವದೆಹಲಿ - ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 6 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು , ಮಹತ್ವದ ಘೋಷಣೆಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ. ನವರಾತ್ರಿ ಸಂದರ್ಭದಲ್ಲಿ ಪ್ರಧಾನಿಯವರು ದೇಶವಾಸಿಗಳಿಗೆ ಶುಭ ಸುದ್ದಿಯೊಂದನ್ನು ನೀಡಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಮೋದಿಯವರು ಕೊರೊನಾ ಲಸಿಕೆ ಲಭ್ಯತೆ ಕುರಿತು ಘೋಷಣೆ ಮಾಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ದೇಶದಲ್ಲಿ ಕಿಲ್ಲರ್ ಕೊರೊನಾ ಆರ್ಭಟ ಗಣನೀಯವಾಗಿ ಇಳಿಯುತ್ತಿರುವ ಸಂದರ್ಭದಲ್ಲಿ ಇಂದು ಸಂಜೆ...
ರಾಷ್ಟ್ರೀಯ

ಹಸಿವು ನೀಗಿಸಲಾಗದೇ ಕಂದನ ಕೊಂದ ಮಹಿಳೆ-ಕಹಳೆ ನ್ಯೂಸ್

ಲಖ್ನೋ: ತುತ್ತು ಅನ್ನಕ್ಕೂ ಪರದಾಡುತ್ತಿದ್ದ ಮಹಿಳೆ ಸಾಕಲಾಗದ ಕಾರಣ ಮಗಳನ್ನು ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತೀವ್ರ ಬಡತನದ ಕಾರಣದಿಂದ ಊಟಕ್ಕೂ ಪರದಾಡುತ್ತಿದ್ದ ಮಹಿಳೆ 6 ವರ್ಷದ ಮಗಳನ್ನು ಕೊಲೆ ಮಾಡಿದ್ದಾಳೆ. ಹ್ಯಾಂಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಭೆಸ್ಕಿಯಲ್ಲಿ ಘಟನೆ ನಡೆದಿದೆ. ಮಹಿಳೆಗೆ ಮೂವರು ಮಕ್ಕಳಿದ್ದು ಮಗಳ ಮುಂದಿನ ಭವಿಷ್ಯದ ಬಗ್ಗೆ ನಿರ್ಧರಿಸಿ ಇಂತಹ ಕೃತ್ಯವೆಸಗಿದ್ದಾಳೆ. ಆರೋಪಿ ಮಹಿಳೆಯನ್ನು ಉಷಾದೇವಿ ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬ...
ರಾಷ್ಟ್ರೀಯ

ರೈತರನ್ನು ಉದ್ಯಮಿಗಳನ್ನಾಗಿಸಲು ಕೃಷಿ ಮಸೂದೆಗಳು ಸಹಕಾರಿ: ಮೋದಿ-ಕಹಳೆ ನ್ಯೂಸ್

ಮುಂಬೈ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ ಹೊಸ ಕೃಷಿ ಸುಧಾರಣೆಗಳು ರೈತರನ್ನು ಉದ್ಯಮಿಗಳನ್ನಗಿಸಲು ಸಹಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವ ಬಾಳಾಸಾಹೇಬ್ ವಿಖೆ ಪಾಟಿಲ್ ಅವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಹಾಗೂ ಅಹ್ಮದ್ ನಗರ ಜಿಲ್ಲೆಯಲ್ಲಿರುವ ಪ್ರವರ ಗ್ರಾಮೀಣ ಶೈಕ್ಷಣಿಕ ಸಮಾಜದ ಮರುನಾಮಕರಣ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರ ರೈತರ ಆದಾಯವನ್ನು ಹೆಚ್ಚಿಸುವತ್ತ ಗಮನ...
ಬೆಂಗಳೂರು

BREAKING NEWS : ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್!-ಕಹಳೆ ನ್ಯೂಸ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಡಿ.ಕೆ. ಶಿವಕುಮಾರ್ ಗೆ ಇದೀಗ ಸಿಬಿಐ ಕಂಟಕ ಶುರುವಾಗಿದೆ. ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಇಡಿ ವಿಚಾರಣೆ ಬಳಿಕ ಸಿಬಿಐ ಕಂಟಕ ಶುರುವಾಗಿದೆ. ಬೆಂಗಳೂರು ಸಿಬಿಐ ಅಧಿಕಾರಗಳ ತಂಡದಿಂದ ಡಿ.ಕೆ.ಶಿವಕುಮಾರ್ ಮನೆ ಮೇಲೆ ರೇಡ್ ಮಾಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ಮನೆ ಮೇಲೆ ರೇಡ್ ನಡೆಯುತ್ತಿದ್ದು,...
ರಾಷ್ಟ್ರೀಯಸುದ್ದಿ

” ಆಯೋಧ್ಯೆ ಆಯ್ತು ಈಗ ಮಥುರಾ ” | ಈದ್ಗಾ ಮಸೀದಿ ತೆರವುಗೊಳಿಸಿ ; ಶ್ರೀಕೃಷ್ಣ ಜನ್ಮಭೂಮಿ ಮುಕ್ತಿಗೊಳಿಸಿ, ಅರ್ಜಿ ವಜಾ – ಕಹಳೆ ನ್ಯೂಸ್

