Monday, September 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಗೆ ಬರ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ : ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ ಪತ್ರ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಲಕ್ನೋದಿಂದ ಬೆಂಗಳೂರಿಗೆ ಬರ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಇತರ ಭದ್ರತಾ ಏಜೆನ್ಸಿಗಳು ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಇಂಡಿಗೋ ವಿಮಾನದಲ್ಲಿ (ಸಂಖ್ಯೆ 6E231) ಈ ಘಟನೆ ನಡೆದಿದೆ. ಬುಧವಾರ (ಇಂದು) ಬೆಂಗಳೂರಿಗೆ ಬಂದು ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಬೆದರಿಕೆ ಪತ್ರ ಪತ್ತೆಯಾಗಿದೆ. ಟಿಶ್ಯೂ ಪೇಪರ್‌ನಲ್ಲಿ ಬಾಂಬ್ ಬೆದರಿಕೆ ಬರೆಯಲಾಗಿತ್ತು ಎಂದು ತಿಳಿದುಬಂದಿದೆ....
ಬೆಂಗಳೂರುಸುದ್ದಿ

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ: ಖಾದರ್‌ ಸ್ಫೋಟಕ ಹೇಳಿಕೆ- ಕಹಳೆ ನ್ಯೂಸ್

ಬೆಂಗಳೂರು: ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳು ತಾಜಾ ಕಾಣಬೇಕು ಅಂತ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರುಗಳು ಕೇಳಿಬಂದಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ ಖಾದರ್‌ ಸ್ಫೋಟಕ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿಂದು (Bengaluru) ಸುದ್ದಿಗೋಷ್ಠಿ ನಡೆಸಿದ ಅವರು, ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ವಿಚಾರದಲ್ಲಿ ದೂರು ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದರು. ದೊಡ್ಡ ದೊಡ್ಡ ಸೂಪರ್ ಮಾರ್ಕೆಟ್ ಮಾಲ್ ಕಂಪನಿಗಳಲ್ಲಿ ತರಕಾರಿ ಹಾಳಗಾದಂತೆ...
ದೆಹಲಿರಾಜ್ಯಸುದ್ದಿ

ಮಹಿಳೆ ಏನು ಧರಿಸಬೇಕು ಎಂಬುದು ಆಕೆಯ ಆಯ್ಕೆ : ನಟಿ ಕೃತಿ ಸನೋನ್‌ಗೆ ರಾಹುಲ್ ಗಾಂಧಿ ಸಾಥ್ – ಕಹಳೆ ನ್ಯೂಸ್

ನವದೆಹಲಿ: ಬ್ರ್ಯಾಂಡ್‌ವೊಂದರ ಜಾಹೀರಾತಿನಲ್ಲಿ ಧರಿಸಿದ್ದ ಬಟ್ಟೆಯಿಂದಾಗಿ ನೆಟ್ಟಿಗರ ಟೀಕೆಗೆ ಒಳಗಾಗಿದ್ದ ನಟಿ ಕೃತಿ ಸನೋನ್‌ಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಥ್ ನೀಡಿದ್ದಾರೆ. ಮಹಿಳೆ ಏನು ಧರಿಸಬೇಕು ಎಂಬುದು ಆಕೆಯ ಆಯ್ಕೆ. ಟ್ರೋಲ್ ಮಾಡುವುದನ್ನು ನಿಲ್ಲಿಸಿ ಎಂದು ಕಿಡಿಕಾರಿದ್ದಾರೆ. ನಿನ್ನೆ (ಆ.25) ನಟಿ, ಬಿಜೆಪಿ ಸಂಸದಾ ಕಂಗನಾ ರಣಾವತ್ ಅವರು ಬಿಕಿನಿಯಲ್ಲಿಯೇ ರಾಖಿ ಕಟ್ಟುವ ಅವಶ್ಯಕತೆಯೆನಿತ್ತು? ಉದ್ದೇಶಪೂರ್ವಕವಾಗಿ ಅಸಹತ್ಯ ಮಾಡಿದಂತಿದೆ ಎಂದು ಕಿಡಿಕಾರಿದ್ದರು. ಇದರ ಬೆನ್ನಲ್ಲೇ ನಟಿ ಕೃತಿ...
ದೆಹಲಿಸುದ್ದಿ

ದೆಹಲಿಯಲ್ಲಿ ಭಾರೀ ಮಳೆ – 15 ವಿಮಾನಗಳ ಮಾರ್ಗ ಬದಲಾವಣೆ, ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಗುಡುಗು ಸಹಿತ ಭಾರಿ ಮಳೆ ಹಾಗೂ ಬಿರುಗಾಳಿ ಬೀಸಿದ ಪರಿಣಾಮ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ದೆಹಲಿ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ಹಾಗೂ ಅಲ್ಲಿಗೆ ಆಗಮಿಸಬೇಕಿದ್ದ ಹಲವು ವಿಮಾನಗಳು ವಿಳಂಬಗೊಂಡಿದ್ದು, ಒಟ್ಟು 15 ವಿಮಾನಗಳ ಮಾರ್ಗ ಬದಲಾವಣೆಯಾಗಿದೆ. ವಿಮಾನಗಳ ಪೈಕಿ ಮೂರು ಅಂತಾರಾಷ್ಟ್ರೀಯ ವಿಮಾನಗಳು ಸೇರಿವೆ. ಒಟ್ಟು 15 ವಿಮಾನಗಳಲ್ಲಿ 12 ವಿಮಾನಗಳನ್ನು ಜೈಪುರಕ್ಕೆ, ಎರಡು ವಿಮಾನಗಳನ್ನು ಚಂಡೀಗಢಕ್ಕೆ ಹಾಗೂ ಒಂದು ವಿಮಾನವನ್ನು...
ದೆಹಲಿಸುದ್ದಿ

