Recent Posts

Sunday, September 13, 2026

ರಾಷ್ಟ್ರೀಯ

ರಾಷ್ಟ್ರೀಯ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 75,760 ಹೊಸ ಕೇಸು, 33 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ -ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 75 ಸಾವಿರದ 760 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33 ಲಕ್ಷ ಗಡಿ ದಾಟಿದೆ. ನಿನ್ನೆ ಒಂದೇ ದಿನ 75,760 ಹೊಸ ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,10,235ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿಗೆ ಸಾವಿರದ...
ರಾಜಕೀಯರಾಷ್ಟ್ರೀಯಸುದ್ದಿ

Breaking News : ರಾಜಕೀಯಕ್ಕೆ ಎಂಟ್ರಿಕೊಡಲಿದ್ದಾರೆ ಸಿಂಗಂ ಖ್ಯಾತಿಯ ಅಣ್ಣಾಮಲೈ ; ಇಂದು ಜೆ.ಪಿ. ನಡ್ಡಾ ಮುಂಭಾಗದಲ್ಲಿ ಬಿಜೆಪಿಗೆ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ ಸಿಂಗಂ ಖ್ಯಾತಿಯ ಅಣ್ಣಾಮಲೈ, ಅವರು ಕೊನೆಗೂ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಗಂ ಅಣ್ಣಾಮಲೈ ಅವರು ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದು, ಇಂದು ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ದೆಹಲಿ ತಲುಪಿರುವ ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. 2021 ರಲ್ಲಿ ಏಪ್ರಿಲ್ ನಲ್ಲಿ ಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಣ್ಣಾಮಲೈ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಉಗ್ರ ಸಂಘಟನೆ ಸಂಪರ್ಕವಿರುವುದು ಎನ್ಐಎ ತನಿಖೆಯಲ್ಲಿ ಬಹಿರಂಗ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ. 19 : ''ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದು ಎನ್ಐಎ ತನಿಖೆಯಲ್ಲಿ ತಿಳಿದು ಬಂದಿದೆ'' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಆರ್ ಟಿ ನಗರದಲ್ಲಿ ರುವ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ''ಎನ್ಐಎ ದೇಶ ವಿರೋಧಿ ಚಟುವಟಿಕೆಗಳ ವಿರುದ್ದ ಜಂಟಿ ಕಾರ್ಯಾಚರಣೆಯನ್ನು ಮುಂದುವರೆಯಲಿದೆ. ಈಗಾಗಲೇ ಐಸಿಸ್‌‌‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ...
ಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಚಿನ್ನಾಭರಣ ಪ್ರೀಯರಿಗೆ ಗುಡ್ ನ್ಯೂಸ್ ; ಅಗಸ್ಟ್ 17 ರಿಂದ 20ರವರೆಗೆ ಮುಳಿಯ ಜುವೆಲ್ಸ್ ನಲ್ಲಿ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ಕೋರ್ಟು ರಸ್ತೆಯಲ್ಲಿರುವ, ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ದಿನಾಂಕ 17 ಅಗಸ್ಟ್‍ನಿಂದ 20ರವರೆಗೆ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ ನಡೆಯಲಿರುವುದು. ನುರಿತ ಕುಶಲ ಕರ್ಮಿಗಳಿಂದ ತುಂಡಾದ ಆಭರಣಗಳ ಜೋಡಣೆ ಹಾಗೂ ವ್ಯವಸ್ಥಿತ ರೀತಿಯ ರಿಪೇರಿ ಹಾಗೂ ಹಳೆಯ ಆಭರಣಗಳನ್ನು ಉಚಿತವಾಗಿ ತೊಳೆದು ಪಾಲಿಶ್ ಮಾಡಿ ಕೊಡಲಾಗುವುದು, ಮತ್ತು ನಿಮ್ಮ ಅಮೂಲ್ಯ ಆಭರಣಗಳ ಸಂರಕ್ಷಣೆ ಬಗ್ಗೆ ಉಚಿತ ಸಲಹೆ ಮತ್ತು ಮಾಹಿತಿ ನೀಡಲಾಗುವುದು. ಈ ಸೇವೆಯೂ...
ಬೆಂಗಳೂರುರಾಜಕೀಯರಾಜ್ಯಸುದ್ದಿ

“ಕೊತ್ತಂಬರಿ, ಕರಿಬೇವು ತರಲು ಹೋದವರ ಎಲ್ಲಾ ಲಿಸ್ಟ್ ಇದೆ..” ಎಂದು ಆರ್. ಅಶೋಕ್ ವ್ಯಂಗ್ಯ ; SDPI ಹಾಗೂ PFI ಬ್ಯಾನ್ ಗೆ ಚಿಂತನೆ..? – ಕಹಳೆ ನ್ಯೂಸ್

