Recent Posts

Saturday, April 25, 2026

ರಾಷ್ಟ್ರೀಯ

ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ – ಪ್ರವಾದಿ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ’; ಶಾಸಕ ಯು.ಟಿ ಖಾದರ್ ಟ್ವೀಟ್ – ಕಹಳೆ ನ್ಯೂಸ್

ಮಂಗಳೂರು, ಆ 12 : ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.   ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ. "...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

Breaking News : ಬೆಂಗಳೂರಿನಲ್ಲಿ ಗಲಭೆ ನಿರತ ಜಿಹಾದಿ ಪುಂಡರ ನಿಯಂತ್ರಣಕ್ಕೆ ಪೊಲೀಸ್ ಗೋಲೀಬಾರ್ : ಇಬ್ಬರು ಬಲಿ, ಐವರು ಗಂಭೀರ..! – ನೂರಕ್ಕೂ ಅಧಿಕ ಶಾಂತಿ ದೂತರು ಅಂದರ್ – ಕಹಳೆ ನ್ಯೂಸ್

ಬೆಂಗಳೂರು, ಆ.12 : ಬೆಂಗಳೂರಿನ ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಪರಿಸ್ಥಿತಿ ನಿಯಂತ್ರಣಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆ ವೇಳೆ ಇಬ್ಬರು ಗುಂಡು ತಗುಲಿ ಬಲಿಯಾಗಿದ್ದಾರೆ. ಐವರ ಸ್ಥಿತಿ ಗಂಭೀರ ವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಕ್ಕೂ ಅಧಿಕ ಮಂದಿಯನ್ನು ಪೋಲೀಸರು ಬಂಧಿಸಿದ್ದಾರೆ. ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಗೃಹ ಸಚಿವ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದು, ನಿರ್ಧಾಕ್ಷಿಣ್ಯ ಕ್ರಮ‌ಕೈಗೊಳ್ಳಿ ಎಂದು ಖಡಕ್ ಆದೇಶ ನೀಡಿದ್ದಾರೆ. ಅವಹೇಳನಕಾರಿ...
ಬೆಂಗಳೂರುರಾಜ್ಯ

ಪೈಗಂಬರ್ ನಿಂದನೆ ಹೆಸರಿನಲ್ಲಿ ಬೆಂಗಳೂರಿನಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ; ಪೊಲೀಸರ ಮೇಲೆ ಕಲ್ಲುತೂರಾಟ – ಅಕ್ಕ ಪಕ್ಕದ ಮಗೆಗಳಿಗೆ ನುಗ್ಗಿ 100ಕ್ಕೂ ಅಧಿಕ ಮುಸ್ಲಿಂ ಯುವಕರ ರೌಡಿಸಂ ‘ ಬೆಂಗಳೂರಿನಲ್ಲಿ ‌ಕೋಮು ‌- ಗಲಭೆ ಸೃಷ್ಠಿಸಲು ಯತ್ನ ‘ – ಕಹಳೆ ನ್ಯೂಸ್

ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ. ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್‌ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು...
ರಾಷ್ಟ್ರೀಯಸುದ್ದಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗೆ ಕೋವಿಡ್ 19 ದೃಢ – ಕಹಳೆ ನ್ಯೂಸ್

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ. ಮುಖರ್ಜಿ ಅವರು 2012ರಿಂದ 2017ರವರೆಗೆ ರಾಷ್ಟ್ರಪತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಕೋವಿಡ್ 19 ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖರ್ಜಿ, ಕಳೆದ ವಾರ ಯಾರೆಲ್ಲಾ ತನ್ನ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಸ್ವಯಂ ಐಸೋಲೇಶನ್ ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ. ದೇಶಾದ್ಯಂತ ಕೋವಿಡ್ 19 ವೈರಸ್ ಹರಡುತ್ತಿದ್ದು, ಈಗಾಗಲೇ ಸುಮಾರು 22ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ಆರೋಗ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೊರೋನಾದಿಂದ ಗುಣಮುಖರಾದ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಬೆಂಗಳೂರು : ಆಗಸ್ಟ್ 2ರಂದು ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಸಿಎಂ ಯಡಿಯೂರಪ್ಪ ಗುಣಮುಖರಾದಂತ ಹಿನ್ನಲೆಯಲ್ಲಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಕೊರೋನಾವನ್ನು ಗೆದ್ದು ಬಂದಿದ್ದಾರೆ. ಕೊರೋನಾದಿಂದ ಗುಣಮುಖರಾದಂತ ಮುಖ್ಯಮಂತ್ರಿ ಬಿಎಸ್...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ; ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ವರುಣನ ಆರ್ಭಟ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಮಳೆಯ ತೀವ್ರತೆಯ ಮುನ್ಸೂಚನೆ ನೀಡಿದ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಗಳಲ್ಲೂ ಭಾರೀ...
ಬೆಂಗಳೂರುರಾಜ್ಯಸುದ್ದಿ

ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು, ಆ 09 : ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.   ಕೊರೊನಾ ದೃಢಪಟ್ಟಿರುವ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ...
ರಾಜಕೀಯರಾಷ್ಟ್ರೀಯಸುದ್ದಿ

ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ ; ಆದರೆ, ಹಿಂದೂವಾಗಿ ಮಸೀದಿ ಉದ್ಘಾಟನೆಗೆ ಹೋಗಲ್ಲ ಎಂದ ಸಿಎಂ ಯೋಗಿ ಆದಿತ್ಯನಾಥ್ – ಕಹಳೆ ನ್ಯೂಸ್

ಲಖ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ. ಆದರೆ, ಹಿಂದೂವಾಗಿ ಮಸೀದಿ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಮಸೀದಿಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲು ನನಗೆ ಆಹ್ವಾನ ನೀಡುತ್ತಾರೆ ಎಂದು ಅನಿಸುವುದಿಲ್ಲ. ಈ ವಿಚಾರದಲ್ಲಿ ನನಗೆ ಯಾವುದೇ ಗೊಂದಲವಿಲ್ಲ. ನಾನು ಮುಖ್ಯಮಂತ್ರಿಯಾಗಿ ತಾರತಮ್ಯ ಮಾಡಲಾರೆ. ಆದರೆ ಹಿಂದೂವಾಗಿ ಮಸೀದಿ...
1 322 323 324 325 326 329
Page 324 of 329