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ಸುಪ್ರೀಂ ವಿಚಾರಣೆ ಮುಂದೂಡಿಕೆ – ಕಹಳೆ ನ್ಯೂಸ್

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್  ಮುಂದಿನ ಸೋಮವಾರಕ್ಕೆ ಮುಂದೂಡಿದೆ. ಇಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು. ತಮಿಳುನಾಡು ಪರ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ವಾದ ಮಂಡಿಸಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು  ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನಗಳನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು....
ಜಿಲ್ಲೆಬೆಂಗಳೂರುಶಿವಮೊಗ್ಗಸುದ್ದಿ

ಬೆಂಗಳೂರು | ಪಾಗಲ್‌ ಪ್ರೇಮಿಯಿಂದ ಟಾರ್ಚರ್‌ : ಕೆರೆಗೆ ಹಾರಿ ಸಾಗರದ ಯುವತಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಪಾಗಲ್‌ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಸಾಗರ ತಾಲೂಕಿನ ಬೆಳಮಕ್ಕಿ ಗ್ರಾಮದ ಯುವತಿಯೊಬ್ಬಳು ಬೆಂಗಳೂರಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಾಣಿ (22 )ಆತ್ಮಹತ್ಯೆಗೆ ಶರಣಾದ ಯುವತಿ. ಹೆಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಅಗರ ಕೆರೆಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾಳೆ. ಅದರಲ್ಲಿ ಕ್ಲಾಸ್‌ಮೇಟ್‌ ಅಭಿಷೇಕ್ ಎಂಬಾತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ತಿಳಿಸಿದ್ದಾಳೆ. ಅಭಿಷೇಕ್‌, ಯುವತಿಗೆ ವಾಟ್ಸಪ್‌ನಲ್ಲಿ ವಿಡಿಯೋ, ಫೋಟೋಸ್ ಕಳುಹಿಸಿ ಬ್ಲಾಕ್‌ಮೇಲ್‌ ಮಾಡುತಿದ್ದ. ಕರೆದಾಗಲೆಲ್ಲ...
ದೆಹಲಿರಾಜ್ಯಸುದ್ದಿ

ರಕ್ಷಣಾ ಸಚಿವಾಲಯದ ಮೂರು ತಿಂಗಳ ಗರ್ಭಿಣಿ ಅಧಿಕಾರಿ ನಿಗೂಢ ಸಾವು – ಕಹಳೆ ನ್ಯೂಸ್

ನವದೆಹಲಿ: ರಕ್ಷಣಾ ಸಚಿವಾಲಯದಲ್ಲಿ ಸಹಾಯಕ ವಿಭಾಗಾಧಿಕಾರಿಯಾಗಿದ್ದ (ASO) ಮೂರು ತಿಂಗಳ ಗರ್ಭಿಣಿಯೊಬ್ಬರು ದೆಹಲಿಯ ದ್ವಾರಕಾದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನಾಜಿಯಾ ಖಾನಂ (30) ಮೃತಪಟ್ಟಿದ್ದು, ಈ ಸಾವಿಗೆ ಪತಿ ಹಾಗೂ ಅತ್ತೆ-ಮಾವನ ನಿರಂತರ ದೈಹಿಕ ಮತ್ತು ಮಾನಸಿಕ ಕಿರುಕುಳವೇ ಕಾರಣ ಎಂದು ಮೃತಳ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ನಾಜಿಯಾ ಖಾನಂ ಅವರಿಗೆ ಕಳೆದ ಏಪ್ರಿಲ್ 11 ರಂದು ಅಜ್ಮ್ ಅಲಿ ಖಾನ್ ಎಂಬಾತನೊಂದಿಗೆ ವಿವಾಹವಾಗಿತ್ತು. ಮದುವೆಯಾದ ಕೆಲವೇ...
ಬೆಂಗಳೂರುರಾಜ್ಯಸುದ್ದಿ

ಡಿಕೆಶಿ ನಿವಾಸಕ್ಕೆ ಗೌತಮ್ ಅದಾನಿ ಭೇಟಿ : ಸುರಂಗ ರಸ್ತೆ ಯೋಜನೆ ಕುರಿತು ಮಹತ್ವದ ಚರ್ಚೆ- ಕಹಳೆ ನ್ಯೂಸ್

ಬೆಂಗಳೂರು: ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರ ನಿವಾಸಕ್ಕೆ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಭೇಟಿ ನೀಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಉದ್ದಿಮೆ ಅವಕಾಶಗಳ ಜತೆಗೆ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ಸಂಚಾರ(Bengaluru Traffic) ದಟ್ಟಣೆ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ....
1 3 4 5 6 7 364
Page 5 of 364