Saturday, March 14, 2026

ರಾಷ್ಟ್ರೀಯ

ಅಂಕಣಬೆಂಗಳೂರುಸುದ್ದಿ

ಬೆಂಗಳೂರು ; ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್‌ ಕೊಟ್ಟು ಕೊಂದ ಕಿಲ್ಲರ್‌ ಡಾಕ್ಟರ್‌-ಕಹಳೆ ನ್ಯೂಸ್

ಬೆಂಗಳೂರು: ಅನಸ್ತೇಶಿಯಾ ನೀಡಿ ಪತ್ನಿಯನ್ನು  ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಡಾ.ಮಹೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಡಾ.ಕೃತಿಕಾ ರೆಡ್ಡಿಯವರಿಗೆ ಅನಸ್ತೇಶಿಯಾ ನೀಡಿ ಆಕೆಯ ತವರು ಮನೆಯಲ್ಲೇ ಕೊಲೆ ಮಾಡಿದ್ದ. ಇದು ಸಹಜ ಸಾವು ಎಂಬಂತೆಯೇ ಆರೋಪಿ ಬಿಂಬಿಸಿದ್ದ. ಕೊಲೆ ಮಾಡಿದ ಆರು ತಿಂಗಳ ಬಳಿಕ ಹಂತಕನ ಸಂಚು ಬಯಲಾಗಿದೆ. ಡೆರ್ಮೆಟಾಲಜಿಸ್ಟ್ ಆಗಿದ್ದ ಕೃತಿಕಾ ರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇನ್ಮುಂದೆ ‘PUC’ ಅಲ್ಲಿ 198 & ‘SSLC’ ಅಲ್ಲಿ 206 ಅಂಕ ಪಡೆದರೆ ಪಾಸ್ : ಸಚಿವ ಮಧು ಬಂಗಾರಪ್ಪ-ಕಹಳೆ ನ್ಯೂಸ್

ಬೆಂಗಳೂರು : ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ. 2025 ಮತ್ತು 26ನೇ ಸಾಲಿನಿಂದ ಪರೀಕ್ಷಾ ಪಾಸಿಂಗ್ ಅಂಕ ಕಡಿತ ಅಗಲಿದ್ದು, ಅದೇ ರೀತಿಯಾಗಿ ಎಸ್...
ಬೆಂಗಳೂರುಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ರಘು ದೀಕ್ಷಿತ್ ವಾರಿಜಾಶ್ರೀ ವೇಣುಗೋಪಾಲ್ – ಕಹಳೆ ನ್ಯೂಸ್

ಖ್ಯಾತ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಮತ್ತು ಗಾಯಕಿ ವಾರಿಜಾಶ್ರೀ ವೇಣುಗೋಪಾಲ್ ಅವರು ಈ ತಿಂಗಳ ಕೊನೆಯಲ್ಲಿ ವಿವಾಹ ಬಂಧನಕ್ಕೊಳಗಾಗಲಿದ್ದಾರೆ. ಬಹುಭಾಷಾ ಜಾನಪದ ಸಂಗೀತಕ್ಕೆ ಹೆಸರುವಾಸಿಯಾದ, ಗ್ರ್ಯಾಮಿ-ನಾಮನಿರ್ದೇಶಿತ ಸಂಗೀತಗಾರ ಗಾಯಕ ರಘು ದೀಕ್ಷಿತ್ ಮತ್ತು ಕೊಳಲು ವಾದಕಿ, ಗಾಯಕಿ ವಾರಿಜಾಸ್ರೀ ವೇಣುಗೋಪಾಲ್ ಅವರು ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಉತ್ಸುಕರಾಗಿದ್ದಾರೆ. ಸಂಗೀತ ಸಹಯೋಗದಿಂದ ಪ್ರೀತಿಗೆ ಈ ಇಬ್ಬರು ಸಂಗೀತ ಕಲಾವಿದರ ಪ್ರೀತಿ ಪ್ರೇಮ ಪ್ರಣಯ "ಸಾಕು ಇನ್ನೂ ಸಾಕು" ನಲ್ಲಿನ...
ಅಂಕಣಗೋವಾಸುದ್ದಿ

