Tuesday, March 10, 2026

ರಾಷ್ಟ್ರೀಯ

ರಾಷ್ಟ್ರೀಯ

ಸರ್ಕಾರಿ, ಮಿಲಿಟರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂತ್ಯ ಸಂಸ್ಕಾರ – ಕಹಳೆ ನ್ಯೂಸ್

ನವದೆಹಲಿ: ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಲ್ಲಿನ ಲೋದಿ ರಸ್ತೆಯಲ್ಲಿರುವ ಚಿತಾಗಾರಾದಲ್ಲಿ ನಡೆಯಿತು.ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು. ಪಿಪಿಇ ಕಿಟ್ ಧರಿಸಿದ ಕುಟುಂಬ ಸದಸ್ಯರು, ಸಂಬಂಧಿಕರು ಅಂತಿಮ ವಿಧಿ ವಿಧಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನು ಸಮರ್ಪಿಸಲಾಯಿತು. ಇದಕ್ಕೂ ಮುನ್ನ ರಾಜಾಜಿ ರಸ್ತೆಯಲ್ಲಿರುವ ಅವ ಮನೆಯಲ್ಲಿ ಪಾರ್ಥಿವ...
ರಾಷ್ಟ್ರೀಯ

ಚಿಕಿತ್ಸೆ ಬಗ್ಗೆ ವಾಟ್ಸ್‌ಆಯಪ್ ಸಂದೇಶ: ಸುಶಾಂತ್ ಸಾವಿನ ಪ್ರಕರಣಕ್ಕೆ ಹೊಸ ತಿರುವು – ಕಹಳೆ ನ್ಯೂಸ್

ಮುಂಬೈ: ತಾವು ಪಡೆಯುತ್ತಿರುವ ಚಿಕಿತ್ಸೆ ಹಾಗೂ ಔಷಧಕ್ಕೆ ಸಂಬಂಧಿಸಿದಂತೆ ನಟ ಸುಶಾಂತ್ ಸಿಂಗ್ ರಜಪೂತ್ ಅವರು ತಮ್ಮ ಸಹೋದರಿಗೆ ವಾಟ್ಸ್‌ಆಯಪ್ ನಲ್ಲಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಹೀಗಾಗಿ ಸುಶಾಂತ್ ಅವರ ಮಾನಸಿಕ ಆರೋಗ್ಯದ ಬಗ್ಗೆ ಕುಟುಂಬದವರಿಗೆ ಚೆನ್ನಾಗಿ ಗೊತ್ತಿತ್ತು ಎಂಬುದು ಬಯಲಾಗಿದೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ಸುಶಾಂತ್ ಮಾನಸಿಕ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂಬುದಾಗಿ ಅವರ...
ಬೆಂಗಳೂರು

‘ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನ’ – ಕಹಳೆ ನ್ಯೂಸ್

ಬೆಂಗಳೂರು: 'ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯಸರ್ಕಾರ ಬದ್ಧವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿಯೂ ರಾಜ್ಯವನ್ನು ಅಗ್ರಸ್ಥಾನಕ್ಕೆ ತರಲು ಎಲ್ಲರೂ ಶ್ರಮಿಸಬೇಕು' ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದರು. ಬೆಂಗಳೂರು ವಿಶ್ವವಿದ್ಯಾಲಯವು ಆಯೋಜಿಸಿದ್ದ ಐದು ದಿನಗಳ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರದ ಸಮಾರೋಪದಲ್ಲಿ ಮಾತನಾಡಿದ ಅವರು, 'ಅತ್ಯಾಧುನಿಕ ಆವಿಷ್ಕಾರ, ತಂತ್ರಜ್ಞಾನಗಳಿಗೆ ತಕ್ಕಂತೆ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿರುವ ಎನ್‌ಇಪಿ ರೂಪಿಸಲಾಗಿದೆ. ಈ ನೀತಿಯನ್ನು ಅನುಷ್ಠಾನಕ್ಕೆ ತರುವ ಮೊದಲ...
ರಾಷ್ಟ್ರೀಯ

ನೀಟ್, ಜೆಇಇ ಪರೀಕ್ಷೆ ಮುಂದೂಡಬೇಡಿ:ಶಿಕ್ಷಣ ತಜ್ಞರಿಂದ ಪ್ರಧಾನ ಮಂತ್ರಿಗೆ ಪತ್ರ – ಕಹಳೆ ನ್ಯೂಸ್

ನವದೆಹಲಿ: ದೇಶ-ವಿದೇಶಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ ನಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆ ನಡೆಸುವುದಕ್ಕೆ ವಿರೋಧ ಕೇಳಿಬರುತ್ತಿರುವುದರ ಮಧ್ಯೆ ಶಿಕ್ಷಣ ತಜ್ಞರು ಈ ಪತ್ರ ಬರೆದಿದ್ದು, ತಮ್ಮ ರಾಜಕೀಯ ಹಿತಾಸಕ್ತಿಯಿಂದ ಕೆಲವರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇಂದಿನ...
ಬೆಂಗಳೂರು

