Tuesday, March 17, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ನನ್ನ ವಿರುದ್ಧ ಹೆಚ್.ಡಿ.ಕೆ ಕುಟುಂಬದಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ: ಜೈಲಿಗೆ ಕಳುಹಿಸಬೇಕು ಎಂದ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು: ಡಿ.ಕೆ ಶಿವಕುಮಾರ್ ಜೈಲಿಗೆ ಹೋಗ್ತಾರೆ ಎಂದಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಜೈಲಿಗೆ ಹಾಕಿಸಬೇಕು ಎಂದು ಷಢ್ಯಂತ್ರ ನಡೆಸುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮೊದಲಿನಿಂದಲೂ ಇದೇ ರೀತಿ. ನನ್ನ ವಿರುದ್ಧ ಅವರ ಕುಟುಂಬದಿಂದ ದೊಡ್ದ ಷಡ್ಯಂತ್ರ ನಡೆದಿದೆ ಎಂದಿದ್ದಾರೆ. ಜೈಲಿಗೆ ಹೋಗೋ ದಿನ ಹತ್ತಿರ ಬಂದಿದೆ ಎಂದಿದ್ದಾರೆ. ಪಾಪ ಕುಮಾರಸ್ವಾಮಿ ಏನೋ ಆಸೆಪಡುತ್ತಿದ್ದಾರೆ. ಅವರಿಗೆ ಒಳ್ಲೆಯದಾಗಲಿ ಎಂದು ಟಾಂಗ್...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಭದ್ರತಾ ಬೆದರಿಕೆ – ಕಹಳೆ ನ್ಯೂಸ್

ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಭದ್ರತಾ ಬೆದರಿಕೆ ಕಂಡುಬಂದಿದೆ ಎಂದು ಇಂಡಿಗೋ ವಕ್ತಾರರು ತಿಳಿಸಿದ್ದಾರೆ. ಅಗತ್ಯ ಭದ್ರತಾ ತಪಾಸಣೆಯ ನಂತರ ವಿಮಾನವನ್ನು ಹಾರಾಟಕ್ಕೆ ತೆರವುಗೊಳಿಸಲಾಯಿತು. ಸೆಪ್ಟೆಂಬರ್ 30 ರಂದು ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ 6ಇ 762 ನಲ್ಲಿ ಭದ್ರತಾ ಬೆದರಿಕೆ ಕಂಡುಬಂದಿದೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಸ್ಥಾಪಿತ ಪ್ರೋಟೋಕಾಲ್ ಅನ್ನು ಅನುಸರಿಸಿ, ನಾವು ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಮತ್ತು ವಿಮಾನವನ್ನು...
ದೆಹಲಿಸುದ್ದಿಹೆಚ್ಚಿನ ಸುದ್ದಿ

RSS ಶತಮಾನೋತ್ಸವ: ನಾಳೆ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಅಕ್ಟೋಬರ್ 1, 2025 ರಂದು ನವದೆಹಲಿಯ ಡಾ.ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯದ ಹೇಳಿಕೆಯ ಪ್ರಕಾರ, ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಆರೆಸ್ಸೆಸ್ ನೀಡಿದ ಕೊಡುಗೆಗಳನ್ನು ಎತ್ತಿ ತೋರಿಸುವ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 1925 ರಲ್ಲಿ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಪಲ್ಲಂಗ ಕೇಳಿದರೆ ಕೊಡಲು ಸಾಧ್ಯವಿಲ್ಲ : ಕೊಲೆ ಆರೋಪಿ ದರ್ಶನ್‌ಗೆ ಶಾಕ್‌ ಕೊಟ್ಟ ಸರ್ಕಾರಿ ವಕೀಲರು – ಕಹಳೆ ನ್ಯೂಸ್

ಬೆಂಗಳೂರ: ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು...
ಅಂಕಣಬೆಂಗಳೂರುಸುದ್ದಿ

ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬಡವರ ಹಣಕ್ಕೆ ಕನ್ನ ; 10 ಲಕ್ಷ ವಂಚಿಸಿ ಪರಾರಿಯಾದ ಪೋಸ್ಟ್ ಮಾಸ್ಟರ್-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಆನ್‌ಲೈನ್ ಬೆಟ್ಟಿಂಗ್‌ಗೆ ದಾಸನಾಗಿ ಬಡವರ ಹಣಕ್ಕೆ ಕನ್ನ ಹಾಕಿ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪೈಲಗುರ್ಕಿ ಗ್ರಾಮದ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೋಸ್ಟ್ ಮಾಸ್ಟರ್ ನಿಂಗೇಶ್ ಎಂಬಾತ ಬಡವರ ಹಣವನ್ನೇ ಆನ್‌ಲೈನ್ ಬೆಟ್ಟಿಂಗ್‌ಗೆ ಹಾಕಿ ಕೈ ಸುಟ್ಟುಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಂದಹಾಗೆ ಚಿಕ್ಕಪೈಲಗುರ್ಕಿ ಅಂಚೆ ಕಚೇರಿಗೆ 13 ಹಳ್ಳಿಗಳು ಸೇರಿದ್ದು, ನೂರಾರು ಮಂದಿ ಹಳ್ಳಿ ಜನ ದುಡಿದ ಹಣವನ್ನ ಅಂಚೆ ಕಚೇರಿಯ ಖಾತೆಗಳಲ್ಲಿ...
ಅಂಕಣಬೆಂಗಳೂರುಸುದ್ದಿ

