Monday, March 9, 2026

ರಾಷ್ಟ್ರೀಯ

ಬೆಂಗಳೂರುಸುದ್ದಿ

ಡ್ರಗ್ಸ್ ಮಾಫಿಯಾ ಕೇಸ್; ನಟಿ ರಾಗಿಣಿಗೆ ಇಂದು ಜೈಲಾ.? ಬೇಲಾ.? – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವಿವೇದಿಯವರ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದ್ದು, ನ್ಯಾಯಾಧೀಶರ ಮುಂದೆ ಮತ್ತೆ ಹಾಜರಾಗಲಿದ್ದಾರೆ. ಕಳೆದ 8 ದಿನಗಳಿಂದ ಸಿಸಿಬಿ ಕಸ್ಟಡಿಯಲ್ಲಿರುವ ನಟಿ ರಾಗಿಣಿ, ವಿಚಾರಣೆ ವೇಳೆ ಯಾವುದೇ ಮಾಹಿತಿ ನೀಡಿಲ್ಲ. ತನಗೇನೂ ಗೊತ್ತಿಲ್ಲ. ಎಲ್ಲವೂ ಮರೆತು ಹೋಗಿದೆ ಎಂದು ರಾಗಿಣಿ ಹೇಳುತ್ತಿದ್ದಾರೆ ಎನ್ನಲಾಗಿದೆ. ಇಂದಿಗೆ ರಾಗಿಣಿ ಸಿಸಿಬಿ ಕಸ್ಟಡಿ ಮುಗಿಯುವ ಹಿನ್ನಲೆಯಲ್ಲಿ ಮಧ್ಯಾಹ್ನ ರಾಗಿಣಿಯವರನ್ನು ಸಿಸಿಬಿ...
ರಾಷ್ಟ್ರೀಯ

ಬೆಂಗಳೂರಲ್ಲಿ ಅಂಬ್ಯುಲೆನ್ಸ್ ಹತ್ತಿದ ಯುವತಿ ದೆಹಲಿಯಲ್ಲಿ ಪತ್ತೆ! – ಕಹಳೆ ನ್ಯೂಸ್

ಬೆಂಗಳೂರು, ಸೆಪ್ಟೆಂಬರ್ 10: ಕೋವಿಡ್ ಸೋಂಕಿತ ಯುವತಿಯೊಬ್ಬಳು ಬೆಂಗಳೂರಿನಲ್ಲಿ ಅಂಬ್ಯಲೆನ್ಸ್ ಹತ್ತಿದ ಮೇಲೆ ನಾಪತ್ತೆಯಾಗಿದ್ದಳು. ಆಕೆ ದೆಹಲಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿಯ 28 ವರ್ಷದ ಯುವತಿಗೆ ಸೆಪ್ಟೆಂಬರ್ 3ರಂದು ಕೋವಿಡ್ ಸೋಂಕು ತಗುಲಿತ್ತು. ಕೋವಿಡ್ ಕರ್ತವ್ಯದಲ್ಲಿರುವ ಅಂಬ್ಯುಲೆನ್ಸ್‌ ಎಂದು ಸ್ಟಿಕ್ಕರ್ ಹಾಕಿದ್ದ ಅಂಬ್ಯುಲೆನ್ಸ್‌ನಲ್ಲಿ ಯುವತಿಯನ್ನು ಕರೆದುಕೊಂಡು ಹೋಗಲಾಗಿತ್ತು. ಚೆನ್ನೈ ಅಂಬ್ಯುಲೆನ್ಸ್ ಚಾಲಕರಿಗೆ ಸೆಲ್ಯೂಟ್ ಎಂದ ಮಿಜೋರಾಂ ಸರ್ಕಾರ! ಆದರೆ, ಸಮೀಪದ ಖಾಸಗಿ ಆಸ್ಪತ್ರೆಗೆ ಹೋದ ಕುಟುಂಬದವರಿಗೆ...
ರಾಷ್ಟ್ರೀಯ

ಮಂಗಳೂರು ಗಲಭೆ; 21 ಮಂದಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು -ಕಹಳೆ ನ್ಯೂಸ್

ಮಂಗಳೂರು, ಸೆಪ್ಟೆಂಬರ್ 10: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 21 ಪಿಎಫ್ ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸದಸ್ಯರಿಗೆ ಬುಧವಾರ ಜಾಮೀನು ನೀಡಿದೆ. 2019ರ ಡಿ. 19ರಂದು ಸಿಎಎ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆಗ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿ ಠಾಣೆಗೆ ಬೆಂಕಿ ಹಚ್ಚಿದ ಆರೋಪದಡಿ...
ರಾಷ್ಟ್ರೀಯ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕಟ್ಟುನಿಟ್ಟಿನ ಅನುಷ್ಠಾನ ಎಲ್ಲರ ಜವಾಬ್ದಾರಿ: ಮೋದಿ – ಕಹಳೆ ನ್ಯೂಸ್

ನವದೆಹಲಿ: ಅಧ್ಯಯನಕ್ಕಿಂತ ಹೆಚ್ಚಾಗಿ ಕಲಿಕೆಗೆ ಹೆಚ್ಚು ಒತ್ತು ನೀಡುವ ಮತ್ತು ವಿಮರ್ಶಾತ್ಮಕ ಚಿಂತನೆ ರೂಢಿಸುವಂತಹ ಪಠ್ಯಕ್ರಮವನ್ನು ರೂಪಿಸಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಟ್ಟುನಿಟ್ಟಾಗಿ ಮತ್ತು ಅಷ್ಟೇ ಉತ್ಸಾಹದಿಂದ ಅನುಷ್ಠಾನಗೊಳಿಸುವುದು ಎಲ್ಲ ಪಾಲುದಾರ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. 'ಉನ್ನತ ಶಿಕ್ಷಣವನ್ನು ಪರಿವರ್ತಿಸುವಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪಾತ್ರ ಕುರಿತ ರಾಜ್ಯಪಾಲರ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, 'ನಮ್ಮ ಯುವ ಜನಾಂಗ ಇನ್ನು...
ಬೆಂಗಳೂರು

