Tuesday, March 17, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪದ್ಮಭೂಷಣ’ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇನ್ನಿಲ್ಲ -ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ವಿಧವಿಶರಾಗಿದ್ದಾರೆ.ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಎಸ್. ಎಲ್.ಭೈರಪ್ಪ ಇಂದು ಕೊನೆಯುಸಿರೆಳಿದಿದ್ದಾರೆ. ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ವಸತಿ ಸೇವೆ...
ಅಂಕಣದೆಹಲಿಸುದ್ದಿ

ವೋಟರ್‌ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ-ಕಹಳೆ ನ್ಯೂಸ್

ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಸಂಬಂಧಿಸಿದ ವಿವಾದ ಪರಿಹರಿಸಲು ಚುನಾವಣಾ ಆಯೋಗ  ಹೊಸ ತಾಂತ್ರಿಕ ವ್ಯವಸ್ಥೆಯೊಂದನ್ನ ಪರಿಚಯಿಸಿದೆ. ಇತ್ತೀಚೆಗಷ್ಟೇ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಆರೋಪ ಮಾಡಿದ್ದರು. ಈ ವೇಳೆ ಆಳಂದ ಕ್ಷೇತ್ರದಲ್ಲಿ ಮತದಾರರ ಹೆಸರು ಅಳಿಸಲು ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಸಲ್ಲಿಸಿರುವ ಬಗ್ಗೆ ಆರೋಪ ಎತ್ತಿದ್ದರು. ಇದಕ್ಕೆ ಚುನಾವಣಾ ಆಯೋಗ ಸ್ಪಷ್ಟನೆಯನ್ನೂ ನೀಡಿತ್ತು. ಈ ಬೆನ್ನಲ್ಲೇ ವೋಟರ್‌...
ಅಂಕಣಬೆಂಗಳೂರುಸುದ್ದಿ

ಉಪನ್ಯಾಸಕರಿಲ್ಲದೇ ಪಾಠ ನಡೆಯುತ್ತಿಲ್ಲ-ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ ; ಎಬಿವಿಪಿ-ಕಹಳೆ ನ್ಯೂಸ್

ಶೀಘ್ರವೇ ನೇಮಕಾತಿ ಆಗಿಲ್ಲ ಅಂದರೆ ರಾಜ್ಯಾದ್ಯಂತ ಹೋರಾಟ ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ  ಖಾಲಿ ಇರೋ ಉಪನ್ಯಾಸಕರ ಹುದ್ದೆ ಶೀಘ್ರ ನೇಮಕಾತಿ ಮಾಡಬೇಕು ಅಂತ ಎಬಿವಿಪಿ ಸಂಘಟನೆ ಸರ್ಕಾರವನ್ನ ಆಗ್ರಹಿಸಿದೆ. ಈ‌ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರೋ ಎಬಿವಿಪಿ ಶೀಘ್ರವೇ ನೇಮಕಾತಿ ಆಗಿಲ್ಲ ಅಂದರೆ ರಾಜ್ಯಾದ್ಯಂತ ಹೋರಾಟ ಮಾಡುವ ಎಚ್ಚರಿಕೆ ಕೊಟ್ಟಿದೆ. ರಾಜ್ಯದ 430ಕ್ಕೂ ಹೆಚ್ಚು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೆ ಕಳೆದ ಒಂದೂವರೆ ತಿಂಗಳಿನಿಂದ...
ಬೆಂಗಳೂರುರಾಜ್ಯಸುದ್ದಿ

ಇಬ್ಬರು ಇನ್ಸ್ ಪೆಕ್ಟರ್ ಸೇರಿ ಐವರು ಪೊಲೀಸರು ಸಸ್ಪೆಂಡ್ – ಕಹಳೆ ನ್ಯೂಸ್

ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯಲೋಪ ಆರೋಪದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಐವರು ಪೊಲೀಸರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣ ಸಂಬಂಧ ಈ ಆದೇಶ ಹೊರಡಿಸಲಾಗಿದೆ. ಕೋರಮಂಗಲ ಠಾಣೆಯ ಇನ್ಸ್ ಪೆಕ್ಟರ್ ಲೂಯಿರಾಮ ರೆಡ್ಡಿ ಹಾಗೂ ಹಲಸೂರು ಗೇಟ್ ಠಾಣೆಯ ಇನ್ಸ್ ಪೆಕ್ಟರ್ ಹನುಮಂತ ಭಜಂತ್ರಿ ಸೇರಿದಂತೆ...
ರಾಜ್ಯರಾಷ್ಟ್ರೀಯಸುದ್ದಿ