ನಂಬರ್‌ ಪ್ಲೇಟ್‌ ; ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ದಾಖಲಾಗುತ್ತೆ 420 ಕೇಸ್‌!-ಕಹಳೆ ನ್ಯೂಸ್

ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್‌ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು   ಪೊಲೀಸರು ಮುಂದಾಗಿದ್ದಾರೆ. ನಂಬರ್‌ ಪ್ಲೇಟ್‌ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಯಾಕೆ ಇಷ್ಟು ಕಠಿಣ ಕ್ರಮ ಎಂದರೆ, ಕೆಲವರು ಸಂಚಾರಿ ನಿಯಮ ಉಲ್ಲಂಘನೆ ಮರೆಮಾಚಲು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಕೆಲ ಪುಂಡರು ವಾಹನಗಳಿಗೆ ನಂಬರ್ ಪ್ಲೇಟ್ ಹಾಕದೆ, ನಂಬರ್ ಪ್ಲೇಟ್ ವಿಕಾರಗೊಳಿಸಿ ಓಡಾಡುತ್ತಿದ್ದಾರೆ. ಅಂತವರನ್ನು ಮಟ್ಟ ಹಾಕಲು ಪೊಲೀಸರು ಕಠಿಣ...
ದೆಹಲಿರಾಜ್ಯಸುದ್ದಿ

‘RSS’ ಸ್ವಯಂಸೇವಕರ ಪ್ರತಿಯೊಂದು ಕೆಲಸವೂ, ದೇಶ ಮೊದಲು ಅನ್ನೋದನ್ನ ಕಲಿಸುತ್ತೆ : ಪ್ರಧಾನಿ ಮೋದಿ ಶ್ಲಾಘನೆ – ಕಹಳೆ ನ್ಯೂಸ್

ನವದೆಹಲಿ : ಆರ್‌ಎಸ್‌ಎಸ್‌ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ "ಮನ್ ಕಿ ಬಾತ್" ನ 126 ನೇ ಆವೃತ್ತಿಯಲ್ಲಿ ರಾಷ್ಟ್ರಕ್ಕೆ ಸ್ಪೂರ್ತಿದಾಯಕ ಸಂದೇಶವನ್ನು ನೀಡಿದರು. ಈ ಬಾರಿ ಅವರು ಗಾಂಧಿ ಜಯಂತಿ, ಭಗತ್ ಸಿಂಗ್, ಲತಾ ಮಂಗೇಶ್ಕರ್ ಮತ್ತು ಆರ್‌ಎಸ್‌ಎಸ್ನ ಶತಮಾನೋತ್ಸವವನ್ನು ನೆನಪಿಸಿಕೊಂಡರು. ಸ್ವಾವಲಂಬನೆ ಮತ್ತು ಸ್ಥಳೀಯ...
ದೆಹಲಿರಾಜ್ಯಸುದ್ದಿ

ಭಗತ್ ಸಿಂಗ್ ಪ್ರತಿಯೊಬ್ಬ ಭಾರತೀಯ ಯುವಕರಿಗೆ ಸ್ಫೂರ್ತಿ ಎಂದ ‘ನಮೋ’ – ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಇಂದು ಭಗತ್ ಸಿಂಗ್ ಅವರ 118 ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿ, ಅವರು ಯುವಕರಿಗೆ ಸ್ಫೂರ್ತಿ ಎಂದು ಕರೆದರು. ತಮ್ಮ ಮಾಸಿಕ ರೇಡಿಯೋ ಪ್ರಸಾರವಾದ ಮನ್ ಕಿ ಬಾತ್‌ನ 126 ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯುದ್ಧ ಕೈದಿಯಂತೆ ವರ್ತಿಸುವಂತೆ ಕೋರಿ ಬ್ರಿಟಿಷರಿಗೆ ಭಗತ್ ಸಿಂಗ್ ಬರೆದ ಪತ್ರವನ್ನು ನೆನಪಿಸಿಕೊಂಡರು. "ಅಮರ್ ಶಹೀದ್ ಭಗತ್ ಸಿಂಗ್ ಪ್ರತಿಯೊಬ್ಬ ಭಾರತೀಯರಿಗೆ, ವಿಶೇಷವಾಗಿ ಯುವಕರಿಗೆ...
1 68 69 70 71 72 320
Page 70 of 320