ನಾನು- ರಾಗಿಣಿ ಕ್ಲೋಸ್‌ ಕ್ಲೋಸ್‌: ಅರೆಸ್ಟ್‌ ಮಾಡಿ ಪ್ಲೀಸ್‌. ಸಿಸಿಬಿ ಕಚೇರಿಗೆ ಯುವಕನ ದೌಡು! – ಕಹಳೆ ನ್ಯೂಸ್

ಬೆಂಗಳೂರು: ಡ್ರಗ್ಸ್‌ ದಂಧೆಯಲ್ಲಿ ನಾನೂ ಭಾಗಿ. ನಟಿ ರಾಗಿಣಿ ಮತ್ತು ನಾನು ‌ಕ್ಲೋಸ್‌ ಇದ್ದೇವೆ. ಅವರ ಜತೆಯಲ್ಲಿ ಫೋಟೋದಲ್ಲಿ ಇರುವುದು ನಾನೇ. ನಾನೇ ನಿಮಗೆ ಬೇಕಾದವ. 13ನೇ ಆರೋಪಿ ನಾನೇ… ಅರೆಸ್ಟ್‌ ಮಾಡಿ… ಹೀಗೆಂದು ಇಂದು ನಸುಕಿನಲ್ಲಿಯೇ ಟೀ ಟ್ರೇ ಹಿಡಿದು ಬೈಕ್‌ನಲ್ಲಿ ಬೆಂಗಳೂರಿನ ಸಿಸಿಬಿ ಕಚೇರಿಗೆ ದೌಡಾಯಿಸಿದ ಯುವಕ ಕೆಲಕಾಲ ಕಚೇರಿ ಎದುರು ಬಿಗುವಿನ ವಾತಾವರಣ ನಿರ್ಮಾಣ ಮಾಡಿದ. ಮಾದಕ ವಸ್ತು ಪೂರೈಕೆ ಜಾಲದ ಕುರಿತಂತೆ ಸಿಸಿಬಿ ಪೊಲೀಸರು...
ಬೆಂಗಳೂರು

ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಸುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಸೇರಿದಂತೆ ಹಲವು ಪ್ರಸಿದ್ಧ ವ್ಯಕ್ತಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಆಫ್ರಿಕಾ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ. ಲೂಮ್ ಪೆಪ್ಪಾರ್ ಸಾಂಬ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಆರ್ ಟಿಓ ಅಧಿಕಾರಿ ರವಿಶಂಕರ್ ಸೇರಿದಂತೆ ಹಲವರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಡ್ರಗ್ ಮಾಫಿಯಾ ತನಿಖೆ ಯಾರ ಮನೆ ಬಾಗಿಲಿಗೆ ಹೋಗುತ್ತೋ ಗೊತ್ತಿಲ್ಲ: ಸಚಿವ ಸಿಟಿ...
ರಾಷ್ಟ್ರೀಯ

ಶಿಕ್ಷಕರ ದಿನಾಚರಣೆ: ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್’ಗೆ ನಮನ ಸಲ್ಲಿಸಿ, ಗುರುಸಮಸ್ತರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಡಾ.ಎಸ್.ರಾಧಾಕೃಷ್ನ್ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಹಾಗೂ ದೇಶದ ಸರ್ವ ಶಿಕ್ಷಕರಿಗೂ ಹೃದಯಪೂರ್ವಕ ಶುಭಾಶಯಗಳನ್ನು ಹೇಳುತ್ತೇನೆಂದು...
ರಾಷ್ಟ್ರೀಯ

ಚೀನಾ ಗಡಿಯಲ್ಲಿ ಪರಿಸ್ಥಿತಿ ಗಂಭೀರ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಭಾರತೀಯ ಸೇನೆ – ಕಹಳೆ ನ್ಯೂಸ್

ಲಡಾಖ್: ಭಾರತ- ಚೀನಾ ಗಡಿ ಭಾಗದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಪೂರ್ವ ಲೇಹ್‌ಗೆ ಭೇಟಿ ನೀಡಿರುವ ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅವರು, ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಪರಿಸ್ಥಿತಿ ಗಂಭೀರವಾಗಿದೆ ಮತ್ತು ಭಾರತೀಯ ಸೇನೆಯು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಪರಿಸ್ಥಿತಿಯನ್ನು ನಿಭಾಯಿಸಲು ನೆರವಾಗುತ್ತದೆ ಎಂದು ತಿಳಿಸಿದ್ದಾರೆ. ಗುರುವಾರ ಲಡಾಖ್‌ಗೆ ಆಗಮಿಸಿದ ನರವಣೆ, ಸೈನಿಕರ ಮನೋಸ್ಥೈರ್ಯ ಹೆಚ್ಚಾಗಿದೆ ಮತ್ತು ಅವರು ಯಾವುದೇ ಸವಾಲನ್ನು ಕೂಡ ಎದುರಿಸಲು ಸಿದ್ಧರಾಗಿದ್ದಾರೆ ಎಂದು...
1 307 308 309 310 311 318
Page 309 of 318