ಬೆಂಗಳೂರು: ಕೆ.ಜಿ ಹಳ್ಳಿ ಪ್ರಕರಣ ಸಂಬಂಧ ಕಂದಾಯ ಸಚಿವ ಆರ್​. ಅಶೋಕ್ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅಶೋಕ್, ಡಿ.ಕೆ ಶಿವಕುಮಾರ್​ ಗೃಹ ಸಚಿವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ವಿಷಾದ ವ್ಯಕ್ತಪಡಿಸಿದ್ರೆ ಸಾಲದು, ಕ್ಷಮೆ ಕೇಳಬೇಕು ಎಂದರು. ಇದು ತ್ರಿಕೋನ ಫೈಟ್ ಎಸ್‌ಡಿಪಿಐ, ಶಾಸಕರು ಹಾಗೂ ಕಾರ್ಪೊರೇಟರ್‌ ಮೂವರ ನಡುವೆ ಆಗಿರುವ ಗಲಾಟೆ ಇದು. ತ್ರಿಕೋನ ಫೈಟ್. ಕೊಲೆಯಾದ್ರೆ, ತಿದ್ದುಕೊಳ್ಳಲು ಅವಕಾಶವಿದೇಯೆ? ಎಂದು ಅಶೋಕ್ ಪ್ರಶ್ನಿಸಿದ್ರು....
ಕ್ರೈಮ್ರಾಷ್ಟ್ರೀಯಸುದ್ದಿ

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್‌ ರೇಪ್‌ ; ಇಬ್ಬರು ದುಷ್ಕರ್ಮಿಗಳಿಂದ ಅಪ್ರಾಪ್ತ ಬಾಲಕಿಗೆ ಅತ್ಯಾಚಾರ – ಬಾಲಕಿ ದೇಹವನ್ನ ಸಿಗರೇಟ್‍ನಿಂದ ಸುಟ್ಟ ನೀಚರು – ಕಹಳೆ ನ್ಯೂಸ್

ಗೋರಖ್‌ಪುರ, ಆ. 17  : ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್‌ ರೇಪ್‌ ನಡೆದಿದ್ದು ಗೋರಖ್‌ಪುರ ಜಿಲ್ಲೆಯಲ್ಲಿ ಗೋಲಾ ಪ್ರದೇಶದಲ್ಲಿ ಇಬ್ಬರು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಮಾಡಿ ಸಿಗರೇಟ್‌ನಿಂದ ಸುಟ್ಟಿದ್ದಾರೆ.   ಬಾಲಕಿ ಭಾನುವಾರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಡೆಹ್ರಿಬಾರ್ ಗ್ರಾಮದ ಅರ್ಜುನ್ ಮತ್ತು ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ....
ರಾಷ್ಟ್ರೀಯಸುದ್ದಿ

ಆಸ್ಪತ್ರೆಯಲ್ಲಿದ್ದ ಸೋಂಕಿತ ಮುತ್ತುಕುಮಾರ್ಗೆ ಕದ್ದು ಮುಚ್ಚಿ ಎಣ್ಣೆ ತಂದುಕೊಟ್ಟ 38 ವರ್ಷದ ಮಹಿಳೆ – ಕಹಳೆ ನ್ಯೂಸ್

ಚೆನ್ನೈ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಪತಿಗೆ 38 ವರ್ಷದ ಮಹಿಳೆಯೊಬ್ಬರು ಮದ್ಯ ತಂದುಕೊಟ್ಟು ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ತಮಿಳುನಾಡಿನ ಕುದ್ದಲೂರಿನ ಚಿದಂಬರಂನ ರಾಜಾ ಮುತ್ತಯ್ಯ ವೈದ್ಯಕೀಯ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಪತಿಗೆ ಮದ್ಯ ತಂದುಕೊಟ್ಟಿದ್ದಕ್ಕೆ ಮಹಿಳೆಯನ್ನು ಬಂಧಿಸಲಾಗಿದೆ. ಕುಡಿದ ಮತ್ತಿನಲ್ಲಿ ಮಹಿಳೆಯ ಪತಿ ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಟಿ.ಮುತ್ತುಕುಮಾರ್(48) ಅವರಿಗೆ ವಾರದ ಹಿಂದೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತು....
ರಾಷ್ಟ್ರೀಯಸುದ್ದಿ

ಭಾರತವು ಆತ್ಮ ನಿರ್ಭರ ಭಾರತದ ಕನಸನ್ನುಸಾಕಾರಗೊಳಿಸುತ್ತದೆ ಭಾರತೀಯರ ಸಾಮರ್ಥ್ಯದ ಬಗ್ಗೆ ನನಗೆ ವಿಶ್ವಾಸವಿದೆ ; ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನವದೆಹಲಿ: ಮಹಾಮಾರಿ ಕರೊನಾ ವೈರಸ್​ ನಡುವೆಯೂ ರಾಷ್ಟ್ರವು ಇಂದು 74ನೇ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಗಿದ್ದು, ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್​ ಸಂಕಷ್ಟ ಕಾಲದಲ್ಲಿ ಮುನ್ನೆಚ್ಛರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಮೊದಲಿಗೆ ದೇಶದ ಸಮಸ್ತ ಜನತೆಗೆ ಶುಭಕೋರಿದ ಪ್ರಧಾನಿ ಮೋದಿ, ನಾವಿಂದು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಇದರ ಹಿಂದೆ ಲಕ್ಷಾಂತರ ಜನರ ತ್ಯಾಗವಿದೆ....
1 355 356 357 358 359 364
Page 357 of 364