BREAKING: ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ಸಮೀವುದ್ದಿನ್‌ ಮೊಬೈಲ್‌ನಲ್ಲಿ ಪೊಲೀಸರ ನಂಬರ್..! – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾದ ಆರೋಪಿ ಸಮೀವುದ್ದಿನ್‌ ವಿಚಾರಣೆಯ ವೇಳೆ ಬಿಚ್ಚಿ ಬೀಳುವ ಅಂಶವೊಂದು ಬೆಳಕಿಗೆ ಬಂದಿದ್ದು, ಆತನ ಮೊಬೈಲ್‌ ಕಂಟೆಕ್ಟ್‌ ಲಿಸ್ಟ್‌ನಲ್ಲಿ ಇನ್ಸ್‌ಪೆಕ್ಟರ್‌ರಿಂದ ಹಿಡಿದು ಎಸಿಪಿವರೆಗೂ ಎಲ್ಲರ ಪೋನ್‌ ನಂಬರ್‌ಗಳಿವೆ. ಇದಷ್ಟೆ ಅಲ್ಲದೇ ಬಂಧಿತ ಸಮೀವುದ್ದಿನ್‌ ವೈಯಕ್ತಿಕ ಕಾರಣಗಳಿಗಾಗಿ ಪೊಲೀಸರನ್ನ ಭೇಟೆ ಮಾಡ್ತಿದ್ದ ಎಂದು ಹೇಳಲಾಗ್ತಿದ್ದು, ಪೋಟೋಗಳು ಕೂಡ ಸಿಕ್ಕಿವೆ. ಹಾಗಾಗಿ ಪ್ರಕರಣದ ಹಿಂದೆ ಖಾಕಿ ಲಿಂಕ್‌ ಇದ್ಯಾ ಅಥವಾ...
ರಾಷ್ಟ್ರೀಯ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 75,760 ಹೊಸ ಕೇಸು, 33 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ -ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 75 ಸಾವಿರದ 760 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33 ಲಕ್ಷ ಗಡಿ ದಾಟಿದೆ. ನಿನ್ನೆ ಒಂದೇ ದಿನ 75,760 ಹೊಸ ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,10,235ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿಗೆ ಸಾವಿರದ...
ರಾಜಕೀಯರಾಷ್ಟ್ರೀಯಸುದ್ದಿ

Breaking News : ರಾಜಕೀಯಕ್ಕೆ ಎಂಟ್ರಿಕೊಡಲಿದ್ದಾರೆ ಸಿಂಗಂ ಖ್ಯಾತಿಯ ಅಣ್ಣಾಮಲೈ ; ಇಂದು ಜೆ.ಪಿ. ನಡ್ಡಾ ಮುಂಭಾಗದಲ್ಲಿ ಬಿಜೆಪಿಗೆ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ ಸಿಂಗಂ ಖ್ಯಾತಿಯ ಅಣ್ಣಾಮಲೈ, ಅವರು ಕೊನೆಗೂ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಗಂ ಅಣ್ಣಾಮಲೈ ಅವರು ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದು, ಇಂದು ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ದೆಹಲಿ ತಲುಪಿರುವ ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. 2021 ರಲ್ಲಿ ಏಪ್ರಿಲ್ ನಲ್ಲಿ ಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಣ್ಣಾಮಲೈ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಉಗ್ರ ಸಂಘಟನೆ ಸಂಪರ್ಕವಿರುವುದು ಎನ್ಐಎ ತನಿಖೆಯಲ್ಲಿ ಬಹಿರಂಗ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ. 19 : ''ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದು ಎನ್ಐಎ ತನಿಖೆಯಲ್ಲಿ ತಿಳಿದು ಬಂದಿದೆ'' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಆರ್ ಟಿ ನಗರದಲ್ಲಿ ರುವ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ''ಎನ್ಐಎ ದೇಶ ವಿರೋಧಿ ಚಟುವಟಿಕೆಗಳ ವಿರುದ್ದ ಜಂಟಿ ಕಾರ್ಯಾಚರಣೆಯನ್ನು ಮುಂದುವರೆಯಲಿದೆ. ಈಗಾಗಲೇ ಐಸಿಸ್‌‌‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ...
1 309 310 311 312 313 318
Page 311 of 318