ಹೃದಯಸ್ತಂಭನ ; ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ-ಕಹಳೆ ನ್ಯೂಸ್

ಪಣಜಿ: ಹೃದಯಸ್ತಂಭನದಿಂದ  ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್  ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ. ಇಂದು ಸಂಜೆ 3 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 79...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು-ಗದಗಕ್ಕೆ ‘ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್’ ಸಂಚಾರ ಆರಂಭ – ಕಹಳೆ ನ್ಯೂಸ್

ಬೆಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿಸಿಯಿಂದ ಬೆಂಗಳೂರಿನಿಂದ ಶಿರಹಟ್ಟಿಗೆ ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 17-10-2025ರಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಗದಗ ವಯಾ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಗುತ್ತಲ ಹಾಗೂ ಶಿರಹಟ್ಟಿಗೆ ಹೊಸದಾಗಿ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್...
ಅಂಕಣಬೆಂಗಳೂರುಸುದ್ದಿ

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ ; ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್- ಕಹಳೆ ನ್ಯೂಸ್

ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ  ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಂಜೆ ವೇಳೆಗೆ ಬೆಂಗಳೂರಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ ಬೆಂಗಳೂರಿಗೂ...
ಕ್ರೈಮ್ಬೆಂಗಳೂರುಸುದ್ದಿ

ಸಮೀರ್ ಎಂ.ಡಿ.,‌ ಅಜಯ್‌ ಅಂಚನ್ ಕುಡ್ಲ‌ ರಾಂಪ್ ಪೇಜ್, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಅನೇಕರಿಗೆ ನ್ಯಾಯಾಲಯ ಬಿಗ್ ಶಾಕ್..!! 10 ಕೋಟಿ ಮಾನನಷ್ಟ ಮೊಕದ್ದಮೆಯಲ್ಲಿ ಮಹತ್ವದ ಬೆಳವಣಿಗೆ..!! – ಕಹಳೆ ನ್ಯೂಸ್

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಸಹಿತ ಹೆಗ್ಗಡೆ ಕುಟುಂಬಸ್ಥರ ಅವಹೇಳನಾಕಾರಿ ಹೇಳಿಕೆ ನೀಡಿ ವಿಡಿಯೋ ಪ್ರಸಾರ ನೀಡದವರಿಗೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಬಿಗ್ ಶಾಕ್ ನೀಡಿದೆ. ಡಿ. ಹರ್ಷೇಂದ್ರ ಕುಮಾರ್ ಹೂಡಿದ್ದ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಯಲ್ಲಿ ನ್ಯಾಯಾಲಯವು ಸಮೀರ್ ಎಂ.ಡಿ.,‌ ಅಜಯ್‌ ಅಂಚನ್ ಕುಡ್ಲ‌ ರಾಂಪ್ ಪೇಜ್, ಗಿರೀಶ್ ಮಟ್ಟಣ್ಣನವರ್, ಅಣ್ಣಬಾಂಡ್ ಶ್ರೀನಾತ್ ಎಂಬವರಿಗೆ ಈ...
ಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಅ.16 ರಂದು ಬಳ್ಳಾರಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಆಗಮನ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ – ಕಹಳೆ ನ್ಯೂಸ್

 ಬಳ್ಳಾರಿ : ಭಾರತ ಸರ್ಕಾರದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 16 ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 01.45 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್ ನ ಗ್ರಂಥಾಲಯಕ್ಕೆ ಭೇಟಿ ನೀಡುವರು. ಬಳಿಕ ಮಧ್ಯಾಹ್ನ 03 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ಏರ್ಪಡಿಸಿರುವ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ ರೈತರಿಗೆ ಸ್ಥಳೀಯ ಕೃಷಿ ತರಬೇತಿ...
1 57 58 59 60 61 319
Page 59 of 319