ಭಾರಿ ಮಳೆ ಅವಾಂತರ, ವಿದ್ಯುತ್ ಅವಗಢ: 7 ಜನರು ದುರ್ಮರಣ – ಕಹಳೆ ನ್ಯೂಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಮಳೆ ಅವಾಂತರದಿಂದಾಗಿ ಈವರೆಗೆ 7 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರವಾಹ ಹಾಗೂ ವಿದ್ಯುತ್ ಅವಘಡದಿಂದಾಗಿ 7 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಲ್ಕತ್ತಾದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಬೆನಿಯಾಪುಕುರ್, ಕಾಲಿಕಾಪುರ್, ನೇತಾಜಿ ನಗರ, ಗರಿಯಾಹಟ್, ಏಕಬಜ್ಪುರ್, ಬೆಹಲಾ, ಹರಿದೇವಪುರ ಪ್ರದೇಶಗಳಲ್ಲಿ ಪ್ರವಾಹ ರೀತಿಯಲ್ಲಿ ಏಕಾಏಕಿ ನೀರು ನುಗ್ಗಿ ಅನಾಹುತಗಳು ಸಂಭವಿಸಿವೆ. ಐವರು...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಸಿನಿಮಾ ಟಿಕೆಟ್ ದರ 200ರೂ. ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ, ಹೈಕೋರ್ಟ್ ತಡೆಯಾಜ್ಞೆ -ಕಹಳೆ ನ್ಯೂಸ್

ಬೆಂಗಳೂರು : ಮಲ್ಟಿಪ್ಲೆಕ್ಸ್‌ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡುವ ಕುರಿತಂತೆ ಮನವಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ಏಕ ಸದಸ್ಯ ಪೀಠ ಇಂದು ಈ ಕುರಿತು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ರಾಜ್ಯ ಸರ್ಕಾರ 200 ರೂಪಾಯಿ ಟಿಕೆಟ್ ದರ...
ಅಂಕಣದೆಹಲಿಸುದ್ದಿ

Air India Plane Crash ; ಪೈಲಟ್ ಕಡೆಯಿಂದ ಲೋಪ ಎಂಬ ಆರೋಪ ಬೇಜವಾಬ್ದಾರಿ ಎಂದ ಸುಪ್ರೀಂ-ಕಹಳೆ ನ್ಯೂಸ್

– ಪ್ರಾಥಮಿಕ ತನಿಖಾ ವರದಿಯ ಕೆಲ ಅಂಶಗಳಿಗೆ ಸುಪ್ರೀಂ ಕೋರ್ಟ್ ಆಕ್ಷೇಪ – ಕೇಂದ್ರ ಮತ್ತು ಡಿಜಿಸಿಎ ಪ್ರತಿಕ್ರಿಯೆ ಕೇಳಿದ ಕೋರ್ಟ್ ನವದೆಹಲಿ: ಜೂನ್ 12 ರಂದು ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ ದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಸಲ್ಲಿಸಿದ ಪ್ರಾಥಮಿಕ ವರದಿಯ ಕೆಲವು ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ದುರಂತದ ಬಗ್ಗೆ ಸ್ವತಂತ್ರ, ನ್ಯಾಯಯುತ ಮತ್ತು ಕಾಲಮಿತಿಯಲ್ಲಿ ತನಿಖೆ ನಡೆಸುವಂತೆ...
ಅಂಕಣಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ; ಮೊದಲು ಎಷ್ಟು? ಈಗ ಎಷ್ಟು ಇಳಿಕೆ?-ಕಹಳೆ ನ್ಯೂಸ್

ಬೆಂಗಳೂರು: ಕೆಎಂಎಫ್ ಗ್ರಾಹಕರಿಗೆ ಸಿಹಿ ಸುದ್ದಿ. ಜಿಎಸ್‌ಟಿ  ಪರಿಷ್ಕರಣೆಯಾದ ಬೆನ್ನಲ್ಲೇ ಇಂದಿನಿಂದಲೇ ನಂದಿನಿಯ  ಕೆಲ ಉತ್ಪನ್ನಗಳ ದರ ಇಳಿಕೆಯಾಗಿದೆ.  ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ಪನ್ನಿರ್ ಮತ್ತು ಯುಹೆಚ್‌ಟಿ ಹಾಲಿಗೆ(ಗುಡ್ ಲೈಫ್) ಮೊದಲು 5% ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ...
1 71 72 73 74 75 320
Page 73 of 320