ಮಥುರಾ: ಶ್ರೀ ಕೃಷ್ಣ ಜನ್ಮಭೂಮಿಯಾದ ಮಥುರಾದಲ್ಲಿ ನಿರ್ಮಾಣಗೊಂಡಿದೆ ಎನ್ನಲಾದ ಈದ್ಗಾ ಮಸೀದಿ ತೆರವುಗೊಳಿಸಬೇಕೆಂದು ಸಲ್ಲಿಕೆಯಾದ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. 1991ರ ಪ್ರಾರ್ಥನಾ ಸ್ಥಳಗಳ (ವಿಶೇಷ ನಿಯಮಾವಳಿ) ಕಾಯ್ದೆಯ ಪ್ರಕಾರ ಪ್ರಾರ್ಥನಾ ಮಂದಿರಗಳ ಬದಲಾವಣೆ ಮಾಡಲು ಅಸಾಧ್ಯ. ಹೀಗಾಗಿ ಅರ್ಜಿಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಮಥುರಾ ಜಿಲ್ಲಾ ಸಹಾಯಕ ನ್ಯಾಯಾಧೀಶ ಛಯ್ಯಾ ಶರ್ಮಾ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಕೋರ್ಟ್‌ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಶ್ರೀ ಕೃಷ್ಣ ಜನ್ಮಸ್ಥಾನ ಪರ...
ರಾಷ್ಟ್ರೀಯಸುದ್ದಿ

Breaking News : `ಬಾಬ್ರಿ ಮಸೀದಿ ಧ್ವಂಸ’ ಪ್ರಕರಣ : ಎಲ್.ಕೆ. ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳು ನಿರ್ದೋಷಿಗಳು ; ಬಾಬ್ರಿ ಅಂತಿಮ ತೀರ್ಪಿನಲ್ಲೇನಿದೆ.? – ಕಹಳೆ ನ್ಯೂಸ್

ನವದೆಹಲಿ:ದೇಶವೇ ಕುತೂಹಲದಿಂದ ಕಾಯುತ್ತಿರುವ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ. ಲಕ್ನೋದ ಸಿಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆಕಸ್ಮಿಕವಾಗಿ ನಡೆದಿರುವಂತದ್ದು, ಆರೋಪ ಸಾಬೀತು...
ರಾಷ್ಟ್ರೀಯ

ತಂತ್ರಕ್ಕೆ ಪ್ರತಿತಂತ್ರ: ಚೀನಾಗೆ ಸೆಡ್ಡು ಹೊಡೆಯಲು ಗಡಿಯಲ್ಲಿ ಸಬ್ ಸಾನಿಕ್ ‘ನಿರ್ಭಯಾ ಕ್ಷಿಪಣಿ’ ನಿಯೋಜಿಸಿದ ಭಾರತ-ಕಹಳೆ ನ್ಯೂಸ್

ನವದೆಹಲಿ: ಪೂರ್ವ ಲಡಾಕ್ ನಲ್ಲಿ ಸದ್ಯ ಅತ್ಯಂತ ಕಠಿಣ, ಅಹಿತಕರ ವಾತಾವರಣ ನಿರ್ಮಾಣವಾಗಿದ್ದು ಚೀನಾವನ್ನು ಎದುರಿಸಲು ಗಡಿಯಲ್ಲಿ 800 ಕಿ.ಮೀ ದೂರಕ್ಕೆ ಸಾಗಬಲ್ಲ ನಿರ್ಭಯಾ ಕ್ಷಿಪಣಿ ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನೂ ಭಾರತ ನಿಯೋಜಿಸಿದೆ. ಟಿಬೆಟ್ ಹಾಗೂ ಕ್ಸಿನ್ ಝಿಯಾಂಗ್ ಪ್ರದೇಶದಲ್ಲಿ ಪೀಪಲ್ಸ್ ಲಿಬರೇಷನ್ ಆರ್ಮಿಯ ವೆಸ್ಟರ್ನ್ ಥಿಯೇಟರ್ ಕಮಾಂಡರ್ ಸುಮಾರು 2 ಸಾವಿರ ಕಿಲೋಮೀಟರ್ ದೂರ ಸಾಗಿ ಶತ್ರು ಪಾಳಯದ ಗುರಿಯನ್ನು ಭೇದಿಸಬಲ್ಲ ಕ್ಷಿಪಣಿಗಳನ್ನು ನಿಯೋಜಿಸಿದ್ದು ಇದಕ್ಕೆ ಪ್ರತಿಯಾಗಿ ಭಾರತ...
ರಾಷ್ಟ್ರೀಯ

ಚೀನಾಗೆ ಪ್ರಧಾನಿ ಮೋದಿ ತರಾಟೆ -ಕಹಳೆ ನ್ಯೂಸ್

ನವದೆಹಲಿ/ಕೊಪೆನ್‍ಹಗೆನ್, ಸೆ.29-ಪ್ರಮುಖ ವಸ್ತುಗಳ ಜಾಗತಿಕ ಪೂರೈಕೆ ಸರಪಳಿಗಾಗಿ ಒಂದೇ ಮೂಲವನ್ನು ಅವಲಂಬಿಸುವುದು ಎಷ್ಟು ಗಂಡಾಂತರಕಾರಿ ಎಂಬುದನ್ನು ಕೋವಿಡ್-19 ವೈರಸ್ ಪಿಡುಗು ತೋರಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಚೀನಾವನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜಾಗತಿಕ ಪೂರೈಕೆಗಾಗಿ ಒಂದೇ ದೇಶದ (ಚೀನಾ) ಮೇಲೆ ಅವಲಂಬಿತವಾಗುವುದು ಸರಿಯಲ್ಲ ಎಂದು ಅವರು ವಿಶ್ವದ ರಾಷ್ಟ್ರಗಳಿಗೆ ಕರೆ ಸಲಹೆ ಮಾಡಿದ್ದಾರೆ. ಕೊರೊನಾ ವೈರಸ್ ಪಿಡುಗಿನಿಂದ ದೇಶ-ದೇಶಗಳ ನಡುವೆ ಸಂಪರ್ಕಕ್ಕೆ ಅಡ್ಡಿಯಾಗಿದ್ದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ...
1 305 306 307 308 309 318
Page 307 of 318